ಸ್ಯಾಂಡಲ್ವುಡ್ ಯುವ ನಟ ಸತೀಶ್ ವಜ್ರ ಅವರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿರುವ ಘಟನೆಗೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸತೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನವಾಗಿದ್ದು, ಸತೀಶ್ ಬಾಮೈದುನರೆ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೆಲವೊಂದು ಶಾರ್ಟ್ ಮೂವಿಯಲ್ಲಿ ಕೆಲಸ ಮಾಡಿದ್ದ ಸತೀಶ್ `ಲಗೋರಿ’ ಎಂಬ ಸಿನಿಮಾದಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದರು. ಸತೀಶ್ ವಜ್ರ, ಅವರನ್ನು ಮನೆಯಲ್ಲಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶುಕ್ರವಾರ …
Read More »ದ್ವಿತೀಯ ಪಿಯುಸಿ ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಒಟ್ಟಿಗೇ ಪಾಸ್;
ಕೊಪ್ಪಳ: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ. ಹಲವು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ನೋವಿನ ಸಂಗತಿ. ಆದರೆ, ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಮಾಡಿ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು ಪಾಸಾಗಿದ್ದಾರೆ. ಕೊಪ್ಪಳ ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಹೇಂದ್ರಕರ್ ಎಂಬುವರು 1999ರಲ್ಲಿ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಶಿಕ್ಷಣ ವಿಭಾಗದಲ್ಲಿ ದ್ವೀತಿಯ ಪಿಯುಸಿ ಮುಗಿಸಿದ್ದಾರೆ. ಎಲ್ಲ ವಿಷಯಗಳಲ್ಲಿ ಪಾಸ್ ಆದರೂ, ಇಂಗ್ಲಿಷ್ನಲ್ಲಿ …
Read More »K.L.E..ಕೃಷಿ ವಿಜ್ಞಾನ ಕೇಂದ್ರದಲ್ಲಿ ವಸತಿ ಗೃಹ ನಿರ್ಮಾಣ
ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ ರೈತರಿಗೆ ಅನುಕೂಲ ಕಲ್ಪಿಸುವದಕ್ಕೋಸ್ಕರ ಕೆಎಲಇ ಸಂಸ್ಥೆಯು ಕೃಷಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಿದ್ದು, ಈ ಭಾಗದ ಕೃಷಿ ಹಾಗೂ ಸಮಾಜದ ಅಭಿವೃದ್ದಿಯಲ್ಲಿ ಸಂಸ್ಥೆಯ ಯೋಗದಾನ ಬಹಳಷ್ಟಿದೆ . ಡಾ. ಪ್ರಭಾಕರ ಕೋರೆ ಅವರ ಪ್ರಯತ್ನದ ಫಲವಾಗಿ ಇಂದು ದೇಶದಲ್ಲಿಯೇ ಅತ್ಯುತ್ತಮವಾದ ಕೃಷಿ ವಿಜ್ಞಾನ ಕೇಂದ್ರ ಗ್ರಾಮೀಣ ಪ್ರದೇಶದಲ್ಲಿ ತಲೆ ಎತ್ತಿ ನಿಂತಿದೆ ಎಂದು ಕೇಂದ್ರದ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ …
Read More »ಬೆಳಗಾವಿಯ ಮರಾಠ ಮಂಡಳ ಪದವಿ ಮಹಾವಿದ್ಯಾಲಯದ ಎಂಎಸ್ಸಿ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ಅತ್ಯುತ್ತಮ ಸಾಧನೆ
ಬೆಳಗಾವಿಯ ಮರಾಠ ಮಂಡಳ ಪದವಿ ಮಹಾವಿದ್ಯಾಲಯದ ಎಂಎಸ್ಸಿ ರಸಾಯನ ಶಾಸ್ತ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಮರಾಠ ಮಂಡಳ ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಗೃಹ ವಿಜ್ಞಾನ ಮಹಾವಿದ್ಯಾಕಯದ ಎಂಎಸ್ಸಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ಪಲ್ಲವಿ ಶೇಡಬಾಳ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಎಂಎಸ್ಸಿ ರಸಾಯನ ಶಾಸ್ತ್ರ ವಿಭಾಗದಲ್ಲಿ ಶೇ.79.5ರಷ್ಟು ಅಂಕ ಪಡೆಯುವ ಮೂಲಕ ವಿಶ್ವವಿದ್ಯಾಲಯಕ್ಕೆ ತೃತೀಯ ಸ್ಥಾನ ಪಡೆದಿಕೊಂಡಿದ್ದಾರೆ. ಈ ವಿದ್ಯಾರ್ಥಿನಿಯ ಸಾಧನೆಗೆ ಮರಾಠ ಮಂಡಳ …
Read More »ಎರಡು ಗುಂಪುಗಳ ಮಧ್ಯೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಂಡವಾಡ ಮಹಿಳೆಯರನ್ನು ಪೊಲೀಸ್ ವಾಹನದಲ್ಲಿ ಕರೆ ತಂದ ಪೊಲೀಸ
ಗೌಂಡವಾಡದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಂಡವಾಡ ಮಹಿಳೆಯರನ್ನು ಪೊಲೀಸ್ ವಾಹನದಲ್ಲಿ ಕರೆ ತಂದ ಪೊಲೀಸರ ನಡೆ ಸಧ್ಯ ತೀವ್ರ ಟೀಕೆಗೆ ಗ್ರಾಸವಾಗಿದೆ. ಹೌದು ಮನೆಯಲ್ಲಿ ಮಲಗಿದ್ದ ಮಕ್ಕಳನ್ನ ಅಪರಾಧಿಗಳಂತೆ ಪೊಲೀಸರು ಕರೆದೊಯ್ದಿದ್ದಾರೆ. ಪೆÇಲೀಸರ ವರ್ತನೆಗೆ ಬಂಧಿತ ಮಕ್ಕಳ ತಾಯಿಂದಿರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಬಿಡುಗಡೆ ಮಾಡುವಂತೆ ತಾಯಂದಿರು ಧರಣಿ ನಡೆಸಿದರು. ಇದೇ ವೇಳೆ ಪೊಲೀಸರ ಎದುರೇ ತಾಯಂದಿರು ಕಣ್ಣೀರಾಕಿದ್ದಾರೆ.ಇನ್ನು ಮಕ್ಕಳು ಎಲ್ಲಿದ್ದಾರೆಂತು ತಿಳಿಯದೇ ಸತೀಶ್ …
Read More »ನಾಳೆ ಅಗ್ನಿಪಥ್ ಯೋಜನೆ ಪ್ರತಿಭಟನೆಗೆ ಅನುಮತಿ ಇಲ್ಲ:ಡಾ.ಬೋರಲಿಂಗಯ್ಯ
ಅಗ್ನಿಪಥ್ ಯೋಜನೆ ಸಂಬಂಧ ಬೆಳಗಾವಿ ಬಂದ್ಗೆ ಯಾವುದೇ ರೀತಿ ಅನುಮತಿ ಇಲ್ಲ. ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ಭಾಗಿಯಾದ್ರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಎಚ್ಚರಿಸಿದ್ದಾರೆ. ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ದೇಶಾಧ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೇ ನಮ್ಮ ಬೆಳಗಾವಿ ಜಿಲ್ಲೆಯಲ್ಲಿಯೂ ಸಾಕಷ್ಟು ಯುವಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಆ ನಿಟ್ಟಿನಲ್ಲಿ ನಾಳೆ ಸೋಮವಾರ ಬೆಳಗಾವಿ ಬಂದ್ಗೆ ಕೆಲ ಯುವಕರು ಕರೆ …
Read More »ಬೆಳಗಾವಿಯ ಸುವರ್ಣ ಸೌಧದಲ್ಲಿ ಎಂಟನೆಯ ಯೋಗ ದಿನ ಆಚರಣೆ : ನಿತೇಶ್ ಪಾಟೀಲ
ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ 2022 ರ ಘೋಷವಾಕ್ಯ “ಮಾನವೀಯತೆಗಾಗಿ ಯೋಗ” ಎಂಬ ಘೋಷ ವಾಕ್ಯದೊಂದಿಗೆ ಆರೋಗ್ಯಯುತ ಜೀವನಕ್ಕಾಗಿ ಮಂಗಳವಾರ (ಜೂ.21) “8 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ” 75 ಸಾಂಪ್ರದಾಯಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ …
Read More »ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಬೋಲ್ಡೊಜರ್ ಸದ್ದು: ಅಕ್ರಮ ಮನೆಗಳ ನೆಲಸಮ
ಕಲಬುರಗಿ: ನಗರದ ಜಾಫರಾಬಾದ್ ಪ್ರದೇಶದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ಮೂಲಕ ಅಕ್ರಮ ಮನೆಗಳನ್ನು ನೆಲಸಮ ಮಾಡಲಾಗುತ್ತಿದೆ. ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಬಲದೊಂದಿಗೆ ತೆರಳಿದ ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ತಹಶೀಲ್ದಾರ ಪ್ರಕಾಶ ಕುದುರೆ, ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾರ್ಯಾಚರಣೆ ಶುರುವಿಟ್ಟಿದ್ದಾರೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಜೆಸಿಬಿ …
Read More »ಇಡ್ಲಿ ಮಾರುವವನ ಮಗಳಿಗೆ ವೈದ್ಯೆಯಾಗುವಾಸೆ: ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ
ರಬಕವಿ–ಬನಹಟ್ಟಿ: ಬಡತನದಲ್ಲಿಯೇ ಹುಟ್ಟಿ ಬೆಳೆದು, ನಿರಂತರ ಅಧ್ಯಯನ, ಕಠಿಣ ಪರಿಶ್ರಮದ ಮೂಲಕ ಇಡ್ಲಿ ಮಾರಿ ಜೀವನ ನಡೆಸಿತ್ತಿರುವ ವ್ಯಾಪಾರಿಯ ಪುತ್ರಿ ದ್ವಿತೀಯ ಪಿಯುಸಿಯಲ್ಲಿ ಶೇ. 97.5 ರಷ್ಟು ಅಂಕ ಗಳಿಸಿ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದ್ದಾಳೆ. ಇದರೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸಿಗೆ ರೆಕ್ಕೆ ಕಟ್ಟಿದ್ದಾಳೆ. ರಬಕವಿಯ ಬ್ರಹ್ಮಾನಂದ ಆಶ್ರಮ ಹತ್ತಿರ ಬಾಡಿಗೆ ಶೆಡ್ನಲ್ಲಿ ವಾಸ ಹೊಂದಿರುವ ಪ್ರಕಾಶ ಹನಗಂಡಿಯವರ ಮಗಳು ದಾನೇಶ್ವರಿ ಈ …
Read More »ಮಿತಿ ಮೀರಿ ಸರಕು ಸಾಗಣೆ: ₹ 46 ಸಾವಿರ ದಂಡ
ಕಾರವಾರ: ಸಾಮರ್ಥ್ಯಕ್ಕಿಂತ ಹೆಚ್ಚು ಸರಕು ಸಾಗಿಸುತ್ತಿದ್ದ ಲಾರಿಯ ಚಾಲಕನಿಗೆ ಇಲ್ಲಿನ ನ್ಯಾಯಾಲಯವು ₹ 46 ಸಾವಿರ ದಂಡ ವಿಧಿಸಿದೆ. ಅಲ್ಲದೇ ವಾಹನದ ಸರಕು ಸಾಗಣೆ ಪರವಾನಗಿ ಹಾಗೂ ಚಾಲಕನ ವಾಹನ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಿದೆ. ಶಿವಮೊಗ್ಗದ ಮೊಹಮ್ಮದ್ ಅಮೀರ್ ಪಾಷಾ ಶಿಕ್ಷೆಗೆ ಗುರಿಯಾದ ಚಾಲಕ. ಜೂನ್ 16ರಂದು ರಾತ್ರಿ ನಗರದ ಮೂಲಕ ಸಾಗುತ್ತಿದ್ದ ಲಾರಿಯಲ್ಲಿ ಮಿತಿ ಮೀರಿದ ಪ್ರಮಾಣದಲ್ಲಿ ಸ್ಟೀಲ್ ಸರಕು ಸಾಗಿಸಲಾಗುತ್ತಿತ್ತು. ಅಂದು ಗಸ್ತಿನಲ್ಲಿದ್ದ ನಗರದ ಸಂಚಾರ ಠಾಣೆಯ …
Read More »
Laxmi News 24×7