ಬೆಳಗಾವಿ: ‘ಕಾಂಗ್ರೆಸ್ ಪಕ್ಷದವರಿಗೆ ಚಡ್ಡಿ ಸುಡುವುದರಿಂದ ಅಷ್ಟು ಖುಷಿಯಾಗುವುದಾದರೆ ನನ್ನ ಚಡ್ಡಿಗಳನ್ನೂ ಕಳುಹಿಸಿಕೊಡುತ್ತೇನೆ. ಅವುಗಳನ್ನೂ ಸುಟ್ಟು ಸಮಾಧಾನ ಮಾಡಿಕೊಳ್ಳಲಿ’ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು. ‘ಹಿಂದೆ ದೇಶ ಆಳಿ, ಅಧಿಕಾರ ಅನುಭವಿಸಿದ ಕಾಂಗ್ರೆಸ್ಸಿಗರಿಗೆ ಈಗ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲ. ಈ ಮಾನಸಿಕ ಒತ್ತಡದಿಂದ ಹೊರಬರಲು ಚಡ್ಡಿ ಸುಡುವಂಥ ಕೆಲಸ ಮಾಡುತ್ತಿದ್ದಾರೆ. ಸುಟ್ಟರೆ ಸುಡಲಿ ಬಿಡಿ’ ಎಂದು ಅವರು ನಗರದಲ್ಲಿ …
Read More »ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಮಾನತ್ತು ಮಾಡಿ:: ದಲಿತ ಸಂಘರ್ಷ ಸಮಿತಿ ಆಗ್ರಹ
ರಾಜ್ಯದಲ್ಲಿ ಪಠ್ಯ ಮರು ಪರಿಷ್ಕರಣೆ ಮಾಡಿ ಹೊಸದಾಗಿ ಪಠ್ಯವನ್ನು ಮುದ್ರಣ ಮಾಡಬೇಕು. ಅದೇ ರೀತಿ ಪಠ್ಯದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಣ ಸಂಪೂರ್ಣ ಅವೈಜ್ಞಾನಿಕ, ಅಸಂವಿಧಾನಾತ್ಮಕ ಹಾಗೂ ಅನೈತಿಕಗೊಳಿಸಲು ಹೊರಟಿರುವ ಪಠ್ಯಪುಸ್ತಕ ಮರು ಪರಿಶೀಲನೆಗಾಗಿ ಪಠ್ಯವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ …
Read More »ಹಿರೋ ಆದವನು ಜಿರೋ ಆಗುತ್ತಾನೆ. ಜಿರೋ ಇದ್ದವನು ಹಿರೋ ಆಗುತ್ತಾನೆ. ಯಾವಾಗಲೂ ಹಿರೋ ಆಗಿ ಉಳಿಯುವವರು ಜನಸಾಮಾನ್ಯರು: ಲಕ್ಷ್ಮೀ ಹೆಬ್ಬಾಳ್ಕರ್
ಮುಂಚೆಯಿಂದಲೂ ಕೇಂದ್ರ ಮತ್ತು ರಾಜ್ಯದಲ್ಲಿ ಚುನಾವಣೆಗಳು ಬಂದಂತಹ ಸಂದರ್ಭದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿ, ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿ ಮಾಡಿ, ಜನರ ಭಾವನೆಗಳ ಜೊತೆಗೆ ಚೆಲ್ಲಾಟ ಆಡುವುದು ಬಿಜೆಪಿಯವರಿಗೆ ರೂಢಿಯಾಗಿ ಬಿಟ್ಟಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಪಕ್ಷ ಜನರಿಗೆ ಬದುಕನ್ನು ಕಟ್ಟಿ ಕೊಟ್ಟರೆ ಬಿಜೆಪಿಯವರು ಭಾವನೆಗಳನ್ನು ಕಟ್ಟಿ ಕೊಡುತ್ತದೆ. ನಾವು ಬದುಕು, ಜೀವನ …
Read More »ಸಿಎಂ ಸ್ಥಾನದಿಂದ BSY ಅವರನ್ನು ಕಿತ್ತು ಹಾಕಿದ್ರು. ಮಗನಿಗೆ ಎಂ ಎಲ್ ಸಿ ಕೊಡಲು ಆಗಲಿಲ್ಲ. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿ ಬಹಳ ದಿನ ಆಯಿತು. : ಸಿದ್ದರಾಮಯ್ಯ
ಬಿಜೆಪಿ ರಾಜ್ಯಾಧ್ಯಕ್ಷರಾದ ನವೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗೋಕೆ ಲಾಯಕ್ಅಲ್ಲ. ಅವರು ಏನೇನೋ ಬಾಯಿಗೆಬಂದಂಗೆ ಮಾತನಾಡುವ ಅಪ್ರಬುದ್ಧರಾಗಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೋದಿ ಸಾಧನೆ ನೋಡಿ ಬಿಜೆಪಿಗೆ ಮತ ಹಾಕ್ತಾರೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಪೆಟ್ರೋಲಿಯಂ ಬೆಲೆ ಹೆಚ್ಚಾಗಿರೋದು ಒಳ್ಳೆಯದಾ. …
Read More »ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ
ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ …
Read More »ಆಧುನಿಕ ಶೈಲಿಯಲ್ಲಿ ರೈತರ ಸಹಾಯಕ್ಕೆ ಮುಂದಾದ ಧೋನಿ.
ಚೆನ್ನೈ(ತಮಿಳುನಾಡು): ಟೀಂ ಇಂಡಿಯಾ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡು ಈಗಾಗಲೇ ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಒಲವು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಆಧುನಿಕ ಶೈಲಿಯಲ್ಲಿ ರೈತರಿಗೆ ಸಹಾಯ ಮಾಡಲು ಮುಂದಾಗಿರುವ ಅವರು, ಮಹತ್ವದ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಇಂಡಿಯನ್ ಗರುಡ ಡ್ರೋನ್ ಕಂಪನಿಯಲ್ಲಿ ಶೇರ್ ಖರೀದಿಸಿರುವ ಮಾಹಿ, ರೈತರಿಗೆ ನೆರವಾಗಲು ನಿರ್ಧಾರ ಕೈಗೊಂಡಿದ್ದಾರೆ. ಗರುಡ ಕಂಪನಿಯ …
Read More »ಯುವಕನ ಮಾತಿನಿಂದ ಯುವತಿಗೆ ಪ್ರೀತಿಯ ನಾಟಕ, ದೈಹಿಕ ಸಂಪರ್ಕ ನಡೆಸಿ ಸ್ನೇಹಿತರಾಗಿ ಇರೋಣ ಎಂದ ಎಂಜಿನಿಯರ್
ಬಳ್ಳಾರಿ : ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿದ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಆಕೆಗೆ ವಂಚಿಸಿರುವ ಆರೋಪದಡಿ ಬಳ್ಳಾರಿ ಕೆಎಂಎಫ್ನ ಅಸಿಸ್ಟೆಂಟ್ ಟೆಕ್ನಿಕಲ್ ಎಂಜಿನಿಯರ್ವೊಬ್ಬರನ್ನು ಇಲ್ಲಿನ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪಿ.ವೆಂಕಟೇಶ್ ಎಂಬುವರೆ ಬಂಧಿತ ಎಂಜಿನಿಯರ್. ರಾಯಚೂರು ಮೂಲದ ಆರೋಪಿಯು ಬಳ್ಳಾರಿಯ ಯುವತಿಯೊಬ್ಬಳನ್ನು ಪ್ರೀತಿಸಿದ್ದ. ಬಳಿಕ ಮದುವೆಯಾಗುವುದಾಗಿ ಹೇಳಿಕೊಂಡು ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತದನಂತರ ಯುವತಿ ಮದುವೆಯಾಗೋಣ ಎಂದಾಗ ಅದೆಲ್ಲ ಸದ್ಯ ಬೇಡ, ಹೀಗೆಯೇ ಸ್ನೇಹಿತರಾಗಿ …
Read More »ಚಾಲಕನ ನಿಯಂತ್ರಣತಪ್ಪಿ ಬಾಲಕನ ಮೈಮೇಲೆ ಹರಿದ ಲಾರಿ
ಚಾಲಕನ ನಿಯಂತ್ರಣತಪ್ಪಿ ಬಾಲಕನ ಮೈಮೇಲೆ ಲಾರಿಯೊಂದು ಹರಿದು ಬಂದಿದ್ದು, ಲಾರಿ ಕೆಳಗೆ ಸಿಲುಕಿ ನರಳಾಡುತ್ತಿದ್ದ ಬಾಲಕನನ್ನುಗ್ರಾಮಸ್ಥರೇರಕ್ಷಣೆ ಮಾಡಿದಘಟನೆಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಚಿಕ್ಕೋಡಿತಾಲೂಕಿನಗಿರಗಾಂವಗ್ರಾಮದಲ್ಲಿಜಿಟಿಜಿಟಿ ಮಳೆ ಹಿನ್ನೆಲೆ ಮಣ್ಣುತುಂಬಿದಲಾರಿ ಚಾಲಕನ ನಿಯಂತ್ರಣತಪ್ಪಿರಸ್ತೆಯಿಂದ ಕೆಳಕ್ಕೆ ಲಾರಿ ಇಳಿದಿದೆ. ಈ ವೇಳೆ ಸಕ್ಕರೆತರಲುಅಂಗಡಿಗೆ ತೆರಳುತ್ತಿದ್ದ ಪ್ರಕಾಶ ಸಾಳುಂಕೆ (12) ಎಂಬ ಬಾಲಕನ ಕಾಲಿನ ಮೇಲೆ ಲಾರಿ ಹರಿದಿದೆ. ಲಾರಿಟೈರ್ ಕೆಳಗೆ ಸಿಲುಕಿ ಬಾಲಕ ನರಳಾಡಿದ್ದಾನೆ. ಸ್ಥಳೀಯರ ಹರಸಾಹಸ ಮತ್ತುಜೆ.ಸಿ.ಬಿ ಮೂಲಕ ಲಾರಿಯನ್ನುಎತ್ತಿ ಬಾಲಕನನ್ನುರಕ್ಷಣೆ ಮಾಡಲಾಗಿದೆ. ಕೂಡಲೇಆತನನ್ನು …
Read More »ಬಿಜೆಪಿ ಹಾಗೂ ಆರ್ ಎಸ್ ಎಸ್ ಬೇರೆ ಕೆಲಸ ಇಲ್ಲ ಚಡ್ಡಿಗಳು ಮಾಡುವದು ಚಡ್ಡಿ ಕೆಲಸನೇ,: ಸಿದ್ಧರಾಮಯ್ಯ
ಹುಬ್ಬಳ್ಳಿ :ಬಿಜೆಪಿ ಹಾಗೂ ಆರ್ ಎಸ್ ಎಸ್ ಬೇರೆ ಕೆಲಸ ಇಲ್ಲ ಚಡ್ಡಿಗಳು ಮಾಡುವದು ಚಡ್ಡಿ ಕೆಲಸನೇ, ನನ್ನ ಆರೋಪ ಸತ್ಯ ಇರೋದ್ರಿಂದ ಚಡ್ಡಿಗಳು ಮೌನವಾಗಿದ್ದಾರೆ ಅಂತ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೊಮ್ಮೆ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮಾತನಾಡಿರುವ ಅವರು,ನಾನು ಮೊದಲಿಂದಲೂ ಆರ್ ಎಸ್ ಎಸ್ ವಿರೋಧಿ, ಸರಸಂಘಚಾಲಕರು ಒಂದೇ ಜಾತಿಗೆ ಸೇರಿದವರು ಎಂಬ ಆರೋಪಕ್ಕೆ ಉತ್ತರವಿಲ್ಲ, …
Read More »ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು
ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು. ಬಳಿಕ ದೇಶದ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.
Read More »
Laxmi News 24×7