ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರಿ ಪತನಗೊಳ್ಳುವುದು ಅಧಿಕೃತವಾಗುತ್ತಿದ್ದಂತೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ಕೇಳುವ ಸಾಧ್ಯತೆಯಿದೆ. ಇಂದು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ತಮ್ಮ ಸರ್ಕಾರಕ್ಕೆ ಬೆಂಬಲ ನೀಡುವ ಶಾಸಕರ ಪಟ್ಟಿಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ ಬುಧವಾರ ಬಿಜೆಪಿ ನಾಯಕ, ಕೇಂದ್ರ ಸಚಿವ ರಾವ್ಸಹೇಬ್ ಪಾಟೀಲ್ ಶಿವಸೇನೆ ಆಂತರಿಕ ಬಿಕ್ಕಟ್ಟಿನಿಂದ ಆಜಕೀಯ ಅಸ್ಥಿರತೆ ಸೃಷ್ಟಿಯಾಗಿದೆ. ಬಿಜೆಪಿ ಸರ್ಕಾರ …
Read More »ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತನ್ನ 13 ವರ್ಷದ ಮಗಳನ್ನು ಕೂಡ ಕೊಲ್ಲಲು ಯತ್ನ
ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತನ್ನ 13 ವರ್ಷದ ಮಗಳನ್ನು ಕೂಡ ಕೊಲ್ಲಲು ಯತ್ನಿಸಿ ಯಶವಂತಪುರ ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಿತ್ರ ಘಟನೆಯೊಂದು ನಡೆದಿದೆ. ಹೌದು. ಇಂಥದ್ದೊಂದು ಘಟನೆಗೆ ಕಾರಣವಾಗಿರೋದು ಬೆಂಗಳೂರಿನ ಯಶವಂತಪುರದ ಮತ್ತಿಕೆರೆ. ತಾನೇಂದ್ರ ಎಂಬಾತ ತನ್ನ ಪತ್ನಿ ಅನುಸೂಯಳನ್ನು ಕೊಲೆ ಮಾಡಿ ನಂತರ ತನ್ನ 13 ವರ್ಷದ ಮಗಳನ್ನು ಕೊಲೆಗೆ ಯತ್ನಿಸಿ ಪೊಲೀಸರಿಗೆ ಎರಡು ಕೊಲೆ ಮಾಡಿರುವುದಾಗಿ ಕಾಲ್ ಮಾಡಿದ್ದ. ಟೈಲರಿಂಗ್ …
Read More »ಸಾಕು ನಾಯಿಗಾಗಿ 5 ಸಾವಿರಜನಕ್ಕೆ , ಚಿಕನ್,ಹಾಗೂ ವೆಜ್ ಊಟ, ಕಾರಣ ಕೇಳಿದರೆ ಬೆಚ್ಚಿ ಬೀಳೋದು ಗ್ಯಾರಂಟಿ
ತಮ್ಮ ವಿರುದ್ದ ಅವಹೇಳನಾವಾಗಿ ಮಾತನಾಡಿದವರಿಗೆ ಪ್ರತ್ಯುತ್ತರ ನೀಡಲು ಸುಮಾರು 5 ಸಾವಿರ ಜನಕ್ಕೆ 3 ಕ್ವಿಂಟಾಲ್ ಚಿಕನ್,1 ಕ್ವಿಂಟಾಲ ತತ್ತಿ, ಹಾಗೂ ಸಸ್ಯಹಾರಿಗೆ 50 ಕಿಲೊ ಕಾಜುಕರಿ, ಊಟ ಬಡಿಸಿ ಆಚರಿಸಿದ್ದಾರೆ, ಹಾಗಾದರೆ ಯಾರಪ್ಪ ಇತ ಅನ್ತಿರಾ ಇತ ಬೇರೆ ಯಾರು ಅಲ್ಲ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಶಿವಪ್ಪ ಯಲ್ಲಪ್ಪ ಮರ್ದಿ ಎಂಬುವವರು ತಾವು ಸಾಕಿದ ಕೃಷ್ ಎಂಬ ಸಾಕುನಾಯಿಯ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ, ರಸ್ತೆ ಮೂಲಕ …
Read More »ಬೆಳಗಾವಿ: ಸ್ವಯಂ ಉದ್ಯೋಗಕ್ಕೆ ಸಾಲ, ಸಹಾಯಧನ ಪಡೆಯಿರಿ!
ಬೆಳಗಾವಿ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಬೆಳಗಾವಿ 2022-23ನೇ ಸಾಲಿನ ಕ್ರಿಯಾ ಯೋಜನೆಯನ್ವಯ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಅಲೆಮಾರಿ, ಅರೆ ಅಲೆಮಾರಿ ಸಮಾಜಕ್ಕೆ ಸೇರಿದವರಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ ರೂ.2 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯವನ್ನು ಶೇ. 4 ಬಡ್ಡಿದರದಲ್ಲಿ ಒದಗಿಸಲಾಗುವುದು. …
Read More »ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ: ಸಂಜಯ್ ರಾವತ್’ ಸುಳಿವು
ಮುಂಬೈ : ಶಿವಸೇನೆ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ಕರೆ ನೀಡಿದ್ದ ಬಂಡಾಯ ಕೊನೆಗೂ ಯಶಸ್ವಿಯಾಗಿದೆ. ಯಾಕಂದ್ರೆ, ಈಗ ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಆದ್ದರಿಂದ, ಠಾಕ್ರೆ ಸರ್ಕಾರದ ಅಂತಿಮವಾಗಿ ಎರಡೂವರೆ ವರ್ಷಗಳಲ್ಲಿ ಅಂತ್ಯಗೊಂಡಿದೆ. ಏಕನಾಥ್ ಶಿಂಧೆ ಶಿವಸೇನೆ ವಿರುದ್ಧ ದೊಡ್ಡ ಬಂಡಾಯವನ್ನೇ ಆರಂಭಿಸಿದ್ದಾರೆ. ಎಲ್ಲಾ ಶಾಸಕರೊಂದಿಗೆ ಶಿಂಧೆ ಈಗ ಗುವಾಹಟಿಯಲ್ಲಿ ತಂಗಿದ್ದು, ಏಕನಾಥ್ ಶಿಂಧೆ 33 …
Read More »ಅಗ್ನಿಪಥ ಯೋಜನೆ ವಿರೋಧಿಸಿ ಜೂನ 24,ರಂದು ರಾಷ್ಟ್ರಪತಿಗಳಿಗೆ ಮನವಿ;ಬಿಕೆಎಸ್ ಸಿದಗೌಡ ಮೋದಗಿ,
ಅಗ್ನಿಪಥ ಯೋಜನೆ ವಿರೋಧಿಸಿ ಜೂನ 24,ರಂದು ರಾಷ್ಟ್ರಪತಿಗಳಿಗೆ ಮನವಿ;ಬಿಕೆಎಸ್ ಸಿದಗೌಡ ಮೋದಗಿ, ಸಶಸ್ರ್ತ ಪಡೆಗಳ ನೇಮಕಾತಿಯಲ್ಲಿ ತಂದಿರುವ “ಅಗ್ನಿಪಥ” ಯೋಜನೆ ವಿರುದ್ದ ದೇಶವ್ಯಾಪಿ ನಡೆಯುತ್ತಿರುವ ಯುವಜನರ ಪ್ರತಿಭಟನೆಗೆ ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ, ಕರ್ನಾಟಕ ತನ್ನ ಬೆಂಬಲವನ್ನು ಘೋಷಿಸುತ್ತದೆ. ” ಜೈಜವಾನ ಜೈಕಿಸಾನ ” ಘೋಷಣೆಯ ಸ್ಪೂರ್ತಿಯನ್ನು ಧ್ವಂಸ ಮಾಡಲು ಕೇಂದ್ರ ಸರ್ಕಾರ ಕಟಿಬದ್ದವಾಗಿ ನಿಂತಿರುವಾಗ,ಸೈನಿಕರ ಹೆಗಲಿಗೆ,ಹೆಗಲಾಗಿ ನಿಲ್ಲುವುದು ರೈತ ಚಳುವಳಿಯ ಕರ್ತವ್ಯವಾಗಿದೆ. ಹೀಗಾಗಿ.ಸಂಯುಕ್ತ ಕಿಸಾನ ಮೋರ್ಚಾ-ನವದೆಹಲಿ, …
Read More »ಬೆಳಗಾವಿ ಕೃಷಿ ಅಧಿಕಾರಿ A.C.B. ಬಲೆಗೆ
ಬೆಳಗಾವಿ: ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಬೆಳಗಾವಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ್ ಫಕೀರೇಶ ಅಗಡಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇಂದು ಸ್ವೀಕರಿಸುತ್ತಿದ್ದ 20 ಸಾವಿರ ಲರೂ. ಹಾಗೂ ನಿನ್ನೆ ಸ್ವೀಕರಿಸಿದ್ದ 10 …
Read More »2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಉಮೇಶ್ ಕತ್ತಿ
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ನಿಶ್ಚಿತ. 2024 ರ ಲೋಕಸಭಾ ಚುನಾವಣೆ ನಂತರ ಕರ್ನಾಟಕ 2 ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳಾಗಲಿದ್ದು, ಈ ಕುರಿತು ಚರ್ಚೆ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ. …
Read More »ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?
ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ. ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …
Read More »ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್ ಪಾಟೀಲ್ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …
Read More »
Laxmi News 24×7