Breaking News

ಮತ್ತೆ ಹೆಚ್ಚಾಗುತ್ತಾ ಪೆಟ್ರೋಲ್ ಡೀಸೆಲ್ ಬೆಲೆ

ಜಾಗತಿಕವಾಗಿ ಕಚ್ಚಾತೈಲ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದೆ. ರಷ್ಯಾ- ಉಕ್ರೇನ್ ನಡುವಿನ ಯುದ್ಧದ ತೈಲ ಬೆಲೆ ಭಾರತದಲ್ಲಿ ಇಳಿಕೆಯಾಗಿಲ್ಲ. ಗುರುವಾರ ತೈಲ ಬೆಲೆಗಳು ಬ್ಯಾರೆಲ್‌ಗೆ ಸುಮಾರು $120 ಕ್ಕೆ ಏರಿತು, ಇದು ಸುಮಾರು ಒಂದು ದಶಕದಲ್ಲೇ ಅತ್ಯಧಿಕವಾಗಿದೆ, ರಷ್ಯಾದ ಮೇಲೆ ಹೇರಿರುವ ನಿರ್ಬಂಧಗಳು ತೈಲ ಮಾರಾಟವನ್ನು ಅಡ್ಡಿಪಡಿಸಿವೆ. ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಯುಎಸ್‌ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ …

Read More »

ವಿಮಾನದಲ್ಲಿ ನವೀನ್ ಮೃತದೇಹ ತರಲು ಹೆಚ್ಚು ಜಾಗವನ್ನು ತೆಗೆದುಕೊಳ್ಳುತ್ತದೆ”: ಮೃತದೇಹ ಕರೆತರುವ ಕುರಿತು ಬಿಜೆಪಿ ಶಾಸಕ ವಿವಾದಾತ್ಮಕ ಹೇಳಿಕೆ

ಬೆಂಗಳೂರು, ಮಾರ್ಚ್ 4: ಉಕ್ರೇನ್‌ನಲ್ಲಿ ಹತ್ಯೆಗೀಡಾದ ವಿದ್ಯಾರ್ಥಿ ನವೀನ್ ಶೇಖರಗೌಡ ಅವರ ಶವವನ್ನು ಕರ್ನಾಟಕಕ್ಕೆ ತರಲು ಅವರ ಕುಟುಂಬ ಕಾಯುತ್ತಿರುವಾಗ, ಬಿಜೆಪಿ ಶಾಸಕರೊಬ್ಬರು ಶಾಕಿಂಗ್ ಹೇಳಿಕೆ ನೀಡಿದ್ದಾರೆ. “ವಿಮಾನದಲ್ಲಿ ನವೀನ್ ಮೃತದೇಹ ತರಲು ಹೆಚ್ಚು ಜಾಗವನ್ನು ತೆಗೆದುಕೊಳ್ಳುತ್ತದೆ” ಎಂದು ಹೇಳಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಹುಬ್ಬಳ್ಳಿ-ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ನವೀನ್ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಹಾವೇರಿಗೆ ಯಾವಾಗ ತರಲಾಗುವುದು ಎಂಬ ಸುದ್ದಿಗಾರರ …

Read More »

ಕರ್ನಾಟಕ ಬಜೆಟ್‌ 2022: ಯಾವ ಇಲಾಖೆಗೆ ಎಷ್ಟು ಅನುದಾನ,

ಬೆಂಗಳೂರು, ಮಾರ್ಚ್ 04: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಎಲ್ಲಾ ಇಲಾಖೆಗಳಿಗೆ ಅನುದಾನವನ್ನು ಘೋಷಣೆ ಮಾಡಿದ್ದಾರೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದೆ. ಈ ಬಾರಿ 2,53,165 ಕೋಟಿ ರೂ. ಬಜೆಟ್​ ಮಂಡನೆ ಆಗಿದ್ದು, ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರವನ್ನು ಹೊಂದಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, …

Read More »

ಮುಂದಿನ ವರ್ಷದಿಂದಲೇ ಎನ್‌ಇಪಿ ಜಾರಿ: ಹೊಸ ಪಠ್ಯ: ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ

ಬೆಂಗಳೂರು, ಮಾ. 04: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ಹೋಬಳಿ ಮಟ್ಟದಲ್ಲಿ ಸರ್ಕಾರದ ಮಾದರಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡಸಿದೆ.   ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೋಬಳಿ ಮಟ್ಟದ ಮಾದರಿ ಶಾಲೆ ನಿರ್ಮಾಣದ ಭರವಸೆಯನ್ನು ಘೋಷಣೆ ಮಾಡಿದರು. ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆ ನಿರ್ಮಿಸುವ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ …

Read More »

BUDJET UPDATE ಬಳ್ಳಾರಿ, ಬೆಳಗಾವಿಯಲ್ಲಿ ಕೃಷಿ ಕಾಲೇಜು ನಿರ್ಮಾಣ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾರ್ಚ್ 04: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನ್ನ ಚೊಚ್ಚಲ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಕೃಷಿ ವಲಯಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಹೊಸ ಕೃಷಿ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಕೃಷಿ ಕ್ಷೇತ್ರಕ್ಕೆ ನೀಡುವ ಕೊಡುಗೆಗಳ ಪ್ರಸ್ತಾಪ ಮಾಡಿದ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಳ್ಳಾರಿ ಜಿಲ್ಲೆಯ …

Read More »

ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕಾಗಿ 927 ಕೋಟಿ ಬಜೆಟ್: ಹೊಸ ರೈಲು ಮಾರ್ಗ, ವಿಮಾನ ಹಾರಾಟ ಘೋಷಣೆ ಎಲ್ಲೆಲ್ಲಿ?

ಬೆಂಗಳೂರು, ಮಾರ್ಚ್ 4: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಅಭಿವೃದ್ಧಿ ಪರವಾಗಿದ್ದು, ಪಂಚಸೂತ್ರಗಳ ಆಧಾರದ ಬಜೆಟ್ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ನಾಗರಿಕ ವಿಮಾನಯಾನ, ರೈಲು ಯೋಜನೆಗಳಿಗೆ ಬಜೆಟ್ ನಲ್ಲಿ ಸಿಕ್ಕಿರುವ ಅನುದಾನದ ಬಗ್ಗೆ ಮುಖ್ಯಾಂಶಗಳು ಇಲ್ಲಿವೆ… ರಾಜ್ಯದ ಎರಡನೇ ಸ್ತರದ ನಗರ, ಪಟ್ಟಣಗಳಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ …

Read More »

ರೆಡಿಯಾಯ್ತು ರಷ್ಯಾದ ಎಸ್​​-400! ಇವು 400 ಕಿಲೋಮೀಟರ್​ವರೆಗೆ ಸಾಗಿ ದಾಳಿ ನಡೆಸೋ ಸಾಮರ್ಥ್ಯ ಹೊಂದಿರುತ್ತವೆ.

ಯುಕ್ರೇನ್ ಮೇಲೆ ರಷ್ಯಾ ಮುಗಿಬಿದ್ದು ಈಗಾಗಲೇ ಒಂದು ವಾರ ಕಳೆದೋಗಿದೆ. ಸಂಘರ್ಷ 8ನೇ ದಿನಕ್ಕೆ ಕಾಲಿಟ್ಟಿದೆ. ಆದ್ರೆ ಇಲ್ಲಿ ರಷ್ಯಾ ಅಂದುಕೊಂಡಿದ್ದರ ಮಟ್ಟಿಗೆ ಯಶಸ್ಸು ಸಿಗ್ತಾ ಇಲ್ಲ. ಯುಕ್ರೇನ್ ಕಡೆಯಿಂದ ಬಲವಾದ ವಿರೋಧ ಎದುರಾಗ್ತಿದೆ. ಮತ್ತೊಂದ್ಕಡೆ ಪಾಶ್ಚಿಮಾತ್ಯ ದೇಶಗಳು ಯುಕ್ರೇನ್​​ಗೆ ನಿರಂತರವಾಗಿ ಸಪೋರ್ಟ್ ಮಾಡ್ತಾ ಇದಾರೆ. ಇದ್ರ ನಡುವೆಯೇ ಭಾನುವಾರ ಪುಟಿನ್ ಪರಮಾಣು ಶಸ್ತ್ರಾಸ್ತ್ರಗಳನ್ನು ರೆಡಿ ಇಟ್ಕೊಳ್ಳಿ ಅಂತ ಆದೇಶಿಸಿದ್ರು. ಇದೀಗ ಕಂಟ್ರೋಲ್​​ಗೆ ಬಾರದ ಯುಕ್ರೇನ್​ ಮೇಲೆ ಎಸ್​​ 400 …

Read More »

ಭಾರತದಲ್ಲಿ ಶಿಕ್ಷಣ ಸರಿಯಾಗಿದ್ದಿದ್ದರೆ ವಿದೇಶಕ್ಕೆ ಹೋಗ್ತಿರಲಿಲ್ಲ.. PM Modi ಎದುರು ವಿದ್ಯಾರ್ಥಿಗಳ ಸಿಟ್ಟು..!

ವಾರಣಾಸಿ (ಯುಪಿ): ವೈದ್ಯಕೀಯ ಶಿಕ್ಷಣ ಪಡೆಯಲು ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳು(Indian Students ) ವಿದೇಶಕ್ಕೆ ತೆರಳಲು ಹಿಂದಿನ ಸರ್ಕಾರಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಆರೋಪಿಸಿದರು. ವೈದ್ಯಕೀಯ ಶಿಕ್ಷಣಕ್ಕಾಗಿ ದೊಡ್ಡ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್​​ಗೆ ತೆರಳುತ್ತಾರೆ. ಆದರೆ ಕಳೆದೊಂದು ವಾರದಿಂದ ಉಕ್ರೇನ್​​ (Ukraine) ದೇಶದ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಯುದ್ಧ ಪೀಡಿತ ಪ್ರದೇಶದಿಂದ ಭಾರತೀಯ ವಿದ್ಯಾರ್ಥಿಗಳನ್ನು …

Read More »

ಉಕ್ರೇನ್‌ ನಿಂದ ಬಚಾವಾಗಿ ಬರಲು ಕೇರಳದ ವಿದ್ಯಾರ್ಥಿ ಮಾಡಿದ್ದಾನೆ ಈ ಕೆಲಸ

ರಷ್ಯಾದಿಂದ ಆಕ್ರಮಣಕ್ಕೊಳಗಾಗಿರೋ ಉಕ್ರೇನ್‌ ನಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವ ಕಾರ್ಯ ಭರದಿಂದ ನಡೀತಿದೆ. ಹೇಗಾದ್ರೂ ಮಾಡಿ ಉಕ್ರೇನ್‌ ಅನ್ನು ತೊರೆಯಿರಿ ಅಂತಾ ಭಾರತ ಸರ್ಕಾರ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ ಭಾರತೀಯ ವಿದ್ಯಾರ್ಥಿಯೊಬ್ಬ ಉಕ್ರೇನ್‌ ನಿಂದ ಹೊರಹೋಗಲು ರೈಲಿನಲ್ಲಿ ಟಿಕೆಟ್‌ ಗಿಟ್ಟಿಸಿಕೊಳ್ಳುವ ಸಲುವಾಗಿ ತನ್ನ ಐಪಾಡ್‌ ಅನ್ನೇ ಮಾರಾಟ ಮಾಡಿದ್ದಾನೆ. ವಿದ್ಯಾರ್ಥಿಗಳೆಲ್ಲ ಉಕ್ರೇನ್‌ ನ ಮೆಟ್ರೋ ಸ್ಟೇಶನ್‌ ನಲ್ಲಿ ಆಶ್ರಯ ಪಡೆದಿದ್ರು. ಆದ್ರೆ ನಿಲ್ದಾಣದ ಎದುರೇ ಬಾಂಬ್‌ ಸ್ಫೋಟಗೊಂಡು, …

Read More »

ಕ್ಷುಲ್ಲಕ ಕಾರಣಕ್ಕೆ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ

ಶಿವಮೊಗ್ಗ, ಮಾರ್ಚ್ 3: ಸಾಕು ನಾಯಿ ಕರೆದುಕೊಂಡು ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯಾಳುವನ್ನು ದಾಖಲಿಸಲಾಗಿದೆ. ಗೋಪಾಳದ ಪದ್ಮಾ ಟಾಕೀಸ್ ಬಳಿ ಗುರುವಾರ ಸಂಜೆ ಈ ಘಟನೆ ಸಂಭವಿಸಿದೆ. ಸ್ಥಳೀಯ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆಯಾಗಿದೆ. ತಲೆಗೆ ತೀವ್ರ ಗಾಯವಾಗಿದ್ದು, ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಮುಖಂಡರು …

Read More »