Breaking News

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2021ರ ನವೆಂಬರ್‌ನಲ್ಲಿ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆಯಲು ಮುಂಬೈ ನ್ಯಾಯಾಲಯ ಸಿಬಿಐಗೆ ಅವಕಾಶ ನೀಡಿತ್ತು. ನಿರೀಕ್ಷಣಾ ಜಾಮೀನು ಕೋರಿ ಅನಿಲ್ ದೇಶಮುಖ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ವಿಚಾರಣೆ ನಡೆಸಿರುವ ಕೋರ್ಟ್‌ ಜಾಮೀನು …

Read More »

ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ

ನವದೆಹಲಿ: ವಿತ್ತ ಸಚಿವಾಲಯದ ಅನುಮೋದನೆಯ ನಂತರ ಭದ್ರಾ ಮೇಲ್ದಂಡೆ ಯೋಜನೆಯನ್ನು” ರಾಷ್ಟ್ರೀಯ ಯೋಜನೆ”ಯಾಗಿ ಘೋಷಿಸುವುದಾಗಿ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮಂಗಳವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದ್ದೇನೆ. ರಾಜ್ಯದ ನಿಲುವು ಮತ್ತು ಈ ಯೋಜನೆಗಳ ಕುರಿತು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯಗಳ ಕುರಿತು ವಿವರ …

Read More »

ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ.

ಬೆಂಗಳೂರು: ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲು ಮತ್ತು ಅನುಮತಿ ಪಡೆಯಲು ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮಾಡುವ ಬಗ್ಗೆ ಇಂದು ವರಿಷ್ಠರ ಬಳಿ ಚರ್ಚಿಸುವ ಸಾಧ್ಯತೆ ಇದೆ. ಕರ್ನಾಟಕದ ಬಿಜೆಪಿ ಮಹಾನಾಯಕ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ 8 ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಧರಿಸಿದ್ದಾರೆ. ಇಂದು …

Read More »

ಪರೀಕ್ಷಾ ಕೊಠಡಿಯಲ್ಲಿ ಕಾಪಿ ಮಾಡಲು ವಿದ್ಯಾರ್ಥಿಯ ಖತರ್ನಾಕ್​ ಐಡಿಯಾ: ಅಧಿಕಾರಿಗಳೇ ಬೆಚ್ಚಿಬಿದ್ರು!

ಫತೇಹಾಬಾದ್(ಹರಿಯಾಣ): ಪರೀಕ್ಷೆ ಬಂದ್ರೆ ಸಾಕು ಕೆಲವು ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಇದ್ದರೆ, ಇನ್ನೂ ಕೆಲವರು ಹೆದರುವುದುಂಟು. ಹಾಗೆ ಮತ್ತೆ ಕೆಲವರು ಪರಿಕ್ಷಾ ಕೊಠಡಿಯಲ್ಲಿ ನಕಲು ಮಾಡುವುದು ಹೇಗೆ ಎಂಬ ಆಲೋಚನೆಗೆ ಬೀಳುವುದೂ ಉಂಟು. ಈ ನಕಲು ವಿಚಾರಕ್ಕೆ ಬಂದರೆ ಮೈಕ್ರೋ ಝೆರಾಕ್ಸ್​ ಅಥವಾ ಏರ್​ ಫೋನ್​ ಬಳಕೆ ಮಾಡಿರುವುದನ್ನು ನಾವು ಇದುವರೆಗೆ ನೋಡಿದ್ದೇವೆ. ಆದರೆ ಇಲ್ಲೋರ್ವ ವಿದ್ಯಾರ್ಥಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ಹೌದು, ಅಷ್ಟಕ್ಕೂ ಆ ವಿದ್ಯಾರ್ಥಿ ಮಾಡಿದ್ದ ಖತರ್ನಾಕ್​ …

Read More »

‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’: ಕೋಡಿಮಠದ ಸ್ವಾಮೀಜಿ

ಅರಸೀಕೆರೆ: ‘ಸಮಾಜದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿ ಹೆಚ್ಚಾಗಿ ಸಾವು, ನೋವು ಕಾಡಲಿದೆ’ ಎಂದು ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಠದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅ ವರು, ‘ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗ ಸಮಸ್ಯೆ ಉಂಟಾಗುತ್ತದೆ. ರಾಜಕೀಯ ವಿಪ್ಲವವಾಗಿ ರಾಜಕೀಯ ಗುಂಪುಗಳು ಸೃಷ್ಟಿಯಾಗುತ್ತವೆ. ಬೆಂಕಿಯ ಅನಾಹುತ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತದೆ’ ಎಂದು ನುಡಿದಿದ್ದಾರೆ. ‘ಭಾರತದಲ್ಲಿ ಈ ಸಂವತ್ಸರದಲ್ಲಿ ಈವರೆಗೂ …

Read More »

ಜೆಡಿಎಸ್ ಪಕ್ಷಕ್ಕೆ ( JDS Party ) 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ.H.D.K.

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ( JDS Party ) 5 ವರ್ಷಗಳ ಪೂರ್ಣ ಪ್ರಮಾಣ ಸರಕಾರ ಕೊಡಿ. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇನೆ. ಈ ಮಾತಿಗೆ ತಪ್ಪಿದರೆ ನಮ್ಮ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Ex CM HD Kumaraswamy ) ಘೋಷಣೆ ಮಾಡಿದ್ದಾರೆ.   ರೈತರ ಸಮಸ್ಯೆ, ಪರಿಹಾರಗಳ ಕುರಿತು ಬೆಂಗಳೂರಿನಲ್ಲಿ ಇಂದು ಹಸಿರು …

Read More »

ಅಕ್ರಮವಾಗಿ ಕೂಡಿಟ್ಟು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ 55 ಕಾರ್ಮಿಕರ ರಕ್ಷಣೆ

ಅರಸೀಕೆರೆ: ದೂರದ ಊರುಗಳಿಂದ ಬಂದಿದ್ದವರನ್ನು ಅಣ್ಣೇನಹಳ್ಳಿಯಲ್ಲಿ ಅಕ್ರಮವಾಗಿ ಕೂಡಿಟ್ಟು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಅಮಾನವೀಯ ಪ್ರಕರಣವನ್ನು ಪತ್ತೆ ಹಚ್ಚಿರುವ ಪೊಲೀಸರು 55 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಅವರನ್ನು ಕರೆತಂದ ಮಧ್ಯವರ್ತಿ ಮುನೇಶ್‌ ಪತ್ತೆಗೆ ತಂಡ ರಚಿಸಲಾಗಿದೆ.   ಚಿಕ್ಕಮಗಳೂರು, ದಾವಣೆಗೆರೆ, ಹುಬ್ಬಳ್ಳಿ, ಮಧುಗಿರಿ, ಪಾವಗಡ, ಮಂಡ್ಯ, ತಮಿಳುನಾಡು ಸೇರಿದಂತೆ ವಿವಿಧೆಡೆಗಳಿಂದ ಬಂದಿದ್ದ ಕಾರ್ಮಿಕರನ್ನು ಎರಡು ಪ್ರತ್ಯೇಕ ಶೆಡ್‌ಗಳಲ್ಲಿ ಕೂಡಿಟ್ಟಿದ್ದ ಆರೋಪಿ ಶುಂಠಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ. ಕೆಲಸ ಮುಗಿಸಿ ಬಂದ ನಂತರ ಎಲ್ಲರನ್ನೂ …

Read More »

ಭೀಕರ ಅಪಘಾತ; ಪೊಲೀಸ್ ಸೇರಿದಂತೆ ಮೂವರು ಸಾವು

ಧಾರವಾಡ ಜಿಲ್ಲೆಯ ಕಲಘಟಗಿ ಹತ್ತಿರ ಭೀಕರ ಅಪಘಾತ ನಡೆದಿದ್ದು, ಪೊಲೀಸ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಘಟಗಿಯ ಚಳಮಟ್ಟಿ ಕ್ರಾಸ್ ಹತ್ತಿರ ಈ ದುರ್ಘಟನೆ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ್ ಕಾಸರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.   ಅಲ್ಲಿಯೇ ಇದ್ದ ಸ್ಥಳೀಯ ವ್ಯಕ್ತಿಯೊಬ್ಬರು ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿಯೊಂದು ಪೊಲೀಸರಿಗೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದೆ. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ …

Read More »

ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು.

ನವದೆಹಲಿ: ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಆರ್‌ಸಿಬಿ 4 ವಿಕೆಟ್ ಗಳಿಂದ ಜಯ ಸಾಧಿಸಿತು.   ಟಾಸ್ ಗೆದ್ದ ಆರ್‌ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ನಿಗದಿಗ 20 ಓವರ್‍ಗಳಲ್ಲಿ …

Read More »

ಸದ್ದಿಲ್ಲದೇ ಬೆಳಗಾವಿಯಲ್ಲಿ ಬೆಟ್ಟಿಂಗ್ ಧಂದೆಬೆಳಗಾವಿ ಸಿಸಿಬಿ ಪೋಲೀಸರು ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ಬೇಟೆ

ಬೆಳಗಾವಿ- ಸದ್ದಿಲ್ಲದೇ ಬೆಳಗಾವಿಯಲ್ಲಿ ಬೆಟ್ಟಿಂಗ್ ಧಂದೆ ನಡೆಯುತ್ತಲೇ ಇದ್ದು ಇವತ್ತು ಬೆಳಗಾವಿ ಸಿಸಿಬಿ ಪೋಲೀಸರು ಕಾರ್ಯಾಚರಣೆ ನಡೆಸಿ ಬೆಟ್ಟಿಂಗ್ ಬೇಟೆಯಾಡಿದ್ದಾರೆ. ಸಿಸಿಬಿ ಪೋಲೀಸ್ ಇನೆಸ್ಪೆಕ್ಟರ್ ನಿಂಗನಗೌಡ ಪಾಟೀಲ ನೇತ್ರತ್ವದ ತಂಡ ಇವತ್ತು ದಾಳಿ ಮಾಡಿ ಬೆಟ್ಟಿಂಗ್ ಬುಕ್ಕಿ ಪವನ್ ಕಾಕತ್ಕರ್ ಎಂಬಾತನನ್ನು ಅರೆಸ್ಟ್ ಮಾಡಿ ಬೆಟ್ಟಿಂಗ್ ಬುಕಿಂಗ್ ಗೆ ಬಳಕೆ ಮಾಡುತ್ತಿದ್ದ ಮೋಬೈಲ್ ಹಣ,ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಚೆನ್ನಾಯಿ ಸೂಪರ್ ಕಿಂಗ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದ ಐಪಿಎಲ್ …

Read More »