ಬೆಳಗಾವಿಯ ಉದ್ಯಮ ಬಾಗ ಪ್ರದೇಶದಲ್ಲಿ ಬೆಳಿಗ್ಗೆಯೇ ಮತ್ತೊಂದು ಮರ್ಡರ್ ಆಗಿದೆ. ಕೊಲೆಯಾದ ವ್ಯಕ್ತಿ ಮಜಗವೀಯ ಅಂಬೇಡ್ಕರ್ ಗಲ್ಲಿಯ ನಿವಾಸಿ ಎಂದು ಹೇಳಲಾಗುತ್ತಿದೆ. ಕೊಲೆಗೆ ಅಕ್ರಮ ಸಂಬಂಧ ಕಾರಣ ಎಂಬ ಶಂಕೆ ಇದೆ. ಉದ್ಯಂಬಾಗ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Read More »PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ: ವೇತನ 81 ಸಾವಿರ ರೂ.
India Post Recruitment 2022: ಭಾರತೀಯ ಅಂಚೆ ಇಲಾಖೆಯು ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಸೇವಿಂಗ್ ಬ್ಯಾಂಕ್ ಕಂಟ್ರೋಲ್ ಆರ್ಗನೈಸೇಶನ್ ಐಪಿಎ, ಪೋಸ್ಟ್ಮ್ಯಾನ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ರೈಲ್ವೇ ಮೇಲ್ ಸೇವೆ, ಪೋಸ್ಟಲ್ ಸ್ಟೋರ್ಸ್ ಡಿಪೋ ಮತ್ತು ಅಸ್ಸಾಂ ಪೋಸ್ಟಲ್ ಸರ್ಕಲ್ನ ಅಂಚೆ ಕಛೇರಿಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ dopsortsrecritment.in ಗೆ …
Read More »ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ: ನಿತೇಶ್ ಪಾಟೀಲ
ಮುಂಬರುವ ಮೂರು ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಜೂ.29) ನಡೆದ ಅನುಸೂಚಿತ ಜಾತಿ/ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಸ್ಮಶಾನ ಭೂಮಿ ಇಲ್ಲದ ಕಡೆ ಖಾಸಗಿ ಜಮೀನು ಖರೀದಿಸಲು ಸರಕಾರ ಅನುಮತಿ ನೀಡಿದೆ. ಉಪ ನೋಂದಣಾಧಿಕಾರಿಗಳ …
Read More »ಗದಗ: ಜಿಲ್ಲೆಯ ಮುಂಡರಗಿ ಪುರಸಭೆಯಲ್ಲಿ ಶಾಸಕರ ನಕಲಿ ಸಹಿ ವಿವಾದ ಜಟಾಪಟಿ ಜೋರಾಗಿದೆ
ಗದಗ: ಆ ಕ್ಷೇತ್ರದ ಶಾಸಕರ ಲೆಟರ್ ಹೆಡ್ ಯಾರು ಬೇಕಾದ್ರೂ, ಹೇಗೆ ಬೇಕಾದ್ರೂ ಉಪಯೋಗಿಸಿಕೊಳ್ಳಬಹುದಂತೆ. ಸರ್ಕಾರದ ಇಲಾಖೆಗಳಿಗೆ ಶಾಸಕರ ನಕಲಿ ಸಹಿ ಮಾಡಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಅನ್ನೋ ಗಂಭೀರ ಆರೋಪ ಕಾಂಗ್ರೆಸ್ ಸದಸ್ಯರು ಮಾಡಿದ್ದಾರೆ. ಎಸ್.ಎಫ್.ಸಿ ಅನುದಾನದ ಕ್ರಿಯಾ ಯೋಜನೆ ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಬರೆದ ಶಾಸಕರ ಪತ್ರಕ್ಕೆ ನಕಲಿ ಸಹಿ ಮಾಡಲಾಗಿದೆ ಅಂತ ಆರೋಪಿಸಿದ್ದಾರೆ. ಆದ್ರೆ, ಲೆಟರ್ ಹೆಡ್ಗಳಲ್ಲಿ ಶಾಸಕರ ಡಿಫರೆಂಟ್ ಡಿಫರೆಂಟ್ ಸಹಿಗಳು ಆರೋಪಕ್ಕೆ ಪುಷ್ಠಿ ನೀಡ್ತಾಯಿದೆ. ಈ …
Read More »ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ನಲ್ಲಿದ್ದ ಓರ್ವ ಸಾವು
ಧಾರವಾಡ: ಡೀಸೆಲ್ ( Diesel ) ಟ್ಯಾಂಕರ್ ( Tanker ) ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ ಉರಿದಿರುವ ಘಟನೆ ಧಾರವಾಡ ( Dharwad ) ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ( National Highway 4 ) ರಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ಮೂರು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆಯುತ್ತಿದೆ. ಅಪಘಾತ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಹೊತ್ತಿ …
Read More »ಸರ್ಕಾರದ ರಚನೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮುಂಬೈನಲ್ಲೇ ಇರುವಂತೆ ಸಿ.ಟಿ.ರವಿಗೆ ಸೂಚನೆ
ಮುಂಬೈ: ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ವಿರುದ್ಧ ಮುನಿಸಿಕೊಂಡಿರುವ ಶಿವಸೇನೆಯ ಬಂಡಾಯ ಶಾಸಕರು (Shiv Sena Rebel MLAs) ಬುಧವಾರ ಮಧ್ಯರಾತ್ರಿ ಗೋವಾ ತಲುಪಿದ್ದಾರೆ. ಗುವಾಹತಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಶಾಸಕರು ಎರಡು ವಿಶೇಷ ಬಸ್ಗಳಲ್ಲಿ ಗೋವಾದ ಡೋನಾಪಾಲ್ನಲ್ಲಿರುವ ತಾಜ್ ಕನ್ವೆಷನ್ ಸೆಂಟರ್ ಹೋಟೆಲ್ಗೆ ತೆರಳಿದರು. ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆಯನ್ನು (Eknath Shinde) ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) …
Read More »ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ |
ಮುಂಬೈ: ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ. ಅಲ್ಲದೇ ನಾಳೆ ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಂದಹಾಗೇ, ಜೂನ್ …
Read More »ಇಂದು ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ರಾಜ್ಯಪಾಲರ ಬಳಿಗೆ ತೆರಳಿ ಸರ್ಕಾರ ರಚನೆ ?
ಮುಂಬೈ: ಕಳೆದೊಂದು ವಾರದಿಂದ ಭರ್ಜರಿ ಪ್ರರ್ದಶನ ಕಾಣುತ್ತಿದ್ದ ಮಹಾ ರಾಜಕೀಯ ನಾಟಕ ಕೊನೆಗೂ ಅಂತ್ಯವಾಗಿದೆ. ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣದ ಬಂಡಾಯದ ಸಮರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗಿದೆ.. ಹೀಗಾಗಿ ಮುಂದೆ ಮಹಾ ಸಿಂಹಾಸನದಲ್ಲಿ ಕುಳಿತು ಅಧಿಕಾರ ನಡೆಸೋರು ಯಾರು ಅನ್ನೋ ಲೆಕ್ಕಾಚಾರ ಶುರುವಾಗಿದೆ. ವಿಶ್ವಾಸ ಯುದ್ಧಕ್ಕೂ ಮುನ್ನವೇ ಸಿಎಂ ಉದ್ಧವ್ ಠಾಕ್ರೆ ಶಸ್ತ್ರತ್ಯಾಗ ಮಾಡಿ, ಮಹಾ ಸಿಂಹಾಸನದಿಂದ ಕೆಳಗಿಳಿದಿದ್ದಾರೆ. ಠಾಕ್ರೆ ರಾಜೀನಾಮೆ ಘೋಷಿಸುತ್ತಿದ್ದಂತೆ, ಮಾಜಿ ಸಿಎಂ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ
ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …
Read More »ಮೀನು ಹಿಡಿಯುವ ವಿಚಾರವಾಗಿ ಜಗಳ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಕೆರೆಯಲ್ಲಿ ಬುಧವಾರ ಮೀನು ಹಿಡಿಯುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಹುಚ್ಚಾನಟ್ಟಿ ಗ್ರಾಮದ ಶಂಕರ ಪಾಟೀಲ (28) ಹಲ್ಲೆಯಿಂದ ಗಾಯಗೊಂಡವರು. ಅವರನ್ನು ಜಿಲ್ಲಾ ಆಸ್ಪತ್ರೆ ಸೇರಿಸಲಾಗಿದೆ. ಶಂಕರ ಅವರು ನಾವಗೆ ಗ್ರಾಮದ ಕೆರೆಯಲ್ಲಿ ಎಂದಿನಂತೆ ಮೀನು ಹಿಡಿಯಲು ಹೋಗಿದ್ದರು. ಅದೇ ಜಾಗದಲ್ಲಿ ಮೀನು ಹಿಡಿಯಲು ಬಂದ ಇನ್ನೊಂದು ಗುಂಪಿನ ಯುವಕರು ತಕರಾರು ತೆಗೆದರು. ತಾವು ಕೇಳಿದ …
Read More »
Laxmi News 24×7