ಬೆಳಗಾವಿ: ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕಕರ ಮತಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆ ಜೂನ್ 15 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಶಾಂತಿಯುತ, ಸುವ್ಯವಸ್ಥಿತ ಮತ ಎಣಿಕೆ ಪ್ರಕ್ರಿಯೆ ಕಾರಣಕ್ಕಾಗಿ ಜೂನ್ 14ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕಾ ಕೇಂದ್ರ ಜ್ಯೋತಿ ಪದವಿ ಪೂರ್ವ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿ …
Read More »ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ
ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಓರ್ವ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ದೇಸೂರ ರೈಲು ನಿಲ್ದಾಣದ ಬಳಿ ನಡೆದಿದೆ. ದೇಸೂರ ರೈಲು ನಿಲ್ದಾಣ ಹಾಗೂ ಕೆಎಲ್ಇ ಇಂಜಿನಿಯರಿಂಗ್ ಕಾಲೇಜ್ ರೈಲ್ವೇ ಗೇಟ್ ಹತ್ತಿರ ಈ ಘಟನೆ ಸಂಭವಿಸಿದೆ. ಅಂದಾಜು 25 ವಯಸ್ಸಿನ ಯುವಕನಾಗಿದ್ದು. 5.7 ಅಡಿ ಎತ್ತರ, ಸಾದ ಗೆಂಪು ಬಣ್ಣ, ಮೈಯಿಂದ ತೆಳ್ಳಗೆ, ಉದ್ದು ಮುಖ, ನೀಟಾದ ಮೂಗು, ತಲೆಯಲ್ಲಿ 2 ಇಂಚ ಕಪ್ಪು ಕೂದಲು …
Read More »ದುಫದಾಳದಲ್ಲಿ ಕುಡುಕರ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆ
ದುಫದಾಳದ ಚರ್ಚ್ ಪಕ್ಕದಲ್ಲಿರುವ ಮೈದಾನದಲ್ಲಿ ರಾತ್ರಿಯ ವೇಳೆ ಕಿಡಿಗೇಡಿಗಳು ಮದ್ಯಪಾನ ಮಾಡಿ ಬಾಟಲಿಗಳನ್ನು ಒಡೆದು ಹೋಗುತ್ತಿದ್ದಾರೆ. ಇದರಿಂದ ಇಲ್ಲಿ ಓಡಾಡುವಂತಹ ಜನರಿಗೆ ತೊಂದರೆಯಾಗುತ್ತಿದೆ ಹಾಗಾಗಿ ಇಂದು ಕರ್ನಾಟಕ ವಿಶ್ವನಿರ್ಮಾಣ ಸೇನೆ ದುಫದಾಳ ಗ್ರಾಮ ಘಟಕ ವತಿಯಿಂದ ಮೈದಾನದಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ದುಫದಾಳದ ಚರ್ಚ್ ಪಕ್ಕದಲ್ಲಿರುವ ಮೈದಾನದಲ್ಲಿ ರಾತ್ರಿಯ ವೇಳೆ ಕಿಡಿಗೇಡಿಗಳು ಮದ್ಯಪಾನ ಮಾಡಿ ಬಾಟಲಿಗಳನ್ನು ಒಡೆದು ಎಲ್ಲಂದರಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಅಲ್ಲಿ ಆಟವಾಡಲು ಹೋಗುವ …
Read More »ಬೆಂಗಳೂರಿನ ಇಡಿ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಲಾಲ್ ಬಾಗ್ ಗೇಟ್ನಿಂದ ಶಾಂತಿನಗರದ ಟಿಡಿಎಂಸಿ ಬಳಿಯ ಇಡಿ ಕಚೇರಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ, …
Read More »ಪಿಎಸ್ಐ ಕವಿತಾ ಬಸವರಾಜ್ ಹೊರಟ್ಟಿ ಅವರ ಮಧ್ಯೆ ಮಾತಿನ ಚಕಮಕಿ
ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡದ ಶಾರದಾ ಹೈಸ್ಕೂಲ್ಗೆ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಹಾಗೂ ಮಹಿಳಾ ಪಿಎಸ್ಐ ಕವಿತಾ ಬಂದಿದ್ದು, ಅವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಚುನಾವಣಾಧಿಕಾರಿ ಮಾಡಿದ ಆದೇಶವನ್ನು ತಮ್ಮ ಬೆಂಬಲಿಗರು ಪಾಲನೆ ಮಾಡುತ್ತಿಲ್ಲ, ಮತಗಟ್ಟೆ ಕೇಂದ್ರದಿಂದ 200 ಮೀಟರ್ ದೂರದಲ್ಲಿರಬೇಕು ಎಂದು ಪಿಎಸ್ಐ ಹೇಳುತ್ತಿದ್ದಂತೆ ಹೊರಟ್ಟಿ ಅವರು ಪಿಎಸ್ಐ ಕವಿತಾ ಅವರಿಗೆ, ಯಾರ್ರೀ ಅವಾ ಡಿಸಿ? ಎಂದು ಆವಾಜ್ ಹಾಕಿದ್ದಾರೆ. 1 ಟೇಬಲ್ …
Read More »ಹಣದ ಆಮಿಷ ಒಡ್ಡಿದ ಪ್ರಕಾಶ ಹುಕ್ಕೇರಿ ವಜಾ ಮಾಡಿ: ಶಾಸಕ ಅಭಯ ಪಾಟೀಲ ಆಗ್ರಹ
ಬೆಳಗಾವಿ: ‘ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರು ತಮ್ಮ ಹಿಂಬಾಲಕರ ಮೂಲಕ ಮತದಾರರಿಗೆ ಹಣ ಹಂಚಿದ್ದಾರೆ. ಅವರ ಮೇಲೆ ಕ್ರಮ ವಹಿಸಬೇಕು, ಪ್ರಸಕ್ತ ಚುನಾವಣೆಯಿಂದ ಅವರನ್ನು ವಜಾ ಮಾಡಬೇಕು’ ಎಂದು ಶಾಸಕ ಅಭಯ ಪಾಟೀಲ ಆಗ್ರಹಿಸಿದ್ದಾರೆ. ‘ಭಾನುವಾರ ವಿಜಯಪುರ ನಗರದಲ್ಲಿ ಸುಮಾರು ₹ 17.40 ಲಕ್ಷ ಹಣದ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಅಭ್ಯರ್ಥಿಯ ಕರಪತ್ರಗಳು ಸಿಕ್ಕಿವೆ. ಬೆಳಗಾವಿಯ ಗ್ರಾಮೀಣ ಪ್ರದೇಶದಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ …
Read More »ಅಮ್ಮಾ ಭಗವಾನ್ ಮಂದಿರ ಲೋಕಾರ್ಪಣೆ: ವೈಭವದ ಶೋಭಾ ಯಾತ್ರೆ
ಬೆಳಗಾವಿ: ಇಲ್ಲಿನ ಸದಾಶಿವ ನಗರದಲ್ಲಿ ನಿರ್ಮಿಸಿದ ಅಮ್ಮಾ ಭಗವಾನ್ ಅವರ ಮಂದಿರ ಲೋಕಾರ್ಪಣೆ ಅಂಗವಾಗಿ, ನಗರದಲ್ಲಿ ಭಾನುವಾರ ಭವ್ಯ ಶೋಭಾ ಯಾತ್ರೆ ನಡೆಯಿತು. ಪುಷ್ಪಾಲಂಕೃತ ಸಾರೋಟದಲ್ಲಿ ಅಮ್ಮಾ ಭಗವಾನ್ ಅವರ ಭಾವಚಿತ್ರಗಳನ್ನು ಇಟ್ಟು ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಿಂದ ಆರಂಭವಾದ ಮೆರವಣಿಗೆಯು ಲಿಂಗರಾಜ ಕಾಲೇಜು ರಸ್ತೆ, ರಾಣಿ ಚನ್ನಮ್ಮ ವೃತ್ತ, ಅಂಬೇಡ್ಕರ್ ಮಾರ್ಗವಾಗಿ ಸಂಚರಿಸಿ ಸದಾಶಿವ ನಗರದ ನೂತನ ಮಂದಿರ ತಲುಪಿತು. ವಿವಿಧ …
Read More »ಮತಗಟ್ಟೆಯಲ್ಲಿ ಸಿಬ್ಬಂದಿ ಜೊತೆ ಮಾತನಾಡಿ, ಫೋನ್ ಬಳಕೆ ಮಾಡಿ, ಮಾಸ್ಕ್ ಹಾಕಿಲ್ಲ ಎಂಬ ಆರೋಪ ಶಾಸಕ ಅನಿಲ ಬೇನಕೆ ಮೇಲೆ..?
ಬೆಳಗಾವಿ: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸುಗೊಂಡಿದ್ದು, ಈ ನಡುವೆ ಬಿಜೆಪಿ ಶಾಸಕ ಅನಿಲ್ ಬೆನಕೆ ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಗಟ್ಟೆಗೆ ಆಗಮಿಸಿದ ಶಾಸಕ ಅನಿಲ್ ಬೆನಕೆ ಮತಗಟ್ಟೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ ಅಲ್ಲದೇ ಮೊಬೈಲ್ ನಲ್ಲಿಯೂ ಮಾತನಾಡಿದ್ದಾರೆ. ಈ ಮೂಲಕ ಶಾಸಕರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಗೆ ಮೊಬೈಲ್ ಫೋನ್ …
Read More »ಎರಡು ತಿಂಗಳಲ್ಲಿ ಕಟ್ಟಡ ಪೂರ್ಣ: ಕೆಆರ್ಐಡಿಎಲ್ ವ್ಯವಸ್ಥಾಪಕ ನಿರ್ದೇಶಕ
ಬೆಳಗಾವಿ: ‘ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ ತಾಲ್ಲೂಕಿನ ಮಚ್ಛೆ ಗ್ರಾಮದ ಬಳಿ ನಿರ್ಮಿಸಲಾಗುತ್ತಿರುವ ನಿರಾಶ್ರಿತರ ಕೇಂದ್ರದ ಕಾಮಗಾರಿ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ’ ಎಂದು ಕೆಆರ್ಐಡಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ. ಹಿರೇಮಠ ತಿಳಿಸಿದರು. ನಿರಾಶ್ರಿತರ ಕೇಂದ್ರದ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಅವರು, ‘ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಬೇಕು’ ಎಂದು ಸ್ಥಳೀಯ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
Read More »ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ.: ಶ್ರೀಮಂತ ಪಾಟೀಲ್
ಬಿಜೆಪಿ ಪಕ್ಷದ ಪದವೀಧರ ಹಾಗೂ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ. ಎಷ್ಟು ಹಣ ಹಂಚಿಕೆ ವಿಜಯ್ ಮಾತ್ರ ನಮ್ಮದು ಎಂದು ಕಾಗವಾಡ ಮತ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ್ ಏನ್ ವಾಹಿನಿಗೆ ಹೇಳಿದರು. ಸೋಮವಾರದಂದು ಕಾಗವಾಡದ ಸರಕಾರಿ ಕನ್ನಡ ಶಾಲೆಯಲ್ಲಿ ಮತದಾನ ಕೇಂದ್ರ ದಲ್ಲಿ ಮತ ಚಲಾಯಿಸಿದ ಬಳಿಕ ಇನ್ ವಾಹಿನಿಯೊಂದಿಗೆ ಮಾತನಾಡಿದರು. ದೇಶದ ಪ್ರಧಾನಿ ನರೇಂದ್ರ ಮೋದಿ ಇವರ ನೇತೃತ್ವದಲ್ಲಿ ಮತ್ತು …
Read More »
Laxmi News 24×7