ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿತ್ಯ ನಿರಂತರ ನಡೆಲಿವೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ತಿಳಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದ ಚಾಂದ ಶಿರದವಾಡ ಗ್ರಾಮದಲ್ಲಿ, ಶ್ರೀ ಬೀರದೇವ ಮಂದಿರದ ಸಮುದಾಯ ಭವನ ನಿರ್ಮಾಣಕ್ಕಾಗಿ ಮುಜರಾಯಿ ಇಲಾಖೆ ವತಿಯಿಂದ 10 ಲಕ್ಷ ರೂ. ಮಂಜೂರಾಗಿದ್ದು, ಮೊದಲ ಕಂತಿನಲ್ಲಿ 5 ಲಕ್ಷ ರೂ. ಚೆಕ್ ಅನ್ನು ದೇಗುಲದ ಆಡಳಿತ ಮಂಡಳಿ ಸದಸ್ಯರಿಗೆ ಶಶಿಕಲಾ ಜೊಲ್ಲೆ ವಿತರಿಸಿದರು. …
Read More »ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢ: ಕಮಿಷನರ್ ಡಾ.ಬೋರಲಿಂಗಯ್ಯ
ಈವರೆಗೆ ಬೆಳಗಾವಿಯ 106 ನಗರ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಲ್ಲರೂ ಆರಾಮವಿದ್ದಾರೆ, ಎಲ್ಲರಿಗೂ ಹೋಮ್ ಐಸೋಲೇಶನ್ನಲ್ಲಿ ಚಿಕಿತ್ಸೆ ಕೊಡುತ್ತಿದ್ದೇವೆ. ಯಾವ ಪೊಲೀಸರು ಕೂಡ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಧೈರ್ಯ ತುಂಬಿದ್ದಾರೆ. ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಬೆಳಗಾವಿ ನಗರ ಪೊಲೀಸ್ ಆಯುಕ್ತಾಲಯದಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು …
Read More »ಬಿಜೆಪಿ ನಾಜೂಕಿಗೆ ಸಡ್ಡು ಹೊಡೆಯುತ್ತಾ ಕಾಂಗ್ರೆಸ್?
ಉತ್ತರಾಖಂಡ ಚುನಾವಣ ಅಖಾಡದಲ್ಲಿ ಕಣಕ್ಕಿಳಿಯಲಿರುವ ತನ್ನ ಹುರಿಯಾಳುಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇತ್ತೀಚೆಗೆ ಕಾಂಗ್ರೆಸ್ನಿಂದ ವಲಸೆ ಬಂದಿರುವ ಬಹುತೇಕರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ನಿಂದ ಪಟ್ಟಿ ಬಿಡುಗಡೆಯಾಗಿಲ್ಲವಾದರೂ ಸೂಕ್ತ ಅಭ್ಯರ್ಥಿಗಳ ಹುಡುಕಾಟ ಮಾತ್ರ ಬಿರುಸಿನಿಂದ ಸಾಗಿದೆ. ಶುಕ್ರವಾರದಂದು ಕಾಂಗ್ರೆಸ್ ಕೇಂದ್ರೀಯ ಚುನಾವಣ ಸಮಿತಿ (ಸಿಇಸಿ) ಸಭೆಯೂ ಜರಗಿದೆ. ಇದರ ನಡುವೆಯೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಮಾಜಿ ಸಚಿವ ಹರಾಕ್ ಸಿಂಗ್ ರಾವತ್, ಶುಕ್ರವಾರ ಕಾಂಗ್ರೆಸಿಗೆ ಸೇರ್ಪಡೆಗೊಂಡಿದ್ದಾರೆ. ಹಾಗಾಗಿ ಉತ್ತರಾಖಂಡ ಚುನಾವಣ …
Read More »ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ
ಬಾಗಲಕೋಟೆ : ಬದುಕಿನಲ್ಲಿ ಒಳ್ಳೆಯದಾಗಲು ಸುಲೇಮಾನ್ ಸ್ಟೋನ್ (ದೇವರ ಕಲ್ಲು) ಕೊಡುವುದಾಗಿ ಹೇಳಿ ಮೋಸದ ಮಾಡಿದ ಬಾಗಲಕೋಟೆಯ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ ೫ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಅಶೋಕ ರೇವಣಸಿದ್ದಪ್ಪ ಇಂಡಿ ಎಂಬುವವರಿಗೆ ಅಜಯ ಎಂಬ ಹೆಸರಿನ ವ್ಯಕ್ತಿ ಯೂಟೂಬ್ನಲ್ಲಿ ಸುಲೇಮಾನ್ ಸ್ಟೋನ್ ಎಂಬ ದೇವರ (ದೈವಿ) ಕಲ್ಲನ್ನು ಮಾರಾಟ ಮಾಡುವುದಾಗಿ ದೂರವಾಣಿ ಸಂಖ್ಯೆಯ ಸಮೇತ ವಿವರ ಹಾಕಿದ್ದ. ಈ ಕಲ್ಲನ್ನು ನಮ್ಮ ಬಳಿ ಇಟ್ಟುಕೊಂಡರೆ ಯಾವುದೇ ರೀತಿಯ …
Read More »ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ
ಪಣಜಿ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಫರ್ಧಿಸುವುದಾಗಿ ಗೋವಾ ಮಾಜಿ ಮುಖ್ಯಮಂತ್ರಿ ದಿ.ಮನೋಹರ್ ಪರ್ರಿಕರ್ ಪುತ್ರ ಉತ್ಪಲ್ ಪರ್ರಿಕರ್ ಶುಕ್ರವಾರ ಘೋಷಿಸಿದ್ದಾರೆ. ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ರಾಜಕೀಯ ಭವಿಷ್ಯದ ಕುರಿತು ರಾಜ್ಯದ ಜನತೆ ನಿರ್ಧರಿಸಲಿದ್ದಾರೆ. ಕೇವಲ ಮನೋಹರ್ ಪರ್ರಿಕರ್ ರವರ ತತ್ವ ಸಿದ್ಧಾಂತಗಳನ್ನು ಮುಂದುವರೆಸಿಕೊಂಡು ಹೋಗಲು ನಾನು ಪಣಜಿ ಕ್ಷೇತ್ರದಿಂದ ಸ್ಫರ್ಧಿಸುತ್ತಿದ್ದೇನೆ ಎಂದರು. ಪಣಜಿ ಕ್ಷೇತ್ರದ ಹಾಲಿ ಬಿಜೆಪಿಯ ಉಮೇದುವಾರರ ಬಗ್ಗೆ ಮಾತನಾಡುವುದು ಕೂಡ ನಾಚಿಕೆಗೇಡಿನ …
Read More »ಮೂತ್ರ ವಿಸರ್ಜನೆಗೆಂದು ನಿಂತ ಕ್ಷಣಾರ್ಧದಲ್ಲೇ ಸ್ನೇಹಿತರಿಬ್ಬರ ಪ್ರಾಣ ಹೊತ್ತೊಯ್ದ ಜವರಾಯ!
ನೆಲಮಂಗಲ: ಜವರಾಯ ಯಾವಾಗ? ಯಾವ ರೂಪದಲ್ಲಿ ಬರ್ತಾನೆ ಎಂದು ಊಹಿಸೋಕು ಆಗಲ್ಲ. ಆಟೋ ಚಾಲಕರಿಬ್ಬರು ಮನೆಗೆ ಹೋಗುವ ಮಾರ್ಗಮಧ್ಯೆ ಮೂತ್ರ ವಿಸರ್ಜನೆಗೆಂದು ರಸ್ತೆಬದಿ ಆಟೋ ನಿಲ್ಲಿಸಿದ ಕ್ಷಣಾರ್ಧದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಇಂತಹ ಘಟನೆ ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರ ಬಳಿಯ ಚಾಕಲೇಟ್ ಕಾರ್ಖಾನೆ ಬಳಿ ಸಂಭವಿಸಿದೆ. ಚಕ್ಕಸಂದ್ರದ ರಮೇಶ್(36) ಮತ್ತು ಅಡೇಪೇಟೆಯ ಉಮೇಶ್ (35) ಮೃತ ದುರ್ದೈವಿಗಳು. ಸ್ನೇಹಿತರಾದ ಉಮೇಶ್ ಮತ್ತು ರಮೇಶ್ ಇಬ್ಬರೂ ಆಟೋ ಚಾಲಕರಾಗಿದ್ದರು. ಇವರಿಬ್ಬರೂ …
Read More »ಐವರು ವಿದ್ಯಾರ್ಥಿಗಳಿಗೆ ಕೋವಿಡ್ ಬಂದ್ರೂ ಸ್ಕೂಲ್ ಕ್ಲೋಸ್..?
ಕೊರೊನಾ ರಜೆಯಲ್ಲಿರೋ ಮಕ್ಕಳೆಲ್ಲ ಸ್ಕೂಲ್ ಬ್ಯಾಗ್ ರೆಡಿ ಮಾಡ್ಕೊಳ್ಳಿ. ವೀಕೆಂಡ್ ಕರ್ಫ್ಯೂ ಕಡಿವಾಣ ತೆರವುಗೊಳಿಸಿರೋ ಸರ್ಕಾರ ಶಾಲಾ-ಕಾಲೇಜುಗಳ ಆರಂಭಕ್ಕೂ ಹಸಿರು ನಿಶಾನೆ ತೋರಿದೆ. ಆದರೆ ಬೆಂಗಳೂರಿನ ಶಾಲೆಗಳ ಬಾಗಿಲು ಮಾತ್ರ ಜನವರಿ 29ರವರೆಗೂ ಕ್ಲೋಸ್ ಆಗಿರಲಿದೆ. ರಾಜ್ಯದಲ್ಲಿ ಕೊರೊನಾ ತೀವ್ರವಾಗುತ್ತಿದ್ದಂತೆ ಬೆಂಗಳೂರು ಮತ್ತು ಸೋಂಕು ಹೆಚ್ಚಿರುವ ಮೈಸೂರು, ಶಿವಮೊಗ್ಗ ಸೇರಿದಂತೆ ಕೆಲವು ಮಹಾನಗರಗಳಲ್ಲಿ ಶಾಲೆ-ಕಾಲೇಜುಗಳಿಗೆ ಬೀಗಬಿದ್ದಿತ್ತು. ಆದರೆ ಪುನಃ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ನೀನ್ ಸಿಗ್ನಲ್ ನೀಡಿದೆ. ಬೆಂಗಳೂರಲ್ಲಿ …
Read More »ಮಗನ ವರ್ತನೆಗೆ ಬೇಸತ್ತ ತಾಯಿ,ಮಗನನ್ನೇ ಸಂಬಂಧಿಕರೊಂದಿಗೆ ಸೇರಿ ಕೊಲೆ ಮಾಡಿದ ತಾಯಿ
ರಾಯಚೂರು : ವ್ಯಕ್ತಿಯೊಬ್ಬ ಇರುವ ಚಟಗಳಿಗೆಲ್ಲ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡು ಕೊನೆಗೆ ಮನೆಯನ್ನೇ ಮಾರಲು ಮುಂದಾಗಿದ್ದ. ಮಗನ ವರ್ತನೆಗೆ ಬೇಸತ್ತ ತಾಯಿ ಹಾಗೂ ಸಂಬಂಧಿಕರು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಸಿರವಾರದಲ್ಲಿ ನಡೆದಿದ್ದು, ಅಮರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಇಸ್ಪೀಟ್ ಸೇರಿದಂತೆ ಮದ್ಯದ ವ್ಯಸನಿಯಾಗಿದ್ದ ಎನ್ನಲಾಗಿದೆ. ಹೀಗಾಗಿ ಕಂಡ ಕಂಡವರಲ್ಲಿ ಸಾಕಷ್ಟು ಸಾಲ ಮಾಡಿದ್ದ. ಸಾಲ ತೀರಿಸಲು ಆಗದೆ ಕೊನೆಗೆ …
Read More »ಪ್ರಧಾನಿ ಮೋದಿಯವರಿಗೆ ಮಾನ ಮರ್ಯಾದೆ ಇದ್ದರೆ ಕೃಷಿ ಕಾಯ್ದೆ ವಾಪಸ್ಸು ಪಡೆದ ಕೂಡಲೇ ರಾಜೀನಾಮೆ ನೀಡಬೇಕಿತ್ತು: ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ (Siddaramaiah) ಶುಕ್ರವಾರ ಬೆಂಗಳೂರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendra Modi) ಅವರ ವಿರುದ್ಧ ಕಿಡಿಕಾರಿದರು. ನಗರದಲ್ಲಿ ಕಾಂಗ್ರೆಸ್ ಪಕ್ಷ ನಡೆಸಿದ ಪತ್ರಿಕಾ ಗೋಷ್ಠಿಯೊಂದರಲ್ಲಿ (Press Conference) ಮಾತಾಡಿದ ಸಿದ್ದರಾಮಯ್ಯನವರು ಮೋದಿಯವರು ಪ್ರಧಾನಿಯಾದ ಬಳಿಕ ದೇಶವನ್ನು ಸಾಲದಲ್ಲಿ ಮುಳುಗಿಸಿದ್ದಾರೆ ಎಂದು ಹೇಳಿದರು. ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು ಭಾರತದ ಸಾಲ ರೂ. …
Read More »ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ತಜ್ಞರ ವರದಿ ಸೇರಿದಂತೆ ಹಲವಾರು ವಿಚಾರಗಳ ಆಧಾರದಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವು ಮಾಡಲು ಸರ್ಕಾರ ನಿರ್ಧರಿಸಿದೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡೊದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್, ಬೆಂಗಳೂರಿನಲ್ಲಿ ಜ.29ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ. ಮುಂದಿನ ಶುಕ್ರವಾರ (ಜ.28)ದಂದು ಸಭೆ ನಡೆಸಿ …
Read More »