Breaking News

ಠಾಣೆಯಲ್ಲಿದ್ದ 15 ಲಕ್ಷ ಹಣದೊಂದಿಗೆ ಸರ್ಕಲ್​ ಇನ್ಸ್​ಪೆಕ್ಟರ್​ ಪರಾರಿ: ಬಯಲಾಯ್ತು ಸಿಐ ಕರಾಳ ಮುಖ

ತಿರುಪತಿ: ಕರ್ನೂಲ್​ ತಾಲೂಕು ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಲ್​ ಇನ್ಸ್​ಪೆಕ್ಟರ್​ ಒಬ್ಬರು ಠಾಣೆಯಲ್ಲಿದ್ದ 15 ಲಕ್ಷ ರೂಪಾಯಿ ಹಣದ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದ್ದು, ಕರ್ನೂಲ್​ ಜಿಲ್ಲಾ ಪೊಲೀಸ್​ ವಿಭಾಗ ತಲೆಮರೆಸಿಕೊಂಡಿರುವ ಪೊಲೀಸ್​ ಇನ್ಸ್​ಪೆಕ್ಟರ್​ ಪತ್ತೆಗೆ ಶುಕ್ರವಾರ ಬಲೆ ಬೀಸಿದ್ದಾರೆ.   ಮೂಲಗಳ ಪ್ರಕಾರ, ಸರ್ಕಲ್​ ಇನ್ಸ್​ಪೆಕ್ಟರ್​ ಹೆಸರು ಕಂಬಗಿರಿ ರಾಮುಡು ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ನಗರದ ಹೊರವಲಯದ ಪಂಚಲಿಂಗಲ ಚೆಕ್​ಪೋಸ್ಟ್​ ಬಳಿ ತಮಿಳುನಾಡು ಮೂಲದ ಸತೀಶ್​ …

Read More »

ಅಗತ್ಯ ವಸ್ತುಗಳ ಬೆನ್ನಲ್ಲೇ ಅಗತ್ಯ ಔಷಧ ಬೆಲೆ ಶೇ. 10.7 ರಷ್ಟು ಏರಿಕೆ

ನವದೆಹಲಿ: ಪ್ಯಾರೆಸಿಟಮಾಲ್, ಅಜಿಥ್ರೊಮೈಸಿನ್ ಇತರೆ ಅಗತ್ಯ ಔಷಧಗಳ ಬೆಲೆಗಳು ಏಪ್ರಿಲ್‌ನಿಂದ 10.7% ರಷ್ಟು ಏರಿಕೆಯಾಗಲಿವೆ. ಭಾರತದ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶುಕ್ರವಾರ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು ಬೆಲೆ ಸೂಚ್ಯಂಕದಲ್ಲಿ(ಡಬ್ಲ್ಯುಪಿಐ) 10.7% ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ ಗ್ರಾಹಕರು ಕೆಲವು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಜ್ವರ, ಸೋಂಕುಗಳು, ಚರ್ಮ ರೋಗಗಳು, ಅಧಿಕ ರಕ್ತದೊತ್ತಡ, ರಕ್ತಹೀನತೆ ಮತ್ತು ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ NLEM ನಲ್ಲಿ …

Read More »

ಅಂತಿಮಸಂಸ್ಕಾರ ಮಾಡಿದ್ದ ಶವ ಹೊರತೆಗೆಸಿದ ಪೊಲೀಸರು; ಕಾರಣ..?

ಬೆಂಗಳೂರು: ಅಂತಿಮಸಂಸ್ಕಾರ ಮಾಡಲಾಗಿದ್ದರೂ ಪೊಲೀಸರು ಶವವೊಂದನ್ನು ಹೊರಗೆ ತೆಗೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಕಡೂರು ಮೂಲದ ಮಂಜಪ್ಪ (45) ಎಂಬ ವ್ಯಕ್ತಿಯ ಶವವನ್ನು ಫೋರೆನ್ಸಿಕ್ ತಜ್ಞ ದಿನೇಶ್ ಅವರ ಸಮ್ಮುಖದಲ್ಲಿ ಹೊರಗೆ ತೆಗೆಸಿರುತ್ತಾರೆ. ಮಾ. 17ರಂದು ಮಂಜಪ್ಪ ಅವರದ್ದು ಸಹಜ ಸಾವು ಎಂದು ಹೇಳಿ ಜಿಗಣಿಯ ರುದ್ರಭೂಮಿಯಲ್ಲಿ ಶವಸಂಸ್ಕಾರ ನಡೆಸಲಾಗಿತ್ತು. ಆದರೆ ಅದಾಗಿ ವಾರದ ಬಳಿಕ ಅವರ ಸಾವಿನ …

Read More »

ಬೆಂಗಳೂರಿನಲ್ಲಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿ ಪತ್ನಿಯನ್ನೇ ಕೊಂದ ಪತಿ!

ಬೆಂಗಳೂರು: ನಗರದ ಸುಂಕದಕಟ್ಟೆಯಲ್ಲಿ ಪತಿಯಿಂದ ಪತ್ನಿ ಕೊಲೆ (Murder) ನಡೆದಿದೆ. ಹಣಕಾಸು ವಿಚಾರಕ್ಕೆ ಹಲವಾರು ಬಾರಿ ಗಲಾಟೆ ಮಾಡಿಕೊಂಡಿದ್ದರು. ವರದಕ್ಷಿಣೆ (Dowry) ಹಣ ತರುವಂತೆ ಗಂಡ ಪೀಡಿಸುತ್ತಿದ್ದನಂತೆ. ಹೀಗಾಗಿ ಸೌಮ್ಯ ತವರುಮನೆಯಿಂದ ಎರಡು ಬಾರಿ ಹಣ ತಂದು ಕೊಟ್ಟಿದ್ದಳಂತೆ. ಡ್ರೈವಿಂಗ್ ಕೆಲಸ ಮಾಡುತ್ತಿರುವ ಪತಿ ಯೋಗೀಶ್ ಇನ್ನೂ ಹಣ ಬೇಕು ಅಂತ ಮೂರು ದಿನಗಳ ಹಿಂದೆ ಹೆಂಡತಿ ಜೊತೆ ಗಲಾಟೆ ಮಾಡಿದ್ದಾನೆ. ಎರಡು ಲಕ್ಷ ಹಣ ತೆಗೆದುಕೊಂಡು ಬಾ ಎಂದು …

Read More »

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಸಮಿತಿ ರಚನೆ: ಬೊಮ್ಮಾಯಿ

ಬೆಂಗಳೂರು: ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್‍ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ …

Read More »

ಬಸ್ ತಡೆದು ಎಮ್ಮೆಗಳ ಪ್ರತಿಭಟನೆ: ಬಸ್ ಚಾಲಕನನ್ನು ಠಾಣೆಗೆ ಎಳೆದೊಯ್ದ ಪೊಲೀಸರು..

ಹುಬ್ಬಳ್ಳಿ.ಮನುಷ್ಯ ತನಗೆ ಏನಾದರೂ ಆದರೆ ಅದನ್ನು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದನ್ನು ಎಲ್ಲರೂ ಗಮನಿಸಿದ್ದೇವೆ‌. ಆದರೆ ಪ್ರಾಣಿಗೆ ಮನುಷ್ಯನಿಗೆ ನೋವಾದಾಗ ಅದು ಪ್ರತಿಭಟನೆ ಮಾಡಿದನ್ನು ನಾವು ಕಾಣಸಿಗುವುದು ಅಪರೂಪ. ಅದರಂತೆ ಹುಬ್ಬಳ್ಳಿಯಲ್ಲಿ ಇಂತಹ ಅಪರೂಪದ ದೃಶ್ಯ ಕಂಡುಬಂದಿತು. ಹೌದು. ಬಿಆರ್ ಟಿಎಸ್ ಬಸ್ ಪ್ರಾರಂಭ ಆಗಿನಿಂದ ಒಂದಲ್ಲಾ ಸಮಸ್ಯೆ ಉದ್ಭವಿಸುತ್ತಿದೆ ಅದರಂತೆ ಇಂದು ಕೂಡ ಚಾಲನ ಅಜಾಗರೂಕತೆಯಿಂದ ಬಿ.ಆರ್.ಟಿಎಸ್ ಬಸ್ ರಸ್ತೆಯಲ್ಲಿ ಹೋಗುತ್ತಿರುವ ಎಮ್ಮೆಗೆ ಗುದ್ದಿದ ಪರಿಣಾಮ ಎಮ್ಮೆಯ ಕೊಂಬು …

Read More »

ತಹಸೀಲ್ದಾರ್​ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್​ಪಿ!

ಮುಂಡಗೋಡ: ಇಲ್ಲಿನ ತಹಸೀಲ್ದಾರ್ ಶ್ರೀಧರ ಮುಂದಲಮನೆ ಅವರ ಬಂಧನಕ್ಕೆ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್.ಪಿ. ರಶ್ಮಿ ಅವರು ಮುಂಡಗೋಡಕ್ಕೆ ಆಗಮಿಸಿದ್ದಾರೆ. 2014ನೇ ಬ್ಯಾಚ್​ನಲ್ಲಿ ಕೆಎಎಸ್​ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಸನಿಹದ ಕುಕನೂರು ಗ್ರಾಮದ ಶ್ರೀಧರ ಮುಂದಲಮನೆ ಸದ್ಯ ಮುಂಡಗೋಡ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ ಪಡೆದಿದ್ದಾರೆ ಎಂಬ ದೂರು ದಾಖಲಾಗಿದ್ದು, ತಹಸೀಲ್ದಾರ್​ ಬಂಧನಕ್ಕೆ ರಶ್ಮಿ ಸೇರಿ ನಾಲ್ವರು ಶುಕ್ರವಾರ …

Read More »

ವಿವಾದಾತ್ಮಕ ಹೇಳಿಕೆ ಕೊಟ್ಟ ಸಿದ್ದು ವಿರುದ್ಧ ಭುಗಿಲೆದ್ದ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್​ಗೆ ಡಿಕೆಶಿ ಕಸರತ್ತು

ಬೆಂಗಳೂರು: ಇಂದು(ಶುಕ್ರವಾರ) ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಒಂದೇ ಒಂದು ಹೇಳಿಕೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್​ ಪಕ್ಷಕ್ಕೂ ಹಿರಿಸುಮುರಿಸು ತಂದೊಡ್ಡಿದ್ದು, ಡ್ಯಾಮೇಜ್ ಕಂಟ್ರೋಲ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಸರತ್ತು ನಡೆಸುತ್ತಿದ್ದಾರೆ. ​ಸರ್ಕಸ್ ಮಾಡುತ್ತಿದ್ದಾರೆ. ಹಿಜಾಬ್ ಕೆಂಡ ಕೆದಕಿ ಕಾಂಟ್ರೋವರ್ಸಿ ಕ್ರಿಯೆಟ್ ಮಾಡಿದ ಸಿದ್ದರಾಮಯ್ಯ, ಸ್ವಾಮೀಜಿ ವಿಚಾರ ಎಳೆದು ತಂದು ಕೈ ಸುಟ್ಟು ಕೊಂಡಿದ್ದಾರೆ. ಹಿಂದುತ್ವ ವಿಚಾರದಲ್ಲಿ ಸಾಫ್ಟ್ ಆಗಿ ರಿಯಾಕ್ಟ್ ಮಾಡಿ ಎಂದು ಕಾಂಗ್ರೆಸ್​ ಶಾಸಕರು ಹೇಳಿದ್ದರೂ …

Read More »

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ : ದೇಶದಲ್ಲಿ ಕಳೆದ 5 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 4 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 3.6 . ರೂ ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 98.61 ಮತ್ತು 89.87 ರೂ.ಏರಿಕೆಯಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.86 ರೂ. ಮತ್ತು ಡೀಸೆಲ್ ಬೆಲೆ 88.18 ರೂ.ಇದೆ. ಮುಂಬೈನಲ್ಲಿ …

Read More »

ಯಾವುದೇ ಪಕ್ಷದ ಹಂಗಿಲ್ಲದೆ ನಮಗೆ ಒಂದು ಬಾರಿ ಅಧಿಕಾರ ಕೊಟ್ಟು ನೋಡಿ:H.D.K.

ಹಾವೇರಿ: ಯಾವುದೇ ಒಬ್ಬ ವ್ಯಕ್ತಿಗೆ ಮನುಷ್ಯತ್ವ, ತಾಯಿ ಹೃದಯವಿಲ್ಲದಿದ್ರೆ ಹುಟ್ಟಿಯೂ ಉಪಯೋಗವಿಲ್ಲ. ನಾನು ಜೀವನದಲ್ಲಿ ಎಂದೂ ಜಾತಿಯ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ ಎಂದು ರಟ್ಟಿಹಳ್ಳಿಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ಹೇಳಿದರು. ಒಂದು ಬಾರಿ ಅಧಿಕಾರ ಕೊಟ್ಟು ನೋಡಿ’: ರಾಜ್ಯದಲ್ಲಿ ಕೇವಲ ಮತಕ್ಕೋಸ್ಕರ ಹಲವು ಸಮಸ್ಯೆಗಳನ್ನು ಹುಟ್ಟು ಹಾಕಲಾಗ್ತಿದೆ. ಸಾಲಮನ್ನಾ ಮಾಡೋದು ಹೇಗೆ ಅನ್ನೋದನ್ನು ತೋರಿಸುವ ಉದ್ದೇಶದಿಂದ ನಾನು ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಈ ವರ್ಷದ …

Read More »