Breaking News

ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ.

ನ್ಯಾ.ಬಿ.ಆರ್ ಗವಾಯಿ ಮೇಲೆ ಶೂ ದಾಳಿ ವಿಚಾರ ‌…ಧಾರವಾಡದಲ್ಲಿ ಬೀದಿಗೆ ಇಳಿದು ದಲಿತ ಸಂಘಟನೆ ಆಕ್ರೋಶ. ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ನಡೆದ ಶೂ ದಾಳಿ ಖಂಡಿಸಿ ಹಾಗೂ ಶೂ ದಾಳಿದಾತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತೆರು ಬೀದುಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ‌ ವೈ- ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ …

Read More »

ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ

ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ; ಸಿಎಂ ಸಿದ್ಧರಾಮಯ್ಯ ನಾವು ಆರ್.ಎಸ್.ಎಸ್.ನ್ನು ಟಾರ್ಗೆಟ್ ಮಾಡಿಲ್ಲ… ಶೆಟ್ಟರ್ ಸಿಎಂ ಆಗಿದ್ದಾಗ ಹೊರಡಿಸಿದ ಆದೇಶ ಜಾರಿ ಮಾಡಿದ್ದೇವೆ ಆಗ ವಿರೋಧಿಸದವರು ಈಗೇಕೆ ವಿರೋಧಿಸುತ್ತಿದ್ದಾರೆ? ಸಿಎಂ ಸಿದ್ಧರಾಮಯ್ಯ ಪ್ರಶ್ನೆ ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ …

Read More »

ಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ:ಸತೀಶ ಜಾರಕಿಹೊಳಿ..

ಬೆಳಗಾವಿಯ ಲವ್ ಡೇಲ್ ಸೆಂಟ್ರಲ್ ಶಾಲೆಯಲ್ಲಿ “ಅರೈಸ್ ಈಜು ಅಕಾಡೆಮಿ” ಉದ್ಘಾಟನೆ ನೆರವೇರಿಸಿ, ಸಾಧನಾಶೀಲ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿದ ಸಚಿವ ಸತೀಶ ಜಾರಕಿಹೊಳಿ.. ವಿದ್ಯಾರ್ಥಿಗಳ ದೈಹಿಕ ಅಭಿವೃದ್ಧಿ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ವೃದ್ಧಿಸುವ ಉದ್ದೇಶದಿಂದ ಆರಂಭಗೊಂಡಿರುವ ಈ ಅಕಾಡೆಮಿ ಯಶಸ್ಸು ಕಾಣಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಿದೆ. ಈ ವೇಳೆ ಫುಟ್ಬಾಲ್ ಪಂದ್ಯವನ್ನು ಕೂಡ ‌ಉದ್ಘಾಟಿಸಿದೆ.‌ ಶಾಸಕರಾದ ಶ್ರೀ ಆಸೀಫ್ ಸೇಠ್, ಮಾಜಿ ಸಚಿವರಾದ ಶ್ರೀ ವೀರಕುಮಾರ ಪಾಟೀಲ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಮುನ್ಯಾಳ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಪದವೀಧರರ ಮತಕ್ಷೇತ್ರಕ್ಕೆ ಮತದಾರರಾಗಿ ನೊಂದಣಿ ಮಾಡಿಕೊಳ್ಳಿ : ಜಿಲ್ಲಾಧಿಕಾರಿ.

ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ, ಮತದಾರರ ಪಟ್ಟಿ ತಯಾರಿಕೆ ಹಾಗೂ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಪ್ರಕ್ರಿಯೆಯು ನವೆಂಬರ್ 6 ರವರೆಗೆ ಚಾಲ್ತಿಯಲ್ಲಿರುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ, 1 ನೇ ನವೆಂಬರ 2025 ಕ್ಕೆ ಮುಂಚೆ ಕನಿಷ್ಠ 3 ವರ್ಷಗಳಷ್ಟು ಮೊದಲು, ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ನವೆಂಬರ್ 6 ರೊಳಗಾಗಿ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚುನಾವಣಾಧಿಕಾರಿ ಶ್ರವಣ ನಾಯಿಕ ಮಾಹಿತಿ

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ 9 ನಿರ್ದೇಶಕ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದ 7 ಸ್ಥಾನಗಳಿಗೆ ಅ.19ರಂದು ಭಾನುವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್‌ನಲ್ಲಿ ಮತದಾನ ನಡೆಯಲಿದೆ ಎಂದು ಬಿಡಿಸಿಸಿ ಬ್ಯಾಂಕ್‌ ಚುನಾವಣಾಧಿಕಾರಿಯೂ ಆಗಿರುವ ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ್ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಥಣಿ ತಾಲ್ಲೂಕಿನಿಂದ 125 ಅರ್ಹ ಮತದಾರರಿದ್ದು, ಬೈಲಹೊಂಗಲ 73, ಹುಕ್ಕೇರಿ …

Read More »

ಹಾಸನಾಂಬೆಯ ದಾಖಲೆಯ ದರ್ಶನ: ಒಂದೇ ದಿನ 3.10 ಲಕ್ಷ ಭಕ್ತರ ಆಗಮನ

ಹಾಸನ: ಈ ವರ್ಷ ಹಾಸನಾಂಬೆ ದೇವಾಲಯಕ್ಕೆ ಒಂದು ವಾರದಲ್ಲಿ 13.89 ಲಕ್ಷ ಭಕ್ತರು ಹರಿದುಬಂದಿದ್ದು, ಶುಕ್ರವಾರ ಒಂದೇ ದಿನ 3.10ಲಕ್ಷ ಮಂದಿ ದೇವಿಯ ದರ್ಶನ ಪಡೆಯುವ ಮೂಲಕ ಹಾಸನಾಂಬೆ ಹೊಸ ದಾಖಲೆ ಬರೆದಿದ್ದಾಳೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯನ್ನು ಕಣ್ತುಂಬಿಕೊಳ್ಳಲು ಭಕ್ತರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ. ಅಂತೆಯೇ ಅಕ್ಟೋಬ‌ರ್ 10 ರಿಂದ 16 ರವರೆಗೆ 13.89 ಲಕ್ಷ ಭಕ್ತರು ದರ್ಶನ ಪಡೆದಿದ್ದಾರೆ. ಗುರುವಾರ ಒಂದೇ ದಿನ 2.58 ಲಕ್ಷ ಭಕ್ತರು ತಾಯಿಯ ದರ್ಶನ …

Read More »

ಮಾದಕ ವಸ್ತು ಸೇವನೆ; ಅಕ್ರಮ ಸಾರಾಯಿ ಮಾರಾಟ ಆರು ಪ್ರಕರಣಗಳಲ್ಲಿ ಆರು ಜನರ ಬಂಧನ!!!

ಮಾದಕ ವಸ್ತು ಸೇವನೆ; ಅಕ್ರಮ ಸಾರಾಯಿ ಮಾರಾಟ ಆರು ಪ್ರಕರಣಗಳಲ್ಲಿ ಆರು ಜನರ ಬಂಧನ!!! ಮಾದಕ ವಸ್ತು ಸೇವನೆ ಅಕ್ರಮ ಸಾರಾಯಿ ಮಾರಾಟ ಆರು ಪ್ರಕರಣಗಳಲ್ಲಿ ಆರು ಜನರ ಬಂಧನ!!! ಬೆಳಗಾವಿ ಪೊಲೀಸರ ಯಶಸ್ವಿ ಕಾರ್ಯಾಚರಣೆಮಾದಕ ವಸ್ತು ಸೇವನೆ ಮತ್ತು ಅಕ್ರಮ ಸಾರಾಯಿ ಮಾರಾಟ ಪ್ರಕರಣವನ್ನು ಬೇಧಿಸಿರುವ ಬೆಳಗಾವಿ ಪೊಲೀಸರು ಆರು ಪ್ರಕರಣಗಳಲ್ಲಿ ಯಶಸ್ವಿ ಕಾರ್ಯಾಚರನೆ ನಡೆಸಿ ಆರು ಜನರನ್ನು ವಶಕ್ಕೆ ಪಡೆದು, 9900 ರೂಪಾಯಿ ಮೌಲ್ಯದ ಅಕ್ರಮ ಸಾರಾಯಿ …

Read More »

ಮೊದಲ ಹುತಾತ್ಮ ವೀರ ಜಡಗನ್ನ ಬಾಲಣ್ಣರ ಕಂಚಿನ ಮೂರ್ತಿ ಅನಾವರಣಗೊಳಿಸಿದ ಸಚಿವ ಸತೀಶ್ ಜಾರಕಿಹೊಳಿ

ಮೊದಲ ಹುತಾತ್ಮ ವೀರ ಜಡಗನ್ನ ಬಾಲಣ್ಣರ ಕಂಚಿನ ಮೂರ್ತಿ ಅನಾವರಣಗೊಳಿಸಿದ ಸಚಿವ ಸತೀಶ್ ಜಾರಕಿಹೊಳಿ ಮುಧೋಳ ನಗರದಲ್ಲಿ ವೀರ ಜಡಗನ್ನ ಬಾಲಣ್ಣರ ಕಂಚಿನ ಮೂರ್ತಿ ಅನಾವರಣ.. ಬ್ರಿಟಿಷರು ಜಡಗಣ್ಣ ಬಾಲಣ್ಣನನ್ನ ನೇಣಿಗೆ ಹಾಕಿದ್ದ ಸ್ಥಳದಲ್ಲಿ ಪುತ್ಥಳಿ ನಿರ್ಮಾಣ.. ನಗರದ ಉತ್ತೂರು ಗೇಟ್ ಬಳಿ ವೀರರ ಹೆಸರಿನಲ್ಲಿ ವೃತ್ತ ನಿರ್ಮಾಣ.. ಕಳೆದ ಮೂರ್ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಮೂರ್ತಿ ಅನಾವರಣ.. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವೀರರಾದ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ: ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರ ಪ್ರತಿನಿಧಿಸುವ ಚುನಾವಣೆ ಮುಂದೂಡಿಕೆ

ಡಿಸಿಸಿ ಬ್ಯಾಂಕ್ ಚುನಾವಣೆ: ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರ ಪ್ರತಿನಿಧಿಸುವ ಚುನಾವಣೆ ಮುಂದೂಡಿಕೆ ಹುಕ್ಕೇರಿ : ಕಾರ್ಮೊಡ ಕತ್ತಲಾದ ಹುಕ್ಕೇರಿ ಕ್ಷೇತ್ರದ ಡಿ ಸಿ ಸಿ ಬ್ಯಾಂಕ ಚುನಾವಣೆ ! ಬೆಳಗಾವಿ ಮದ್ಯವರ್ತಿ ಬ್ಯಾಂಕಿನ ಚುನಾವಣೆ ಅಕ್ಟೋಬರ್ 19 ರಂದು 7 ಸ್ಥಾನಗಳಿಗೆ ಮತದಾನ ಜರುಗಲಿದ್ದು ಸಕಲ ಸುದ್ದತೆ ಮಾಡಿಕೊಳ್ಳಲಾಗಿದೆ ಆದರೆ ಹುಕ್ಕೇರಿ ಕ್ಷೇತ್ರದ ಮತದಾನ ಮುಂದೂಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ ರೋಷನ್ ಅಧಿಸೂಚನೆ ಹೋರಡಿಸಿದ್ದಾರೆ. ಹೌದು ಜಾರಕಿಹೋಳಿ …

Read More »