Breaking News

ದ್ವೇಷ ಭಾಷಣ’ಗಳ ಕಡಿವಾಣಕ್ಕೆ ಸುಪ್ರೀಂ ಸೂಚನೆಯಂತೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ(ಧಾರವಾಡ): ಇತ್ತೀಚಿನ ದಿನಗಳಲ್ಲಿ ರಾಜ್ಯ ಅಲ್ಲದೇ ದೇಶದಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿವೆ.‌ ಹೀಗಾಗಿ ಸುಪ್ರೀಂಕೋರ್ಟ್ ಸೂಚನೆಯಂತೆ ದ್ವೇಷ ಭಾಷಣಗಳ ಕಡಿವಾಣಕ್ಕೆ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗುರುವಾರದಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ರಾಜ್ಯ ಅಲ್ಲದೇ ದೇಶದಾದ್ಯಂತ ದ್ವೇಷ ಭಾಷಣ ಹೆಚ್ಚಿದೆ. ಸಾಮಾಜಿಕ ‌ಜಾಲತಾಣಗಳಲ್ಲಿ ಇದು‌ ಇನ್ನೂ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸ್ಥಾಯಿಕ ವ್ಯವಸ್ಥೆ ‌ಕುರಿತು …

Read More »

ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಹೈಡ್ರಾಮಾ ಮಾಡಿದ ಆರೋಪಿಗಳು

ಬೆಂಗಳೂರು: ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿಲುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ.   ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಜೈಲಿನಲ್ಲಿ ಇರಿಸಲಾಗಿದ್ದು, ಈ ಪೈಕಿ ಐವರು ಆರೋಪಿಗಳನ್ನು ಎನ್‌ಐಎ ಪೊಲೀಸರ ವಶಕ್ಕೆ ನೀಡಿ ನಗರದ ಎನ್‌ಐಎ ವಿಶೇಷ ನ್ಯಾಯಾಲಯ ಮಂಗಳವಾರ (ಏ.26) ಆದೇಶಿಸಿತ್ತು. ಇದರನ್ವಯ ಎನ್‌ಐಎ ಅಧಿಕಾರಿಗಳು, ಆರೋಪಿಗಳನ್ನು …

Read More »

ಖರೀದಿಸಿದ ಮೂರೇ ತಿಂಗಳಿಗೆ ಕೆಟ್ಟುಹೋದ ಎಲೆಕ್ಟ್ರಿಕ್​ ಬೈಕ್​ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಮಾಲೀಕ!

ಚೆನ್ನೈ: ಇತ್ತೀಚೆಗೆ ಎಲೆಕ್ಟ್ರಿಕ್​ ಬೈಕ್​​ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲವೇ ದಿನಗಳಲ್ಲಿ ಬೈಕ್​​ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.   ಗುಣಮಟ್ಟ ಚೆನ್ನಾಗಿದೆ ಎಂದು ನಂಬಿಸಿ ಖರೀದಿಸಿದ ಕೆಲವೇ ತಿಂಗಳಲ್ಲಿ ಎಲೆಕ್ಟ್ರಿಕ್​ ಬೈಕ್​​ ಕೆಟ್ಟುಹೋಗಿದ್ದರಿಂದ ಮಾಲೀಕ ಬೈಕಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಸುಟ್ಟಿರುವ ವಿಡಿಯೋ ಭಾರೀ ವೈರಲ್​ ಆಗುತ್ತಿದೆ. ಇತ್ತೀಚೆಗೆ ಓಲಾ ಕಂಪನಿಯ …

Read More »

ಗೂಗಲ್ ಸರ್ಚ್‌ನಿಂದ ಫೋನ್ ನಂಬರ್ ತೆಗೆಯಲು ಅವಕಾಶ

ಆಲ್ಫಬೆಟ್ ಒಡೆತನದ ಗೂಗಲ್, ಇಂಟರ್‌ನೆಟ್ ಸರ್ಚ್‌ನಿಂದ ಬಳಕೆದಾರರ ಫೋನ್ ನಂಬರ್, ಮನೆಯ ವಿಳಾಸ ಮತ್ತು ಇ-ಮೇಲ್ ವಿವರ ಸಹಿತ ಪ್ರಮುಖ ಮಾಹಿತಿಗಳನ್ನು ತೆಗೆದುಹಾಕುವಂತೆ ಕೋರಿಕೆ ಸಲ್ಲಿಸಿದರೆ, ಅದಕ್ಕೆ ಪ್ರತಿಯಾಗಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಬಳಕೆದಾರರ ಖಾಸಗಿತನ ಮತ್ತು ಮಾಹಿತಿ ಹಂಚುವಿಕೆ ಕುರಿತಂತೆ ಗೂಗಲ್, ಹೊಸ ಆಯ್ಕೆಗಳನ್ನು ಒದಗಿಸುತ್ತಿದೆ.   ಈ ಮೊದಲು ಗೂಗಲ್, ವೆಬ್‌ಪೇಜ್‌ಗಳು ಮತ್ತು ಅದರಲ್ಲಿ ಹಂಚಿಕೊಳ್ಳಲಾದ ಕೆಲವೊಂದು ಫೋಟೊ, ವಿಡಿಯೊಗಳನ್ನು ತೆಗೆದುಹಾಕುವಂತೆ ಕೋರಿಕೊಂಡರೆ ಅದಕ್ಕೆ ಮಾತ್ರ ಸಮ್ಮತಿಸುತ್ತಿತ್ತು. …

Read More »

ಸರಿಯಾದ ಸಮಯಕ್ಕೆ ವರ ಬರಲಿಲ್ಲ ಅಂತಾ ಅದೇ ಮದುವೆ ಮಂಟಪದಲ್ಲಿ ಬೇರೊಬ್ಬನನ್ನು ವರಿಸಿದ ವಧು!

ಮುಂಬೈ: ಸರಿಯಾದ ಸಮಯಕ್ಕೆ ವರ ಬರಲಿಲ್ಲ ಅಂತಾ ವಧು ಬೇರೊಬ್ಬನ ಜತೆ ವಿವಾಹವಾಗಿರುವ ವಿರಳಾತಿವಿರಳ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಸಮಾರಂಭವು ಏಪ್ರಿಲ್​ 22ರಂದು ಬುಲ್ಧಾನಾ ಜಿಲ್ಲೆಯ ಮಲ್ಕಾಪುರ್​ ಪಂಗ್ರಾ ಗ್ರಾಮದಲ್ಲಿ ನಿಗದಿಯಾಗಿತ್ತು. ಮದುವೆಗಾಗಿ ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಳ್ಳಲಾಗಿತ್ತು. ಸಂಜೆ 4 ಗಂಟೆಗೆ ಮದುವೆ ನಡೆಯಬೇಕಿತ್ತು. ಆದರೆ, ಸಮಯವಾದರೂ ವರ ಮಾತ್ರ ಬರಲೇ ಇಲ್ಲ. ವಧು ಮತ್ತು ಆಕೆಯ ಕುಟುಂಬ ಸಾಕಷ್ಟು ಕಾದರೂ ಮದುಮಗನ ಸುಳಿವೇ ಸಿಗಲಿಲ್ಲ. …

Read More »

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಭರ್ಜರಿ ಗುಡ್ ನ್ಯೂಸ್: ನಿಮಗೆ ಕಂದಾಯ ಇಲಾಖೆಯಿಂದ ಗುತ್ತಿಗೆ ನೀಡಲು ನಿರ್ಧಾರ

ಬೆಂಗಳೂರು: ರಾಜ್ಯದ ಅನೇಕ ಕಡೆಯಲ್ಲಿ ಸರ್ಕಾರಿ ಭೂಮಿಯನ್ನು ( Government Land ) ಕಬಳಿಕೆ ಮಾಡಿದಂತ ಆರೋಪ, ಪ್ರಕರಣ ಕೇಳಿ ಬಂದಿದೆ. ಇದೀಗ ಹೀಗೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವಂತ ರೈತರಿಗೇ, ಕಂದಾಯ ಇಲಾಖೆಯಿಂದ ( Revenue Department ) ಆ ಭೂಮಿಯನ್ನು ಗುತ್ತಿಗೆ ನೀಡಲು ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಗುಡ್ ನ್ಯೂಸ್ ನೀಡಲಿದೆ.   ಈ ಬಗ್ಗೆ ಮಾಹಿತಿ ನೀಡಿದಂತ ಕಂದಾಯ ಸಚಿವ …

Read More »

ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚೆತ್ತುಕೊಂಡಿದ್ದು ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬಾರದು. ಸರ್ಕಾರದ ಯೋಜನೆ ಮಂಜೂರಾಗದೇ ಯಾರಾದರೂ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒಗಳು, ಇಒಗಳು, ಇಂಜಿನಿಯರ್‌ಗಳೇ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ನಿಮ್ಮ …

Read More »

ಒಳಗೆ ಅಕ್ರಮ, ಹೊರಗೆ ದಿವ್ಯಾ; ಪಿಎಸ್​ಐ ಪರೀಕ್ಷೆ ನಡೆದ ದಿನ ಶಾಲೆಯ ಹೊರಗೆ ಕಾವಲಿದ್ದ ದಿವ್ಯಾ ಹಾಗರಗಿ

ದಿವ್ಯಾಗಾಗಿ ಕಲಬುರಗಿಯಿಂದ ಕಾಶ್ಮೀರದವರೆಗೂ ಸಿಐಡಿ ತಂಡವು ಹುಡುಕಾಟ ನಡೆಸಿತ್ತು. ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗಿದ್ದ ದಿವ್ಯಾ ಹಾಗರಗಿ ತನಿಖೆಗೆ ಎಲ್ಲ ಸಹಕಾರ ನೀಡುವುದಾಗಿ ಹೇಳಿ ಅಕ್ರಮದ ಸಾಕ್ಷ್ಯ ಸಿಐಡಿಗೆ ಸಿಕ್ಕ ನಂತರ ನಾಪತ್ತೆಯಾಗಿದ್ದರು. ಹೇಗೆ ನಡೆಯಿತು ಅಕ್ರಮ? ಪೋಲಿಸರ ತನಿಖೆ ವೇಳೆ ಪಿಎಸ್​ಐ ನೇಮಕಾತಿ ಅಕ್ರಮ ಹೇಗೆ ನಡೆಯಿತು ಎಂಬ ಮಾಹಿತಿ ಬಹಿರಂಗವಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೇ ಪಿಎಸ್‌ಐ ಅಕ್ರಮ ಪರೀಕ್ಷೆಯಲ್ಲಿ ಭಾಗಿಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಪರೀಕ್ಷಾರ್ಥಿಗಳಿಗೆ ಪರೀಕ್ಷೆ …

Read More »

ಬೆಂಕಿ ಅವಘಡ: ಹೊಸ ಎಲೆಕ್ಟ್ರಿಕ್‌ ವಾಹನ ಬಿಡುಗಡೆ ಮುಂದೂಡಲು ಕೇಂದ್ರದ ಸೂಚನೆ

ನವದೆಹಲಿ: ಇತ್ತೀಚಿನ ಎಲೆಕ್ಟ್ರಿಕ್ ವಾಹನಗಳ ಅಗ್ನಿ ಅವಘಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ತಮ್ಮ ಹೊಸ ದ್ವಿಚಕ್ರ ವಾಹನಗಳ ಬಿಡುಗಡೆ ಯೋಜನೆಗಳನ್ನು ಮುಂದೂಡುವಂತೆ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳ ಸಭೆಯಲ್ಲಿ ಮೌಖಿಕವಾಗಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.   ಯಾವುದೇ ಒಂದು ವಾಹನಕ್ಕೆ ಬೆಂಕಿ ತಗುಲಿದ ವರದಿ ಬಂದರೆ ಸಂಪೂರ್ಣ ಬ್ಯಾಚ್‌ನ ವಾಹನಗಳನ್ನು ಹಿಂಪಡೆದುಕೊಳ್ಳುವಂತೆ ಸೂಚಿಸಲಾಗಿದೆ. ‘ತನಿಖಾ ವರದಿಗಳ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ಹೊಸ ಮಾರ್ಗಸೂಚಿಗಳನ್ನು …

Read More »

ಯಾರ ಮೇಲೂ ಹಿಂದಿ ಹೇರುವುದಿಲ್ಲ

ಬೆಂಗಳೂರು: ಹಿಂದಿ ವಿಚಾರವಾಗಿ ಕನ್ನಡ ನಟ ಸುದೀಪ್ ಹೇಳಿಕೆಗೆ ಟ್ವೀಟ್ ಮಾಡಿ ಅತಿರೇಕ ತೋರಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ರಾಜಕಾರಣಿಗಳು, ಚಿತ್ರರಂಗ ಸೇರಿ ಕನ್ನಡಿಗರು ಸಿಡಿದೆದ್ದಿರುವ ಬೆನ್ನಲ್ಲೇ, ಹಿಂದಿಯನ್ನು ರಾಷ್ಟ್ರಭಾಷೆ ಎಂದು ಕಡ್ಡಾಯ ಮಾಡಿಲ್ಲ, ಹಿಂದೆ ಹೇರಿಕೆಗೆ ಯಾರ ಮೇಲೂ ಒತ್ತಡ ಹಾಕಿಲ್ಲ ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್​ಇಪಿ)ಜಾರಿ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನೆ …

Read More »