ನಿನ್ನೆ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನ ಪಡೆದಿದ್ದೇವೆ. ಅದೇ ರೀತಿ ವಿಧಾನ ಪರಿಷತ್ನ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಪ್ರಥಮ ಬಾರಿ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನ ಪಡೆದಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪ್ರತಿನಿಧಿತ್ವ ಹೆಚ್ಚಾಗಿದೆ. ಅದೇ ರೀತಿ ವಿಧಾನ ಪರಿಷತ್ನ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ. ವಾಯುವ್ಯ ಪದವೀಧರ ಶಿಕ್ಷಕರ …
Read More »ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್ಗಳು ಸೇರಿ ಕೆಲಸ ಮಾಡುತ್ತೇವೆ:ಬಾಲಚಂದ್ರ ಜಾರಕಿಹೊಳಿ
ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಗೋಕಾಕ್, ಹುಕ್ಕೇರಿ, ಹಾಗೂ ಅಥಣಿಯ ಎಲ್ಲಾ ಸಾಹುಕಾರ್ಗಳು ಸೇರಿ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಒಗ್ಗಟ್ಟಿನ ಮಂತ್ರವನ್ನು ಪಠಿಸಿದ್ದಾರೆ. ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬೆಳಗಾವಿ ನಗರದಲ್ಲಿ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಪ್ರಾಮಾಣಿಕವಾಗಿ …
Read More »ರಾಷ್ಟ್ರಪತಿ ಚುನಾವಣೆಗೆ ತಯಾರಿ ಜೋರು! ಮಲ್ಲಿಕಾರ್ಜುನ ಖರ್ಗೆ ಕಣಕ್ಕೆ?
ದೇಶದಲ್ಲಿ ರಾಷ್ಟ್ರಪತಿ ಚುನಾವಣೆ ಘೋಷಣೆ ಆಗ್ತಿದ್ದಂತೆ ಆಡಳಿತ ರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳು ಅಭ್ಯರ್ಥಿಯ ಹುಡುಕಾಟದಲ್ಲಿ ನಿರತವಾಗಿವೆ. ಅದರಲ್ಲೂ ಕಾಂಗ್ರೆಸ್ ಇನ್ನಿತರ ಪ್ರತಿಪಕ್ಷಗಳ ಜೊತೆಗೆ ಸೇರಿ ಬಿಜೆಪಿಗೆ ತಕ್ಕ ಪ್ರತಿಸ್ಪರ್ಧಿಯನ್ನ ಕಣಕ್ಕಿಳಿಸೋಕೆ ತಯಾರಿ ನಡೆಸ್ತಿದೆ. ಇನ್ನು ಕಾಂಗ್ರೆಸ್ನ ಅಭ್ಯರ್ಥಿಯಾಗಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯನ್ನ ಕಣಕ್ಕಿಳಿಸಬಹುದು ಅನ್ನೋ ವರದಿಗಳು ಬಲವಾಗಿ ಕೇಳಿ ಬರ್ತಿವೆ. ಮತ್ತೊಂದು ಕಡೆ ಕಾಂಗ್ರೇಸ್ಸೇತರರನ್ನ ರಾಷ್ಟ್ರಪತಿಯನ್ನಾಗಿಸೋಕೆ ಚಿಂತನೆ ನಡೆಸಲಾಗ್ತಿದೆ ಅಂತ ಕೂಡ ಹೇಳಲಾಗ್ತಿದೆ. ಆದ್ರೆ …
Read More »ಬಿಜೆಪಿಗೆ ವರವಾದ ಕಾಂಗ್ರೆಸ್-ಜೆಡಿಎಸ್ ಜಗಳ: ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜಯರಾಮ್ ರಮೇಶ್, ಲೆಹರ್ ಸಿಂಗ್ ಜಯ
ಬೆಂಗಳೂರು, ಜೂ.10: ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ನಿರೀಕ್ಷೆಯಂತೆ ಬಿಜೆಪಿಯ ಇಬ್ಬರು ಅಭ್ಯರ್ಥಿಗಳಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಜಗ್ಗೇಶ್ ಹಾಗೂ ಕಾಂಗ್ರೆಸ್ನ ಜಯರಾಮ್ ರಮೇಶ್ ಕರ್ನಾಟಕದಿಂದ ರಾಜ್ಯಸಭೆ ಪ್ರವೇಶ ಮಾಡಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ನಾಲ್ಕನೇ ಅಭ್ಯರ್ಥಿ ಸಹ ಬಿಜೆಪಿ ಪಾಲಾಗಿದ್ದು, ಲೆಹರ್ ಸಿಂಗ್ ಸಿರೋಯಾ ಅದೃಷ್ಟ ಖುಲಾಯಿಸಿದೆ. ರಾಜ್ಯಸಭೆ ಕಣದಲ್ಲಿ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜಯರಾಂ ರಮೇಶ್, ಲೆಹರ್ ಸಿಂಗ್ ಸಿರೋಯಾ, ಕುಪೇಂದ್ರ ರೆಡ್ಡಿ …
Read More »ಶಿಕ್ಷಣ ಇಲಾಖೆಯಿಂದಲೇ ಪಠ್ಯ ಲೋಪ ಸರಿಪಡಿಸುವ ಕೆಲಸ ಆರಂಭ
ಬೆಂಗಳೂರು : ಶಿಕ್ಷಣ ಇಲಾಖೆಯು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಮಾಜ ಸುಧಾರಕ ಬಸವಣ್ಣ ಸೇರಿದಂತೆ ಹಲವು ದಾರ್ಶನಿಕರಿಗೆ ಸಂಬಂಧಿಸಿದ ಪಠ್ಯಗಳಲ್ಲಿನ ಆಕ್ಷೇಪಾರ್ಹ ವಿಚಾರಗಳನ್ನು ಸಪರಿಸುವ ಪ್ರಕ್ರಿಯೆ ಆರಂಭಿಸಿದೆ. ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೇ ಪಠ್ಯ ಲೋಪ ಸರಿಪಡಿಸುವ ಅಧಿಕಾರ ನೀಡಲಾಗಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ಪರಿಷ್ಕರಿಸಿರುವ 1 ರಿಂದ 10 ನೇ ತರಗತಿವರೆಗಿನ ಕನ್ನಡ ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ವಿಷಯದ …
Read More »ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು,ಜೂನ್ 10: ರಾಜ್ಯದ ನಾಲ್ಕು ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಜೂನ್ 13ರಂದು ನಡೆಯಲಿದ್ದು. ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದ್ದು ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಜೂನ್ 13 ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ …
Read More »ಸೋತರೂ ಗೆದ್ದ ಸಿದ್ದರಾಮಯ್ಯ, ಬಿಜೆಪಿಯನ್ನು ಗೆಲುವಿನ ದಡ ಹತ್ತಿಸಿದ ‘ಆತ್ಮಸಾಕ್ಷಿ’ಯ ಮತ;
ಬೆಂಗಳೂರು: ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ನ “ಆತ್ಮಸಾಕ್ಷಿಯ ಮತಗಳು” ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಅವರನ್ನು ಗೆಲುವಿನ ದಡ ಹತ್ತಿಸಿದೆ. ಎರಡನೇ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರನ್ನು ಕಣಕ್ಕೆ ಇಳಿಸಿದ ಕ್ಷಣದಿಂದ ಜೆಡಿಎಸ್ ನ ಆತ್ಮಸಾಕ್ಷಿ ಮತಗಳು ನಮ್ಮ ಪರವಾಗಿ ಚಲಾವಣೆಯಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಕಾಂಗ್ರೆಸ್ ಎಲ್ಲ ನಾಯಕರು ಇದೇ ಮಾತನ್ನು ಆಡಿದ್ದರು. ಅಂದರೆ ಪರೋಕ್ಷವಾಗಿ ಜೆಡಿಎಸ್ …
Read More »ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
ರಾಜ್ಯದಕಲ್ಲಿ ಕಳೆದ 10 ದಿನಗಳಿಂದ ಕೋವಿಡ್ 19 ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊವಿಡ್ ಪಾಸಿಟಿವಿಟಿ ದರ ಈಗಾಗಲೇ 2.14% ರಷ್ಟಿದೆ. ಹಾಗಾಗಿ ಈ ಕೂಡಲೇ ಕೊವಿಡ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ …
Read More »ಶಿಕ್ಷಕರ ಸಮಸ್ಯೆ ನೀಗಿಸಲು ಶಿಕ್ಷಕನೇ ಆಗಬೇಕೆಂದೇನಿಲ್ಲ:ಪ್ರಕಾಶ ಹುಕ್ಕೇರಿ
ಬೆಳಗಾವಿ: ಶಿಕ್ಷಕರ ಸಮಸ್ಯೆಗಳು ಸಾಕಷ್ಟಿವೆ. ನಾನು ಆಯ್ಕೆಯಾದರೆ ಅವುಗಳನ್ನೆಲ್ಲ ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಶಿಕ್ಷಕರ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುತ್ತೇನೆ… ವಿಧಾನ ಪರಿಷತ್ ಚುನಾವಣೆಯ ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರು ಹಂಚಿಕೊಂಡ ಮಾತುಗಳಿವು. ಶಿಕ್ಷಕರ ಸಮಸ್ಯೆ ನೀಗಿಸಲು ಶಿಕ್ಷಕನೇ ಆಗಬೇಕೆಂದೇನಿಲ್ಲ. ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವವರು ಬೇಕು ಎಂದರು. ಅವರ ಸಂದರ್ಶನದ ಆಯ್ದ ಪ್ರಶ್ನೋತ್ತರಗಳು ಇಲ್ಲಿವೆ. * ನಿಮ್ಮ ಪಕ್ಷದಲ್ಲಿ ಒಗ್ಗಟ್ಟು ಹೇಗಿದೆ? …
Read More »ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಬಿತ್ತನೆ ಕಾರ್ಯ ಪ್ರಾರಂಭ
ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿದ್ದು ಉತ್ತಮ ಮಳೆಯಾಗಿದೆ. ಇದರಿಂದ ರೈತರು ಸಂತಸದಿಂದ ಭೂಮಿತಾಯಿಯ ಉಡಿ ತುಂಬುವ ಕಾರ್ಯಕ್ರಮ ಅಂದ್ರೆ ಬಿತ್ತನೆ ಕಾರ್ಯವನ್ನು ಪ್ರಾರಂಭವಾಗಿವೆ. ಹೌದು ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಾಗೂ ಬೆಳಗಾವಿಯ ಸುತ್ತಮುತ್ತಲಿನ ತಾಲೂಕುಗಳಲ್ಲಿ ಕೂಡ ಉತ್ತಮವಾಗಿ ಮಳೆಯಾಗಿದೆ. ಇನ್ನು ರಾಜ್ಯದಲ್ಲಿ ಮುಂಗಾರು ಮಳೆ ಪ್ರವೇಶ ಮಾಡಿದ್ದು ರೈತರು ಬಿತ್ತನೆ ಕಾರ್ಯವನ್ನು ಪ್ರಾರಂಭಿಸಿದ್ದಾರೆ. ಬೆಳ್ಳಾನ ಎರೆಡೆತ್ತು ಬೆಳ್ಳಿಯ ಬಾರಕೋಲ ಎನ್ನುವಂತೆ ಬಸವಣ್ಣನನ್ನು ತೆಗೆದುಕೊಂಡು ಹೊಲಗದ್ದೆಗಳಲ್ಲಿ ಬಿತ್ತನೆ ಕಾರ್ಯ ಈಗ …
Read More »
Laxmi News 24×7