ಚನ್ನಪಟ್ಟಣ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಪ್ರಭಾವಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಕಾರಣ ಶುಕ್ರವಾರ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ನಡೆದ ಬೆಳವಣಿಗೆ. ಈ ಹಿಂದಿನಿಂದಲೂ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ನಡುವೆ ಶೀತಲ ಸಮರ ನಡೆಯುತಿತ್ತು. ಶುಕ್ರವಾರ ಸಂಜೆ ತಹಸೀಲ್ದಾರ್ ವರ್ಗಾವಣೆ ಆದೇಶ ಹೊರಬಿದ್ದಿತ್ತು. ತಹಸೀಲ್ದಾರ್ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ. ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು …
Read More »ಬ್ರಿಟನ್ ರಾಣಿಗಿಂತ್ಲೂ ಶ್ರೀಮಂತೆ ಇನ್ಫಿ ನಾರಾಯಣ ಮೂರ್ತಿ ಅವರ ಪುತ್ರಿ..!
ಬ್ರಿಟನ್ ನ ಹಣಕಾಸು ಸಚಿವ ರಿಷಿ ಸುನಕ್ ಅವರ ಪತ್ನಿ, ಭಾರತೀಯ ಮೂಲದ ಅಕ್ಷತಾ ಮೂರ್ತಿ ಅಲ್ಲಿನ ರಾಣಿಗಿಂತಲೂ ಸಿರಿವಂತೆ ಅನ್ನೋ ವರದಿಗಳು ಹರಿದಾಡ್ತಾ ಇವೆ. ಅಕ್ಷತಾ ಮೂರ್ತಿ, ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪುತ್ರಿ. ತಂದೆ ಸಹ ಬಿಲಿಯನೇರ್. ಎಂಜಿನಿಯರ್ ಆಗಿರೋ ಅಕ್ಷತಾ ದಾನ, ಧರ್ಮದಲ್ಲೂ ಮುಂದಿದ್ದಾರೆ. ರಿಷಿ ಸುನಕ್, ಬ್ರಿಟನ್ ನ ಭವಿಷ್ಯದ ಪ್ರಧಾನಿಯೆಂದೇ ಬಿಂಬಿತರಾಗಿದ್ದರು. ಆದ್ರೀಗ ಬೆಲೆ ಏರಿಕೆಯಿಂದಾಗಿ ಅವರ ಜನಪ್ರಿಯತೆ …
Read More »ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ಸಾಲದು,:ಬೊಮ್ಮಾಯಿಗೆ ಕಿವಿ ಹಿಂಡಿದ ಹೈಕಮಾಂಡ್
ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ನಂತಹ ಧಾರ್ಮಿಕ ವಿಚಾರಗಳು ಸಾಲದು ಉತ್ತಮ ಆಡಳಿತ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯೂ ಮುಖ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಹೇಳಿದೆ. ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಭೇಟಿ ಮಾಡಿದ್ದಾರೆ. …
Read More »ಅಮಿತಾಭ್, ಅಕ್ಷಯ್ ಪ್ರತಿಕೃತಿ ದಹಿಸಿ ಬೆಲೆ ಏರಿಕೆಗೆ ಕಾಂಗ್ರೆಸ್ ಪ್ರತಿಭಟನೆ
ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್, ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಇಂದು ಪ್ರತಿಭಟನೆ ಮಾಡಿದೆ. ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಅಮಿತಾಭ್ ಬಚ್ಚನ್ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದು, ಕಾಂಗ್ರೆಸ್ ಹತಾಶೆಯಿಂದ ಈ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್
ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ. ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು ಯಾವು ಕೂಡ …
Read More »ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಟೆಕ್ಕಿ ಸಮೂಹದಿಂದ ಭಾರೀ ಆಕ್ರೋಶ
ಬೆಂಗಳೂರು : ಮಹಾನಗರದ ರಸ್ತೆ ಗುಂಡಿ ನಿರಂತರವಾಗಿ ಪ್ರಾಣಬಲಿ ಪಡೆಯುತ್ತಿದ್ದರೂ, ಬಿಬಿಎಂಪಿ ಮಾತ್ರ ತನ್ನ ದಿವ್ಯ ನಿರ್ಲಕ್ಷ್ಯವನ್ನು ಮುಂದುವರಿಸಿದೆ. ದಿನಕ್ಕೊಬ್ಬರು ಬಿದ್ದು ಸಾವು-ನೋವು ಅನುಭವಿಸುತ್ತಿರುವ ಸಂದರ್ಭದಲ್ಲಿ ಇದೀಗ ನಗರಕ್ಕೆ ಅತಿದೊಡ್ಡ ತೆರಿಗೆ ಮೂಲವಾಗಿರುವ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಇದರ ವಿರುದ್ಧ ದನಿ ಎತ್ತಿರುವುದು ಕೊಂಚ ಬದಲಾವಣೆಯ ನಿರೀಕ್ಷೆ ಮೂಡಿಸಿದೆ.ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ನಿರ್ಲಕ್ಷ್ಯ, ದಿಢೀರ್ ರಸ್ತೆ ಮಧ್ಯೆ ಗುಂಡಿ ತೋಡಿ ಹಾಗೆಯೇ ಬಿಡುವುದು, ರಸ್ತೆ ಅಂಚುಗಳಲ್ಲಿ ತೆರೆದ ಗುಂಡಿಗಳಿಗೆ ಸೂಚನಾ ಫಲಕ …
Read More »ಆರ್ಎಸ್ಎಸ್, ಬಿಜೆಪಿ ವಿರುದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ವಾಗ್ದಾಳಿ
ಬೆಳಗಾವಿ : ನಮ್ಮದು ಈಗಾಗಲೇ ಹಿಂದೂ ರಾಷ್ಟ್ರವಿದೆ. ಹೀಗಾಗಿ, ಆರ್ಎಸ್ಎಸ್ನ ಹಿಂದೂ ರಾಷ್ಟ್ರವನ್ನು ನಾವು ಒಪ್ಪಲ್ಲ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮೊದಲು ನಮ್ಮ ದೇಶದ ಮೇಲೆ ಬ್ರಿಟಿಷರು ಸೇರಿ ಹಲವರು ದಾಳಿ ಮಾಡಿದ್ದರು. ಆದರೂ ದೇಶಕ್ಕೆ ಏನೂ ಆಗಲಿಲ್ಲ. ಹಿಂದೂ ಧರ್ಮವನ್ನು ಯಾರಿಂದಲೂ ಟಚ್ ಮಾಡಲು ಆಗಲ್ಲ. ಅಂದು ಹಿಂದೂ ಧರ್ಮ ಇತ್ತು. ಇಂದು ಸಹ ಹಾಗೆಯೇ ಇದೆ. …
Read More »ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಿಎಂಟಿಸಿ ಬಸ್ಗೆ ಬೆಂಕಿ; ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಗದೊಂದು ಬಿಎಂಟಿಸಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ನಗರ ಸಾರಿಗೆ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.2014 ರಲ್ಲಿ 186 ಅಶೋಕ್ ಲೇಲ್ಯಾಂಡ್ ಬಸ್ಗಳನ್ನ ಖರೀದಿ ಮಾಡಲಾಗಿತ್ತು. ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ …
Read More »ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಕೊಳೆತ ರೀತಿಯಲ್ಲಿ ಶವ ಪತ್ತೆ
ಹುಬ್ಬಳ್ಳಿ: ಕಳೆದ ಒಂದೆರಡು ದಿನಗಳ ಹಿಂದೆಯಷ್ಟೇ ವಾಣಿಜ್ಯನಗರಿ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತ ಶವ ಎಂದು ಸರ್ಕಾರ ನಿರ್ದೇಶನದ ಮೇರೆಗೆ ಶವ ಸಂಸ್ಕಾರ ಮಾಡಲಾಗಿತ್ತು. ಆದರೆ, ಇಂದು ಮಧ್ಯಾಹ್ನ ಬಿಡನಾಳ ರುದ್ರಭೂಮಿಯಲ್ಲಿ ಉಪವಿಭಾಗಾಧಿಕಾರಿಗಳ ಉಪಸ್ಥಿತಿಯೊಂದಿಗೆ ಮುಜಾಫರ್ ಕಲಾದಗಿ ಎಂಬುವವರ ಶವ ಹೊರ ತೆಗೆಯಲಾಯಿತು. ನಗರದಲ್ಲಿ ಕೆಲವು ದಿನಗಳ ಹಿಂದೆ ಕೊಳೆತ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಶವಗಾರದಲ್ಲಿ ಇಟ್ಟುಕೊಳ್ಳಲು ವೈದ್ಯರು ನಿರಾಕರಿಸಿದ್ದರಿಂದ ಪಾಲಿಕೆಯ ರುದ್ರಭೂಮಿಯಲ್ಲಿ ಶವಸಂಸ್ಕಾರ ಮಾಡಲಾಗಿತ್ತು. ಆದರೆ, …
Read More »