Breaking News

ಷೇರುಪೇಟೆಯ ಅರಸಿಯಾಗಿದ್ದ ಚಿತ್ರಾ ಅರೆಸ್ಟ್‌: ನಿಗೂಢ ಯೋಗಿಯ ಜತೆ ಸಂಪರ್ಕ!

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್‌ನ ಸರ್ವರ್ ವ್ಯವಸ್ಥೆಯನ್ನು ಖಾಸಗಿ ಕಂಪನಿ ದೆಹಲಿ ಮೂಲದ ಒಪಿಜಿ ಸೆಕ್ಯುರೀಟಿಸ್ ಪ್ರೈವೇಟ್ ಲಿಮಿಟೆಡ್​ನ ಮಾಲೀಕ ಸಂಜಯ್ ಗುಪ್ತಾ ಮತ್ತು ಪ್ರಮೋಟರ್​ಗಳು ಎನ್​ಎಸ್​ಇನ ಅನಾಮಧೇಯ ಅಧಿಕಾರಿಗಳ ಜತೆಗೂಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದೇ ರೀತಿ, ಮುಂಬೈನ ಎನ್​ಎಸ್​ಇನ ಅನಾಮಧೇಯ ಅಧಿಕಾರಿಗಳು 2010-12ರ ಅವಧಿಯಲ್ಲಿ ಸ್ಟಾಕ್ ಎಕ್ಸ್​ಚೇಂಜ್​ನ ಸರ್ವರ್​ಗೆ ಲಾಗಿನ್ ಆಗುವುದಕ್ಕೆ ಹೊರಗಿನ ಕಂಪನಿಗೆ ಅನುಕೂಲ ಮಾಡಿಕೊಟ್ಟಿದ್ದರು. ಈ ರೀತಿ ಮಾಡಿದ ಷೇರುಪೇಟೆಯ ಇತರ ಕಂಪನಿಗಳಿಗಿಂತ …

Read More »

ಮಹಿಳೆ ಕೆನ್ನೆಗೆ ಅಂಟಿಕೊಂಡ ಹಲ್ಲುಜ್ಜುವ ಬ್ರಷ್; ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದ ವೈದ್ಯರು.!

ತಮಿಳುನಾಡು‌ ಕಾಂಚೀಪುರಂನ ಆಯಿಲ್ ಸ್ಟ್ರೀಟ್‌ನಲ್ಲಿ ವಾಸವಾಗಿದ್ದ 34 ವರ್ಷದ ರೇವತಿ ವಿಚಿತ್ರವಾದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾರ್ಚ್ ನಾಲ್ಕನೇ ತಾರೀಖಿನಂದು ರೇವತಿಯವರು ಹಲ್ಲುಜ್ಜುತ್ತಿರುವಾಗ, ಕಾಲು ಜಾರಿ‌ ಕೆಳಗೆ ಬಿದ್ದಿದ್ದಾರೆ. ಆಕೆ ಬಿದ್ದ ರಭಸಕ್ಕೆ ಬಾಯಿಯಲ್ಲಿದ್ದ ಹಲ್ಲುಜ್ಜುವ ಬ್ರಷ್ ಟೂತ್ ಫಿಕ್ಸ್ ಸೀಳಿಕೊಂಡು,‌ ಕೆನ್ನೆಯ ಭಾಗದಲ್ಲಿ ಅಂಟಿಕೊಂಡಿದೆ.‌ ಈ ಅಪಘಾತದಿಂದ‌ ಬಾಯಿ ತೆರೆಯಲು, ಮುಚ್ಚಲು ಸಾಧ್ಯವಾಗದ ರೇವತಿಯನ್ನು ರಕ್ಷಿಸಿ ಕಾಂಚೀಪುರಂ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ನರೇನ್ ಮತ್ತು ವೆಂಕಟೇಶ್ …

Read More »

ಭಾರತಕ್ಕೆ ಬಿಗ್ ಆಫರ್ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್. ಕಡಿಮೆ ಬೆಲೆಯಲ್ಲಿ ಕಚ್ಚಾ ತೈಲ ಪೂರೈಕೆಯ ಆಫರ್.

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಸುಮಾರು 50 ನಿಮಿಷಗಳ ಕಾಲ ಚರ್ಚಿಸಿದ್ದಾರೆ. ಹಾಟ್​​ಲೈನ್​ ಮೂಲಕ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ. ವಿಶ್ವ ಸಂಸ್ಥೆಯ ವೋಟಿಂಗ್​ನಲ್ಲಿ ಭಾರತ ತಟಸ್ಥ ನಿಲುವು ತಾಳಿದ್ದಕ್ಕೆ ಹಾಗೂ ಭಾರತ ರಷ್ಯಾ ವಿರುದ್ಧ ಮತ ಚಲಾಯಿಸದೆ, ಮತದಾನದಿಂದ ದೂರ ಉಳಿದಿದ್ದಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಬಿಗ್ ಆಫರ್ ನೀಡಿದ್ದಾರೆ. ಕಡಿಮೆ ಬೆಲೆಯಲ್ಲಿ ಶೇ.25 ರಿಂದ ಶೇ.27 …

Read More »

ಕಳಸಾ ಬಂಡೂರಿ ಯೋಜನೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಳಸಾ ಬಂಡೂರಿ ಯೋಜನೆಗೆ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಸಿಗಬೇಕಿದ್ದು, ಅದೀಗ ಅಂತಿಮ ಹಂತದಲ್ಲಿದೆ. ಈ ಕುರಿತು ಈಗಾಗಲೇ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮಾತನಾಡಿದ್ದೇನೆ. ಅಧಿವೇಶನದ ನಂತರ ಮತ್ತೊಮ್ಮೆ ಸಚಿವರನ್ನು ಭೇಟಿಯಾಗಲಿದ್ದು, ಯೋಜನೆ ಶೀಘ್ರ ಆರಂಭವಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಅಮರಗೋಳದಲ್ಲಿ ಭಾನುವಾರ ಹುಬ್ಬಳ್ಳಿ ಎಪಿಎಂಸಿ ಪ್ರಾಂಗಣದ ಮಹಾದ್ವಾರ, ಜಾನುವಾರು ಮಾರುಕಟ್ಟೆ, ಹಾಗೂ ಈರುಳ್ಳಿ ಸಂಗ್ರಹಣಾ ಗೋದಾಮು ಉದ್ಘಾಟನಾ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಮಾ.7ಕ್ಕೆ ಇಂದ್ರಧನುಷ್ ಲಸಿಕಾ ಅಭಿಯಾನ

ಬೆಂಗಳೂರು: ಪೋಲಿಯೊ ಸೇರಿದಂತೆ ವಿವಿಧ ರೋಗಗಳ ತಡೆಗೆ ಇಂದ್ರಧನುಷ್ 4.0 ಅಭಿಯಾನದಡಿ ‌ಆರೋಗ್ಯ ಇಲಾಖೆಯು ಮಾ.7ರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮೂರು ಸುತ್ತಿನ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ. ಈವರೆಗೂ ಲಸಿಕೆ ಪಡೆಯದ ಹಾಗೂ ಬಿಟ್ಟುಹೋದ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಈ ಅಭಿಯಾನದಡಿ ಲಸಿಕೆ ನೀಡಲಾಗುತ್ತದೆ. ಮಾ.7, ಏ.4 ಹಾಗೂ ಮೇ 9ರಂದು ನಿಗದಿತ ದಿನಾಂಕದ 7 ಕಾರ್ಯದಿನಗಳು ಈ ಅಭಿಯಾನ ನಡೆಯಲಿದೆ. ಬೀದರ್, ಗದಗ, ದಕ್ಷಿಣ ಕನ್ನಡ, ಕಲಬುರಗಿ, ಬಳ್ಳಾರಿ, …

Read More »

ಮಹಿಳೆಯರ ಹಕ್ಕುಗಳನ್ನು ಕಸಿಯಬೇಡಿ’: ಸಮಾನ ಮನಸ್ಕ ಮಹಿಳೆಯರು

ಬೆಂಗಳೂರು: ‘ಹಿಂದುತ್ವವಾದ ಯುವಜನರ ಮನಸ್ಸು ಹೊಕ್ಕಿದೆ. ಇದರಿಂದ ಜಾತೀವಾದಿ ಮತ್ತು ಧರ್ಮಾಧಾರಿತ ಬಹಿಷ್ಕಾರಗಳು ಹೆಚ್ಚಾಗುತ್ತಿವೆ. ಶತಮಾನಗಳ ಹೋರಾಟದಿಂದ ಪಡೆದಿರುವ ಹಕ್ಕುಗಳನ್ನು ಪುನಃ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ’ ಎಂದು ಸಮಾನ ಮನಸ್ಕ ಮಹಿಳೆಯರು ಕಳವಳ ವ್ಯಕ್ತಪಡಿಸಿದರು.   ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಘನತೆ, ಶಿಕ್ಷಣ, ಆಯ್ಕೆ, ಬಹುತ್ವ ಹಾಗೂ ಶಾಂತಿಗಾಗಿ ಎಲ್‌.ಜಿ.ಬಿ.ಟಿ.ಕ್ಯೂ.ಐ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯೆಯರು ವಿಠಲ್‌ ಮಲ್ಯ ವೃತ್ತದ ಬಳಿಯ ಕೆಫೆ ಕಾಫಿ ಡೇಯಿಂದ ಪುರಭವನದವರೆಗೂ ಕಾಲ್ನಡಿಗೆ …

Read More »

ಅನಧಿಕೃತ ಬಡಾವಣೆ: ₹19,622 ಕೋಟಿ ವಂಚನೆ! ಆರ್ಥಿಕ ಸಮೀಕ್ಷೆಯಲ್ಲಿ ಉಲ್ಲೇಖ

ಬೆಂಗಳೂರು : ರಾಜ್ಯದ ನಗರ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು ವಿಪರೀತ ಎನ್ನುವ ರೀತಿ ತಲೆಯೆತ್ತಿವೆ. ಇದರಿಂದಾಗಿ ಸುಮಾರು 19,291 ಎಕರೆ ಭೂಮಿ ದುರ್ಬಳಕೆಯಾಗಿದ್ದು, ಈ ಅಕ್ರಮದಿಂದಾಗಿ ₹ 19,622 ಕೋಟಿ ಮೊತ್ತದ ತೆರಿಗೆ ವಂಚನೆ ನಡೆದಿದೆ. ವಿಧಾನಮಂಡಲದಲ್ಲಿ ಮಾರ್ಚ್‌ 4ರಂದು ಮಂಡಿಸಿದ ‘ಕರ್ನಾಟಕ ಆರ್ಥಿಕ ಸಮೀಕ್ಷೆ 2021-22’ರಲ್ಲಿ ಈ ಅನಧಿಕೃತ ಬಡಾವಣೆಗಳ ನಿರ್ಮಾಣದ ಬಗ್ಗೆ ವಿವರಗಳಿವೆ. ಉದ್ಯಾನಗಳಿಗಾಗಿ ಮೀಸಲಿಟ್ಟಿದ್ದ 1,929 ಎಕರೆ ಹಾಗೂ ರಸ್ತೆಗಾಗಿ ಮೀಸಲಿಟ್ಟಿದ್ದ 964 ಎಕರೆ …

Read More »

‘ಪಂಚಮಸಾಲಿ ಮೀಸಲಾತಿ: ಅವಸರ ಪಟ್ಟರೆ ಸಂಕಷ್ಟ’: ವಚನಾನಂದ ಸ್ವಾಮೀಜಿ

ಹರಿಹರ : ‘ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿರುವ ಪಂಚಮಸಾಲಿ ಸಮುದಾಯದವರಿಗೆ ನ್ಯಾಯಯುತವಾಗಿ 2ಎ ಮೀಸಲಾತಿ ದೊರೆಯಬೇಕು. ಆದರೆ ಮೀಸಲಾತಿ ದೊರಕಿಸಲು ಅವಸರ ಪಟ್ಟರೆ ಸಂಕಷ್ಟ ಎದುರಾಗಬಹುದು’ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ವಚನಾನಂದ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಹನಗವಾಡಿ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಭಾನುವಾರ ನಡೆದ ರಾಜ್ಯ ಪಂಚಮಸಾಲಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಸಮಾಜಕ್ಕೆ 2ಎ …

Read More »

ಬೊಮ್ಮಾಯಿ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಜನಸ್ನೇಹಿ ಪೊಲೀಸರು ಧನದಾಹಿಗಳಾಗಿದ್ದಾರೆ, ಫಿಕ್ಸಿಂಗ್‌, ಮಾಮೂಲಿ ವಸೂಲಿ ಸೌಖ್ಯವಾಗಿ ನಡೆಯುತ್ತಿದೆ. ಇಷ್ಟು ಒಳ್ಳೆಯ ಆಡಳಿತವನ್ನು ನಿಮ್ಮನ್ನು ಬಿಟ್ರೆ ಇನ್ಯಾರು ಕೊಡ್ತಾರೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿದ್ದಾರೆ.   ಪೊಲೀಸ್ ಇಲಾಖೆಯ ‘ವರ್ಗಾವಣೆ ದಂಧೆ’ ಕುರಿತು ಪ್ರಜಾವಾಣಿಯಲ್ಲಿ ಪ್ರಕಟವಾಗಿರುವ ‘ಕಾಸು ಕೊಟ್ಟರಷ್ಟೇ ಪೊಲೀಸ್‌ ಬಾಸ್’ ವರದಿಯನ್ನು ಉಲ್ಲೇಖಿಸಿ ಶಿವಕುಮಾರ್ ಟ್ವೀಟ್‌ ಮಾಡಿದ್ದಾರೆ. ‘ಅಭಿನಂದನೆಗಳು ಮುಖ್ಯಮಂತ್ರಿಗಳೇ, ನಿಮ್ಮ ಸರ್ಕಾರದ ಅದರಲ್ಲೂ ಗೃಹ ಇಲಾಖೆಯ ದಕ್ಷತೆ …

Read More »

ಮಾ.7; ಜಾಗತಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ; ಭಾರತದಲ್ಲಿ ಇಂಧನ ದರವೆಷ್ಟು?

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ. ಇಂದು ಮತ್ತೆ ಸಾರ್ವಕಾಲಿಕ ಏರಿಕೆ ಕಂಡಿದೆ. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ (ಮಾರ್ಚ್, 7) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ …

Read More »