ಹುಬ್ಬಳ್ಳಿ: ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಸಭಾಪತಿ ಬಸವರಾಜ್ ಹೊರಟ್ಟಿಗೆ ಶಾಕ್ ಆಗಿದೆ. ಜೆಡಿಎಸ್ ಬಿಟ್ಟು ಬಿಜೆಪಿಗೆ ಹೊರಟಿದ್ದ ಹೊರಟ್ಟಿಗೆ ಆರಂಭಿಕ ಆಘಾತ ಉಂಟಾಗಿದೆ. ಹೊರಟ್ಟಿ ಅತ್ತ ಬಿಜೆಪಿ ಸೇರ್ಪಡೆ ಘೋಷಣೆ ಮಾಡುತ್ತಿದ್ದಂತೆ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ಸ್ಫೋಟವಾಗಿದೆ. ಯಾರ ಮಾತು ನಂಬಲೇ ಬೇಡಿ ನನಗೆ ಮತ ನೀಡಿ. ಹೊರಟ್ಟಿಗೆ ಬಿಜೆಪಿಗೆ ಸೇರಲು ಯಾವ ಅರ್ಹತೆ ಇಲ್ಲ. ಅವರು ಈ ಬಾರಿ ಸೋಲಿನ ಭಯದಿಂದ ಬಿಜೆಪಿಗೆ ಬರುತ್ತಿದ್ದಾರೆ. ಇದಕ್ಕೆ ನಾನು ಸೇರಿದಂತೆ …
Read More »ಮಂತ್ರಿ ಆಗ್ಲಿ, ಎಂಎಲ್ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ
ಬೆಳಗಾವಿ: ಸಂಪುಟದಿಂದ ಮುರುಗೇಶ್ ನಿರಾಣಿ ಅವರನ್ನ ಕೈಬಿಡ್ತಾರೆ ಎಂಬ ಪ್ರಶ್ನೆಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ ಸಚಿವ ಮುರುಗೇಶ್ ನಿರಾಣಿ , ಮಂತ್ರಿ ಆಗ್ಲಿ, ಎಂಎಲ್ಎ ಆಗ್ಲಿ ನಮ್ಮ ತಾತನ ಆಸ್ತಿಯಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಮುಖ್ಯಮಂತ್ರಿ ಪರಮಾಧಿಕಾರವಾಗಿದ್ದು, ನಮ್ಮ ರಾಜ್ಯದ ನಾಯಕರು, ರಾಷ್ಟ್ರೀಯ ವರಿಷ್ಠರು ಸೇರಿ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತಾರೆ. ಮಂತ್ರಿ ಆಗಲಿ, ಎಂಎಲ್ಎ ಆಗಲಿ, ಇದು ನಮ್ಮ ತಾತ ಆಸ್ತಿಯಲ್ಲ. ನಾನು …
Read More »ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ;
ಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿನ ದರ ಏರಿಸಲು 1 ತಿಂಗಳಿಂದ ನಿರಂತರ ಸರ್ಕಸ್ ಮಾಡಲಾಗುತ್ತಿದೆ. ಈಗಾಗಲೇ KERC ವಿದ್ಯುತ್ ದರ ಏರಿಕೆಗೆ ಅಸ್ತು ಎಂದಿದೆ. ಹೀಗಾಗಿ ಈಗ ಹಾಲಿನ ದರ ಏರಿಸಲು ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ. ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು …
Read More »ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲ
ದಾವಣಗೆರೆ: ನಕಲಿ ಜಾತಿ ಪ್ರಮಾಣಪತ್ರ ಪಡೆದ ಆರೋಪದಲ್ಲಿ ಶಾಸಕ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ಧ ದೂರು ದಾಖಲಾಗಿದೆ. ವಕೀಲರಾದ ಎ.ಹರಿರಾಂ, ಜಗನ್ನಾಥ್ರಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚೇತನಾ ವಿರುದ್ಧ ದೂರು ಸಲ್ಲಿಸಲಾಗಿದೆ. ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ. …
Read More »ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಎಲ್ಲಾ ಜವಾಬ್ದಾರಿ ಬೊಮ್ಮಾಯಿ ಹೆಗಲಿಗೆ : ಹಾಯ ಕಮಾಂಡ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಸಚಿವ ಸಂಪುಟ ವಿಚಾರವಾಗಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
Read More »ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಪ್ರತಿಭಟನೆ
ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ನಿತ್ಯ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನರಿಗೆ ಕೊಡಲಿಪೆಟ್ಟು ಕೊಡುತ್ತಿದೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ನಗರದಲ್ಲಿ 111 ರೂ. ಪೆಟ್ರೋಲ್ ದರ ಇದ್ದು, ಸಾರ್ವಜನಿಕರಿಗೆ ಸಾಂಕೇತಿಕವಾಗಿ ಪೆಟ್ರೋಲ್ ಅನ್ನು ಉಚಿತವಾಗಿ ವಿತರಿಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿದೆ. ಚುಣಾವಣೆಗೋಸ್ಕರ …
Read More »ಹುಬ್ಬಳ್ಳಿ : ಜ್ಞಾಪಕಶಕ್ತಿಯಿಂದ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ ಮಾಡಿದ 2 ವರ್ಷದ ಬಾಲಕ
ಹುಬ್ಬಳ್ಳಿ : ಈತ ಇನ್ನೂ ಅಮ್ಮನ ಮಡಿಲಲ್ಲಿ ಆಟವಾಡುವ ಪುಟ್ಟ ಕಂದ. ಆದರೆ, ಇವನ ಜ್ಞಾನ ಶಕ್ತಿ ನೋಡಿದ್ರೆ ನಿಜಕ್ಕೂ ಎಂತವರಿಗೂ ಅಚ್ಚರಿ ಆಗುತ್ತದೆ. ತನ್ನದೇ ಆದ ಅಪಾರ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸಾಧನೆ ಮಾಡಿ ತಂದೆ-ತಾಯಿಗೆ ಮಾತ್ರವಲ್ಲದೇ ಇಡೀ ಜಿಲ್ಲೆಗೆ ಹೆಸರು ತಂದಿದ್ದಾನೆ. ಪಟಾಪಟ್ ಅಂತಾ ಕೇಳಿದ ಪ್ರಶ್ನೆಗೆಲ್ಲ ಉತ್ತರಿಸುವ ತೊದಲು ನುಡಿಯ ಈ ಕಂದನ ಹೆಸರು ಅಥರ್ವ ಎಸ್. ವಾಣಿಜ್ಯನಗರಿ ಹುಬ್ಬಳ್ಳಿಯ ಶಿರೂರ್ ಪಾರ್ಕ್ …
Read More »ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್: ಕನ್ನಡ ಶಾಲೆ ಉಳಿವಿಗೆ ಆಂಗ್ಲ ಶಿಕ್ಷಣ ಅಗತ್ಯ
ಬೆಂಗಳೂರು: ಬಜೆಟ್ನಲ್ಲಿ ಪ್ರಸ್ತಾಪಿಸಿರುವಂತೆ ಸರ್ಕಾರಿ ಮಾದರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ವಿಷಯ ಶಿಕ್ಷಕರಿಂದ ‘ಸ್ಪೋಕನ್ ಇಂಗ್ಲಿಷ್’ ತರಗತಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಮಂಗಳವಾರ ಆಯೋಜಿಸಿದ್ದ ‘ಕನ್ನಡ ಶಾಲೆ ಉಳಿಸಿ ಕನ್ನಡ ಬೆಳೆಸಿ’ ವಿಷಯ ಕುರಿತ ದುಂಡು ಮೇಜಿನ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ವ್ಯಾಮೋಹ ಪಾಲಕರಲ್ಲಿ …
Read More »ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ ‘ಸುಪ್ರೀಂ’
ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪತ್ನಿಯ ವ್ಯಾಪಾರ ಪಾಲುದಾರ ಕಂಪನಿಯೊಂದರಿಂದ ವಶಪಡಿಸಿಕೊಂಡಿದ್ದ ₹53 ಲಕ್ಷ ನಗದನ್ನು ಮರಳಿಸುವಂತೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ‘ಎಲ್ಲ ದಾಖಲೆಗಳನ್ನು ಪರಿಶೀಲಿಸಿ, ಹಣದ ಮೂಲ ಖಚಿತವಾಗದ ಹಿನ್ನೆಲೆಯಲ್ಲಿ 2021ರ ಮಾರ್ಚ್ 4ರಂದು ಹೈಕೋರ್ಟ್ ಆದೇಶ ನೀಡಿದೆ. ಈ ಸಂಬಂಧ ಮಧ್ಯ ಪ್ರವೇಶಿಸಲು ಆಗದು’ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. …
Read More »ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ವೇತನಕ್ಕೆ ತಡೆ: ಹೈಕೋರ್ಟ್ ಆದೇಶ
ಧಾರವಾಡ: ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಎಂಆರ್ಐ ಯಂತ್ರ ಅಳವಡಿಸಿ ಕಾರ್ಯಾರಂಭ ಮಾಡುವ ತನಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ವೇತನವನ್ನು ತಡೆಹಿಡಿಯುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್ಆರ್ ಕೃಷ್ಣ ಕುಮಾರ್ ಅವರ ವಿಭಾಗೀಯ ಪೀಠವು ಎರಡು ವರ್ಷಗಳ ಹಿಂದೆ ಯಂತ್ರವನ್ನು ಖರೀದಿಸಲು ಆರು ವಾರಗಳ ಕಾಲಾವಕಾಶವನ್ನು ನೀಡಿದ್ದರೂ ಇದುವೆರಗೂ …
Read More »