Breaking News

ಶಿವಸೇನೆ-ಬಿಜೆಪಿ ಮೈತ್ರಿ ಸುಳಿವು ಕೊಟ್ಟ ಕರ್ನಾಟಕದ ಸಚಿವ!

ಬೆಳಗಾವಿ ಜೂ. 26: “ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಆಗಲಿದೆ. ಅದು ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಿನ ಮೈತ್ರಿ ಮೂಲಕ” ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ ಸಚಿವರು, “ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ಕಾಂಗ್ರೆಸ್, ಶಿವಸೇನೆ ಮೂರು ಪಕ್ಷಗಳು ಒಟ್ಟಾದವು. ಆದರೆ ಈ ಸರ್ಕಾರ ಬಹುದಿನಗಳವರೆಗೂ ಸಾಗುವ ಅನುಮಾನ ಈ …

Read More »

ಧಾರವಾಡದಲ್ಲಿ ಬೈಕ್​-ಕಾರು ಅಪಘಾತ: ಮೂವರ ಸಾವು

ಧಾರವಾಡ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಪ್ರಯಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಸುಶೀಲವ್ವ ಹರಿಜನ, ಕಲ್ಲವ್ವ ಹರಿಜನ ಹಾಗೂ ರಾಜು ಎಂಬುವರು ಮೃತರು. ಸುಶೀಲವ್ವ ಮತ್ತು ಕಲ್ಲವ್ಬ ಬೊಗೂರ ಗ್ರಾಮದವರಾಗಿದ್ದು, ರಾಜು ತಿಗಡೊಳ್ಳಿ ನಿವಾಸಿಯಾಗಿದ್ದಾರೆ. ಮೃತ ಮಹಿಳೆಯರು ಧಾರವಾಡಕ್ಕೆ ನೇರಳೆ ಹಣ್ಣು ಮಾರಲು ಬಂದಿದ್ದರು ಎನ್ನಲಾಗುತ್ತಿದೆ. ಕಾರಿನವರು ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಗರಗ ಪೊಲೀಸ್​​ ಠಾಣೆ …

Read More »

SS.L.C. ಪೂರಕ ಪರೀಕ್ಷೆ ಇಂದಿನಿಂದ ಆರಂಭ

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು …

Read More »

2023ರ ಸಿ. ಎಂ. ನಾನೇ: H.D.K.

2023ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ವಿಚಾರ: ರಾಜ್ಯದಲ್ಲಿ ನೊಂದವರನ್ನು ರಕ್ಷಿಸಲು ಮತ್ತೊಮ್ಮೆ ಸಿಎಂ ಆಗುವ ವಿಶ್ವಾಸ ಇದೆ. ಬಡವರಿಗಾಗಿ ಮತ್ತೊಂದು ಬಾರಿ ಸಿಎಂ ಆಗಲು ದೇವರ ಆಶೀರ್ವಾದ ಇದೆ. ಬಡವರಿಗಾಗಿ ಅಧಿಕಾರ ಹಿಡಿಯುವ ಇಚ್ಛೆಯಿದೆ. ಯಾರೇ ಏನೇ ಹೇಳಲಿ. ಜೆಡಿಎಸ್ ಪಕ್ಷ ಮುಗಿಸಿದ್ದೇವೆ. ತಲೆ ಎತ್ತಲು ಬಿಡಲ್ಲ ಅಂತ ಹೇಳಲಿ. ಯಾರೇ ಹೇಳಿದರೂ ಮೇಲೋಬ್ಬ ಇದ್ದಾನೆ. ಅವನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ಪಂಚರತ್ನ ಯಾತ್ರೆ: ಈ ಬಾರಿ ಜೆಡಿಎಸ್​ಅನ್ನು ಅಧಿಕಾರಕ್ಕೆ …

Read More »

ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ ಆರ್​ಎಸ್​ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.

ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ. ಆರ್​ಎಸ್​ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್​ಎಸ್​ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್​ಎಸ್​ಎಸ್​ನಿಂದ ನಡೆಯುತ್ತಿದೆ. ಇದರ ಬಗ್ಗೆ …

Read More »

ಬಂಡಾಯ ಶಾಸಕರಿಗೆ CRPF ಭದ್ರತೆ; ಕೇಂದ್ರ ಗೃಹ ಸಚಿವಾಲಯದಿಂದ ಸೂಚನೆ

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಈ ನಡುವೆ ಶಿವಸೇನೆಯ ಬಂಡಾಯ ಶಾಸಕರಿಗೆ ಕೇಂದ್ರ ಸರ್ಕಾರ Y ಶ್ರೇಣಿ ಭದ್ರತೆ ನೀಡಿದೆ. ಮಹಾ ವಿಕಾಸ ಅಘಾಡಿ ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ಸಚಿವ ಏಕನಾಥ್ ಶಿಂಧೆ ನೇತೃತ್ವದ ಶಾಸಕರ ಟೀಂ ಗುವಾಹಟಿ ರೆಸಾರ್ಟ್ ನಲ್ಲಿ ಬೀಡುಬಿಟ್ಟಿದ್ದು, ಪರಿಸ್ಥಿತಿ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ, ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೀಗ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ 15 ಶಾಸಕರಿಗೆ ಕೇಂದ್ರ ಗೃಹ …

Read More »

ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ: ಅರವಿಂದ ಕೇಜ್ರಿವಾಲ್‌

ನವದೆಹಲಿ: ರಾಜಿಂದರ್ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಗೆಲುವಿಗೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಬಿಜೆಪಿಯ ಕೊಳಕು ರಾಜಕಾರಣವನ್ನು ಜನರು ಸೋಲಿಸಿದ್ದಾರೆ ಎಂದು ಕೇಜ್ರಿವಾಲ್‌ ಹೇಳಿಕೆ ನೀಡಿದ್ದಾರೆ.   ಜನರಿಗೆ ಧನ್ಯವಾದ ಅರ್ಪಿಸಿ ಟ್ವೀಟ್‌ ಮಾಡಿರುವ ಅವರು, ‘ರಾಜಿಂದರ್ ನಗರದ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು. ದೆಹಲಿಯ ಜನರ ಈ ಅಪಾರ ಪ್ರೀತಿಗೆ ನಾನು ಕೃತಜ್ಞನಾಗಿದ್ದೇನೆ. ಇದು ನಮಗೆ ಹೆಚ್ಚು ಶ್ರಮಿಸಲು ಮತ್ತು ಜನರ …

Read More »

ಹದಗೆಟ್ಟು ಹೋದ ಸರ್ಕಾರಿ ಐಟಿಐ ಕಾಲೇಜು,ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣ

ಇದು ರಾಜ್ಯದಲ್ಲಿಯೇ ಎರಡನೇ ಅತೀದೊಡ್ಡದಾದ ಸರ್ಕಾರಿ ITI ಕಾಲೇಜು. ಆದ್ರೆ ಇಲ್ಲಿ ಸೌಕರ್ಯಗಳು ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಕತ್ತಲಿನಲ್ಲೇ ಪಾಠ ಕಲಿಯುವಂತಹ ವ್ಯವಸ್ಥೆ ನಿರ್ಮಾಣವಾಗಿದೆ.  ಹೌದು ಒಂದೆಡೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡ, ಆ ಕಟ್ಟಡದೊಳಗೆ ಆತಂಕದಲ್ಲಿ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು. ಇಷ್ಟೆಲ್ಲ ದೃಶ್ಯಗಳು ಕಂಡು ಬಂದಿದ್ದು ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ದುಸ್ಥಿತಿ ಇದು. ಅಂದಹಾಗೇ 1957 ರಲ್ಲಿ ಪ್ರಾರಂಭವಾದ ಈ ಕಾಲೇಜು, ಅಂದಿನಿಂದ ಇಂದಿನವರೆಗೂ ವಿದ್ಯಾರ್ಥಿಗಳಿಗೆ …

Read More »

1 ವರ್ಷದಲ್ಲಿ ಹು-ಧಾ ಎಲ್ಲಾ ಸ್ಮಾರ್ಟ ಸಿಟಿ ಕಾಮಗಾರಿ ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ

ಮುಂದಿನ ಒಂದು ವರ್ಷದ ಅವಧಿಯೊಳಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು.ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಘಂಟಿಕೇರಿಯ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ …

Read More »

ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು…

ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ‌ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ‌ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …

Read More »