ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMC) ಏಪ್ರಿಲ್ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ . ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಬಾರಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಒಂದೇ ಬಾರಿಗೆ 250 ರೂ. ಹೆಚ್ಚಳವಾಗಿದೆ. ಪೆಟ್ರೋಲ್-ಡೀಸೆಲ್ ಮತ್ತು ಎಲ್ಪಿಜಿ ಗ್ರಾಹಕರ ಬೆಲೆ ಮಾರ್ಚ್ 22 ರಿಂದ ಪ್ರಾರಂಭವಾಯಿತು. ಈ ದಿನದಂದು, ಸಬ್ಸಿಡಿ ರಹಿತ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ನಲ್ಲಿ 50 ರೂ.ಗಳ ಹೆಚ್ಚಳ ಕಂಡುಬಂದಿದೆ. ಏಕೆಂದರೆ ಅಕ್ಟೋಬರ್ 6, 2021 ರಿಂದ …
Read More »ನಾಳೆಯಿಂದ ಬದಲಾಗಲಿದೆ PF ಖಾತೆ ಈ ನಿಯಮ : 6 ಕೋಟಿ ಉದ್ಯೋಗಿಗಳು ಕಟ್ಟಬೇಕು ತೆರಿಗೆ
ನವದೆಹಲಿ : ನೀವು ಎಲ್ಲೋ ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಪಿಎಫ್ ಠೇವಣಿ ಆಗಿದ್ದರೆ, ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ಪಿಎಫ್ಗೆ ಸಂಬಂಧಿಸಿದ ನಿಯಮಗಳಲ್ಲಿ ಸರ್ಕಾರ ಬದಲಾವಣೆ ಮಾಡಿದೆ. ಇಲ್ಲಿಯವರೆಗೆ ಪಿಎಫ್ ಕೊಡುಗೆ ಅಥವಾ ಅದರಿಂದ ಬರುವ ಬಡ್ಡಿಗೆ ಯಾವುದೇ ತೆರಿಗೆ ಇರಲಿಲ್ಲ. ಆದರೆ ಈಗ 2.5 ಲಕ್ಷಕ್ಕಿಂತ ಹೆಚ್ಚಿನ ಕೊಡುಗೆಯ ಮೇಲೆ ಗಳಿಸಿದ ಬಡ್ಡಿಯು ತೆರಿಗೆಯ ವ್ಯಾಪ್ತಿಗೆ ಬರುತ್ತದೆ. ಈ ನಿಯಮವು ಏಪ್ರಿಲ್ 1, 2022 ರಿಂದ ಜಾರಿಗೆ …
Read More »ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ
ಬೆಂಗಳೂರು: ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಪುತ್ರಿ ವಂದಿತಾ ಪುನೀತ್ ರಾಜಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಅಪ್ಪು ಮನೆ ಭೇಟಿ ನೀಡಿ ಸಾಂತ್ವಾನ ಹೇಳಿದ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ (Rahul Gandhi) “ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ (Puneeth Rajkumar) …
Read More »ಹೆಚ್ಡಿ ಕುಮಾರಸ್ವಾಮಿ ರಕ್ತದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ -ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ
ಕಲಬುರಗಿ: ಹಿಂದೂ ಸಂಘಟನೆಗಳ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಹಿಂದೆ ದೇವಗೌಡರು ಹಿಂದೂ ಕುಟುಂಬದಲ್ಲಿ ಹುಟ್ಟಿದ್ದೆ ತಪ್ಪು ಅಂದಿದ್ದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಕುಟುಂಬದಲ್ಲಿ ಹುಟ್ಟೋದಾಗಿ ಹೇಳಿದ್ದರು. ಇಡೀ ಕುಟುಂಬದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ. ಹೀಗೆ …
Read More »ನನಗೆ ವೋಟು ಬೇಕಿಲ್ಲ, ಜನ ಶಾಂತಿ ಮತ್ತು ನೆಮ್ಮದಿಯಿಂದ ಬದುಕುವುದು ಬೇಕು: HDK
ಸರಕಾರಕ್ಕೆ ಮತ್ತು ಬೊಮ್ಮಾಯಿ ಅವರಿಗೆ ಗಂಡಸ್ತನ ಇದ್ದರೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ನಿಲ್ಲಿಸಲಿ, ನಾವು ಮೌನವಾಗಿರುವುದನ್ನು ಅವರು ದೌರ್ಬಲ್ಯವೆಂದು ಪರಿಗಣಿಸಿರುವಂತಿದೆ. ಸಮಾಜಘಾತುಕ ಶಕ್ತಿಗಳು ಕರಪತ್ರಗಳನ್ನು ಹಂಚಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಯಾವ ಸಂವಿಧಾನವನ್ನು ಇವರು ಅನುಸರಿಸುತ್ತಾರೆ ಮತ್ತು ಗೌರವಿಸುತ್ತಾರೆ? ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಡಾ ಬಿ ಅರ್ ಅಂಬೇಡ್ಕರ್ ಅವರು ಜಯಂತಿಯನ್ನು ಯಾಕೆ ಆಚರಿಸುತ್ತಾರೆ? ಎಂದು ಕುಮಾರಸ್ವಾಮಿಯವರು ಕೋಪದಿಂದ ಕುದಿಯುತ್ತಾ ಹೇಳಿದರು. ನನಗೆ ವೋಟು ಮುಖ್ಯವಲ್ಲ, ಜನ …
Read More »ಐಎಂಎ ಬಹುಕೋಟಿ ವಂಚನೆ ಪ್ರಕರಣ; ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಶುರು
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಕಂಪನಿಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಕ್ಷಮ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಚಿನ್ನಾಭರಣ ಹಿಂಪಡೆಯುವ ಮುನ್ನ ಸಾಲ ಪಾವತಿಸತಕ್ಕದ್ದು. ಬಾಕಿ ಹಣ ಪಾವತಿಗೆ ಏಪ್ರಿಲ್ 5ರ ಸಂಜೆ 5ರವರೆಗೂ ಅವಕಾಶ ನೀಡಲಾಗುತ್ತೆ. imaclaims.karnataka.gov.inನಲ್ಲಿ ಬಾಕಿ ಹಣ ತಿಳಿಯತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. NEFT/RTGS ಮೂಲಕ ಸಕ್ಷಮ ಪ್ರಾಧಿಕಾರದ ಖಾತೆಗೆ …
Read More »ದೆಹಲಿ ಸಿಎಂ ಕ್ಷಮೆ ಕೇಳಬೇಕು:ತೇಜಸ್ವಿ ಸೂರ್ಯ
ಬೆಂಗಳೂರು: ‘ದಿ ಕಾಶ್ಮೀರ ಫೈಲ್ಸ್’ ಮತ್ತು ಕಾಶ್ಮೀರಿ ಪಂಡಿತರ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮತ್ತು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಕ್ಷಮೆ ಕೇಳುವವರೆಗೆ ಪ್ರತಿಭಟನೆಗಳು ಮುಂದುವರೆಯುತ್ತವೆ ಎಂದು ತೇಜಸ್ವಿ ಸೂರ್ಯ ಎಚ್ಚರಿಕೆ ನೀಡಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ …
Read More »ತೈಲ ಬೆಲೆ ಏರಿಕೆಯಿಂದಾಗಿ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಗಳಿಸುತ್ತಿದೆ.: ರಾಹುಲ್ ಗಾಂಧಿ
ನವದೆಹಲಿ: ಹಣದುಬ್ಬರ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ದೆಹಲಿಯ ವಿಜಯ್ ಚೌಕ್ನಲ್ಲಿ ಕಾಂಗ್ರೆಸ್ ಸಂಸದರು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿದ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ, ಸತತವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ ನಿಯಂತ್ರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ 10 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಒಂಬತ್ತು ಬಾರಿ ಏರಿಕೆಯಾಗಿದ್ದು, ಇದರಿಂದ ಸಾಮಾನ್ಯ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. …
Read More »ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ 72 ಸಂಸದರಿಗೆ ಬೀಳ್ಕೊಡುಗೆ; ಫೋಟೋಗೆ ಫೋಸ್
ನವದೆಹಲಿ: ರಾಜ್ಯಸಭೆಯ 72 ನಿವೃತ್ತ ಸದಸ್ಯರಿಗೆ ಇಂದು ಬೀಳ್ಕೊಡುಗೆ ನೀಡಲಾಗಿದ್ದು, ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು, ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಪ್ರಧಾನಿ ಮೋದಿ ಹಾಗೂ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಗ್ರೂಪ್ ಫೋಟೋ ತೆಗೆಸಿಕೊಂಡರು. ಮೇಲ್ಮನೆಯ ಕೆಲ ಸದಸ್ಯರು ಈ ತಿಂಗಳು ನಿವೃತ್ತಿಯಾಗುತ್ತಿದ್ದು, ಇನ್ನು ಕೆಲವರು ಸ್ವಲ್ಪ ಸಮಯದ ನಂತರ ನಿವೃತ್ತರಾಗುತ್ತಿದ್ದಾರೆ. ಸಂಸತ್ತಿನ ಸಂಪ್ರದಾಯಕ್ಕೆ ಅನುಗುಣವಾಗಿ ಫೋಟೋ ಸೆಷನ್ ನಡೆಸಲಾಯಿತು. ರಾಜ್ಯಸಭೆಯು ನಿವೃತ್ತಿಯಾಗುವ ಸದಸ್ಯರಿಗೆ ಬೀಳ್ಕೊಡುಗೆ …
Read More »ಮೀಸಲಾತಿ ಕಲ್ಪಿಸದೆ ಚುನಾವಣೆ ನಡೆಸಿದರೆ ಒಬಿಸಿ ಸಮುದಾಯಕ್ಕೆ ಅನ್ಯಾಯ : ಸಿದ್ದರಾಮಯ್ಯ
ಬೆಂಗಳೂರು : ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ. ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನ ಮಂಡಲದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿ ಸಿದ್ದರಾಮಯ್ಯ (Siddaramaiah) ಮಾತನಾಡಿದರು. ಆದೇಶದ …
Read More »