ಪಠ್ಯಕ್ರಮದ ವಿಷಯದಲ್ಲಿ ಜನರ ಭಾವನೆ ಉದ್ರೇಕಗೊಳಿಸುವುದು, ಸಮಾಜದಲ್ಲಿ ಗೊಂದಲ ಉಂಟು ಮಾಡುವುದು ಕಾಂಗ್ರೆಸ್ನ ಕೀಳುಮಟ್ಟದ ಟೂಲ್ ಕಿಟ್ ಟೆರರಿಸಮ್ ಎಂದು ಕುಡಚಿ ಶಾಸಕ ಪಿ.ರಾಜೀವ್ ಕಿಡಿಕಾರಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಶಾಸಕ ಪಿ.ರಾಜೀವ್ ಮುಗ್ಧ ಜನರು, ಸಾಹಿತಿಗಳನ್ನು ಉದ್ರೇಕಗೊಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹಿಟ್ ಆಂಡ್ ರನ್ ಎಂಬುವುದು ಕಾಂಗ್ರೆಸ್ನ ಸಂಸ್ಕøತಿಯಾಗಿದೆ. ಬಿಟ್ ಕ್ವಾಯಿನ್, ಸಾಹಿತ್ಯದ ವಿಷಯ ತೆಗೆದುಕೊಳ್ಳುತ್ತಾರೆ. ಅದು ಪೂರ್ಣಗೊಳ್ಳವುದು ಕಡಿಮೆ ಹೀಗಾಗಿ ಈಗ …
Read More »ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ
ಬೆಳಗಾವಿ – ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ ಪಾಟೀಲ ನೇತೃತ್ವದ ತಂಡ ಅಶೋಕನಗರ ಇಎಸ್ಐ ಆಸ್ಪತ್ರೆಯ ಸಮೀಪ ದಾಳಿ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ, ೧) ಸರ್ಫರಾಜ ಸಜರ ಮುಲ್ಲಾ, (೩೫) ಸಾ: ನ್ಯೂ ಗಾಂಧಿನಗರ ಬೆಳಗಾವಿ. ೨) ಜಾಫರ ಹುಸೇನಸಾಬ ಸೊಲ್ಲಾಪೂರ, (೨೪) ಸಾ: ವಡ್ಡರವಾಡಿ ಬೆಳಗಾವಿ, ೩) ನರೇಶ …
Read More »ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು.
ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …
Read More »ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ
ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ ಕಾಣುತ್ತಿದೆ. ಅದ್ರಲ್ಲೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಲೆದಂಡಕ್ಕೆ ದಿನೇ ದಿನೇ ಆಗ್ರಹ ಹೆಚ್ಚುತ್ತಿದೆ. ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ರಾಷ್ಟ್ರಕವಿ ಕುವೆಂಪುರನ್ನು ಅಪಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಆದಿಚುಂಚನಗಿರಿ ಶ್ರೀಗಳ ಮನವೊಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದೂ ಫಲ ಕೊಟ್ಟಂತೆ ಕಾಣುತ್ತಿಲ್ಲ. ನಿನ್ನೆ ಸಚಿವ …
Read More »`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 135 ರೂ.ಇಳಿಕೆ|
ನವದೆಹಲಿ : ಹಣದುಬ್ಬರದಿಂದ ಜನಸಾಮಾನ್ಯರಿಗೆ ಪರಿಹಾರ ಒದಗಿಸಲು ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪೆಟ್ರೋಲ್-ಡೀಸೆಲ್ ದರವನ್ನು ಕಡಿಮೆ ಮಾಡಿದ ನಂತರ, ಎಲ್ ಪಿಜಿ (LPG) ಸಿಲಿಂಡರ್ ಬೆಲೆ ಈಗ ಕಡಿಮೆಯಾಗಿದೆ. ಜೂನ್ 1 ರ ಇಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಯ ಪ್ರಕಾರ, 19 ಕೆಜಿ ವಾಣಿಜ್ಯ ಸಿಲಿಂಡರ್ 135 ರೂ.ಗಳಷ್ಟು ಕಡಿಮೆಯಾಗಿದೆ. ಜೂನ್ 1 ರಂದು ಬೆಲೆಯನ್ನು ಕಡಿಮೆ ಮಾಡಿದ ನಂತರ, ವಾಣಿಜ್ಯ ಸಿಲಿಂಡರ್ ಈಗ …
Read More »ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ
ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ. ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, …
Read More »ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕ ವಿರುದ್ಧ ಜಾಮೀನು ರಹಿತ ವಾರೆಂಟ್
ಬೆಂಗಳೂರು: 5 ಬಾರಿ ವಾರೆಂಟ್ ಜಾರಿಗೊಳಿಸ್ದದರೂ ಕೋರ್ಟ್ ಗೆ ಹಾಜರಾಗದಂತ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕ ( MLA Anil Benake ) ವಿರುದ್ಧ ಜಾಮೀನು ರಹಿತ ವಾರೆಂಟ್ ಅನ್ನು ನ್ಯಾಯಾಲಯವು ಜಾರಿಗೊಳಿಸಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಲಯದ ನ್ಯಾಯಮೂರ್ತಿ ಜೆ ಪ್ರೀತ್ ಅವರು, ಶಾಸಕರಾಗಿ 5 ಬಾರಿ ವಾರೆಂಟ್ ಜಾರಿಗೊಳಿಸಿದ್ದರು ಅವರನ್ನು, ಕೋರ್ಟ್ ಗೆ ಹಾಜರುವಡಿಸಲು ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ವಿಫಲವಾಗಿದ್ದರು. ಈ ಹಿನ್ನಲೆಯಲ್ಲಿ ಸಿಟ್ಟಾದಂತ …
Read More »ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ
ಬೆಂಗಳೂರು : ನೈಋತ್ಯ ಮಾನ್ಸೂನ್ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ (Karnataka) ಹತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ( Yellow Alert ) ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ಶೀಘ್ರದಲ್ಲೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು …
Read More »ಕಿಯಾ ಕ್ಯಾರೆನ್ಸ್ ಕಾರನ್ನು ಖರೀದಿಸಬೇಡಿ! ಗ್ರಾಹಕನಿಂದಲೇ ಗ್ರಾಹಕರಿಗೆ ಎಚ್ಚರಿಕೆ
ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ತನ್ನದೇ ಆದ ಗ್ರಾಹಕರನ್ನು ಸೆಳೆದುಕೊಳ್ಳುತ್ತಿದೆ.ಕಿಯಾ ಕಾರು ವಿಶೇಷ ಫೀಚರ್ಸ್ ಹೊಂದಿದ್ದು, ಇದೇ ಕಾರಕ್ಕೆ ಗ್ರಾಹಕರು ಈ ಕಾರನ್ನು ಖರೀದಿಸುತ್ತಿದ್ದಾರೆ. ಕಾರು ಅಂದ ಮೇಲೆ ಕೆಲವರು ಅದರ ಫೀಚರ್ಸ್ಗೆ ಮಾರು ಹೋಗಿ ಖರೀದಿಸುತ್ತಾರೆ. ಆದರೆ ಕೆಲವರು ಇದರಿಂದ ಸಮಾಧಾನಗೊಂಡರೆ. ಇನ್ನು ಕೆಲವರು ಅಸಮಾಧಾನಗೊಳ್ಳುತ್ತಾರೆ. ಅದರಂತೆಯೇ ಗ್ರಾಹಕರೊಬ್ಬರು ಕಿಯಾ ಕ್ಯಾರೆನ್ಸ್ ಕಾರೊಂದನ್ನು ಖರೀದಿಸಿ ಅದರಿಂದ ಅಸಮಧಾನಗೊಂಡು. ಇದೀಗ ಆ ಕಾರನ್ನು ಬಳಸಿಕೊಂಡು ಕಸ ಹೆಕ್ಕಲು ಉಪಯೋಗಿಸುತ್ತಿದ್ದಾರೆ. ಅದರೊಂದಿಗೆ ಈ …
Read More »ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ ಬಸ್ ಅಪಘಾತ
ಬೆಂಗಳೂರು: ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಾರ್ಗಮಧ್ಯೆ ಅಪಘಾತಕ್ಕೀಡಾಗಿದೆ. ಬಸ್ನ ಮುಂಭಾಗ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರೈಯರ್ ಸ್ಫೋಟಗೊಂಡ ಪರಿಣಾಮ ರಸ್ತೆಯಲ್ಲೇ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆಯುವದನ್ನ ತಪ್ಪಿಸಲು ಹೋಗಿ ಬಸ್ ರಸ್ತೆಬದಿಯ ಹಳ್ಳಕ್ಕೆ ನುಗ್ಗಿದೆ. ಇಂತಹ ಘಟನೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಸಣ್ಣೆಬಳಿ ಮಂಗಳವಾರ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.
Read More »
Laxmi News 24×7