ಕಲಬುರಗಿ: ರಕ್ಷಾ ಬಂಧನ (Raksha Bandhan) ಇನ್ನೇನು ಹತ್ತಿರದಲ್ಲೇ ಇದೆ. ರಕ್ಷಾ ಬಂಧನ ಅಂದರೆ ಸಹೋದರ (Brother), ಸಹೋದರಿಯರ (Sister) ಬಾಂಧವ್ಯವನ್ನು (Relationship) ಸಾರುವ ಹಬ್ಬ (Festival) ಇದು. ಸಹೋದರಿ ತನ್ನ ಸಹೋದರನಿಗೆ ರಾಖಿ (Rakhi) ಕಟ್ಟಿ, ಶುಭವಾಗಲಿ ಅಂತ ಹಾರೈಸುತ್ತಾಳೆ. ರಾಖಿ ಕಟ್ಟಿಸಿಕೊಂಡ ಸಹೋದರ ನಿನ್ನ ರಕ್ಷಣೆ ಮಾಡುತ್ತೇನೆ ಅಂತ ವಾಗ್ದಾನ ಮಾಡುತ್ತಾನೆ. ಆದರೆ ಕಲಬುರಗಿಯಲ್ಲಿ (Kalaburagi) ಇಂತಹ ಪವಿತ್ರವಾದ ಅಕ್ಕ, ತಮ್ಮನ ಸಂಬಂಧಕ್ಕೆ ಮಹಿಳೆಯರಿಬ್ಬರು ಮಸಿ ಎರಚಿದ್ದಾರೆ. ತನ್ನ ತಮ್ಮನನ್ನೇ …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ 2ರ ಬಿಲ್ ಕಲೆಕ್ಟರ್ ವೆಂಕಟೇಶ ದಾಸರ್ ಎಸಿಬಿ ಬಲೆಗೆ
ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubli-Dharwad Municipal Corporation ) ವಲಯ 2ರ ಬಿಲ್ ಕಲೆಕ್ಟರ್ ವೆಂಕಟೇಶ ದಾಸರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಹಣಿ ನೀಡಲು ಬಾರ್ & ರೆಸ್ಟೋರೆಂಟ್ ಒಂದರಲ್ಲಿ ಗುರುರಾಜ ಗಾಳಿ ಎಂಬುವರಿಂದ 6,000 ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಎಸಿಬಿ ಡಿವೈಎಸ್ಪಿ ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವೆಂಕಟೇಶ ದಾಸರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರು IPS ಅಧಿಕಾರಿಗಳ ವರ್ಗಾವಣೆ ಬೆಂಗಳೂರು: ಸರ್ಕಾರ ಇಬ್ಬರು IPS ಅಧಿಕಾರಿಗಳನ್ನು …
Read More »ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಕಾರು ಅಪಘಾತವಾಗಿದೆ.
ಹುಬ್ಬಳ್ಳಿ: ಹುಬ್ಬಳ್ಳಿಯ (Hubli) ಬಿವಿಬಿ (BVB) ಕಾಲೇಜ್ ಕ್ಯಾಂಪಸ್ನಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ( Basavaraj Horatti ) ಅವರ ಕಾರು ಅಪಘಾತವಾಗಿದೆ. ಬೈಕ್ ಸವಾರ ಕೆಂಚಪ್ಪಗೆ ಗಂಭೀರ ಗಾಯವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕೆಂಚಪ್ಪ ಸವದತ್ತಿ ಮೂಲದ ಜೆಸಿಬಿ ಆಪರೇಟರ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜ ಕ್ಯಾಂಪಸ್ನಲ್ಲಿ ಕಾರ್ಯಕ್ರಮವೊಂದು …
Read More »ಕರ್ನಾಟಕದಲ್ಲಿ ಮಳೆಯಿಂದ 1 ವಾರದಲ್ಲಿ 34 ಜನ ಸಾವು; ಈ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ
ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ ಮಳೆಯ ಆರ್ಭಟ (Rainfall) ಮುಂದುವರೆದಿದೆ. ರಾಜ್ಯಾದ್ಯಂತ ಕಳೆದೊಂದು ವಾರದಲ್ಲಿ ಮಳೆಯಿಂದ ಮೃತಪಟ್ಟವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಕರ್ನಾಟಕದ (Karnataka Rain) ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ನೆರೆಯ ರಾಜ್ಯಗಳಲ್ಲೂ ವರುಣನ ಅಬ್ಬರ ಮುಂದುವರೆದಿದ್ದು, ಮುಂದಿನ ಕೆಲವು ದಿನಗಳವರೆಗೆ ಮಹಾರಾಷ್ಟ್ರ, ಕೇರಳ, ಒಡಿಶಾ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಆ. 1ರಿಂದ ರಾಜ್ಯದ ವಿವಿಧೆಡೆ ಮಳೆ ಚುರುಕುಗೊಂಡ ಬಳಿಕ ಶನಿವಾರದವರೆಗೆಮಳೆಸಂಬಂಧಿ …
Read More »ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಸಿ.ಪಿ. ಯೋಗೇಶ್ವರ್ ಸಂಪುಟ ಸೇರ್ಪಡೆಸಾಧ್ಯತೆ: ಬೊಮ್ಮಾಯಿ
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ ಅಂತ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಖಾಲಿ ಇರುವ ಒಟ್ಟು 5 ಸಚಿವ …
Read More »15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಶಿವರಾಜ ತಂಗಡಗಿ
ಹುಲಗಿ (ಕೊಪ್ಪಳ): ‘ಆಗಸ್ಟ್ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು. ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ. ಆ ಕಾಲ ಈಗ ಸನ್ನಿಹಿತವಾಗಿದೆ’ ಎಂದರು. ‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮದ ಬಳಿಕ ಕಾಂಗ್ರೆಸ್ ಮೂರು …
Read More »ಬಹಮನಿಯರ ಕೋಟೆ ಮೇಲೆ ಹಾರಾಡಲಿದೆ ರಾಷ್ಟ್ರಧ್ವಜ
ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದಲ್ಲಿರುವ ಬಹಮನಿ ಸುಲ್ತಾನರ ಕಾಲದ ಕೋಟೆ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಬೆಳಕಿನಲ್ಲಿ ಮೈದೆಳೆದ ಕೋಟೆ ವೀಕ್ಷಣೆಗೆ ಅನುಕೂಲವಾಗುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಸ್ಮಾರಕಗಳ ವೀಕ್ಷಣೆ ಸಮಯವನ್ನು ರಾತ್ರಿ 9 ಗಂಟೆಯವರೆಗೂ ವಿಸ್ತರಿಸಿದೆ. ಅಷ್ಟೇ ಅಲ್ಲ; ಐತಿಹಾಸಿಕ ಕೋಟೆ ಆವರಣದಲ್ಲಿ ರಾಷ್ಟ್ರ್ರ ಧ್ವಜ ಹಾರಿಸಲು ಸಿದ್ಧತೆ ನಡೆಸಿದೆ. ಕೋಟೆಯೊಳಗಿನ ಗುಂಬಜ್ ದರ್ವಾಜಾ, ತರ್ಕಿಶ್ ಮಹಲ್ ಹಾಗೂ ಸೋಲಾ ಕಂಬಾ ಮಸೀದಿ …
Read More »ಹೊಂಬಾಳೆ ಫಿಲ್ಸ್ಮ್ ಮೂಲಕ ರಮ್ಯಾ ಕಮ್ ಬ್ಯಾಕ್
ರಮ್ಯಾ ದಿವ್ಯ ಸ್ಪಂದನಾ (Ramya Divya Spandana).. ಈ ಹೆಸರು ಕೇಳಿದ ತಕ್ಷಣ ಕನ್ನಡ (Kannada) ಸಿನಿ ರಸಿಕರ ಮನಸ್ಸು ಸಂತೋಷದಿಂದ ಕುಣಿಯುತ್ತದೆ. ಮನಮೋಹಕ ಅಭಿನಯದಿಂದ (Acting) ಕನ್ನಡ ಕಲಾ ರಸಿಕರ ಮನಗೆದ್ದು ಮೋಹಕ ತಾರೆ ಪಟ್ಟವನ್ನು ತಮ್ಮದಾಗಿಸಿಕೊಂಡ ನಟಿ ಇವರು. ಆದರೆ ಕಳೆದ ಕೆಲ ವರ್ಷಗಳಿಂದ ರಮ್ಯಾ ಚಿತ್ರರಂಗದಿಂದ ಕಾಣೆಯಾಗಿದ್ದರು. ಇದೀಗ ಅವರು ಮತ್ತೆ ಸಿನಿಮಾಗೆ ಬರಲು ಸಜ್ಜಾಗಿದ್ದಾರೆ. ಈ ವಿಚಾರ ಹಳೆಯದು, ಹೊಸ ವಿಚಾರ ಎಂದರೆ ರಮ್ಯಾ …
Read More »ಸಾಹುಕಾರ ರಮೇಶ್ ಜಾರಕಿಹೊಳಿ ರಾಜಕೀಯ ನಡೆ ನಿಗೂಢ:
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಇನ್ನೂ ಜೀವಂತವಾಗಿದ್ದು, ಪಕ್ಷದ ತೀರ್ಮಾವನ್ನು ನೋಡಿಕೊಂಡು ಕೆಲವು ನಾಯಕರು ತಮ್ಮ ರಾಜಕೀಯ ಭವಿಷ್ಯದ ನಿರ್ಧರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೈತ್ರಿ ಸರಕಾರ ಪತನವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೋಕಾಕ್ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ನಿಗೂಢವಾಗಿದ್ದು, ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕಾಗಿ …
Read More »ಅರಣ್ಯ ಅಧಿಕಾರಿಗಳು ಅಳವಡಿಸಿದ್ದ ಕ್ಯಾಮೆರಾ ಕಣ್ಣಿಗೆ ಬಿದ್ದ ಚಿರತೆ
ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಬೆಳಗಾವಿಯ 11 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಡಿಪಿಐ ಮೌಖಿಕ ಸೂಚನೆಯಂತೆ ಬೆಳಗಾಗಿವೆ ನಗರದ ಬಿಇಒ ಆದೇಶ ಹೊರಡಿಸಿದ್ದಾರೆ. ಜಾಧವ ನಗರ, ಹನುಮಾನ್ ನಗರ, ಕುವೆಂಪು ನಗರ, ಸಹ್ಯಾದ್ರಿನಗರ, ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ. ಆಗಸ್ಟ್ 5 …
Read More »
Laxmi News 24×7