Breaking News

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಇಡೀ ವಿಶ್ವಕ್ಕೆ ಯೋಗ ಕಲಿಸಿದ್ದು ಭಾರತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ ಉಡುಪಿ: ಇಡೀ‌ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು, ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ …

Read More »

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ ಅಂಗಡಿ. ಆ ಅಂಗಡಿ ಮಾಲೀಕನಿಗೊಬ್ಬ ಮಗ.. ಕ್ರಿಕೆಟ್ ಹುಚ್ಚು ಹಿಡಿಸಿಕೊಂಡಿದ್ದವನಿಗೆ ಯಾರೋ ಹೇಳಿದ್ದಂತೆ, “ನೀನು ಇಲ್ಲಿಯೇ ಇದ್ದರೆ ಕ್ರಿಕೆಟರ್ ಆಗಲು ಸಾಧ್ಯವಿಲ್ಲ, ಮುಂಬೈಗೆ ಹೋಗು” ಎಂದು. 10ನೇ ವಯಸ್ಸಿನಲ್ಲಿ ತಂದೆಯ ಜೊತೆ ಮುಂಬೈಗೆ ಬಂದಿಳಿದಿದ್ದ ಆ ಹುಡುಗ. ಮುಂಬೈ ಎಂದರೆ ಅದೊಂದು ಮಹಾಸಾಗರ. ಆ ಸಾಗರದಲ್ಲಿ ಅಪ್ಪಳಿಸಿ ಬರುವ ಅಲೆಗಳ ಮುಂದೆ …

Read More »

ಕಳ್ಳಬಟ್ಟಿ ಅಡ್ಡೆಗಳ ಅಬಕಾರಿ ಅಧಿಕಾರಿಗಳ ದಾಳಿ; ಅಪಾರ ಪ್ರಮಾಣದ ಕಳ್ಳಬಟ್ಟಿ ನಾಶ

ಕಳ್ಳಬಟ್ಟಿ ಅಡ್ಡೆಗಳ ಅಬಕಾರಿ ಅಧಿಕಾರಿಗಳ ದಾಳಿ; ಅಪಾರ ಪ್ರಮಾಣದ ಕಳ್ಳಬಟ್ಟಿ ನಾಶ ಕಳ್ಳ ಬಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖೆಯಿಂದ ದಾಳಿ ನಡೆಸಲಾಗಿದೆ‌. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಿವಿಧ ತಾಂಡಾಗಳಲ್ಲಿ ದಾಳಿ ನಡೆಸಲಾಯಿತು. ಖದೀಮರು ರಾಜಾ ರೋಷವಾಗಿ ಕಳ್ಳ ಬಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದರ ಕುರಿತು ಖಚಿತ ಮಾಹಿತಿ ಮೇರೆಗೆ ಬಸವನ ಬಾಗೇವಾಡಿ ಅಬಕಾರಿ ಇನ್ಸ್ಪೆಕ್ಟರ್ ವಿಠ್ಠಲ್ ಜೀರಂಕಲಗಿ ನೇತೃತ್ವದಲ್ಲಿ ದಾಳಿ ನಡೆಸಿ ಮುಳವಾಡ ಎಲ್ ಟಿ-2 …

Read More »

ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷದಿಂದ ಶೀಘ್ರವೇ ನಿರ್ಧಾರ

ಬೆಂಗಳೂರು: ರಾಜ್ಯಾಧ್ಯಕ್ಷರ ಹುದ್ದೆ ಕುರಿತು ಪಕ್ಷವು ಶೀಘ್ರವೇ ನಿರ್ಧರಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಬೆಳಗ್ಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯಾಧ್ಯಕ್ಷರನ್ನಾಗಿ ನಿಮ್ಮನ್ನೇ ಮುಂದುವರೆಸುವ ವಿಶ್ವಾಸವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಪಡೆದು, ಪಕ್ಷದ ಮುಖಂಡರ ಅಭಿಮತ ಪಡೆದುಕೊಂಡು ಯಾರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಒಳ್ಳೆಯದು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಮೂಡಲಗಿ ತಾಲ್ಲೂಕಿನ ರಂಗಾಪುರ ಗ್ರಾಮದ ಶ್ರೀ ಪಟಗುಂದೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ರಂಗಾಪುರ ಗ್ರಾಮದ ಶ್ರೀ ಪಟಗುಂದೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ತೀರ್ಮಾನ

ಹೈಕೋರ್ಟ್ ಸೇರಿ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಲು ತೀರ್ಮಾನ ಬೆಂಗಳೂರು: ಕರ್ನಾಟಕ ಹೈಕೋರ್ಟ್​​ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠ ಸೇರಿದಂತೆ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಲು ತೀರ್ಮಾನಿಸಲಾಗಿದೆ. ಇತ್ತೀಚೆಗೆ ನಡೆದ ಹೈಕೋರ್ಟ್ ನ್ಯಾಯಮೂರ್ತಿಗಳ ಫುಲ್ ಕೋರ್ಟ್ ಸಭೆಯಲ್ಲಿ ಈ ಕುರಿತಂತೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ನ್ಯಾಯಾಲಯದ ಸಭಾಂಗಣಗಳು, ಪ್ರಮುಖ ಸ್ಥಳಗಳಲ್ಲಿ ಅಂಬೇಡ್ಕರ್ …

Read More »

ಸುಬ್ರಹ್ಮಣ್ಯ: ರೈಲ್ವೆ ಹಳಿ ಮೇಲೆ ಬಂಡೆ ಬಿದ್ದು ಸಂಚಾರದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ(ದ.ಕನ್ನಡ): ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮಾರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಮೆಟೀರಿಯಲ್​ ರೈಲ್ವೆ ಹಳಿ ಮೇಲೆ ಬಂಡೆಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ ಬೆಳಗ್ಗೆ 3:40ಕ್ಕೆ ಆಗಮಿಸಿದ್ದು, ತಡವಾಗಿ ಹೊರಡಲಿದೆ. ಹಾಗೇ ರೈಲು ಸಂಖ್ಯೆ 16585 SMVT ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ಸಕಲೇಶಪುರಕ್ಕೆ ಬೆಳಗ್ಗೆ 3:10ಕ್ಕೆ, ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್​ ಎಕ್ಸ್‌ಪ್ರೆಸ್ …

Read More »

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ಸಂಬಂಧ ಬಿಜೆಪಿ ನಾಯಕರ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದಿರುವ ಪೋಸ್ಟರ್​​ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಮತ್ತಿತರರ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು …

Read More »

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

ಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು …

Read More »

ವಿಶ್ವದೆಲ್ಲೆಡೆ ಯೋಗ ದಿನನೀರಲ್ಲಿ ಗಂಟೆಗಟ್ಟಲೆ ಪದ್ಮಾಸನ, ಶವಾಸನ ಮಾಡುವ ಜಲಯೋಗಿ

ಹಾವೇರಿ: ವಿಶ್ವದೆಲ್ಲೆಡೆ ಯೋಗ ದಿನ ಆಚರಿಸಲಾಗುತ್ತಿದೆ. ಪ್ರಪಂಚಕ್ಕೆ ಯೋಗವನ್ನು ಪರಿಚಯಿಸಿದ್ದು ಭಾರತ. ಆರಂಭದಲ್ಲಿನ ಯೋಗ ಇಂದು ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಅಂತಹವುಗಳಲ್ಲಿ ಒಂದು ಜಲಯೋಗ. ಈ ಜಲಯೋಗವನ್ನು ಕರಗತ ಮಾಡಿಕೊಂಡಿರುವ ಹಾವೇರಿಯ ಹಾನಗಲ್‌ನ ರಾಜು ಪೇಟಕರ್​ ಹಲವು ಆಸನಗಳನ್ನು ನೀರಲ್ಲಿ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ. ನೀರಲ್ಲಿ ಗಂಟೆಗಟ್ಟಲೆ ನಿಲ್ಲುವ ರಾಜು ಅವರು ನೀರಲ್ಲೇ ಪದ್ಮಾಸನ, ಶವಾಸನ ಮಾಡುತ್ತಾರೆ. ಆರಂಭದಲ್ಲಿ ನೆಲದ ಮೇಲೆ ಯೋಗಾಸನ ಮಾಡುತ್ತಿದ್ದ ಪೇಟಕರ್ ತಮ್ಮ ಪ್ರಯೋಗವನ್ನು ನೀರಿನಲ್ಲಿ ಮಾಡಲು …

Read More »