Breaking News

SSC MTS ಪೇಪರ್ 2 ಪ್ರವೇಶ ಕಾರ್ಡ್ 2022 ಬಿಡುಗಡೆ: ಈ ರೀಡಿ ಡೌನ್‌ ಲೋಡ್‌ ಮಾಡಿಕೊಳ್ಳಿ

ನವದೆಹಲಿಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಮಲ್ಟಿ ಟಾಸ್ಕಿಂಗ್ ಸ್ಟಾಫ್ ಪೇಪರ್ 2 2020 ರ ಪ್ರವೇಶ ಕಾರ್ಡ್ ಅನ್ನು NWR ವೆಬ್‌ಸೈಟ್ ಅಂದರೆ sscnwr.org ನಲ್ಲಿ ಬಿಡುಗಡೆ ಮಾಡಿದೆ. ಆಯೋಗವು SSC ER ವೆಬ್‌ಸೈಟ್‌ನಲ್ಲಿ (sscer.org) ಅಪ್ಲಿಕೇಶನ್ ಸ್ಥಿತಿಯನ್ನು ಸಕ್ರಿಯಗೊಳಿಸಿದೆ. SSC MTS ಪೇಪರ್ 1 ಅನ್ನು ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ಪರಿಶೀಲಿಸಬಹುದು ಮತ್ತು SSC ಯ ಅಧಿಕೃತ ಪ್ರಾದೇಶಿಕ ವೆಬ್‌ಸೈಟ್‌ನಿಂದ SSC MTS ಪೇಪರ್ …

Read More »

ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್​ ಹೆಡ್​ಕಾನ್​ಸ್ಟೇಬಲ್ಸ್​ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಪೊಲೀಸ್​ ಪೇದೆಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆಯುತ್ತಿದ್ದ ಕೇಂದ್ರದ ಬಳಿ ಬಂದೋಬಸ್ತ್​ಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ಕರ್ತವ್ಯನಿರತ ಸ್ಥಳದಲ್ಲೇ ಗುಂಡಿಕ್ಕಿಕೊಂಡು ಮೃತಪಟ್ಟಿದ್ದಾರೆ. ಇತ್ತ ಬೆಂಗಳೂರು ಉತ್ತರ ತಾಲೂಕು ಹೆಸರಘಟ್ಟದಲ್ಲಿ ಮತ್ತೊಬ್ಬ ಮುಖ್ಯಪೇದೆ ನೇಣಿಗೆ ಶರಣಾಗಿದ್ದಾರೆ. ಗುಂಡು ಹಾರಿಸಿಕೊಂಡು ಸಾವು: ಉಡುಪಿ ಜಿಲ್ಲಾ ಕೇಂದ್ರದ ಆದಿಉಡುಪಿ ಪ್ರೌಢಶಾಲೆ ಆವರಣದಲ್ಲಿ ಸಶಸ್ತ್ರ ಮೀಸಲು ಪಡೆಯ ಮುಖ್ಯಪೇದೆ ರಾಜೇಶ್ ಕುಲಾಲ್ ಗುಂಡಿಕ್ಕಿಕೊಂಡು ಮೃತಪಟ್ಟಿದ್ದಾರೆ. …

Read More »

ಕಮಲಿ ಧಾರಾವಾಹಿಯ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ

ಬೆಂಗಳೂರು: ಧಾರಾವಾಹಿ ನಿರ್ಮಾಪಕನಿಂದ ಹಣಪಡೆದ ವಂಚನೆ ಮಾಡಿರುವ ಆರೋಪದ ಮೇಲೆ ಕನ್ನಡದ ಖ್ಯಾತ ನಿರ್ದೇಶಕ ಅರವಿಂದ್​ ಕೌಶಿಕ್​ರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪಕ ರೋಹಿತ್ಅರವಿಂದ್​ ಕೌಶಿಕ್​ ಅವರು ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಹೆಸರು ಮಾಡಿದ್ದಾರೆ. ನಮ್ ಏರಿಯಾದಲ್ಲಿ ಒಂದಿನ,‌ ಹುಲಿರಾಯ ಹಾಗೂ ಶಾರ್ದೂಲ ಹೆಸರಿನಿ ಸಿನಿಮಾಗಳನ್ನು ಕೌಶಿಕ್​ ನಿರ್ದೇಶನ ಮಾಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಮೂಡಿಬಂದ ಕಮಲಿ ಧಾರವಾಹಿಯನ್ನು ಕೂಡ ನಿರ್ದೇಶನ ಮಾಡಿದ್ದಾರೆ. ಆರೋಪ ಏನೆಂದರೆ, ಕಮಲಿ ಧಾರವಾಹಿ ನಿರ್ಮಾಣ ಮಾಡಲಿಕ್ಕೆ …

Read More »

ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ACB ದಾಳಿ: 10 ಲಕ್ಷ ರೂ ಹಣ ವಶ

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ನಿನ್ನೆ ಸಂಜೆ ರಾಜಾಜಿನಗರದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಎಂಡಿ ಲೀಲಾವತಿ ಮತ್ತು ಜಿಎಂ ನಾಗರಾಜಪ್ಪ ಮನೆ ಮೇಲೆ ಎಸಿಬಿ ಅಧಿಕಾರಿ ಗಳು ದಾಳಿ‌ ನಡೆಸಿ ಕಡತಗಳ ಪರಿಶೀಲನೆ ಕೈಗೊಂಡಿದ್ದರು. ಭೋವಿ ಅಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಸಂಬಂಧ ಸಾರ್ವಜನಿ ಕರಿಂದ ದೂರುಗಳು ಕೇಳಿ ಬಂದಿದ್ದವು. ಪ್ರಾಥಮಿಕ ತನಿಖೆಯಲ್ಲಿ ಉದ್ಯಮ ಶೀಲತೆ ಯೋಜನೆ, ಐರಾವತ ಯೋಜನೆ, ಗಂಗಾಕಲ್ಯಾಣ, …

Read More »

ಪುಣೆಯ ಉದ್ಯಮಿಯ ಆಶ್ರಯದಲ್ಲಿದ್ದ ಪಿಎಸ್‌ ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ದಿವ್ಯಾ ಹಾಗರಗಿ

ಕಲಬುರಗಿ :ಪಿಎಸ್‌ಐ ನೇಮಕಾತಿ ಅಕ್ರಮದ ಮೂಲ ಕಿಂಗ್ ಪಿನ್ ಆಗಿರುವ ದಿವ್ಯಾ ಹಾಗರಗಿ ಕಳೆದ ಹದಿನೈದು ದಿನಗಳಿಂದ ಮಹಾರಾಷ್ಟ್ರ, ದ ಪುಣೆಯ ಉದ್ಯಮಿ ಸುರೇಶ್ ಕಾಟೇಗಾಂವ್ ಬಳಿ ಆಶ್ರಯದಲ್ಲಿದ್ದಳು ಎಂದು ಮಾಹಿತಿ ತಿಳಿದುಬಂದಿದೆ. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಮಹಾರಾಷ್ಟ್ರ ಕ್ಕೆ ತೆರಳಿದ ದಿವ್ಯಾ, ಸುರೇಶ್ ಕಾಟೇಗಾಂವ್ ಬಳಿ ಆಶ್ರಯ ಪಡೆದುಕೊಂಡಿದ್ದಳು. ಆಶ್ರಯಕೊಟ್ಟ ಸುರೇಶ್ ಕಾಟೇಗಾಂವ್ ಮರುಳು ದಂಧೆ ಮಾಡುತ್ತಿದ್ದ,ಆತನನ್ನು ಆಶ್ರಯ ನೀಡಿದ ಕಾರಣಕ್ಕೆ ಸಿಐಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಪ್ರಕರಣದಲ್ಲಿ …

Read More »

ಡಿಸಿ ಕಚೇರಿ ಕೆಡವಿದರೆ ದೊಡ್ಡಳ್ಳಿ ಮಾದರಿ ಗೋಲಿಬಾರ್ : ರೇವಣ್ಣ

ಹಾಸನ, ಏ.29- ದಶಕಗಳ ಇತಿಹಾಸದ ಹಿನ್ನೆಲೆ ಹೊಂದಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಕೆಡವಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಸಜ್ಜಿತವಾಗಿರುವ ಜಿಲ್ಲಾಧಿಕಾರಿ ಕಟ್ಟಡ ಕೆಡವಿ ಹೊಸದಾಗಿ ನಿರ್ಮಾಣ ಮಾಡಲು ಬಿಡುವುದಿಲ್ಲ. ಈ ಹಿಂದೆಯೇ ನವೀಕರಣಕ್ಕೆ 3 ಕೋಟಿ ರೂ. ವ್ಯಯ ಮಾಡಲಾಗಿದ್ದು, ಈಗಿರುವಂತಹ ಜಿಲ್ಲಾಧಿಕಾರಿ ಕಚೇರಿ ತೆರವು ಮಾಡಬಾರದು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿ ಕೆಡವಿದ ಪಕ್ಷದಲ್ಲಿ ದೊಡ್ಡಳ್ಳಿ ಮಾದರಿ ಗೋಲಿಬಾರ್ …

Read More »

ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ;

ಉರ್ಫಿ ಜಾವೇದ್​ ಅವರ ಫೋಟೋ ಅಶ್ಲೀಲ ವೆಬ್​ಸೈಟ್​ನಲ್ಲಿ ಅಪ್​ಲೋಡ್​ ಆದಾಗ ಅವರನ್ನು ಇಡೀ ಊರಿನವರು ಹಾಗೂ ಕುಟುಂಬದವರು ಅವಮಾನಿಸಿದ್ದರು. ಆ ಘಟನೆ ಕುರಿತು ಉರ್ಫಿ ಮಾತನಾಡಿದ್ದಾರೆ.ನಟಿ ಉರ್ಫಿ ಜಾವೇದ್​ (Urfi Javed) ಅವರು​ ಪ್ರತಿ ದಿನವೂ ಸುದ್ದಿ ಆಗುತ್ತಿದ್ದಾರೆ. ಒಂದಿಲ್ಲೊಂದು ಕಾರಣಕ್ಕೆ ಅವರ ವಿಚಾರ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತದೆ. ವಿಚಿತ್ರ ಬಟ್ಟೆ ಧರಿಸಿ ಹೊರಬರುವ ಮೂಲಕ​ ಅವರು ಫೇಮಸ್​ ಆಗಿದ್ದಾರೆ. ಈ ಕಾರಣಕ್ಕಾಗಿ ನೆಟ್ಟಿಗರು ಎಷ್ಟೇ ಟ್ರೋಲ್​ (Urfi Javed Troll) ಮಾಡಿದರೂ ಆ …

Read More »

ಹುಬ್ಬಳ್ಳಿ ಗಲಭೆ ಪ್ರಕರಣ : ಬಂಧಿತರಿಗೆ ಶಾಸಕ ಜಮೀರ್ ಆಹ್ಮದ್ ನೆರವು, ಶಾಸಕರ ನಡೆಗೆ ಜನರಿಂದ ತೀವ್ರ ಆಕ್ರೋಶ.!

ಹುಬ್ಬಳ್ಳಿ : ಗಲಾಭೆಕೋರರಿಗೆ ಶಾಸಕ ಜಮೀರ್‌ ಅಹ್ಮದ್‌ ಸಹಾಯ ಹಸ್ತವನ್ನು ನೀಡಲು ಮುಂದಾಗಿದ್ದಾರೆ. ಇದೀಗ ಈ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ.ದೇಗುಲ, ಪೊಲೀಸ್‌ ಠಾಣೆಗೆ ಕಲ್ಲು ಹೊಡೆದು, ಬೆಂಕಿ ಹಚ್ಚಿದವವರಿಗೆ ಇಂದು ಮಧ್ಯಾಹ್ನ ರಂಜಾನ್‌ ಹಬ್ಬದ ನಿಮಿತ್ತ ಹುಬ್ಬಳ್ಳಿ ಮುಸ್ಲಿಂ ಸಮೂದಾಯದ ಕುಟುಂಬಗಳಿಗೆ 5 ಸಾವಿರ ನಗದು, ಫುಡ್‌ ಕಿಟ್‌ ನೀಡುತ್ತಾರೆ ದಂಗೆಕೋರರಿಗೆ ಜಮೀರ್‌ ಫುಲ್‌ ಸಫೋರ್ಟ್‌ ಮಾಡಿದ್ದಾರೆ ಎಂಬುವುದು ಮೇಲ್ನೋಟಕ್ಕೆ ತಿಳಿಯುತ್ತದೆ. ಕಿಡಿ ಹಚ್ಚಿದವರಿಗೆ ಸಹಾಯ ನೀಡೋದು ಇದೇ ಮೊದಲಲ್ಲ. …

Read More »

ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಉದ್ಯೋಗವಕಾಶ

ಕರ್ನಾಟಕ ವಿಧಾನಸಭಾ ಸಚಿವಾಲಯದ ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವರದಿಗಾರರ ಹುದ್ದೆ-3 ಶೀಘ್ರಲಿಪಿಗಾರರು-2 ಕಿರಿಯ ಸಹಾಯಕರು-3 ಸ್ವಾಗತಕಾರರು-1 ಬೆರಳಚ್ಚುಗಾರರು-3 ಬಡಗಿ-1 ವಾಹನ ಚಾಲಕರು-8 ದಲಾಯತ್-11 ಸ್ವೀಪರ್-2 ಅರ್ಜಿಗಳನ್ನು ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು 560001 ಇಲ್ಲಿಗೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಮೆ 27 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಗಳಿಂದ ಪಡೆದು ಅರ್ಜಿ ನಮೂನೆ 1ರ …

Read More »

ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ!

ಪಟನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಠಾಣೆಯಲ್ಲೇ ಮಸಾಜ್​ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ವೈರಲ್​ ಆಗಿದ್ದು, ಸಧ್ಯ ಅಧಿಕಾರಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.   ಹೌದು, ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯ ಬಳಿ ಠಾಣೆಯ ಒಳಗಡೆ ಮಸಾಜ್​ ಮಾಡಿಸಿಕೊಂಡು ಹಿರಿಯ ಅಧಿಕಾರಿ ದರ್ಪ ಮೆರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೈರಲ್ …

Read More »