ನವದೆಹಲಿ, ಜನವರಿ 20: ಸದ್ಯ ದೇಶದಲ್ಲಿ ಲೋಕಸಭೆ ಚುನಾವಣೆ ನಡೆದರೆ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ಡಿಎ ಮೈತ್ರಿಕೂಟವು 296 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯು ವೈಯಕ್ತಿಕವಾಗಿ 271 ಸ್ಥಾನಗಳನ್ನು ಗಳಿಸಬಹುದಿತ್ತು ಎಂದು ಇಂಡಿಯಾ ಟುಡೇನ ನೇಷನ್ ಪೋಲ್ನ ಮೂಡ್ ಸೂಚಿಸಿದೆ. ಇಂಡಿಯಾ ಟುಡೆಯ MOTN ಸಮೀಕ್ಷೆಯಲ್ಲಿ, ಪಂಜಾಬ್ ಹೊರತುಪಡಿಸಿ ಎಲ್ಲಾ ಚುನಾವಣೆಗೆ ಒಳಪಟ್ಟ ನಾಲ್ಕು ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಕಾರ್ಯಕ್ಷಮತೆಯ ರೇಟಿಂಗ್ಗಳನ್ನು ಪಡೆದಿದ್ದಾರೆ. ಚುನಾವಣೆಗೆ …
Read More »ಸೀನಿಯರ್ ಆಫೀಸರ್ ಆದ್ರೂ ಅಷ್ಟು ಗೊತ್ತಾಗೋದಿಲ್ವಾ; ಐಜಿಪಿಗೆ ಗದರಿದ ಸಿಎಂ
ತುಮಕೂರು: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ. ಸಿದ್ದಂಗಂಗಾ ಮಠದ ಬಳಿ ಸಿಎಂ ಬೊಮ್ಮಾಯಿ ಕಾರು ಇಳಿಯುತ್ತಿದ್ದಂತೆ ಜನರು ಜಮಾವಣೆಗೊಂಡಿದ್ದಾರೆ. ಈ ವೇಳೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಡಿವೈ ಎಸ್ …
Read More »ವಿಆರ್ಎಲ್ ಹೆಸರಲ್ಲಿ ವಂಚನೆ: ನಕಲಿ ವೆಬ್ಸೈಟ್ ಸೃಷ್ಟಿಸಿ ಗ್ರಾಹಕರಿಗೆ ಮೋಸ, ಎಫ್ಐಆರ್ ದಾಖಲು
ಬೆಂಗಳೂರು: ವಿಆರ್ಎಲ್ ಕಂಪನಿಗೆ ಹೋಲುವಂತೆ ನಕಲಿ ವೆಬ್ಸೈಟ್ ಸೃಷ್ಟಿಸಿ, ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ದೀಪಕ್ ಕೌಶಿಕ್ ಎಂಬಾತನ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿ ದೀಪಕ್ ಕೌಶಿಕ್ ಹೈದರಾಬಾದ್ನಲ್ಲಿರುವ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಟ್ರಾನ್ಸ್ಪೋರ್ಟೇಷನ್ ಮಾಡುವುದಾಗಿ ಬೆಂಗಳೂರಿನ ಬೃಂದಾ ಕೆ.ವರ್ಮಾ ಅವರಿಂದ 10500 ರೂ. ಪಾವತಿಸಿಕೊಂಡು ದೀಪಕ್ ಕೌಶಿಕ್ ವಂಚಿಸಿದ್ದಾನೆ. ಹೈದರಾಬಾದ್ ಟ್ರಾನ್ಸ್ಪೋರ್ಟೇಷನ್ ಸಂಸ್ಥೆಗೆ ಸೇರಿದ ಪೀಣ್ಯ ಗೋದಾಮಿನಲ್ಲಿದ್ದ …
Read More »ನಡುರಸ್ತೆಯಲ್ಲಿ ಧಗಧಗಿಸಿ ಹೊತ್ತಿ ಉರಿದ ಬಿಎಂಟಿಸಿ ಬಸ್, ತಪ್ಪಿದ ಭಾರೀ ಅನಾಹುತ
ಬೆಂಗಳೂರು: ದೀಪಾಂಜಲಿನಗರದ ಡಿಪೋಗೆ ಸೇರಿದಂತ BMTC ಬಸ್ಸೊಂದು ( BMTC Bus ) ಕೆ ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ( Fire ) ರಸ್ತೆಯಲ್ಲೇ ಧಗಧಗಿಸಿ ಹೊತ್ತಿ ಉರಿದಿರೋ ಘಟನೆ, ಇಂದು ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕೂಡದ ಬಳಿಯಲ್ಲಿ ತೆರಳುತ್ತಿದ್ದಂತ ಬಿಎಂಟಿಸಿ ಬಸ್ಸೊಂದು, ಕೆ ಆರ್ ಮಾರುಕಟ್ಟೆಗೆ ತೆರಳುತ್ತಿದ್ದಂತ ವೇಳೆ, ಕಾಣಿಸಿಕೊಂಡಂತ ಬೆಂಕಿಯಿಂದಾಗಿ ಧಗಧಗಿಸಿ ಹೊತ್ತಿ ಉರಿದಿದೆ. ಕೂಡಲೇ ಅಲ್ಲೇ ಇದ್ದಂತ ಮಹಾನಗರ …
Read More »ವೀಕೆಂಡ್ ರದ್ದುಗೊಳಿಸಿದ ಸರ್ಕಾರ; ತಜ್ಞರ ಸಲಹೆ ಮೆರೆಗೆ ನಿರ್ಧಾರ
ಬೆಂಗಳೂರು :ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇನ್ನಿತರ ನಿರ್ಬಂಧಗಳ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆದಿತ್ತು. ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದೆ ಎನ್ನುವ ಮಾತು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸಭೆ- ಸಮಾರಂಭಗಳಿಗೆ ಇರುವ ನಿಯಮ ಹಳೆಯ ನಿಯಮವೇ ಮುಂದುವರಿಕೆಯಾಗಲಿದೆ. ಈ ಕುರಿತು ಅಧಿಕೃತ ಘೋಷಣೆ ಬಾಕಿ ಇದೆ. ಸಭೆಯಲ್ಲಿ ಸಚಿವರಾದ ಡಾ.ಕೆ …
Read More »ರವಿಕೃಷ್ಣಾ ರೆಡ್ಡಿ ಸೇರಿ 54 ಮಂದಿ ಬಂಧನ
ಪಾಂಡವಪುರ: ಕೆಆರ್ಎಸ್ ಪಕ್ಷದ ಕಾರ್ಯಕರ್ತರ ಬಂಧನ ವಿರೋಧಿಸಿ ಕಾನೂನು ಭಂಗ ಚಳವಳಿ ನಡೆಸಲು ಗುರುವಾರ ಪಟ್ಟಣಕ್ಕೆ ಬಂದಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಹಾಗೂ 54 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ತಾಲ್ಲೂಕು ಆಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಹಾಗೂ ಕೆಆರ್ಎಸ್ ಪಕ್ಷದ 9 ಮಂದಿ ಕಾರ್ಯಕರ್ತರ ಬಂಧನ ವಿರೋಧಿಸಿ ಪಾಂಡವಪುರ ಚಲೋ ರೂಪಿಸಲಾಗಿತ್ತು. ಪಟ್ಟಣದ ಐದು ದೀಪ ವೃತ್ತಕ್ಕೆ ಬರುತ್ತಿದ್ದಂತೆ ರವಿಕೃಷ್ಣಾ ರೆಡ್ಡಿ ಅವರನ್ನು ಸಬ್ …
Read More »BIRTHDAY ದಿನದಂದೇ ಇಹಲೋಕ ತ್ಯಜಿಸಿದ 19 ವರ್ಷದ ಯುವತಿ!
.ಬೆಂಗಳೂರು: ಸ್ನೇಹಿತನೊಂದಿಗೆ ಬೈಕಿನಲ್ಲಿ ಹೋಗುವಾಗ ಯುವತಿಯೊಬ್ಬಳು ಆಯತಪ್ಪಿ ಬಿದ್ದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಕ್ಯಾಂಟರ್ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಹೆಬ್ಬಾಳದ ಭದ್ರಪ್ಪ ಲೇಔಟ್ ನಿವಾಸಿಯಾಗಿರುವ ಮಹಶ್ರೀ ಮೃತಪಟ್ಟಿರುವ ದುದೈರ್ವಿಯಾಗಿದ್ದಾರೆ. ಮಲ್ಲೇಶ್ವರಂ ಸರ್ಕಾರಿ ಕಾಲೇಜಿನಲ್ಲಿ ಮೃತ ಮಹಶ್ರೀ ವ್ಯಾಸಂಗ ಮಾಡುತ್ತಿದ್ದಳು. ಟೆಕ್ಸ್ಟೈಲ್ಸ್ ಅಂಗಡಿಯೊಂದರಲ್ಲಿ ಪಾರ್ಟ್ ಟೈಮ್ ಕೆಲಸ ಮಾಡಿಕೊಂಡಿದ್ದರು. ಇಂದು ಬರ್ತ್ ಡೇ ಇದ್ದಿದ್ದರಿಂದ ಮನೆಯಲ್ಲಿಯೇ ಇರು …
Read More »ಬನಹಟ್ಟಿ: ಬನಹಟ್ಟಿಯ ನಾಲ್ಕು ಜನರು ಪಿಎಸ್ಐ ಹುದ್ದೆಗೆ ಆಯ್ಕೆ
ರಬಕವಿ-ಬನಹಟ್ಟಿ: ಬನಹಟ್ಟಿಯ ನಾಲ್ಕು ಜನರು ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಸ್ಥಳೀಯ ಮಂಗಳವಾರ ಪೇಟೆಯಲ್ಲಿ ಸ್ಟೇಶನರಿ ಅಂಗಡಿಯನ್ನು ಇಟ್ಟುಕೊಂಡಿರುವ ಸೋಮಶೇಖರ ಹಿರೇಮಠರ ಮಗಳು ದೀಪಾ ಹಿರೇಮಠ ಆಯ್ಕೆಯಾಗುವುದರ ಮೂಲಕ ರಾಜ್ಯಕ್ಕೆ 14 ನೇ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ಎಸ್ಟಿಸಿ ಕಾಲೇಜಿನಲ್ಲಿ 2016ರಲ್ಲಿ ಬಿಎ ಪದವಿ ಪಡೆದುಕೊಂಡಿದ್ದ ದೀಪಾ ಅರ್ಥಶಾಸ್ತ್ರ ವಿಷಯದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಬಂಗಾರದ ಪಡೆದುಕೊಂಡಿದ್ದರು. ಮುಂದೆ ಕೆಎಎಸ್ ಮಾಡುವ ಗುರಿಯನ್ನು ದೀಪಾ ಹಿರೇಮಠ ಹೊಂದಿದ್ದಾರೆ. ಆರು ತಿಂಗಳುಗಳ ಕಾಲ …
Read More »ಸೀನಿಯರ್ ಆಫೀಸರ್ ಆದ್ರೂ ಅಷ್ಟು ಗೊತ್ತಾಗೋದಿಲ್ವಾ; ಐಜಿಪಿಗೆ ಗದರಿದ ಸಿಎಂ
ತುಮಕೂರು: ತ್ರಿವಿದ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ದಾಸೋಹ ದಿನಾಚರಣೆಗೆ ಚಾಲನೆ ನೀಡಿದರು. ಈ ವೇಳೆ ಜನ ಗುಂಪು ಸೇರಿದ್ದಕ್ಕೆ ಐಜಿಪಿ ಮೇಲೆ ಸಿಎಂ ಗದರಿದ ಪ್ರಸಂಗ ನಡೆದಿದೆ. ಸಿದ್ದಂಗಂಗಾ ಮಠದ ಬಳಿ ಸಿಎಂ ಬೊಮ್ಮಾಯಿ ಕಾರು ಇಳಿಯುತ್ತಿದ್ದಂತೆ ಜನರು ಜಮಾವಣೆಗೊಂಡಿದ್ದಾರೆ. ಈ ವೇಳೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ಡಿವೈ ಎಸ್ …
Read More »2022: ಕೇಂದ್ರ ಬಜೆಟ್ನಲ್ಲಿ ಪ್ರಮುಖವಾಗಿ ಗಮನಿಸಬೇಕಾದ ಅಂಕಿ- ಅಂಶಗಳು
ಕೇಂದ್ರ ಬಜೆಟ್ (Union Budget) ಎಂಬುದು ಪ್ರತಿ ವರ್ಷ ಭಾರತದಲ್ಲಿ ಬಿಡುಗಡೆ ಆಗುವ ಅತಿ ಮುಕ್ಯವಾದ ದಾಖಲಾತಿ. ಆದರೆ ಬಹಳ ಮಂದಿಗೆ ಇದನ್ನು ಅರ್ಥ ಮಾಡಿಕೊಳ್ಳುವುದು ಬಹಳ ಕಷ್ಟ. ಬಜೆಟ್ನ ಅತಿ ಮುಖ್ಯವಾದ ಸಂಖ್ಯೆಗಳ ವಿವರ ಇಲ್ಲಿದೆ. ಇತರ ಸಂಖ್ಯೆಗಳನ್ನು ಅರ್ಥ ಮಾಡಿಕೊಳ್ಳುವುದು ಒತ್ತಟ್ಟಿಗಿರಲಿ, ಬಹಳ ಸುಲಭಕ್ಕೆ ಅರ್ಥ ಆಗುವುದು ಬಜೆಟ್ನ ಗಾತ್ರ. ಬಜೆಟ್ ಗಾತ್ರ ಹೀಗಂದರೆ ಒಂದು ಹಣಕಾಸು ವರ್ಷದಲ್ಲಿ ಸರ್ಕಾರದಿಂದ ಮಾಡುವ ಅಂದಾಜು ವೆಚ್ಚ. 2021- 22ನೇ …
Read More »