ನವದೆಹಲಿ: ಕೆಲವು ಸರಕುಗಳ ಮೇಲಿನ ತೆರಿಗೆ ವಿನಾಯಿತಿಯನ್ನು ತೆಗೆದು ಹಾಕಬೇಕೆಂಬ ಪ್ರಸ್ತಾವನೆಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿ ಅನುಮೋದನೆ ನೀಡಿದೆ. ಕೆಲ ವಸ್ತುಗಳ ತೆರಿಗೆ ಏರಿಕೆ ಬಗ್ಗೆ ಬುಧವಾರ ನಿರ್ಧಾರವಾಗುವ ಸಾಧ್ಯತೆ ಇದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಚಂಡೀಗಢದಲ್ಲಿ ಮಂಗಳವಾರ ಆರಂಭವಾದ ಮಂಡಳಿಯ 47ನೇ ಸಭೆಯು ಕೆಲವು ಜಿಎಸ್ಟಿ ದರಗಳಲ್ಲಿ ಬದಲಾವಣೆಗೆ ಒಪ್ಪಿಗೆ ನೀಡಿದೆ. ಚಿನ್ನ ಮತ್ತು ಅಮೂಲ್ಯ ಹರಳುಗಳ ಅಂತಾರಾಜ್ಯ ಸಾಗಾಟಕ್ಕೆ …
Read More »ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..
ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …
Read More »ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ
ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ …
Read More »ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಚರ್ಚೆ:
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ರಾಷ್ಟ್ರೀಯ ನಾಯಕರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಮುಂಬರುವ ದಿನಗಳಲ್ಲಿ ನಡೆಯುವ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ, 2023ರ ವಿಧಾನಸಭೆ ಚುನಾವಣೆಗಳಿಗೆ ಸರ್ವರೀತಿಯಲ್ಲಿ ಸಜ್ಜಾಗುವಂತೆ ರಾಜ್ಯ ನಾಯಕರಿಗೆ ಕರೆ ನೀಡಲಾಗಿದೆ. ಸಭೆಯಲ್ಲಿ ಪಕ್ಷದ ಪ್ರಮುಖರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ …
Read More »ಕ್ಲೈಮ್ಯಾಕ್ಸ್ ಹಂತದತ್ತ ಮಹಾರಾಷ್ಟ್ರ ರಾಜಕೀಯ
ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತ ಸಾಬೀತು ಮಾಡಲು ಸೂಚನೆ ನೀಡುವಂತೆ ಮನವಿ ಮಾಡಿದ್ದಾಗಿ ವರದಿಯಾಗಿದೆ. ಮಹಾವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿರುವ ಬೆನ್ನಲ್ಲೇ ಇಂದು ಬೆಳಗ್ಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಫಡ್ನವೀಸ್, ಗೃಹ ಸಚಿವ ಅಮಿತ್ ಶಾ ಹಾಗೂ …
Read More »ರೈತ, ಮಣ್ಣು ಹಾಗೂ ಎತ್ತುಗಳ ನಡುವಿನ ಅನನ್ಯ ಸಂಬಂಧವೇ ಮಣ್ಣೆತ್ತಿನ ಅಮವಾಸ್ಯೆ:
ಉತ್ತರ ಕರ್ನಾಟಕ ವಿಶಿಷ್ಟ ಸಂಪ್ರದಾಯಗಳ ಆಚರಣೆಗೆ ಹೆಸರುವಾಸಿ. ಅದರಲ್ಲೂ ರೈತಾಪಿ ವರ್ಗದವರು ಪ್ರಕೃತಿಯಲ್ಲಿ ದೈವತ್ವವನ್ನು ಕಾಣುತ್ತಾರೆ. ತಮ್ಮ ಬದುಕಿಗೆ ಆಸರೆಯಾಗುವ ಎತ್ತುಗಳನ್ನು ಪ್ರೀತಿಯಿಂದ ಪೂಜಿಸಿ ಸಂಭ್ರಮಿಸುವ ಹಬ್ಬವೇ ಮಣ್ಣೆತ್ತಿನ ಅಮವಾಸ್ಯೆ. ಇಂತಹ ವಿಶಿಷ್ಠವಾದ ಹಬ್ಬವೇ ಮಣ್ಣಿನ ಮಕ್ಕಳು ಬಸವನಾಡು ವಿಜಯಪುರದಲ್ಲಿ ಸಂಭ್ರಮದಿಂದ ಆಚರಿಸಿದರು. .ನಮ್ಮ ದೇಶ ಹಬ್ಬ ಹರಿದಿನಗಳ ನಾಡು. ಇಲ್ಲಿ ಸಂಸ್ಕೃತಿ ಸಂಸ್ಕಾರಗಳಿಗೆ ವಿಶೇಷ ಮಹತ್ವವಿದೆ. ನಾವೆಲ್ಲ ಕಲ್ಲು ಮಣ್ಣಿನಲ್ಲಿ, ಪ್ರಕೃತಿ ಯಲ್ಲಿ ದೈವತ್ವವನ್ನು ಕಾಣುತ್ತೇವೆ. ಮಣ್ಣಿನಿಂದ ಎತ್ತುಗಳನ್ನು …
Read More »T.C.ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ
ಅಕ್ರಮ ಸಕ್ರಮ ಯೋಜನೆಯಡಿ ಟಿಸಿ ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಲೈನ್ ಮನ್ ಸಂಜೀವ ಶಿವಲಿಂಗಪ್ಪ ಅಂಬಿ ಬಂಧಿತ ಆರೋಪಿ. ರೈತನಿಗೆ ಟಿಸಿ ಕೊಡಲು ಬರೋಬ್ಬರಿ 25 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ. ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ …
Read More »ಟಾರ್ಗೆಟ್ 150 ಗುರಿ ತಲುಪಲ್ಲ: ಬಿಜೆಪಿ ಹೈಕಮಾಂಡ್ಗೆ ಆಂತರಿಕ ಸಮೀಕ್ಷಾ ವರದಿಗಳ ಆಘಾತ
ಕೇಸರಿ ನಾಯಕರು ಹೋದಲ್ಲಿ ಬಂದಲ್ಲಿ 150 ಸೀಟು ಗೆಲ್ಲುತ್ತೇವೆ ಎಂದು ಭಾಷಣ ಮಾಡುತ್ತಿದ್ದಾರೆ. ಆದರೆ, ಅಂದುಕೊಂಡಷ್ಟು ಬಿಜೆಪಿಗೆ ಗೆಲುವು ಸುಲಭವಲ್ಲ ಎನ್ನುವ ಮಾಹಿತಿ ಇದೀಗ ಮತ್ತೊಮ್ಮೆ ಹೊರ ಬಂದಿದೆ. ಬಿಜೆಪಿಯೇ ನಡೆಸಿದ ಆಂತರಿಕ ಸಮೀಕ್ಷೆಯ ಪ್ರಕಾರ ಪಕ್ಷಕ್ಕೆ ಬಹುಮತ ಕಷ್ಟವಂತೆ.. ಬೆಂಗಳೂರು : ಆಡಳಿತಾರೂಢ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಸಾಧ್ಯತೆಗಳಿಗೆ ಪೂರಕವಲ್ಲದ ಸಮೀಕ್ಷಾ ವರದಿಗಳು ಬಿಜೆಪಿ ಹೈಕಮಾಂಡ್ ಕೈ ಸೇರಿವೆ. ದಕ್ಷಿಣ ಭಾರತದ ಹೆಬ್ಬಾಗಿಲಿನಲ್ಲಿ ಮತ್ತೊಮ್ಮೆ ಕಮಲ ಧ್ವಜ …
Read More »ನೂತನ ಲೋಕಾಯುಕ್ತರಿಂದ ಸಬ್ರಿಜಿಸ್ಟರ್ ಕಚೇರಿ ಮೇಲೆ ದಾಳಿ
ಬೆಂಗಳೂರು, ಜೂನ್ 28: ನೂತನ ಲೋಕಾಯುಕ್ತರಾಗಿ ಅಧಿಕಾರವನ್ನು ವಹಿಸಿಕೊಂಡಿರುವ ನ್ಯಾ. ಬಿ. ಎಸ್. ಪಾಟೀಲ್ ಕಾರ್ಯಾಚರಣೆಗೆ ಇಳಿದಿದ್ದಾರೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಡೆಯುತ್ತಿದ್ದ ವ್ಯಾಪಕ ಭ್ರಷ್ಟಾಚಾರದ ವಿರುದ್ದ ಸಮರ ಸಾರಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ 10 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. …
Read More »ಪ್ರಿಯಕರನ ಜೊತೆ ಲವ್ವಿಡವ್ವಿ: ಬೆಡ್ ರೂಮಿನಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಕ್ಕೆ ಪತಿಯ ಕೊಲೆ
ಪ್ರಿಯತಮನ ಜೊತೆ ಲವ್ವಿಡವ್ವಿ ಮಾಡುವಾಗ ಮಹಿಳೆಯೊಬ್ಬಳು ತನ್ನ ಪತಿಯ ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಬೆಡ್ರೂಮಿನಲ್ಲಿ ಸಿಕ್ಕಿಬಿದ್ದ ಘಟನೆ ತುಮಕೂರಿನ ನಗರದ ಶಿರಾಗೇಟ್ನ ಹೊಂಬಯ್ಯನ ಪಾಳ್ಯದಲ್ಲಿ ನಡೆದಿದೆ.ವಿದ್ಯಾ ಪತಿಯನ್ನೇ ಕೊಲೆ ಮಾಡಿದ ಪತ್ನಿ. ಮದುವೆಯಾಗಿ ಮಕ್ಕಳಿದ್ದರೂ ವಿದ್ಯಾಗೆ ಪಡ್ಡೆ ಹುಡುಗರ ಹುಚ್ಚು ಜೋರಾಗಿತ್ತು ಎನ್ನಲಾಗಿದೆ. ಪತಿ ಇಲ್ಲದ ಸಮಯ ನೋಡಿ ವಿದ್ಯಾ ಯುವಕ ಸತೀಶ್ ಅಲಿಯಾಸ್ ಜಾಕಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಪತಿ ಕೆಲಸಕ್ಕೆಂದು ಮುಂಬೈಗೆ ಹೋದಾಗ …
Read More »
Laxmi News 24×7