Breaking News

ಕೋವಿಡ ಸಾವಿನ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಪರಿಹಾರ ಪಡೆದಿದ್ದಾರೆ ಜೈಲು ಶಿಕ್ಷೆ , ಪರಿಹಾರ ಧನ ವಾಪಸ್!

ಕೋವಿಡ ಸಾವಿನ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿ ಪರಿಹಾರ ಪಡೆದಿದ್ದಾರೆ ಜೈಲು ಶಿಕ್ಷೆ , ಪರಿಹಾರ ಧನ ವಾಪಸ್! ಕೋವಿಡ ನಿಂದ ಜನ ತತ್ತರಿಸಿ ಹೋಗಿದ್ದು ಇಡಿ ಜಗತ್ತಿಗೆ ಗೊತ್ತು ಅದರಲ್ಲಿ ಸುಮಾರು ಜನ ಪ್ರಾಣ ಕೂಡ ಕಳೆದು ಕೊಂಡಿದ್ದಾರೆ, ಬರಿ ಜನ ಅಷ್ಟೇ ಅದರಲ್ಲಿ ಸುಮಾರು ಜನ ವೈದ್ಯರು, ನರ್ಸಿಂಗ್ ಸ್ಟಾಫ್, ಹಿರಿಯ ಕಿರಿಯ ವೈದ್ಯರು, ಸಹಾಯಾಯಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಈ ರೀತಿ ಎಲ್ಲ …

Read More »

ಹುಬ್ಬಳ್ಳಿಯಲ್ಲಿ ಏಷ್ಯಾದಲ್ಲಿಯೇ ಅತಿದೊಡ್ಡ ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ ಅನಾವರಣ

ಧಾರವಾಡ : ಮುಗಿಲೆತ್ತರಕ್ಕೆ ತಲೆಯೆತ್ತಿರುವ ಕಟ್ಟಡ. ಒಳಗೆ ಹೋದಂತೆ ನಿಸರ್ಗ ಸೌಂದರ್ಯ ಉಣಬಡಿಸುವ ಪರಿಸರ. ಮುಂದೆ ಹೆಜ್ಜೆ ಹಾಕುತ್ತಿದ್ದಂತೆ ಆಧ್ಯಾತ್ಮಿಕ ಜೀವನಕ್ಕೆ ಅಗತ್ಯವಾದ ಚಿತ್ರಣಗಳು. ಇದೆಲ್ಲದಕ್ಕೂ ಸಾಕ್ಷಿಯಾಗಿರುವುದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ನಿರ್ಮಾಣ ಮಾಡಿರುವ ಜ್ಞಾನಲೋಕ ಮ್ಯೂಸಿಯಂ/ಭಗವದ್ಗೀತಾ ಜ್ಞಾನ ದಿವ್ಯಕಲಾಲೋಕ. ಇಷ್ಟು ದಿನ ವಾಣಿಜ್ಯನಗರಿಯಾಗಿ ಬಿಂಬಿತವಾಗಿದ್ದ ಹುಬ್ಬಳ್ಳಿ ಇನ್ಮುಂದೆ ಧಾರ್ಮಿಕ ಹಾಗೂ ಆಧ್ಯಾತ್ಮಿಕ ನಗರವಾಗಿ ಹೊರಹೊಮ್ಮಲಿದೆ. ಇಲ್ಲಿನ ಬೈರಿದೇವರಕೊಪ್ಪದ ಗಾಮನಗಟ್ಟಿ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಈ ಮ್ಯೂಸಿಯಂ ಏಷ್ಯಾದಲ್ಲಿಯೇ ಅತಿದೊಡ್ಡ ಮ್ಯೂಸಿಯಂ …

Read More »

ನಂಗು ಬೇಕು ದ್ರಾಕ್ಷಿ ನಂಗೂ ಬೇಕು..! ರಸ್ತೆ ಬದಿ ಬಿದ್ದಿದ್ದ ದ್ರಾಕ್ಷಿಗಾಗಿ ಮುಗಿಬಿದ್ದ ಜನ!

ಮಂಡ್ಯ: ಯಾವುದೇ ವಸ್ತು ರಸ್ತೆಯಲ್ಲಿ ಬಿದ್ದಿದ್ದಾಗ ಎತ್ತಿಕೊಳ್ಳೋದಕ್ಕೆ ಹಿಂದೆ ಮುಂದೆ ನೋಡೋ ಜನರು ಮಾತ್ರ, ರಸ್ತೆ ಪಕ್ಕದಲ್ಲಿ ಬಿದ್ದಿದ್ದ ರಾಶಿ ರಾಶಿ ದ್ರಾಕ್ಷಿಯನ್ನು ನನಗೂ ಬೇಕು.. ನನಗೂ ಬೇಕು ಎಂಬುದಾಗಿ ನಾ ಮುಂದು, ತಾ ಮುಂದು ಎನ್ನುವಂತೆ ಮುಗಿಬಿದ್ದು ಬಾಚಿಕೊಂಡು ಹೋಗಿರೋ ಘಟನೆ, ಮಂಡ್ಯದಲ್ಲಿ ನಡೆದಿದೆ.   ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್ ಗೇಟ್ ಬಳಿಯ ರಸ್ತೆಯ ಪಕ್ಕದಲ್ಲಿಯೇ ರಾಶಿ ರಾಶಿ ದ್ರಾಕ್ಷಿಯನ್ನು ಯಾರೋ ಸುರಿದು ಹೋಗಿದ್ದರು. ಹೀಗೆ ರಸ್ತೆಯ …

Read More »

ಮಿಷನ್ 150 ಕಷ್ಟ!; ಬಿಜೆಪಿ ನಿದ್ದೆಗೆಡಿಸಿದ ಆಂತರಿಕ ಸಮೀಕ್ಷೆ?

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೂಮ್ಮೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ವಿಧಾನಸಭೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದರೂ, ಪಕ್ಷ ನಡೆಸಿದ ಆಂತರಿಕ ಸಮೀಕ್ಷೆ ನಾಯಕರ ನಿದ್ದೆಗೆಡಿಸಿದೆ ಎಂದು ಹೇಳಲಾಗಿದೆ. ಬಿಜೆಪಿ ಮಿಷನ್‌-150 ಗುರಿ ತಲುಪುವುದು ಕಷ್ಟ. ಮುಖಂಡರ ವಿವಾದಾತ್ಮಕ ಹೇಳಿಕೆ, ನಾಯಕತ್ವ ಪ್ರಶ್ನಿಸುವ ರೀತಿಯ ಅನಿಸಿಕೆ, ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಕಸರತ್ತು, ವಲಸಿಗರ ಮೇಲೆ ಮೂಡದ ಪೂರ್ಣ ಪ್ರಮಾಣದ ವಿಶ್ವಾಸ, ಗುತ್ತಿಗೆದಾರನ ಆತ್ಮಹತ್ಯೆ, ಪಿಎಸ್‌ಐ ನೇಮಕ ಹಗರಣ, ಧಾರ್ಮಿಕ ಸೂಕ್ಷ್ಮ ವಿಚಾರದಲ್ಲಿ ಎದ್ದ …

Read More »

ಕಾಮುಕ ಪ್ರಿಯಕರನಿಗಾಗಿ ಅಪ್ರಾಪ್ತ ಮಗಳನ್ನೇ ಮಂಚಕ್ಕೆ ಕಳಿಸಿದ ಪಾಪಿ ತಾಯಿ: ಮಗುವನ್ನು ಹೆತ್ತ ಬಾಲಕಿ!

ಚೆನ್ನೈ: ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರುವುದಿಲ್ಲ ಎನ್ನುವ ನಾಣ್ಣುಡಿ ಇದೆ. ಆದರೆ ಇಲ್ಲೊಂದು ಭಯಾನಕ ಹಾಗೂ ಮಾನವ ಕುಲವೇ ತಲೆತಗ್ಗಿಸುವ ಘಟನೆಯೊಂದು ವರದಿಯಾಗಿದೆ. ಹೆತ್ತಾಕೆಯೇ ತನ್ನ ಮಗಳನ್ನು ಪ್ರಿಯಕರನಿಗೆ ಒಪ್ಪಿಸಿ, ಅತ್ಯಾಚಾರ ಮಾಡಲು ಅವಕಾಶ ಕೊಟ್ಟಿದ್ದಾಳೆ! ಇದೀಗ ಆ ಬಾಲಕಿ ತಾಯಿಯ ಪ್ರಿಯಕರನಿಂದ ಗರ್ಭ ಧರಿಸಿ ಮಗು ಹೆತ್ತಿದ್ದಾಳೆ! ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ. ಚೆನ್ನೈನ ಒಟ್ಟೇರಿ ಪ್ರದೇಶದ 40 ವರ್ಷದ ಮಹಿಳೆ ವಿಕೃತಿ ಮೆರೆದವಳು. ಈಕೆ …

Read More »

ನಾಳೆಯಿಂದ ಶಾಲೆಗಳು ಆರಂಭ : ವಿದ್ಯಾರ್ಥಿ ಬಸ್ ಪಾಸ್ ಅವಧಿ ಜೂ.30ರವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್ ಪಾಸ್ ( Bus Pass ) …

Read More »

ಶಾಸಕ ಜಿ.ಟಿ. ದೇವೇಗೌಡರ ಮುದ್ದು ಮೊಮ್ಮಗಳು; ಪುಟ್ಟ ಕಂದಮ್ಮ ವಿಧಿವಶ

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರ ಪುಟ್ಟ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿ.ಟಿ. ದೇವೇಗೌಡರ ಮಗ ಜಿ.ಡಿ. ಹರೀಶ್ ಗೌಡ ಅವರ ಮಗಳು 3 ವರ್ಷದ ಗೌರಿ ಮೃತ ಕಂದಮ್ಮ. ಎಲ್ಲ ಮಕ್ಕಳೊಂದಿಗೆ ಆಟವಾಡುತ್ತಾ, ಖುಷಿ ಖುಷಿಯಿಂದ ಮನೆತುಂಬಾ ಪುಟ್ಟಪುಟ್ಟ ಹೆಜ್ಜೆಯಿಟ್ಟು ಓಡಾಡುತ್ತಿದ್ದ ಪುಟಾಣಿ ಗೌರಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಳು.   ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳೆದಿದ್ದಾಳೆ. …

Read More »

ಸಿಗಂದೂರು ದೇವಾಲಯಕ್ಕೆ ಆಗಮಿಸುತ್ತಿದ್ದ ವೇಳೆಯೇ ಟಿಟಿ ವಾಹನ ಪಲ್ಟಿ

ಶಿವಮೊಗ್ಗ: ಸಿಗಂದೂರು ಸಮೀಪ ಟಿಟಿ ವಾಹನ ಪಲ್ಟಿಯಾಗಿ ಐವರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಸಿಗಂದೂರು ಸಮೀಪದ ಕಳಸವಳ್ಳಿ ಗ್ರಾಮದ ಬಳಿ ಟಿಟಿ ಪಲ್ಟಿಯಾಗಿದೆ. ಬೆಂಗಳೂರಿನ ಬಿಡದಿಯವರಾಗಿದ್ದ ಈ ಕುಟುಂಬ ಸಿಗಂದೂರು ದೇವಿ ದರ್ಶನಕ್ಕೆ ತೆರಳಿದ್ದಾರೆ.ಶಿವಮೊಗ್ಗಕ್ಕೆ ಬರುತ್ತಿದ್ದಂತೆ ಚಾಲಕನಿಗೆ ಪಿಡ್ಸ್​ ಬಂದಿದೆ.   ಚಲಿಸುವಾಗ ಡ್ರೈವರ್ ಗೆ ಪಿಡ್ಸ್ ಬಂದಿದ್ದರಿಂದ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿಯಾಗಿ ಟಿಟಿ ವಾಹನ ಪಲ್ಟಿಯಾಗುತ್ತಲೇ ತಗ್ಗು ಪ್ರದೇಶದ ಮನೆ ಮುಂಭಾಗ ಬಿದ್ದಿದ್ದು, …

Read More »

ಹತ್ತಾರು ಜನರ ಎದುರೇ ವಕೀಲೆ ಮೇಲೆ ಹಲ್ಲೆ; ಆರೋಪಿಯ ಬಂಧನ..

ಬಾಗಲಕೋಟೆ: ರಸ್ತೆ ಬದಿಯಲ್ಲಿ ಹತ್ತಾರು ಜನರ ಎದುರೇ ವಕೀಲೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಮಾತ್ರವಲ್ಲ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂಗೀತಾ ಸಿಕ್ಕೇರಿ ಎಂಬಾಕೆ ಹಲ್ಲೆಗೊಳಗಾದ ವಕೀಲೆ. ಮಹಾಂತೇಶ್ ಚೊಳಚಗುಡ್ಡ ಎಂಬಾತ ಬಂಧನಕ್ಕೆ ಒಳಗಾಗಿರುವ ಆರೋಪಿ. ಬಾಗಲಕೋಟೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿತ್ತು. ಸಂಜೆಯೊಳಗಾಗಿ ಬಾಗಲಕೋಟೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ರಸ್ತೆ ಬದಿಯಲ್ಲಿ ಸಾರ್ವಜನಿಕರ ಎದುರೇ ಸಂಗೀತಾ …

Read More »

ಅದೆಷ್ಟೋ ಜನರ ಜನ್ಮದಿನ ಯಾವಾಗ ಎಂದು ಸಾಮಾನ್ಯವಾಗಿ ತಿಳಿಯುವುದೇ ಫೇಸ್​ಬುಕ್​ನಿಂದ. ಅಂಥ ಫೇಸ್​ಬುಕ್​ ಎಂಬ ವೇದಿಕೆಯನ್ನು ಒದಗಿಸಿದ ಮಾರ್ಕ್​ ಝುಕರ್​ಬರ್ಗ್​ ಜನ್ಮದಿನಕ್ಕೆ ಫೇಸ್​ಬುಕ್​ ಬಳಕೆದಾರರು ಜನ್ಮದಿನದ ಶುಭಾಶಯ

ಬೆಂಗಳೂರು: ಅದೆಷ್ಟೋ ಜನರ ಜನ್ಮದಿನ ಯಾವಾಗ ಎಂದು ಸಾಮಾನ್ಯವಾಗಿ ತಿಳಿಯುವುದೇ ಫೇಸ್​ಬುಕ್​ನಿಂದ. ಅಂಥ ಫೇಸ್​ಬುಕ್​ ಎಂಬ ವೇದಿಕೆಯನ್ನು ಒದಗಿಸಿದ ಮಾರ್ಕ್​ ಝುಕರ್​ಬರ್ಗ್​ ಜನ್ಮದಿನಕ್ಕೆ ಫೇಸ್​ಬುಕ್​ ಬಳಕೆದಾರರು ಜನ್ಮದಿನದ ಶುಭಾಶಯಗಳನ್ನೇ ಹರಿಸಿದ್ದಾರೆ.   1984ರ ಮೇ 14ರಂದು ಜನಿಸಿದ ಮಾರ್ಕ್​ ಝುಕರ್​ಬರ್ಗ್​ ಫೇಸ್​ಬುಕ್​ ಆರಂಭಿಸಿದ್ದು, ಜಗತ್ತಿನಾದ್ಯಂತರ ಜನರಿಗೆ ಅಭಿವ್ಯಕ್ತಿಗೆ ಅವಕಾಶ ಮಾಡಿಕೊಟ್ಟಿದ್ದಲ್ಲದೆ, ಜನರನ್ನು ಬೆಸೆಯುವ ಸಾಧನವನ್ನೂ ಆಗಿಸಿದ್ದಾರೆ. ಅಂಥ ಝುಕರ್​ಬರ್ಗ್​ಗೆ 17 ಲಕ್ಷಕ್ಕೂ ಅಧಿಕ ಮಂದಿ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಜನ್ಮದಿನಕ್ಕೆ ಹೇಳುವಂಥ …

Read More »