Breaking News

ವಿಜಯ್​ಗೂ ಚಮಕ್​ ಕೊಟ್ರಾ ಚರಿಷ್ಮಾ ಸುಂದರಿ?

ಹೈದರಾಬಾದ್​: ಟಾಲಿವುಡ್​ ಸೂಪರ್​ ಸ್ಟಾರ್​ ವಿಜಯ್​ ದೇವರಕೊಂಡ ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣದಲ್ಲಿ ನಟಿ ರಶ್ಮಿಕಾ ಮಂದಣ್ಣ ಭಾರೀ ಸುದ್ದಿಯಾಗಿದ್ದಾರೆ. ವಿಜಯ್​ ದೇವರಕೊಂಡ ಹುಟ್ಟುಹಬ್ಬ ಆಚರಣೆಗೂ ರಶ್ಮಿಕಾ ಸುದ್ದಿಯಾಗುವುದಕ್ಕೂ ಏನು ಸಂಬಂಧ ಅನ್ನೋ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ. ವಿಜಯ್​ ಮತ್ತು ರಶ್ಮಿಕಾ ತುಂಬಾ ಆತ್ಮೀಯರು. ಅಲ್ಲದೆ, ವಿಜಯ್ ಜತೆ ಆಗಾಗ ಹೋಟೆಲ್​ ಹಾಗೂ ಪ್ರವಾಸಿ ತಾಣಗಳಲ್ಲಿ ರಶ್ಮಿಕಾ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗುತ್ತಿದ್ದರು. ಇಬ್ಬರ …

Read More »

850 ರೂಪಾಯಿ ಬೆಲೆಯ ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ.

ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ ಅಮೃತ ಅಂತ ಹೇಳೋರೆ ಹೆಚ್ಚು. ಅಷ್ಟು ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ. ಹೀಗಂತ ಹೇಳಿದ್ದು ಗೋವಾ ಕೃಷಿ ಸಚಿವ ರವಿ ನಾಯ್ಕ್. ಇತ್ತೀಚೆಗೆ ಅಮಿತ್ ಶಾ ಗೋವಾಗೆ ಭೇಟಿ ಕೊಟ್ಟ ವೇಳೆ ಅವರಿಗೆ ಇದೇ …

Read More »

ಫ್ರೆಶರ್ಸ್‌ಗಳಿಗೆ ಭರ್ಜರಿ ಆಫರ್, 30 ಸಾವಿರಕ್ಕೂ ಅಧಿಕ ನೇಮಕಾತಿ

ಬೆಂಗಳೂರು, ಮೇ 11: ಕೊರೊನಾ ಸಾಂಕ್ರಾಮಿಕದಿಂದಾಗಿ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ಪ್ರಕ್ರಿಯೆ ಇದೀಗ ಚುರುಕುಗೊಂಡಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಫ್ರೆಶರ್ಸ್ ಸೇರಿದಂತೆ ಉನ್ನತ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ. ಐಟಿ ದಿಗ್ಗಜ ಆಕ್ಸೆಂಚರ್ ಸಂಸ್ಥೆ ಕೂಡಾ ನೇಮಕಾತಿ ಹೆಚ್ಚಿಸಿದೆ.   ದೇಶದೆಲ್ಲೆಡೆ ಹೊಸ ಪದವೀಧರರಿಗೆ ಈ ವರ್ಷ ಸುಮಾರು 30 ಸಾವಿರಕ್ಕೂ ಅಧಿಕ ನೇಮಕಾತಿಯನ್ನು ಘೋಷಿಸಿದೆ. ಆಗಸ್ಟ್ 31,2021ಕ್ಕೆ ವರದಿಯಾದಂತೆ ಐಟಿ ದಿಗ್ಗಜ ಸಂಸ್ಥೆಯಲ್ಲಿ ಸುಮಾರು 2,50,000 ಹೊಸ …

Read More »

ಮಾಜಿ ಸಚಿವ ರಮೇಶ್ ಜರಕಿಹೊಳಿಗೆ, ಸಚಿವ ಸ್ಥಾನ ಸಿಗಲಿದೆ ಎಂದು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ನವದೆಹಲಿ, ಮೇ. 11: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಈ ಬಾರಿಯ ದೆಹಲಿ ಭೇಟಿ ಫಲಪ್ರದ ಕೊಡುವ ಮುನ್ಸೂಚನೆ ನೀಡಿದೆ. ಸಂಪುಟ ಪುನಾರಚನೆಗೆ ಕೇಂದ್ರ ವರಿಷ್ಠರು ಗ್ರೀನ್ ಸಿಗ್ನಲ್ ಸಿಗಲಿದ್ದು, ಹಾಲಿ ಸಚಿವರಲ್ಲಿ ನಡುಕ ಹುಟ್ಟಿಸಿದೆ. ಸಚಿವ ಸ್ಥಾನ ಅಕಾಂಕ್ಷಿಗಳಲ್ಲಿ ಸಂತಸ ಮನೆ ಮಾಡಿದೆ. ಸಂಪುಟ ಪುನಾರಚನೆಯಾದರೆ ಐವರು ಸಚಿವರು ಸಚಿವಗಿರಿ ಕಳೆದುಕೊಳ್ಳಲಿದ್ದು, ಹತ್ತು ಮಂದಿ ನೂತನ ಸಚಿವರು ಬೊಮ್ಮಾಯಿ ಕ್ಯಾಬಿನೆಟ್ ಸೇರಲಿದ್ದಾರೆ.   ಸಚಿವ ಸ್ಥಾನ ಅಲಂಕರಿಸುವವರ ಸಂಭಾವ್ಯ …

Read More »

ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸತ್ತಿಗೇರಿ ಮಡ್ಡಿಯಲ್ಲಿ ಮಸೀದಿ (Masjid) ಮೈಕ್ ಹತ್ತಿರ ಕೇಸರಿ ಧ್ವಜ ಕಟ್ಟಿದ್ದಾರೆ. ಮಂಗಳವಾರ ತಡರಾತ್ರಿ ನಡೆದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ರಾತ್ರಿ ಹೊತ್ತಿಗೆ ಮಸೀದಿ ಮೇಲೆ ಕೇಸರಿ ಧ್ವಜ ಕಟ್ಟಿದ್ದಾರೆ. ಹಿಂದೂ-ಮುಸ್ಲಿಂ ಮುಖಂಡರ ಸಮ್ಮುಖದಲ್ಲಿ ಗ್ರಾಮಸ್ಥರು ಧ್ವಜವನ್ನು ಇಳಿಸಿದ್ದಾರೆ. ಗ್ರಾಮದಲ್ಲಿ ಸದ್ಯ ವಾತಾವರಣ ಶಾಂತವಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ಈ ಗ್ರಾಮದಲ್ಲಿ ಎಲ್ಲ ಸಮುದಾಯವರು ಸೇರಿ ಒಟ್ಟು 645 ಜನರು …

Read More »

ಅಂಚೆ ಇಲಾಖೆಯಿಂದ 38926 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಅಂಚೆ ವೃತ್ತವು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಖಾಲಿ ವಿವರಗಳು ಆಸಕ್ತಿ ಹೊಂದಿರುವ ಆ ಅಭ್ಯರ್ಥಿಗಳು & ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿ ಅಧಿಸೂಚನೆಯನ್ನು ಓದಬಹುದು & ಆನ್ಲೈನ್ ಅನ್ವಯಿಸಬಹುದಾಗಿದೆ.   ಅರ್ಜಿ ಶುಲ್ಕ : ಯುಆರ್ / ಒಬಿಸಿ / ಇಡಬ್ಲ್ಯೂಎಸ್ ಪುರುಷರಿಗೆ: 100 ರೂ. ಮಹಿಳಾ, ಎಸ್ಸಿ / ಎಸ್ಟಿ ಅಭ್ಯರ್ಥಿಗಳು ಮತ್ತು ವಿಕಲಚೇತನ ಅಭ್ಯರ್ಥಿಗಳು: ಶೂನ್ಯ ಪಾವತಿ ವಿಧಾನ: ಕ್ರೆಡಿಟ್ / …

Read More »

ಕಾಂಗ್ರೆಸ್ಸ ಹೊಸ ತಂತ್ರಗಾರಿಕೆ: ರಾಜ್ಯದಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ?

ಹೈಕಮಾಂಡ್ ಮಟ್ಟದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಳ್ಳಬೇಕಾದರೆ ಕಾಂಗ್ರೆಸ್ಸಿನಲ್ಲಿ ಗಾಂಧಿ/ ನೆಹರೂ ಕುಟುಂಬದ ಜೊತೆಗೆ ಉತ್ತಮ ನಂಟಿರಬೇಕು. ಇದು ಶತಮಾನಗಳ ಇತಿಹಾಸವಿರುವ ಕಾಂಗ್ರೆಸ್‌ನಲ್ಲಿರುವ ಅಲಿಖಿತ ಕಾನೂನು. ಇದೇ ವಾರಾಂತ್ಯದಲ್ಲಿ ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತನಾ ಸಭೆ ಆಯೋಜಿಸಲಾಗಿದೆ. ಮುಂಬರುವ ಚುನಾವಣೆಗಳು, ರಾಷ್ಟ್ರಾಧ್ಯಕ್ಷರ ನೇಮಕ ಮತ್ತು ಪಕ್ಷದ ಮುಂದಿನ ಕಾರ್ಯಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವವನ್ನು ಪಡೆದುಕೊಂಡಿದೆ. ರಾಜ್ಯದಿಂದಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ …

Read More »

545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ವಿಚಾರ; ಕಾಂಗ್ರೆಸ್ ಮಾಜಿ ಸಚಿವನ ಆಪ್ತ ಶರತ್ ಅರೆಸ್ಟ್!

ಮಂಡ್ಯ: 545ಪಿಎಸ್‌ಐಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯಲ್ಲಿ ಕಲಬುರಗಿ ಜೊತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನು ಈ ಅಕ್ರಮಕ್ಕೆ ಸಂಬಂಧಿಸಿ ಮಂಡ್ಯದ ಮಾಜಿ ಸಚಿವರ ಆಪ್ತನ್ನು ಬಂಧಿಸಲಾಗಿದೆ. ಶರತ್ ರಾಮಣ್ಣ ಎಂಬಾತನನ್ನು ಸಿಐಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶರತ್ ಮಂಡ್ಯ ಜಿಲ್ಲೆಯ ನಾಗಮಂಗಲದವನು. ಈತ ಮಾಜಿ ತಾಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ, ಮಾಜಿ …

Read More »

ಸಮುದ್ರದಲ್ಲಿ ತೇಲಿ ಬಂತು ʻನಿಗೂಢ ಚಿನ್ನದ ಬಣ್ಣದ ರಥʼ!.

ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಸಮುದ್ರ ಬಂದರಿನಲ್ಲಿ ಅಸಾನಿ ಚಂಡಮಾರುತದ ಪ್ರಭಾವದ ನಡುವೆ ಮಂಗಳವಾರ ನಿಗೂಢವಾದ ಚಿನ್ನದ ಬಣ್ಣದ ರಥವೊಂದು ದಡ ಸೇರಿದೆ. ಇದು ಮಂಗಳವಾರ ಈ ಪ್ರದೇಶದಲ್ಲಿ ಅಸಾನಿ ಚಂಡಮಾರುತದ ಪ್ರಭಾವದ ನಡುವೆ ದಡಕ್ಕೆ ತೇಲಿ ಬಂದಿದೆ. ಈ ವೇಳೆ ದಡದಲ್ಲಿದ್ದ ಜನರು ರಥವನ್ನು ನೀರಿನಿಂದ ಎಳೆದು ದಡಕ್ಕೆ ತಂದಿದ್ದಾರೆ. ‘ಇದು ಬೇರೆ ದೇಶದಿಂದ ಬಂದಿರಬಹುದು. ನಾವು ಗುಪ್ತಚರ ಮತ್ತು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇವೆ’ ಎಂದು …

Read More »

ಜೈಲಿನಲ್ಲಿ ಪತಿ ಕಂಡು ಕಿಂಗ್‍ಪಿನ್ ಕಣ್ಣೀರು

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಆರೋಪಿ ದಿವ್ಯಾ ಹಾಗರಗಿ ಕಲಬುರಗಿ ಸೆಂಟ್ರಲ್ ಜೈಲು ಸೇರಿಕೊಂಡಿದ್ದು, ಕಣ್ಣೀರಾಕುತ್ತಿದ್ದಾಳೆ. ಜೈಲಿನ ಬ್ಯಾರಕ್ ಹಿಂದೆ ಇದ್ದ ಪತಿ ರಾಜೇಶ್ ಕಂಡು ದಿವ್ಯಾ ಹಾಗರಗಿ ಕಣ್ಣೀರು ಹಾಕಿದ್ದಾಳೆ. ದೂರದಿಂದಲೇ ಪತಿ ರಾಜೇಶ್‍ನನ್ನು ನೋಡ್ತಿದ್ದ ಹಾಗೆಯೇ ಕುಸಿದು ಬಿದ್ದು ಕಣ್ಣೀರು ಸುರಿಸಿದ್ದಾಳೆ. ಇತ್ತ ದಿವ್ಯಾ ಕಂಡು ಜೈಲಿನ ಬ್ಯಾರಕ್ ಹಿಂದೆಯಿಂದ ರಾಜೇಶ್ ಕೂಡ ಅತ್ತಿದ್ದಾರೆ. ಒಟ್ಟಿನಲ್ಲಿ ಅರ್ಧ ಗಂಟೆಗೂ …

Read More »