ಲಕ್ನೋ : ದೇಶದ ಅತೀ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತದಾನ ಮುಕ್ತಾಯವಾಗಿ ಹಲವು ಸಮೀಕ್ಷೆಗಳು ಹೊರಬಿದ್ದಿದ್ದು, ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತದೆ ಎಂದು ಹೇಳಲಾಗಿದೆಯಾದರೂ ಸಮಾಜವಾದಿ ಪಕ್ಷ ಇನ್ನೂ ಅಧಿಕಾರಕ್ಕೆ ನಾವೇ ಬರುತ್ತೇವೆ ಎಂದು ಹೇಳುವುದನ್ನು ನಿಲ್ಲಿಸಿಲ್ಲ. ಹಸ್ತಿನಾಪುರದ ಎಸ್ಪಿ ಅಭ್ಯರ್ಥಿ ಯೋಗೇಶ್ ವರ್ಮಾ ಮಾತನಾಡಿ, ‘ಇವಿಎಂ ಸ್ಟ್ರಾಂಗ್ ರೂಮ್ ಮತ್ತು ಅದರ ಸುತ್ತಲಿನ ಇತರ ಚಲನವಲನಗಳ ಮೇಲೆ ನಿಗಾ ಇಡಲು ಎಸ್ಪಿ ಮುಖ್ಯಸ್ಥರು ನಮಗೆ ಆದೇಶಿಸಿದ್ದಾರೆ. ನಾವು 8 ಗಂಟೆಗಳ …
Read More »ಮುಸ್ಲಿಮರನ್ನು ತುಂಡು ತುಂಡಾಗಿ ಕತ್ತರಿಸಬೇಕು ಎಂದಿದ್ದ ಎಬಿವಿಪಿ ನಾಯಕಿ ಪೂಜಾ ಮೇಲೆ ಎಫ್.ಐ.ಆರ್
ಅಲ್ಪಸಂಖ್ಯಾತ ಸಮುದಾಯದವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಾಯಕಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೈರಲ್ ಆಗಿರುವ ವೀಡಿಯೊದಲ್ಲಿ, ಎಬಿವಿಪಿ ನಾಯಕಿ ಪೂಜಾ ವೀರಶೆಟ್ಟಿ “ನೀವು ನೀರು ಕೇಳಿದರೆ ನಾವು ಭಾರತೀಯರು ನಿಮಗೆ ಜ್ಯೂಸ್ ನೀಡುತ್ತೇವೆ. ಹಾಲು ಬೇಕಾದರೆ ಮೊಸರು ಕೊಡುತ್ತೇವೆ. ಆದರೆ, ಭಾರತದಲ್ಲಿ ಎಲ್ಲರೂ ಹಿಜಾಬ್ ಧರಿಸಬೇಕೆಂದು ನೀವು ಬಯಸಿದರೆ, ನಾವು ಶಿವಾಜಿಯ ಕತ್ತಿಯಿಂದ ನಿಮ್ಮನ್ನು ತುಂಡು ತುಂಡಾಗಿ ಕತ್ತರಿಸುತ್ತೇವೆ. ನಮ್ಮ …
Read More »ಪಂಚಾಯ್ತಿ ಎಲೆಕ್ಷನ್ ವಿಘ್ನಕ್ಕೆ ಮೋಕ್ಷ?; ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಮೀಸಲಾತಿ ಕಾರ್ಯ
ಜಿಪಂ, ತಾಪಂ ಹಾಗೂ ಬಿಬಿಎಂಪಿ ಚುನಾವಣೆಗೆ ಮುನ್ನ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಅನಿವಾರ್ಯತೆಗೆ ಸಿಲುಕಿರುವ ಸರ್ಕಾರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾನೂನಿನ ಕುಣಿಕೆಯಿಂದ ಪಾರಾಗಲು ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನಿಂದ ಸಂಕಷ್ಟಕ್ಕೆ ಒಳಗಾಗಿರುವ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಜಾತಿ ಸಮೀಕ್ಷೆ ನಡೆಸಿ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ. ಏನಾಗಿದೆ …
Read More »ಸ್ನೇಹಿತನನ್ನು ಕೊಂದು ಆತನ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಕೃತ ಕಾಮಿಗಳು..!
ನವದೆಹಲಿ : ಮನುಷ್ಯನೊಬ್ಬನನ್ನು ಕೊಂದು ಆತನ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ ಪಾಟ್ನಾ ಮೂಲದ ಇಬ್ಬರನ್ನು ಬಂಧಿಸಲಾಗಿದೆ. ದಕ್ಷಿಣ ದೆಹಲಿಯ ಸರೈ ಏರಿಯಾದಲ್ಲಿ ನಡೆದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳಲ್ಲಿ ಒಬ್ಬ ಜಾ ರ್ಖಂಡ್ ಮೂಲದವನಾಗಿದ್ದರೆ ಇನ್ನೊಬ್ಬ ಬಿಹಾರ ಮೂಲದವನು. ಪೊಲೀಸರಿಂದ ತಪ್ಪಿಸಿಕೊಳ್ಳಲು ಪಾಟ್ನಾಕ್ಕೆ ಪರಾರಿಯಾಗಿದ್ದರು. ಹೆಣವಾದ ಮನುಷ್ಯನ ಮನೆಯಲ್ಲಿ ಈ ಇಬ್ಬರು ವಿಕೃತ ಕಾಮಿಗಳು ಮದ್ಯಸೇವನೆ ಮಾಡಿದ್ದರು. ಈ ನಡುವೆ ಸ್ನೇಹಿತರ ನಡುವೆ ಯಾವುದೋ ವಿಷಯಕ್ಕೆ ಜೋರಾಗಿ ಮಾತುಕತೆ …
Read More »ನಾಗರತ್ನಾ ರಾಮಗೌಡ ಎಂಬ ಬೆಳಗಾವಿ ಮೂಲದ ಮಹಿಳೆ ತನಗೆ ಹೆಚ್ಐವಿ ಸೋಂಕು ತಗುಲಿದ್ದರೂ ಎದೆಗುಂದದೆ ಕಳೆದ 25 ವರ್ಷಗಳಿಂದ ಜನರಿಗೆ ಅರಿವು ಮೂಡಿಸುವ ಮಹತ್ವದ ಕಾರ್ಯ ಮಾಡುತ್ತಿದ್ದಾರೆ.
ಬೆಳಗಾವಿ: ಬೆಳಗಾವಿ ಪಟ್ಟಣದ ನಾಗರತ್ನಾ ರಾಮಗೌಡ ಎಂಬವರು ಹೆಚ್ಐವಿ ರೋಗವನ್ನು ಮೆಟ್ಟಿ ನಿಂತು 25 ವರ್ಷಗಳಿಂದ ಎಲ್ಲರಂತೆ ಆರೋಗ್ಯವಾಗಿದ್ದು, ಹೆಚ್ಐವಿ-ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಇವರ ಈ ಧೈರ್ಯ, ಆತ್ಮವಿಶ್ವಾಸ ಹಾಗು ಅದಮ್ಯ ಛಲದ ಬದುಕನ್ನು ಮೆಚ್ಚಿ ಹತ್ತಾರು ಸಂಘಟನೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ನಾಗರತ್ನಾ ಅವರಿಗೆ 1997ರಲ್ಲಿ ಸುನೀಲ ರಾಮಗೌಡ ಎಂಬವರೊಂದಿಗೆ ವಿವಾಹವಾಗಿತ್ತು. ಆಗಿನ್ನೂ ಅವರಿಗೆ 17 ವರ್ಷ ಪ್ರಾಯ. ಮದುವೆಯಾದ 5 ತಿಂಗಳ ಬಳಿಕ ವೈದ್ಯರೊಬ್ಬನ್ನು …
Read More »ಗಂಡ ದೂರವಾಗಿದ್ದಕ್ಕೆ ಆಕ್ರೋಶ.. ಪಕ್ಕದ್ಮನೆಯ ಮಹಿಳೆಯ ಸೀರೆ ಬಿಚ್ಚಿ ಮರಕ್ಕೆ ಕಟ್ಟಿ ಹಾಕಿದ ನಾರಿ!
ದೊಡ್ಡಬಳ್ಳಾಪುರ: ಆಸ್ತಿ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳವಾಗಿದೆ. ನನ್ನಿಂದ ಗಂಡ ದೂರವಾಗಲು ಪಕ್ಕದ್ಮನೆಯವರೇ ಕಾರಣವೆಂದು ಪತ್ನಿ ಅಕ್ರೋಶಗೊಂಡಿದ್ದಾರೆ. ಹೀಗಾಗಿ ಪಕ್ಕದ್ಮನೆ ಮಹಿಳೆಯ ಸೀರೆ ಬಿಚ್ಚಿ ಅದೇ ಸೀರೆಯಿಂದ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಲ್ಲೋಹಳ್ಳಿಯಲ್ಲಿ ಫೆಬ್ರವರಿ 28 ರ ಬೆಳಗ್ಗೆ ಈ ಘಟನೆ ನಡೆದಿದೆ. ಮೇಲ್ಜಾತಿ ಸಮುದಾಯಕ್ಕೆ ಸೇರಿದ ಮಹಿಳೆ ಕೆಳ ಸಮುದಾಯಕ್ಕೆ ಸೇರಿದ ಮಹಿಳೆಯ ಸೀರೆ ಬಿಚ್ಚಿ ಅದೇ …
Read More »ಗೋವಾದಲ್ಲಿ ಬಿಜೆಪಿ ವಿರೋಧಿ ಪಕ್ಷಗಳೊಂದಿಗೆ ಮೈತ್ರಿಗೆ ಕಾಂಗ್ರೆಸ್ ಸಿದ್ಧ: ದಿನೇಶ್ ಗುಂಡೂರಾವ್
ಪಣಜಿ(ಗೋವಾ): ಗೋವಾ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ, ಬಿಜೆಪಿ ವಿರೋಧಿ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಸಿದ್ಧವಿದೆ ಎಂದು ಗೋವಾದ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆ.14ರಂದು ಮತದಾನ ನಡೆದಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಈ ನಡುವೆ ಗೋವಾದಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಗೆ ಕಾಂಗ್ರೆಸ್ ಮುಕ್ತವಾಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, ಬಿಜೆಪಿ ವಿರೋಧಿ ಯಾವುದೇ ಪಕ್ಷ …
Read More »ವಾಹನ ಸವಾರರೇ ಎಚ್ಚರ: ಟ್ರಾಫಿಕ್ ಪೊಲೀಸರಿಗೆ ಬಂದಿದೆ ಬಾಡಿವೋರ್ನ್ ಕ್ಯಾಮರಾ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಂಚಾರ ನಿಯಮಗಳ ದಂಡದ ವಿಚಾರವಾಗಿ ಸಂಚಾರಿ ಪೊಲೀಸರು ಹಾಗೂ ವಾಹನ ಸವಾರರೊಂದಿಗೆ ನಡುವೆ ವಾಕ್ಸಮರ ನಡೆಸುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ದಂಡ ಕಟ್ಟಿಸುವ ವೇಳೆ ಕೆಲ ಟ್ರಾಫಿಕ್ ಪೊಲೀಸರು ಅನುಚಿತ ವರ್ತನೆ ತೋರಿರುವ, ಮತ್ತೊಂದೆಡೆ ಸಾರ್ವಜನಿಕರು ಸಹ ಸಂಚಾರಿ ನಿಯಮ ಉಲ್ಲಂಘಿಸಿ ಪೊಲೀಸರ ಮೇಲೆ ದಬ್ಬಾಳಿಕೆ ನಡೆಸಿರುವ ನಿರ್ದೇಶನಗಳು ಇವೆ. ಹೀಗಾಗಿಯೇ ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಅನುಚಿತ ವರ್ತನೆ ಹಾಗೂ ಘರ್ಷಣೆಗಳಿಗೆ ಬ್ರೇಕ್ ಹಾಕಲು …
Read More »ಬೆಂಗಳೂರಿನಲ್ಲಿ ಐಷಾರಾಮಿ ಕಾರುಗಳನ್ನು ಕದ್ದು ತಮಿಳುನಾಡಿನಲ್ಲಿ ಮಾರಾಟ: ಮೂವರು ಸೆರೆ
ಬೆಂಗಳೂರು: ಬೆಂಗಳೂರಿನಲ್ಲಿ ಕಾರುಗಳನ್ನು ಕಳ್ಳತನ ಮಾಡಿ ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಗೋಪಿ, ಇಮ್ಯಾನ್ಯುಯಲ್ ಹಾಗೂ ಮೋಹನ್ ರಾಜು ಬಂಧಿತರು. ಆರೋಪಿಗಳ ಪೈಕಿ ಗೋಪಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಬೇಗೂರು ಪೊಲೀಸರಿಂದ ಬಂಧಿತನಾಗಿದ್ದು, ವಿಚಾರಣೆ ವೇಳೆ ಇಮ್ಯಾನ್ಯುಯಲ್, ಮೋಹನ್ ರಾಜು ಜೊತೆ ಸೇರಿ ಕಾರು ಕಳ್ಳತನದ ದಂಧೆಯಲ್ಲಿ ಭಾಗಿಯಾಗಿರುವುದನ್ನು ಬಾಯ್ಬಿಟ್ಟಿದ್ದ. ಕಾರುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅವುಗಳಿಗೆ ಬೇರೆ ಆ್ಯಕ್ಸಿಡೆಂಟ್ ಆದ ಗುಜರಿಗೆ …
Read More »ಕಾಂಗ್ರೆಸ್ ಬಜೆಟ್ vs ಬಿಜೆಪಿ ಬಜೆಟ್: ಸದನದಲ್ಲಿ ಲೆಕ್ಕ ಬಿಡಿಸಿ ಹೇಳಿದ ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷ ಕೊನೆಯಾಗುತ್ತಾ ಬಂದಿದ್ದರೂ ಕಳೆದ ವರ್ಷದ 52 ಬಜೆಟ್ ಘೋಷಣೆಗಳಲ್ಲಿ ಕೆಲವಕ್ಕೆ ಆದೇಶ ಹೊರಡಿಸಿಲ್ಲ, ಇನ್ನು ಕೆಲವನ್ನು ಕೈಬಿಡಲಾಗಿದೆ. ಯಾವ ಉದ್ದೇಶಕ್ಕೆ ಈವರೆಗೆ ಆದೇಶ ಹೊರಡಿಸಿಲ್ಲ ಎಂದು ಸರ್ಕಾರ ಈ ಬಜೆಟ್ನಲ್ಲಿ ಹೇಳಬೇಕಿತ್ತು. ಅದನ್ನೂ ಸಹ ಮಾಡಿಲ್ಲ. ಇದು ಜನಪರವಾದ ಸರ್ಕಾರ ನಡೆದುಕೊಳ್ಳುವ ರೀತಿಯಲ್ಲ. ಆರ್ಥಿಕ ಶಿಸ್ತನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ …
Read More »