ಮುಂಬಯಿ: ಮಹಾರಾಷ್ಟ್ರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿರುವ ನಡುವೆಯೇ ಪುಣೆಯಲ್ಲಿ ಬಂಡಾಯ ಶಾಸಕ ತಾನಾಜಿ ಸಾವಂತ್ ಕಚೇರಿ ಮೇಲೆ ಶಿವಸೇನಾ ಕಾರ್ಯಕರ್ತರು ದಾಳಿ ನಡೆಸಿ ಪೀಠೋಪಕರಣ ಧ್ವಂಸಗೊಳಿಸಿರುವ ಘಟನೆ ಶನಿವಾರ (ಜೂನ್ 25) ನಡೆದಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿರು ಶಿವಸೇನಾ ಮುಖಂಡರ ಕಚೇರಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ಪುಣೆ ಪೊಲೀಸ್ವರಿಷ್ಠಾಧಿಕಾರಿ ಎಲ್ಲಾ ಪೊಲೀಸ್ ಠಾಣೆಗೆಳಿಗೆ ಸಂದೇಶವನ್ನು ರವಾನಿಸಿದ್ದಾರೆ. ಎಲ್ಲಾ ದ್ರೋಹಿಗಳಿಗೂ ಮತ್ತು ನಮ್ಮ ವರಿಷ್ಠ ಉದ್ಧವ್ ಠಾಕ್ರೆಗೆ ಕಿರುಕುಳ ನೀಡಿದ …
Read More »ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಬೆಳಗಾವಿಯ ಪಾಟೀಲ್ ಮಾಳಾದಲ್ಲಿ ಸರಕಾರದಿಂದ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ನಗರದ ಪಾಟೀಲ್ ಮಾಳಾದಲ್ಲಿ ಮಾರಾಟ ಮಾಡಲು ಬ್ಯಾನ್ ಆದ ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಯುವಕನನ್ನು ಸ್ಥಳೀಯ ಅಕ್ವೇರಿಯಂ ಅಂಗಡಿ ಮಾಲೀಕರು ರೆಡ್ ಹ್ಯಾಂಡ್ಆಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಈತನನ್ನು ತಾಂಗಡಿ ಗಲ್ಲಿಯ ನಿವಾಸಿ ಆಕಾಶ್ …
Read More »ಬೆಳಗಾವಿ ಜನಪ್ರಿಯ ಶಾಸಕ ಅನಿಲ್ ಬೆನಕೆ ಫೌಂಡೇಶನ್ ವತಿಯಿಂದ ಉತ್ತರ ಕ್ಷೇತ್ರ ಗಳಲ್ಲಿ ಫ್ರಿ ಹೆಲ್ತ್ ಕ್ಯಾಂಪ್
ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಬೆಳಗಾವಿ: ಕೆ ಎಲ್ ಇ ಸಂಶೋಧನಾ ಕೇಂದ್ರ, ಜೆ ಎನ್ ಮೇಡಿಕಲ್ ಕಾಲೇಜು ಹಾಗೂ ಅನಿಲ ಬೆನಕೆ ಫೌಂಡೇಶನ್ ಹಾಗೂ ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜನೆ ಮಾಡಲಾಗಿತ್ತು. ಶನಿವಾರ ರುಕ್ಮಿಣಿ ನಗರದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ …
Read More »ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ C.M. ಬೊಮ್ಮಾಯಿ
ಬೆಂಗಳೂರು: ಸುಮಾರು 8000 ಕ್ಕೂ ಹೆಚ್ಚು ಮರಗಳಿಗೆ ತಾಯಿ ಸ್ವರೂಪವಾಗಿರುವ ಸಾಲುಮರದ ತಿಮ್ಮಕ್ಕಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್ …
Read More »ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? -ಆರ್ಜಿವಿ ವಿರುದ್ಧ ಬಿಜೆಪಿ ದೂರು
ಹೈದರಾಬಾದ್: ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ತೆಲಂಗಾಣದಲ್ಲಿ ಬಿಜೆಪಿ ದೂರು ದಾಖಲಿಸಿದೆ. ‘ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಎಲ್ಲಕ್ಕಿಂತ ಮುಖ್ಯವಾಗಿ ಕೌರವರು ಯಾರು’ ಎಂದು ಪ್ರಶ್ನಿಸಿ ಶುಕ್ರವಾರ ವರ್ಮಾ ಟ್ವೀಟ್ ಮಾಡಿದ್ದರು. ಈ ಟ್ವೀಟ್ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ, ರಾಮ್ ಗೋಪಾಲ್ ವರ್ಮಾ ವಿರುದ್ಧ ಎಸ್ಸಿ -ಎಸ್ಟಿ ಕಾನೂನಿನ ಅಡಿಯಲ್ಲಿ …
Read More »ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು
ಜೂನ್ 25 ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಗೊಂಡು ಜೂನ್ 25 ಕ್ಕೆ ಭರ್ತಿ 7 ವರ್ಷಗಳು ತುಂಬುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮತ್ತು ವಸತಿ ಮಂತ್ರಾಲಯ ಇವರ ನಿರ್ದೇಶನದ ಮೇರೆಗೆ ಈ 7ನೇ ವರ್ಷದ ಸಂಭ್ರಮಾಚರಣೆಯನ್ನು ಸ್ಮಾರ್ಟ್ ಸಿಟಿ ಬೆಳಗಾವಿ ಆಡಳಿತ ಮಂಡಳಿ ವಿಭಿನ್ನ ಆಚರಣೆಗೆ ಮುಂದಾಗಿದೆ. ವಿವಿಧ ಕಾರ್ಯಕ್ರಮಗಳು: ಸ್ಮಾರ್ಟಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಇಂಟಿಗ್ರೇಟೆಡ್ ಕಮಾಂಡ್ & ಕಂಟ್ರೋಲ್ …
Read More »ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕು ಎಂದು ಜೀರ್ಲಿ ವಕೀಲರು ಹೇಕಿದ್ದೆಕ್ಕೆ ಗೊತ್ತಾ?
ಜೂನ್ 25 1975ರಲ್ಲಿ ಇಂಧಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರಕಾರ ದೇಶದಲ್ಲಿ ಹೇರಿದ್ದ ತುರ್ತು ಪರೀಸ್ಥಿತಿಯ ಕರಾಳ ಸತ್ಯವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ವತಿಯಿಂದ ವಿಶೇಷ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ಎಂಬಿ ಜಿರಲಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಎಂ.ಬಿ ಜಿರಲಿ ರವರು, 1975ರಲ್ಲಿ ದೇಶದಲ್ಲಿ ಹೇರಲಾಗಿದ್ದ ತುರ್ತು ಪರೀಸ್ಥಿತಿಯನ್ನು ಕುರಿತಂತೆ ಬೇಸರ ವ್ಯಕ್ತಪಡಿಸಿದರು. ಜೂನ್ 25, 1975ರಲ್ಲಿ …
Read More »ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ನಿಂದ ದೂರವಿರಬೇಕು: ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ನಿಂದ ದೂರವಿರಬೇಕು
ಗುರಿ ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ, ವಿದ್ಯಾರ್ಥಿಗಳು ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ನಿಂದ ದೂರವಿರಬೇಕು. ಪಾಲಕರು ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜೊತೆಗೆ ಸಂಸ್ಕಾರ ನೀಡಲು ಮುಂದಾಗಬೇಕು ಎಂದು ಮಾಜಿ ವಿಧಾನಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ತಿಳಿಸಿದರು. ಚಿಕ್ಕೋಡಿಯ ಕೆಎಲ್ಇ ಇಂಜನಿಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ವಿಜ್ಞಾನ ವಿಭಾಗದ ವಿಧ್ಯಾರ್ಥಿಗಳ ಸ್ವಾಗತ ಸಮಾರಂಭಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು ಇಡೀ ದೇಶಕ್ಕೆ ಸಿಇಟಿ ಪರಿಚಯಿಸಿದ ಹೆಮ್ಮೆ ನಮ್ಮ ರಾಜ್ಯಕ್ಕೆ ಸಲ್ಲುತ್ತೆ.ವಿಧ್ಯಾರ್ಥಿಗಳು ನಿರಂತರವಾಗಿ …
Read More »ಬಾಳ ಠಾಕ್ರೆ ತರ ಅವ್ರ ಮಗ ಇಲ್ಲ, ನನಗೆ ಗೊಟ್ಟಿದಷ್ಟು ಮಹಾರಾಷ್ಟ್ರ ಬಗ್ಗೆ ಯಾರಿಗೂ ಗೊತ್ತಿಲ್ಲ: ಸಂಜಯ್ ಪಾಟೀಲ್
ಉದ್ಧವ್ ಠಾಕ್ರೆ ಭಾವನಾತ್ಮ ವ್ಯಕ್ತಿ. ಅವರಿಗೆ ರಾಜಕೀಯ ಗೊತ್ತಿಲ್ಲ. ಹೀಗಾಗಿ ಇದನ್ನು ಶರದ್ ಪವಾರ್ ಸರಿಯಾಗಿ ಉಪಯೋಗ ತಿಳಿದುಕೊಳ್ಳುತ್ತಿದ್ದಾರೆ. 50 ಶಾಸಕರು ಹೋದವರಲ್ಲಿ 10 ಜನ ಪಕ್ಷೇತರರು ಹೋಗಿದ್ದಾರೆ. ಅದರಲ್ಲಿ ಶರದ್ ಪವಾರ್ ಕಟ್ಟಾ ಬೆಂಬಲಿಗರಿದ್ದಾರೆ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ತಮ್ಮ ಸ್ವಾರ್ಥಕ್ಕಾಗಿ, ಅಧಿಕಾರ ಬರುತ್ತಿದೆ, ಮುಖ್ಯಮಂತ್ರಿ ಆಗಬೇಕು …
Read More »ಗ್ರೇಡ್ 1 ಮತ್ತು ಗ್ರೇಡ್ 2 ತಹಸಿಲ್ದಾರ ವರ್ಗಾವಣೆಗೊಳಿಸಿ ಸರಕಾರ ಆದೇಶ
, ಬೆಂಗಳೂರು – ಬೆಳಗಾವಿ ಜಿಲ್ಲೆಯ ಕೆಲವರು ಸೇರಿದಂತೆ ಒಟ್ಟೂ 39 ತಹಸಿಲ್ದಾರರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಇವರಲ್ಲಿ ಮೂವರನ್ನು ಸಾರ್ವಜನಿಕರ ದೂರಿನ ಮೇರೆಗೆ ಸೇವೆಯಿಂದ ಹಿಂದಕ್ಕೆ ಪಡೆಯಲಾಗಿದೆ. ಗ್ರೇಡ್ 1 ಮತ್ತು ಗ್ರೇಡ್ 2 ತಹಸಿಲ್ದಾರರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆಗೊಳಿಸಿ ಶುಕ್ರವಾರ ಸರಕಾರ ಆದೇಶ ಹೊರಡಿಸಿದೆ. ರಾಮದುರ್ಗ ತಹಸಿಲ್ದಾರ ರುಕ್ಮಿಣಿ ದಂಡೇಕರ್, ಕಲಬುರಗಿ ಜಿಲ್ಲೆ ಕಾಳಗಿ ತಹಸಿಲ್ದಾರ ರಾಜಕುಮಾರ ಜಾಧವ ಹಾಗೂ ರಾಯಚೂರು …
Read More »
Laxmi News 24×7