ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿ ಸಂದರ್ಭದಲ್ಲಿ ಆರು ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿರುವುದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ” ಕಾಮನ್ ಮ್ಯಾನ್ ಸಿಎಂ” ಖ್ಯಾತಿಗೆ ಈಗ ಕಳಂಕ ತಂದಿದೆ. ಸಿಎಂ ಬೊಮ್ಮಾಯಿ ದಿಲ್ಲಿಯಲ್ಲಿ ಇರುವಾಗಲೇ ಈ ಕಳಪೆ ಕಾಮಗಾರಿ ಬಗ್ಗೆ ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ ಕೇಳಿದೆ. ತಮ್ಮ ಬೆಂಗಳೂರು ಭೇಟಿ ಸಂದರ್ಭದಲ್ಲಿ ಬೊಮ್ಮಾಯಿ ಅವರನ್ನು ” ಜನಪ್ರಿಯ …
Read More »ಕಳ್ಳರನ್ನು ಹಿಡಿದ ಗ್ರಾಮಸ್ಥರಿಗೆ ಉದ್ಧಟತನ ಹೇಳಿಕೆ; ಬಿಜಿ ಇದ್ದೀವಿ ಎಂದು ಬೆಲೆ ತೆತ್ತ ಕಾನ್ಸ್ಟೇಬಲ್
ವಿಜಯಪುರ/ಬೆಂ.ಗ್ರಾಮಾಂತರ: ಸಾರ್, ಕೊಳವೆಬಾವಿಗಳಲ್ಲಿ ಕೇಬಲ್ ಕದಿಯುತ್ತಿದ್ದ ಕಳ್ಳರನ್ನು ಹಿಡಿದಿದ್ದೀವಿ ಬೇಗ ಬನ್ನಿ ಎಂದು ಕರೆ ಮಾಡಿದವರಿಗೆ ನಾವು ಬಿಜಿ ಇದ್ದೀವ್ರೀ..ನೀವೆ ಅವರನ್ನು ಠಾಣೆಗೆ ಕರೆದುಕೊಂಡು ಬನ್ನಿ ಎಂದು ಪೊಲೀಸರು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಆಡಿಯೋ ಪೊಲೀಸರ ವೈಖರಿಯನ್ನು ಅಣುಕ ಮಾಡಿದೆ. ಕಳ್ಳರನ್ನು ಹಿಡಿದವರೇ ಠಾಣೆಗೆ ಕರೆತನ್ನಿ ಎಂದ ಪೊಲೀಸಪ್ಪ ಅಮಾನತು ಶಿಕ್ಷೆಗೂ ಗುರಿಯಾಗಿದ್ದಾರೆ. ಏನಿದು ಪ್ರಕರಣ?: ಆವತಿ ಗ್ರಾಪಂ ವ್ಯಾಪ್ತಿಯ ಎಂಬ್ರಹಳ್ಳಿ ಗ್ರಾಮದ ಸುತ್ತಮುತ್ತಲಿನ ತೋಟಗಳಲ್ಲಿ …
Read More »ಶಿಂಧೆ ಬಣದಿಂದ ಶಾಸಕ ದೇಶ್ಮುಖ್ ಅಪಹರಣಕ್ಕೆ ಟ್ವಿಸ್ಟ್: ಫೋಟೋ ಬಿಡುಗಡೆ ಮಾಡಿದ ರೆಬೆಲ್ ಶಾಸಕರು!
ಮುಂಬೈ: ಮಹಾರಾಷ್ಟ್ರದ ರಾಜಕೀಯದ ಕುತೂಹಲ ಇನ್ನೂ ತಣ್ಣಗಾಗಿಲ್ಲ. ಯಾವಾಗ ಸರ್ಕಾರ ಪತನವಾಗುವುದೋ, ಯಾವಾಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ಕೊಡುವರೋ ಎಂದು ರೆಬೆಲ್ ಶಾಸಕರು ಕಾಯುತ್ತಿದ್ದಾರೆ. ಅದೇ ವೇಳೆ ಕುತೂಹಲದ ಬೆಳವಣಿಗೆಯೊಂದರಲ್ಲಿ ಬುಧವಾರ (ಜೂನ್ 22) ಮಹಾರಾಷ್ಟ್ರ ಸರ್ಕಾರದ ಪತನಕ್ಕೆ ಕಾರಣವಾಗಿರುವ, ಶಿವಸೇನೆಯ ಪ್ರಬಲ ನಾಯಕ ಏಕನಾಥ ಶಿಂಧೆ ಗುಂಪಿನಿಂದ ಶಾಸಕ ನಿತಿನ್ ದೇಶ್ಮುಖ್ ಹಾಗೂ ಶಾಸಕ ಕೈಲಾಸ್ ಪಾಟೀಲ್ ತಪ್ಪಿಸಿಕೊಂಡು ಬಂದಿದ್ದರು. ಸೀದಾ ಉದ್ಧವ್ ಠಾಕ್ರೆ ಬಳಿ ಬಂದಿದ್ದ ಇವರು, …
Read More »ಶಿವಸೇನ- ಶಿಂಧೆ ಸೇರಿ 12 ಶಾಸಕರ ಅನರ್ಹಕ್ಕೆ ಕೋರಿಕೆ
ಮುಂಬೈ: ಮಹಾರಾಷ್ಟ್ರ ಉದ್ಧವ್ ಠಾಕ್ರೆ ಸರ್ಕಾರಕ್ಕೆ ಎಳ್ಳುನೀರು ಬಿಡುವ ಕಾಲ ಸನ್ನಿಹಿತವಾಗ್ತಿದೆ. ಏಕನಾಥ್ ಶಿಂಧೆಯ ಬಂಡಾಯದ ಬಲೆಗೆ ಮಹಾ ವಿಕಾಸ್ ಅಘಾಡಿ ಪತರುಗುಟ್ಟಿದೆ. ಈ ಮಧ್ಯೆ ರೆಬೆಲ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಶಿವಸೇನಾ ಸಜ್ಜಾಗಿದೆ. ಸರ್ಕಾರವನ್ನ ಮುಳುಗಿಸಿ ಗುವಾಹಟಿಯಲ್ಲಿರೋ ಶಾಸಕರ ವಿರುದ್ಧ ಅನರ್ಹತೆಯ ಅಸ್ತ್ರ ಪ್ರಯೋಗಕ್ಕೆ ಸಿದ್ಧತೆ ನಡೆಸ್ತಿದೆ. ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಬಾಂಬ್ ಫಿಕ್ಸ್ ಮಾಡಿ ಗುವಾಹಟಿ ಹಾರಿ ಏಕನಾಥ್ ಶಿಂಧೆ ಬಣ ಕೇಕೆ ಹಾಕ್ತಿದೆ. …
Read More »ಮುದ್ದಾದ 3 ಮಕ್ಕಳನ್ನು ಬಾವಿಗೆ ತಳ್ಳಿ ಪತ್ನಿಯೊಂದಿಗೆ ಆತ್ಮಹತ್ಯೆ ಯತ್ನಿಸಿದ ತಂದೆ- ಮಕ್ಕಳು ಸಾವು
ಮಂಗಳೂರು: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತಿದೆ. ಈ ಮಾತು ಮಂಗಳೂರಿನಲ್ಲಿ ನಡೆದಿರೋ ಮನಕಲಕುವ ಘಟನೆಗೆ ಹೇಳಿ ಮಾಡಿಸಿದಂತಿದೆ. ಗಂಡ-ಹೆಂಡತಿಯ ಮಧ್ಯೆ ನಡೆದ ಜಗಳದಿಂದ ಮುದ್ದಾದ ಮಕ್ಕಳು ಪ್ರಾಣಬಿಟ್ಟಿವೆ. ಹೆತ್ತಪ್ಪನೇ ತನ್ನ ಕೈಯ್ಯಾರೆ ಮಕ್ಕಳನ್ನ ಸಾವಿನ ಕೂಪಕ್ಕೆ ತಳ್ಳಿದ್ದಾನೆ. ಕೌಟುಂಬಿಕ ಸಮಸ್ಯೆಗೆ ಅಮಾಯಕ ಮಕ್ಕಳು ಬಲಿ ಮೂವರು ಮಕ್ಕಳನ್ನ ಬಾವಿಗೆ ತಳ್ಳಿ ಕೊಂದ ತಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದು ಹೋಗಿದೆ. ಹೆತ್ತ ತಂದೆಯೇ …
Read More »ಗುಜರಿ ಬಸ್ ಖರೀದಿಗೆ ಮುಂದಾದ NWKRTC: ಉತ್ತರ ಕರ್ನಾಟಕ ಜನತೆಯಿಂದ ಆಕ್ರೋಶ
ಹುಬ್ಬಳ್ಳಿ: ಈಗಾಗಲೇ ಹುಬ್ಬಳ್ಳಿ ನಗರ ವಾಯುಮಾಲಿನ್ಯದಲ್ಲಿ ಅಗ್ರಸ್ಥಾನಕ್ಕೇರಿದೆ. ಹೀಗಿದ್ದರೂ ಸಾರಿಗೆ ಸಂಸ್ಥೆ ಮತ್ತಷ್ಟು ಅವೈಜ್ಞಾನಿಕ ನಿರ್ಧಾರದ ಮೂಲಕ ಜನರ ಜೀವನದ ಜೊತೆಗೆ ಆಟವಾಡಲು ನಿರ್ಧರಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಬಿಎಂಟಿಸಿಯ ಗುಜರಿ ಬಸ್ ಖರೀದಿಗೆ NWKRTC ಮುಂದಾಗಿದೆ. ಬೆಂಗಳೂರಲ್ಲಿ ಓಡಿಸಿ ಬಿಟ್ಟಿರುವ 100 ಬಸ್ ಖರೀದಿಗೆ ಸಂಸ್ಥೆ ನಿರ್ಧರಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂರಾರು ಬಸ್ಗಳನ್ನು ಗುಜರಿಗೆ ಹಾಕಲು ತೀರ್ಮಾನಿಸಿದ್ದು, ಬಹುತೇಕ ಬಸ್ಗಳು ಲಕ್ಷಗಟ್ಟಲೆ ಕಿ.ಮೀ ಓಡಾಡಿವೆ ಎಂದು ತಿಳಿದುಬಂದಿದೆ. …
Read More »ಯುವತಿಗೆ ಚುಡಾಯಿಸಿದ ಯುವಕನಿಗೆ ಸಹೋದರರಿಂದ ಚಾಕು ಇರಿತ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿಯ ಧಾರವಾಡ ಕಾಲೋನಿಯಲ್ಲಿ ನಡೆದಿದೆ. ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಕೋಪಗೊಂಡ ಆಕೆಯ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವವರು ಚಾಕು ಇರಿದಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಗಾಯವಾಗಿರುವ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ …
Read More »ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ: ಸತೀಶ ಜಾರಕಿಹೊಳಿ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಪ್ರತಿಕ್ರಿಯೆ: ಇದೇ ವೇಳೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಗ್ಗೆ ಸಚಿವ ಉಮೇಶ್ ಕತ್ತಿ ಪುನರುಚ್ಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೂರು ಕೋಟಿ ಜನಸಂಖ್ಯೆ ಇದ್ದಲ್ಲಿ ಎರಡು ರಾಜ್ಯ ಮಾಡಲು ಮಸೂದೆ ತರಲು ಬಿಜೆಪಿ ಪ್ಲ್ಯಾನ್ ಇದೆ. ಅದರ ಚಿಂತನೆ ಕೂಡ ನಡೀತಿದೆ. ಒಂದು ವೇಳೆ ಆ ಕಾನೂನು ಜಾರಿಗೆ ಬಂದರೆ ಆಟೋಮೇಟಿಕ್ ಆಗಿ ಎರಡು ರಾಜ್ಯಗಳಾಗುತ್ತೇವೆ. ಹಿಂದೆ ಪ್ರಧಾನಿ ಮೋದಿ ಈ …
Read More »ವ್ಯಕ್ತಿಯೊಬ್ಬರ ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರ ತೆಗೆದಿದ್ದಾರೆ.
ಬೆಳಗಾವಿ: ಗಂಟಲಿನಲ್ಲಿ ಸಿಲುಕಿದ್ದ ಕೃಷ್ಣನ ಮೂರ್ತಿಯನ್ನು ಶಸ್ತ್ರಚಿಕಿತ್ಸೆ ಮೂಲಕ ಬೆಳಗಾವಿ ಕೆಎಲ್ಇಎಸ್ ವೈದ್ಯರು ಹೊರತೆಗೆದಿದ್ದಾರೆ. ಬೆಳಗಾವಿಯ ಸ್ಥಳೀಯ ನಿವಾಸಿಯಾಗಿರುವ 45 ವರ್ಷದ ವ್ಯಕ್ತಿ ನಿತ್ಯ ಪೂಜೆ ಮಾಡುತ್ತಿದ್ದರು. ಪೂಜೆ ಬಳಿಕ ತೀರ್ಥ ಸೇವಿಸುವಾಗ ಗಮನಿಸದೇ ಲೋಹದ ಕೃಷ್ಣನ ಮೂರ್ತಿಯನ್ನು ನುಂಗಿದ್ದರು. ಇದರಿಂದ ಅವರಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳೀಯ ವೈದ್ಯರನ್ನು ಸಂಪರ್ಕಿಸಿದ್ದರು. ಆಗ ವೈದ್ಯರು ಎಕ್ಸರೇ ಮಾಡಿಸಲು ಸೂಚಿಸಿದ್ದಾರೆ. ಎಕ್ಸರೇ ರಿಪೋರ್ಟ್ನಲ್ಲಿ ಕೃಷ್ಣನ ವಿಗ್ರಹ ಗಂಟಲಿನಲ್ಲೇ ಇರುವುದು …
Read More »ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್ ಕುಮಟಳ್ಳಿ
ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್ ಕುಮಟಳ್ಳಿ …
Read More »
Laxmi News 24×7