ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ( Textbook revision controversy ) ಸದ್ಯಕ್ಕೆ ಮುಗಿಯುವಂತಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ವಿಚಾರ ಸೇರಿದಂತೆ ಶಿಕ್ಷಣ ಇಲಾಖೆಯ ಸಾಲು ಸಾಲು ಆಡಳಿತ ವೈಫಲ್ಯಗಳ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ವಜಾಗೊಳಿಸುವಂತೆ ಸೂಚಿಸಬೇಕು ಎಂದು ರುಪ್ಸಾ ಪ್ರಧಾನಿ ನರೇಂದ್ರ ಮೋದಿಯವರನ್ನು ಆಗ್ರಹಿಸಿದೆ. ಈ ಬಗ್ಗೆ ನೋಂದಾಯಿತ ಅನುದಾನ ರಹಿತ ಖಾಸಗಿ …
Read More »ಇದು ಸಿದ್ದರಾಮೋತ್ಸವ ಅಲ್ಲ, ಮನೆಗೆ ಹೋಗುವ ಉತ್ಸವ-.:ಯತ್ನಾಳ
ಬಾಗಲಕೋಟೆ: ಸಿದ್ದರಾಮೋತ್ಸವ ಬದಲಾಗಿ ಸಿದ್ದರಾಮ ಉರಿಸೋ ಉತ್ಸವ ಮಾಡಬೇಕಿತ್ತು. ಉತ್ಸವ, ಭಂಡಾರ, ಕೇಸರಿ ಹಚ್ಚಿಕೊಳ್ಳೋದು ಅಂದ್ರೆ ಅವರಿಗೆ ಅಲರ್ಜಿ ಆಗುತ್ತದೆ. ಅದೇ ಹಾಲುಮತ ಪೇಟ ಹಾಕಿಕೊಂಡು ಕುಂಕುಮ ಹಚ್ಚಿಕೊಂಡ್ರೆ ಅದು ಸಿದ್ದರಾಮೋತ್ಸವ ಆಗುತ್ತದೆ. ನಮಾಜ್ ಟೋಪಿ ಹಾಕಿಕೊಳ್ತಾರೆ, ಆದ್ರೆ ಕೇಸರಿ ಬಂದರೆ ನೂಕ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವ್ಯಂಗ್ಯವಾಡಿದರು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದ್ಯಾವ ಉತ್ಸವರಿ, ಇದು ಕೊನೆಯದ್ದು, ಇದು ಸಿದ್ದರಾಮೋತ್ಸವ ಅಲ್ಲ, ಮನೆಗೆ …
Read More »ಲಂಕಾ ಸಮಸ್ಯೆ ಭಾರತ ಸರಕಾರಕ್ಕೂ ಸವಾಲು
ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ಮುಂದುವರೆದಿದೆ. ಇದೇ ಸಂದರ್ಭದಲ್ಲಿ ಜಾಕ್ರೋಶಕ್ಕೆ ಹೆದರಿ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪಲಾಯನ ಮಾಡಿದ್ದಾರೆ. ಇತ್ತ ಅವರ ನಿವಾಸಕ್ಕೆ ಮುತ್ತಿಗೆ ಹಾಕಿರೋ ಸಾವಿರಾರು ಪ್ರತಿಭಟನಾಕಾರರು, ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಅಲ್ಲದೇ ಅಧ್ಯಕ್ಷರು ಮತ್ತು ಪ್ರಧಾನಿ ರಾಜೀನಾಮೆ ನೀಡೋವರೆಗೆ ಸ್ಥಳದಿಂದ ತೊರೆಯೋದಿಲ್ಲ ಎಂದು ಘೋಷಿಸಿದ್ದಾರೆ. ಈ ಮಧ್ಯೆ ಗೋಟಬಯ ನಿವಾಸದಲ್ಲಿ ಕೋಟ್ಯಂತರ ರೂ ಹಣ ಕೂಡ ಪತ್ತೆಯಾಗಿದೆ. ಶ್ರೀಲಂಕಾ ಅಧ್ಯಕ್ಷ ಗೋಟಬೊಯ …
Read More »ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ& C.M. ಬೊಮ್ಮಾಯಿ,
ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯುವ ಸಲುವಾಗಿ ಇಂದು ಕರ್ನಾಟಕಕಕ್ಕೆ ಆಗಮಿಸಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನೂ ಭೇಟಿಯಾದರು. ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ದ್ರೌಪದಿ ಮುರ್ಮು ಅವರು ಭೇಟಿಯಾಗಿದ್ದು, ಅಲ್ಲಿ ದೇವೇಗೌಡರ ಬೆಂಬಲಕ್ಕಾಗಿ ಮನವಿ ಮಾಡಿಕೊಂಡರು. ಬೆಂಗಳೂರಿನ ಖಾಸಗಿ ಹೋಟೆಲ್ನಿಂದ ಹೊರಟ ದ್ರೌಪದಿ ಮುರ್ಮು ಅವರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ …
Read More »ಯುವತಿಯ ಸೌಂದರ್ಯಕ್ಕೆ ಸೋತು ಬೆತ್ತಲಾದವನಿಗೆ 5 ಲಕ್ಷ ರೂಪಾಯಿಗು ಅಧಿಕ ಹಣ ವಸೂಲಿ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರ ಸ್ನೇಹ ಬೆಳೆಸುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಇಲ್ಲವಾದಲ್ಲಿ ಹಣದ ಜೊತೆ ಮಾನ-ಮರ್ಯಾದೆಯನ್ನು ಕಳೆದುಕೊಳ್ಳಬೇಕಾಗುತ್ತದೆ. ಅದರಲ್ಲೂ ಕೆಲ ಯುವತಿಯರ ಸೌಂದರ್ಯಕ್ಕೆ ಮರುಳಾಗಿ ಅವರ ಬಲೆ ಬಿದ್ದರಂತೂ ಅದರಿಂದ ಹೊರಬರಲು ಹೆಣಗಾಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆಯೇ ತಾಜಾ ಉದಾಹರಣೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವವತಿಯ ಹಿಂದೆ ಬಿದ್ದ ವ್ಯಕ್ತಿಯೊಬ್ಬ ಹಣ ಕಳೆದುಕೊಂಡು ಪರದಾಡುತ್ತಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಯುವತಿ ಸುಂದರವಾಗಿರುವುದನ್ನು ನೋಡಿ ಮರುಳಾದ ಸಂತ್ರಸ್ತ ಆಕೆಯೊಂದಿಗೆ …
Read More »ಪಿಎಸ್ಐ ನೇಮಕಾತಿ ಅಕ್ರಮ: ಹೆದರಿಸಿ ₹10 ಲಕ್ಷ ವಸೂಲಿ ಮಾಡಿದ್ದ ಡಿವೈಎಸ್ಪಿ!
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದವರ ಮಾಹಿತಿ ಇದ್ದರೂ ಬಂಧಿಸುವುದನ್ನು ಬಿಟ್ಟು ₹80 ಲಕ್ಷಕ್ಕೆ ಬೇಡಿಕೆ ಇಟ್ಟು ಸಂಧಾನದ ಬಳಿಕ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ₹10 ಲಕ್ಷ ಪಡೆದಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಕೋರ್ಟ್ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ. ‘ಅಕ್ರಮದ ಕಿಂಗ್ಪಿನ್ ಅಫಜಲ ಪುರದ ಆರ್.ಡಿ.ಪಾಟೀಲ ಸೂಚನೆ ಆಧರಿಸಿ ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಮಂಜುನಾಥ ಮೇಳಕುಂದಿ ಹಾಗೂ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಚಿಳ್ಳ ಅವರಿಗೆ …
Read More »ಇದೇ ಮೊದಲು: ರಾಜ್ಯದ ವಿವಿ, ಪದವಿ ಕಾಲೇಜಲ್ಲಿ ಇಂದಿನಿಂದ ‘ಆನ್ ಲೈನ್’ ಮೂಲಕ ಪ್ರವೇಶಾತಿ ಆರಂಭ
ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಿಗೆ ಇಂದಿನಿಂದ ಏಕರೂಪದ ಪ್ರವೇಶಾತಿ ಪ್ರಕ್ರಿಯೆಗಳು ಆರಂಭವಾಗಲಿವೆ. ಇದೇ ಮೊದಲ ಬಾರಿಗೆ ಆನ್ ಲೈನ್ ಮೂಲಕ ಪ್ರವೇಶಾತಿ ನಡೆಯಲಿದೆ. ಆಗಸ್ಟ್ 17ರಿಂದ ತರಗತಿಗಳು ಆರಂಭವಾಗಲಿವೆ. ದ್ವಿತೀಯ ಪಿಯು ಫಲಿತಾಂಶ ಪ್ರಕಟದ ಬಳಿಕ, ಅನೇಕ ವಿವಿಗಳು, ಕಾಲೇಜುಗಳು ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದವು. ಆದ್ರೇ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ …
Read More »ಮಹಿಳಾಮಣಿಗಳೇ, ಮೋದಿ ಸರ್ಕಾರ ಉಚಿತವಾಗಿ ‘ಹೊಲಿಗೆ ಯಂತ್ರ’ ವಿತರಿಸ್ತಿದೆ ; ಅರ್ಜಿ ಪ್ರಕ್ರಿಯೆ ಆರಂಭ, ಇಂದೇ ಅಪ್ಲೈ ಮಾಡಿ
ದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ (Free Silai Machine Scheme). ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನ ಉಚಿತವಾಗಿ ನೀಡುತ್ತದೆ. ಈ ಯೋಜನೆಯ ಸಹಾಯದಿಂದ ಮಹಿಳೆಯರು ತಮ್ಮ ಆರ್ಥಿಕ ಅಗತ್ಯಗಳನ್ನ ಪೂರೈಸಿಕೊಳ್ಳಲು ಬೇರೆಯವರ ಮೇಲೆ ಅವಲಂಬಿತರಾಗದಂತೆ ನೋಡಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ. ಅವ್ರು ತಮ್ಮ ಪ್ರತಿಯೊಂದು ಅಗತ್ಯವನ್ನ ತಾವಾಗಿಯೇ ಪೂರೈಸಿಕೊಳ್ಳಲು ಸಮರ್ಥರಾಗಿರಬೇಕು ಮತ್ತು ಅಧಿಕಾರ ಹೊಂದಿರಬೇಕು. …
Read More »ಇಷ್ಟೆಲ್ಲಾ ಮಳೆಯಾಗುತ್ತಿದ್ದರೂ ಮಹಾರಾಷ್ಟ್ರ ಅಥವಾ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಜಲಾಶಯಗಳು ಅರ್ಧದಷ್ಟೂ ಭರ್ತಿ ಆಗಿಲ್ಲ.
ಬೆಳಗಾವಿ: ಕಳೆದೊಂದು ವಾರದಿಂದ ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಚಿಕ್ಕೋಡಿ ಉಪವಿಭಾಗದಲ್ಲಿರುವ ನಿಪ್ಪಾಣಿ ತಾಲೂಕಿನ ಜತ್ರಾಟ-ಭೀವಶಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ-ಭಾವನಸೌಂದತ್ತಿ ಸೇತುವೆ ಪ್ರವಾಹ ನೀರಿನಲ್ಲಿ ಮುಳುಗಿವೆ. ಸೇತುವೆ ಮೇಲೆ ಯಾರೂ ಓಡಾಡದಂತೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕೋಡಿ ಉಪವಿಭಾಗದಲ್ಲಿ ಈಗಾಗಲೇ ನಾಲ್ಕು ಕೆಳಹಂತದ ಸೇತುವೆ ಮುಳುಗಿವೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ, ದೂದಗಂಗಾ, ವೇದಗಂಗಾ ನದಿಗಳ …
Read More »ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು: S.P. ಸಂಜೀವ್ ಪಾಟೀಲ್
ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು. ತಮ್ಮ ಹಾಗೂ ತಮ್ಮ ಜೊತೆ ಬಂದವರ ಕುರಿತಂತೆ ಕಾಳಜಿ ವಹಿಸಬೇಕೆಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರು ಜನಪ್ರಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನಿಡುತ್ತಿದ್ದಾರೆ. ಇನ್ನು ಅವರ ಸುರಕ್ಷತೆಯನ್ನು ಸ್ವತಃ ಪ್ರವಾಸಿಗರೇ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದು ಎಸ್ಪಿ ಡಾ. ಸಂಜೀವ್ ಪಾಟೀಲ್ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ಗೆ ಭೇಟಿ ನೀಡಿ …
Read More »
Laxmi News 24×7