ಬೆಂಗಳೂರು, ಮಾರ್ಚ್ 24: ಹಿಜಾಬ್ ಕಿಚ್ಚು ಕೊಂಚ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಧರ್ಮ ಧರ್ಮಗಳ ನಡುವೆ ಬಿರುಕು ಮೂಡಿಸುತ್ತಿದೆ. ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಈ ಕಿಚ್ಚು ಸದ್ಯ ವ್ಯಾಪಾರಕ್ಕೂ ಅಂಟಿಕೊಂಡಿದೆ. ಇದು ಕೊರೊನಾ ಅದರ ರೂಪಾಂತರಿಗಳಿಗಿಂತಲೂ ವೇಗವಾಗಿ ಹರಡುತ್ತಿದೆ. ಕರಾವಳಿಯ ದೇವಸ್ಥಾನಗಳ ಜಾತ್ರೋತ್ಸವದ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಹಾಕಿರುವ ವಿಚಾರ ರಾಜ್ಯದಾದ್ಯಂತ ದೊಡ್ಡ ಚರ್ಚೆಯನ್ನು ಉಂಟು ಮಾಡಿದೆ. ಇದು ಸದ್ಯ ಸಿಲಿಕಾನ್ ಸಿಟಿಯತ್ತ …
Read More »ಬಾಲಕನನ್ನು ಬೆತ್ತಲೆಗೊಳಿಸಿ ಗುಪ್ತಾಂಗಕ್ಕೆ ಬಣ್ಣ ಹಾಕಿ ವಿಕೃತಿ ಮೆರದ ಊರ ಮುಖಂಡ!
ಹೋಳಿ ಹಬ್ಬದ ದಿನ ಅಶ್ಲೀಲವಾಗಿ ನಿಂದಿಸಿದ ಅಂತ ಬಾಲಕನನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಗುಪ್ತಾಂಗಕ್ಕೆ ಬಣ್ಣ ಹಾಕಿ ಊರ ಮುಖಂಡ ವಿಕೃತಿ ಮೆರೆದ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಡಿಯಲ್ಲಿ ನಡೆದಿದೆ. ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಹಣಮಂತರಾಯ ಎಂಬಾತ ವಿಕೃತಿ ಮೆರೆದಿದ್ದೂ ಅಲ್ಲದೇ ಅದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವಿಕೃತಿ ಮೆರೆದಿದ್ದಾನೆ. ಹೋಳಿ ಹಬ್ಬದ ಮರುದಿನ ಅಂದರೆ ಮಾರ್ಚ್ 18ರಂದು ಹೋಳಿಹಬ್ಬದ ದಿನ …
Read More »ನಾನು ನಿತ್ಯಾ ಮೆನನ್ರನ್ನು ಮದ್ವೆ ಆಗಲ್ಲ, ಒಂದಲ್ಲ ಒಂದು ದಿನ ಆಕೆ ಪಶ್ಚಾತಾಪ ಪಟ್ಟೆ ಪಡುತ್ತಾಳೆ
ಕೊಚ್ಚಿ: ಮೋಹನ್ ಲಾಲ್ ಅಭಿಮಾನಿಯೊಬ್ಬ ನಟಿ ನಿತ್ಯಾ ಮೆನನ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಕಾಮೆಂಟ್ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಭಿಮಾನಿ ಸಂತೋಷ್ ವಾರ್ಕಿ, ನಿತ್ಯಾ ಮೆನನ್ ಅವರನ್ನು ತುಂಬಾ ಇಷ್ಟ ಪಡುತ್ತಿದ್ದಾರೆ. ಹಿಂದೊಮ್ಮೆ ಮದುವೆ ಆಗಲು ಅನುಮತಿ ಕೇಳಲು ಆಕೆಯ ಮನೆಗೆ ಹೋಗಿದ್ದರಂತೆ. ಇದೀಗ ನಿತ್ಯಾ ಬಗ್ಗೆ ಸಂತೋಷ್ ಮತ್ತೊಂದು ಫೇಸ್ಬುಕ್ ಪೋಸ್ಟ್ ಮಾಡಿದ್ದಾರೆ. ಇದುವರೆಗೂ ಮದುವೆ ಆಗುತ್ತೇನೆ ಅಂತಿದ್ದ ಸಂತೋಷ್ ಇದೀಗ ನಿತ್ಯಾ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. …
Read More »ಬಸ್ನಲ್ಲಿ ಹುಡುಗರ ಜತೆ ಎಣ್ಣೆ ಹೊಡೆದ ವಿದ್ಯಾರ್ಥಿನಿಯರ ವೈರಲ್ ವಿಡಿಯೋ ಅಸಲಿಯತ್ತು ಬಯಲು!
ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ನಲ್ಲಿ ಶಾಲಾ ವಿದ್ಯಾರ್ಥಿಗಳು ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಈ ವಿಡಿಯೋವನ್ನು ವಿದ್ಯಾರ್ಥಿಯೊಬ್ಬ ರೆಕಾರ್ಡ್ ಮಾಡಿದ್ದಾನೆಂದು ತಿಳಿದುಬಂದಿದೆ. ಹುಡುಗಿಯರು ಮತ್ತು ಹುಡುಗರ ಗುಂಪೊಂದು ಶಾಲಾ ಸಮವಸ್ತ್ರದಲ್ಲೇ ಬಸ್ನಲ್ಲಿ ಬಿಯರ್ ಸೇವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಎಲ್ಲ ವಿದ್ಯಾರ್ಥಿಗಳು ಚೆಂಗಲ್ಪಟ್ಟು ಸರ್ಕಾರಿ ಶಾಲೆಯವರು ಎಂದು ನಂಬಲಾಗಿದೆ. ಆರಂಭದಲ್ಲಿ ಇದನ್ನು ಹಳೇ ವಿಡಿಯೋ ಎಂದು ನಂಬಲಾಗಿತ್ತು. ಆದರೆ, …
Read More »ನಟ ಸಿಂಬು ಕಾರು ಅಪಘಾತ; 70 ವರ್ಷದ ವ್ಯಕ್ತಿ ಸಾವು: ಆಯಕ್ಸಿಡೆಂಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಿಂಬು ಒಡೆತನದ ಕಾರು ಅಪಘಾತಕ್ಕೆ ಒಳಗಾಗಿ 70 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಸಿಂಬು ತಂದೆ ಟಿ. ರಾಜೇಂದರ್ ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಸೆಲೆಬ್ರಿಟಿಗಳ ಕಾರು ಅಪಘಾತಕ್ಕೆ ಜನಸಾಮಾನ್ಯರು ಬಲಿ ಆದ ಘಟನೆಗಳು ಪದೇಪದೇ ಮರುಕಳಿಸುತ್ತಲೇ ಇವೆ. ಈಗ ಖ್ಯಾತ ಕಾಲಿವುಡ್ ನಟ ಸಿಂಬು (Actor Simbu) ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಮಾ.18ರಂದು ಈ ಘಟನೆ ನೆಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಮಿಳು ಚಿತ್ರರಂಗದಲ್ಲಿ ಸಿಂಬು (Silambarasan) ಅವರು ತುಂಬ ಫೇಮಸ್ ಆಗಿದ್ದಾರೆ. ಹಲವು …
Read More »ಹರ್ಷ್ಯ ಕೊಲೆ ಆರೋಪಿಗಳು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಶಿವಮೊಗ್ಗ: ಬಂಜರಗದಳ ಹರ್ಷ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದಂತೆ ತನಿಕೆ ಚುರುಕುಗೊಂಡಿದ್ದು, ಆರೋಪಿಗಳನ್ನು ಶೀಘ್ರವೇ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈ ಪ್ರಕರಣವು ಯುಎಪಿಎ ಆಯಕ್ಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ಐಎಗೆ ಶಿಫ್ಟ್ ಮಾಡಲಾಗಿದ್ದು, ಈಗಾಗಲೇ ತನಿಖೆಯ ಪ್ರಥಮ ಹಂತವೂ ಆರಂಭಗೊಂಡಿದೆ. ಹಾಗೇ ಎನ್ಐಎ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಿಸಿಕೊಳ್ಳಲಾಗುತ್ತಿದೆ. ಕೊಲೆ ಆರೋಪಿಗಳ ಪೈಕಿ ಮೂರು ಜನ ಮೈಸೂರು, ನಾಲ್ವರು ಬಳ್ಳಾರಿ, ಉಳಿದ …
Read More »ಜಮೀರ್ ಒಂದು ಮಾತು ಹೇಳ್ತೀನಿ, ಮುಂದೆ ನೀವು ಆರ್ಎಸ್ಎಸ್ ಒಪ್ಪಿಕೊಳ್ಳಬೇಕಾಗುತ್ತದೆ : ಸ್ಪೀಕರ್
ಬೆಂಗಳೂರು: ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಯುವಾಗ ಆರ್ಎಸ್ಎಸ್ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆಯಿತು. ಈ ವೇಳೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಜಮೀರ್ ಒಂದು ಮಾತು ಹೇಳ್ತೀನಿ, ಮುಂದೆ ನೀವು ಆರ್ಎಸ್ಎಸ್ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು. ಚರ್ಚೆ ವೇಳೆ ಸಿದ್ದರಾಮಯ್ಯ ಮಾತನಾಡುವಾಗ ಅಶೋಕನ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯ ಇದೆ. ರಾಜಕೀಯ ಬೇರೆ, ಹೀ ಈಸ್ ಎ ಗುಡ್ ಹ್ಯೂಮನ್ ಬೀಯಿಂಗ್, …
Read More »ಗೋಮಾಂಸ ತಿನ್ನುವುದನ್ನ ನಿಲ್ಲಿಸುವವರೆಗೂ ಈ ಬಹಿಷ್ಕಾರ ಮುಂದುವರೆಯಲಿದೆ: ಪ್ರಮೋದ್ ಮುತಾಲಿಕ್
ಬೆಳಗಾವಿ: ಮುಸ್ಲಿಂ ವಿಸ್ತಾರವಾದ, ಪ್ರತ್ಯೇಕವಾದ ಹಿನ್ನೆಲೆ ಆರ್ಥಿಕ ಬಹಿಷ್ಕಾರ, ಮುಸ್ಲಿಮರ ಜೊತೆಗೆ ವ್ಯಾಪಾರ ವಹಿವಾಟು ಮಾಡಬಾರದು ಅನ್ನೋದು ಪ್ರಾರಂಭವಾಗಿದೆ. ಹೀಗಾಗಿ ಜಾತ್ರೆಯಲ್ಲಿ ಮುಸ್ಲಿಂ ಅಂಗಡಿಗಳು ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆ ಬೆಂಬಲ ವ್ಯಕ್ತಪಡಿಸಲಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತ್ರೆಯಲ್ಲಿ ಮುಸ್ಲಿಂ ಅಂಗಡಿ ನಡೆಯಬಾರದು ಅನ್ನೋದಕ್ಕೆ ಶ್ರೀರಾಮ ಸೇನೆಯ ಬೆಂಬಲವಿದೆ. ಮುಸ್ಲಿಂರ ಮಾನಸಿಕತೆ, ಕ್ರೌರ್ಯ ಮೊದಲಿನಿಂದಲೂ ಬಂದಿದೆ. ಇದನ್ನ ನಿಲ್ಲಿಸುವವರೆಗೂ ರೀತಿ ಪ್ರಕ್ರಿಯೆ …
Read More »ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 1000 ರೂಪಾಯಿ ನೀಡಿ ಹೈನುಗಾರರು ಷೇರು ಪಡೆಯಬಹುದು. ಸರ್ಕಾರದಿಂದ ಬ್ಯಾಂಕಿಗೆ 100 ಕೋಟಿ ರೂಪಾಯಿ ಬಂಡವಾಳ ನೀಡಲಾಗುತ್ತದೆ. ಹಾಲು ಒಕ್ಕೂಟಗಳಿಂದ …
Read More »‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕಾಗಿ ‘ಜೇಮ್ಸ್’ ಎತ್ತಂಗಡಿ ಆರೋಪ; ಸಿಎಂ ಭೇಟಿಯಾದ ಶಿವಣ್ಣ
ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿಯಾದರು. ಈ ವೇಳೆ ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಪತ್ತಿಕೊಂಡ, ನಿರ್ಮಾಪಕ ಶ್ರೀಕಾಂತ್ ಕೂಡ ಹಾಜರಿದ್ದರು.
Read More »