ಅಥಣಿ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು. ಕೋಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮ. ಪ್ರವೀಣ ಸಂತೋಷ್ ಮಂಟೂರ (9) ಮೃತ ಬಾಲಕ. ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾವಿಯಿಂದ ಬಾಲಕನ ಮೃತದೇಹ ಹೊರತೆಗೆದ ಅಗ್ನಿಶಾಮಕದಳ ಸಿಬ್ಬಂದಿಗಳು. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Read More »ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ
ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಎಸ್ಎಂ ಪಾಟೀಲ್ ಹಾಗೂ ತಾಲೂಕ ಪಂಚಾಯತ್ ಅಧಿಕಾರಿ ಸುರೇಶ್ ಕದ್ದು ಭೇಟಿ ನೀಡಿ ಆಸ್ಪತ್ರೆ ಪರಿಶೀಲನೆ ನಡೆಸಿದರು ಸರ್ಕಾರಿ ಆಸ್ಪತ್ರೆ ಕತ್ತಲೆ ಭಾಗ್ಯ ಎಂಬ ಸುದ್ದಿ ಪ್ರಸಾರ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿ ವೇಳೆ ಕೆಲಸ ಮಾಡುವ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡು ಶೋಕಾಸ್ ನೋಟಿಸ್ ನೀಡಿದ್ದಾರೆ ಎರಡು ಜನರೇಟರ್ ಇದ್ದರು ಬೆಳಕಿನ ವ್ಯವಸ್ಥೆ …
Read More »ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು
ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು ಶಿವಮೊಗ್ಗ: ” ಹೈಕಮಾಂಡ್ ತೀರ್ಮಾನದಂತೆ ಪಕ್ಷದಲ್ಲಿ ಸಿಎಂ ಆಯ್ಕೆ ನಡೆಯುತ್ತದೆ” ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಡಾ. ಯತೀಂದ್ರ ಅವರು ಸಿದ್ದರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿದ್ದಾರೆಂದು ಹೇಳಿಕೆ ಯಾಕೆ ಕೊಟ್ಟರು ಅಂತಾ ಗೊತ್ತಿಲ್ಲ. ಆದರೆ, ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು …
Read More »ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಸಿಎಂ ಹಾಗೂ ಸಚಿವರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ.ಸುಧಾಕರ್, …
Read More »ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್
ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್ ಶ್ರೀಶೈಲ ಮಾಟೋಳ್ಳಿ ಅಧ್ಯಕ್ಷ, ಸಂಗಪ್ಪ ಬಾಚೋಳ್ಕರ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಲಿಂಗನಮಠದ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮಾಟೋಳ್ಳಿಗೆ ನಂದಗಡ ಟಿಎಪಿಸಿಎಂಎಸ್ ಜವಾಬ್ದಾರಿ. ನೂತನ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಸಹಕರಿಸುವ ಭರವಸೆ ನೀಡಿದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲ. ಖಾನಾಪೂರ ತಾಲೂಕಿನ ನಂದಗಡದಲ್ಲಿ ಇರುವ ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ …
Read More »30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ
30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ 30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಮರಗಾಯಿ ದೇವಿಯ ಜಾತ್ರೆ ಧಾರ್ಮಿಕ ವಿಧಾನಗಳೊಂದಿಗೆ ತುಂಬಲಾಯಿತು ದೇವಿಯರ ಉಡಿ ಸುಮಾರು 30 ವರ್ಷಗಳ ಬಳಿಕ ಮೇ 12, 2026 ರಂದು ನಡೆಯಲಿರುವ ಬೆಳಗಾವಿ ತಾಲೂಕಿನ ಮುಚ್ಚಂಡಿಯ …
Read More »ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ
ಗೋಕಾಕ : ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಈ ಸಂದರ್ಭದಲ್ಲಿ ಊರಿನ ಮುಖಂಡರು, ರೈತರು ಉಪಸ್ಥಿತರಿದ್ದರು
Read More »ಕತ್ತಲಲ್ಲಿ ಮುಳುಗಿದ ಬಾದಾಮಿ ತಾಲ್ಲೂಕು ಆಸ್ಪತ್ರೆ….ರೋಗಿಗಳ ಪರದಾಟ!!! ಗ್ಯಾಂಗ್ರೀನ್ ರೋಗಿಗಳಿಗೂ ಜನರಲ್ ವಾರ್ಡ್ನಲ್ಲೇ ಚಿಕಿತ್ಸೆ ???
ಕತ್ತಲಲ್ಲಿ ಮುಳುಗಿದ ಬಾದಾಮಿ ತಾಲ್ಲೂಕು ಆಸ್ಪತ್ರೆ….ರೋಗಿಗಳ ಪರದಾಟ!!! ಗ್ಯಾಂಗ್ರೀನ್ ರೋಗಿಗಳಿಗೂ ಜನರಲ್ ವಾರ್ಡ್ನಲ್ಲೇ ಚಿಕಿತ್ಸೆ ??? 2 ದಿನದಿಂದ ಬಾದಾಮಿ ತಾಲ್ಲೂಕು ಆಸ್ಪತ್ರೆ ವಿದ್ಯುತ್ ಕಡಿತ ವೈದ್ಯಾಧಿಕಾರಿ ಡಾ. ವಿರೇಶ್ ಶೆಟ್ಟರ್ ನಿರ್ಲಕ್ಷ್ಯಕ್ಕೆ ಸ್ಥಳೀಯರ ರಾತ್ರಿ ಪ್ರತಿಭಟನೆ. ಗ್ಯಾಂಗ್ರೀನ್ ರೋಗಿಗೆ ಜನರಲ್ ವಾರ್ಡ್ನಲ್ಲೇ ಚಿಕಿತ್ಸೆ ಕತ್ತಲಲ್ಲಿ ಮುಳುಗಿದ ಆಸ್ಪತ್ರೆ ; ಪರದಾಡಿದ ರೋಗಿಗಳು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು ಆಸ್ಪತ್ರೆಯು ಅವ್ಯವಸ್ಥೆ ಮತ್ತು ನಿರ್ಲಕ್ಷ್ಯದ ಆಗರವಾಗಿದೆ. ಬಡವರು ಚಿಕಿತ್ಸೆ ಪಡೆಯುವ …
Read More »ಬೆಂಗಳೂರು ರೌಂಡ್ಸ್ನಲ್ಲಿ ಡಿಕೆ ಶಿ
ಬೆಂಗಳೂರು: ಅ.30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಅವರು ಒಪ್ಪಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ರೌಂಡ್ಸ್ ವೇಳೆ ಮಾತನಾಡಿದ ಅವರು, ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಾವು ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ …
Read More »‘ಬ್ರಿಟಿಷರನ್ನು ರಾಣಿ ಚನ್ನಮ್ಮ ಸೋಲಿಸಿದ ದಿನ “ಕರ್ನಾಟಕದ ಸ್ವಾಭಿಮಾನ ದಿನ” ಎಂದು ಘೋಷಿಸಿ’
ಬೆಳಗಾವಿ: ಕಿತ್ತೂರು ಉತ್ಸವ ರಾಜ್ಯಕ್ಕೆ ಸಿಮೀತ ಆಗದೇ ರಾಷ್ಟ್ರೀಯ ಉತ್ಸವವಾಗಿ ಹೊರ ಹೊಮ್ಮಬೇಕು. ಅದೇ ರೀತಿ ಬ್ರಿಟಿಷರ ವಿರುದ್ಧ ಕಿತ್ತೂರು ಸಂಸ್ಥಾನ ದಿಗ್ವಿಜಯ ಸಾಧಿಸಿದ ಅಕ್ಟೋಬರ್ 23ನ್ನು ಕರ್ನಾಟಕದ ಸ್ವಾಭಿಮಾನ ದಿನವನ್ನಾಗಿ ಘೋಷಣೆ ಮಾಡಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕೋರಿದರು. ಕಿತ್ತೂರಿನ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಕಿತ್ತೂರು ಉತ್ಸವ …
Read More »
Laxmi News 24×7