ಮೂಡಲಗಿ: ‘ರಡ್ಡಿ ಸಮುದಾಯದ ಜನರು ದೇವಸ್ಥಾನದ ಜೊತೆಗೆ ಶಾಲೆ, ವಿದ್ಯಾರ್ಥಿಗಳ ವಸತಿ ನಿಲಯ ಮತ್ತು ಸಮುದಾಯ ಭವನಗಳನ್ನು ನಿರ್ಮಿಸುವ ಮೂಲಕ ಸಮಗ್ರ ಸಮಾಜದ ಹಿತಕಾಯಬೇಕು’ ಎಂದು ಶಾಸಕ ರಾಮಲಿಂಗಾರಡ್ಡಿ ಅವರು ಹೇಳಿದರು. ತಾಲ್ಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ, ಕಳಸಾರೋಹ ಸಮಾರಂಭದಲ್ಲಿ ಮಾತನಾಡಿದ ಅವರು, ರಡ್ಡಿ ಸಮಾಜಕ್ಕೆ ದೊರಕಬೇಕಾದ ಸೌಲಭ್ಯ, ಅವಕಾಶಗಳ ಪಡೆಯುವ ಬಗ್ಗೆ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಒಗ್ಗಟ್ಟಿನ ಮೂಲಕ ಮಾಡಬೇಕು ಎಂದರು. …
Read More »ಹುಕ್ಕೇರಿ: ವಿಜೃಂಭಣೆಯ ಲಕ್ಷ್ಮೀದೇವಿ ಜಾತ್ರೆ
ಹುಕ್ಕೇರಿ: ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಶುಕ್ರವಾರ ಮಹಾಲಕ್ಷ್ಮೀ (ಮಲೆವ್ವ)ದೇವಿ ಮತ್ತು ದುರ್ಗಾದೇವಿ ಜಾತ್ರೆ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಜಡಿಸಿದ್ಧೇಶ್ವರ ಆನಂದಾಶ್ರಮದಿಂದ ಪ್ರಮುಖ ಬೀದಿಗಳ ಮೂಲಕ ಮಹಾಲಕ್ಷ್ಮೀದೇವಿ ಮಂದಿರದವರೆಗೆ ಮೆರವಣಿಗೆಯಲ್ಲಿ ಬಂದರು. ನಂತರ ದೇವಿಗೆ ಉಡಿ ತುಂಬುವುದು ಮತ್ತು ಮಹಿಳೆಯರಿಗೆ ಉಡಿ ತುಂಬುವ (ಬೊಟ್ಟು ಕೊಡುವ) ಕಾರ್ಯಕ್ರಮ ಜರುಗಿತು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ದೇವಿಯ ದರ್ಶನ ಪಡೆದರು. ಸಚಿವರ ಭೇಟಿ: ಶುಕ್ರವಾರ ಮುಂಜಾನೆ ಅರಣ್ಯ, ಆಹಾರ ಖಾತೆ ಸಚಿವ ಉಮೇಶ್ …
Read More »ಬೆಳಗಾವಿ: ಹಿಂದೂ-ಮುಸ್ಲಿಮರಿಂದ ಉರುಸ್ ಆಚರಣೆ
ಬೆಳಗಾವಿ: ಇಲ್ಲಿನ ಪೊಲೀಸ್ ಕೇಂದ್ರಸ್ಥಾನದಲ್ಲಿರುವ ಹಜರತ್ ಸೈಯದ್ ಕೈಸರಶಾಹ್ವಲಿ ದರ್ಗಾದಲ್ಲಿ ಮೂರು ದಿನಗಳವರೆಗೆ ನಡೆಯಲಿರುವ ಉರುಸ್ಗೆ ಚಾಲನೆ ದೊರೆತಿದೆ. ಈ ಪರಿಸರದಲ್ಲಿ ದರ್ಗಾ ಭಾವೈಕ್ಯತೆ ಕೇಂದ್ರವಾಗಿ ಗುರುತಿಸಿಕೊಂಡಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷ ಸಾಂಕೇತಿಕವಾಗಿ ಉರುಸ್ ಆಚರಿಸಲಾಗಿತ್ತು. ಕೊರೊನಾ ಪರಿಣಾಮ ತಗ್ಗಿದ್ದರಿಂದ ಈ ಬಾರಿ ಹಿಂದೂ-ಮುಸ್ಲಿಮರು ಒಟ್ಟಾಗಿ ಸೇರಿ ಸಡಗರದಿಂದ ಉರುಸ್ ಆಚರಿಸಿದರು. ಭಾವೈಕ್ಯದ ಸಂದೇಶ ರವಾನಿಸಿದರು. ಶುಕ್ರವಾರ ರಾತ್ರಿಯಿಂದಲೇ ವಿದ್ಯುತ್ ದೀಪಗಳ ಅಲಂಕಾರದಿಂದ ದರ್ಗಾ ಝಗಮಗಿಸುತ್ತಿದ್ದು, ಹಿಂದೂ-ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ …
Read More »ಜಾತಿ ಲೆಕ್ಕಾಚಾರ, ಬಿಜೆಪಿ ಚುನಾವಣಾ ತಂತ್ರ: ಜಗ್ಗೇಶ್ಗೆ ಬಂಪರ್, ರಾಮಮೂರ್ತಿಗೆ ಅರ್ಧಚಂದ್ರ | ಪ್ರಬಲ ಒಕ್ಕಲಿಗ ಸಮುದಾಯಕ್ಕೂ ಸಮಾಧಾನ
ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ವಿಷಯದಲ್ಲಿ ಬಿಜೆಪಿ ಎರಡು ಅಚ್ಚರಿ ನಿರ್ಧಾರಗಳನ್ನು ತೆಗೆದುಕೊಂಡಿದೆ. ಪಕ್ಷದ ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿಯಲ್ಲಿ ಇಲ್ಲದ ಹೆಸರು ಸೇರಿಸಿ, ಮತ್ತೊಂದು ಹೆಸರು ಕೈಬಿಡುವ ಮೂಲಕ ರಾಜ್ಯದ ಶಿಫಾರಸಿಗೆ ಮನ್ನಣೆಯಿಲ್ಲ ಎನ್ನುವುದನ್ನು ದೃಢಪಡಿಸಿದ್ದಾರೆ. ಪಕ್ಷದ ವರಿಷ್ಠರ ಈ ನಡೆಯಲ್ಲಿ ಎಲ್ಲ ಜಾತಿಗಳಿಗೆ ಆದ್ಯತೆ ನೀಡಲಾಗುವುದು ಎಂಬ ಸಂದೇಶ ರವಾನೆ, ಮುಂಬರುವ ಚುನಾವಣೆಗಳ ತಂತ್ರಗಾರಿಕೆಯಿದೆ ಎಂದು ಮೂಲಗಳು ವಿಶ್ಲೇಷಿಸಿವೆ. ಹಣಕಾಸು ಸಚಿವೆ …
Read More »ವೇದಿಕೆಯ ಮೇಲೆ ಹಾಡುತ್ತಲೇ ಕುಸಿದುಬಿದ್ದು ಸಂಗೀತದಲ್ಲಿ ಲೀನರಾದ ಖ್ಯಾತ ಗಾಯಕ-
ತಿರುವನಂತಪುರ (ಕೇರಳ): ಕಲೆಯನ್ನು ಆರಾಧಿಸುವ ಕಲಾವಿದರು ಅದೇ ಕಲೆಯ ಪ್ರದರ್ಶನ ನೀಡುತ್ತಿರುವಾಗಲೇ ಮೃತಪಟ್ಟಿರುವ ಘಟನೆಗಳನ್ನು ಆಗಾಗ್ಗೆ ಕೇಳುತ್ತಲೇ ಇರುತ್ತವೆ. ಕಲೆಯನ್ನೇ ಉಸಿರಾಗಿಸಿಕೊಂಡವರು ಅಥವಾ ತಮ್ಮ ಕೆಲಸವನ್ನು ತುಂಬಾ ಪ್ರೀತಿಯಿಂದ ನಿರ್ವಹಿಸುವವರು ಕರ್ತವ್ಯದಲ್ಲಿ ಇರುವಾಗಿ ಏಕಾಏಕಿ ಮೃತಪಡುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂಥದ್ದೇ ಒಂದು ಸಾವು ಖ್ಯಾತ ಗಾಯಕ ಎಡವ ಬಶೀರ್ ಅವರದ್ದು. ಮಲಯಾಳ ಚಿತ್ರದ ಹಿನ್ನೆಲೆ ಗಾಯಕರಾಗಿ ಬಹಳ ಪ್ರಸಿದ್ಧಿ ಪಡೆದಿರುವ ಬಶೀರ್ ಅವರು, ಕೇರಳದ ಅಲಪ್ಪುಳದಲ್ಲಿ ನಡೆದ ‘ಬ್ಲೂ …
Read More »ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿದ್ದ 65ರ ವೃದ್ಧೆ ಸಾವು: ನರ್ಸ್ ಮುಂದೆ ಬಿಚ್ಚಿಟ್ಟ ಸತ್ಯದಿಂದ ಆರೋಪಿ ಬಂಧನ!
ಪತ್ತನಂತಿಟ್ಟ: ಯುವಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಅಸುನೀಗಿದ್ದಾಳೆ. ಕೇರಳದ ಅಂಬಾಲಪುಳದಲ್ಲಿ ಈ ಘಟನೆ ನಡೆದಿದೆ. ಥೋಪುಂಪಡಿ ನಿವಾಸಿ ಸುನೀಶ್ ಅಲಿಯಾಸ್ ಅಪ್ಪು (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 25ರ ರಾತ್ರಿ 10 ಗಂಟೆ ಸುಮಾರಿಗೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಕಾಂಪೌಂಡ್ ಗೋಡೆಯನ್ನು ಹತ್ತಿ ಮನೆಯ ಆವರಣಕ್ಕೆ ನುಗ್ಗಿದ ಆರೋಪಿ ಬಾಗಿಲು ಬಡಿದಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ವೃದ್ಧೆಯ ಮೇಲೆರಗಿ …
Read More »ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ.: ವಿಜಯೇಂದ್ರ
ಬೆಂಗಳೂರು : ಕಾಂಗ್ರೆಸ್ ನ ಜೊತೆಗೆ ಬಿಜೆಪಿಯಲ್ಲೂ ವಿಧಾನಪರಿಷತ್ ಸ್ಥಾನ ಕೈತಪ್ಪಿದ ಅಸಮಧಾನ ನಿಧಾನಕ್ಕೆ ಹೊಗೆಯಾಡಲಾರಂಭಿಸಿದೆ. ತಮಗೆ ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದಕ್ಕೇ ಪರೋಕ್ಷವಾಗಿ ಅಸಮಧಾನ ತೋರಿಸಿಕೊಂಡಿರೋ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra), ಹಾಸನದಲ್ಲಿ ನಡೆದ ಸಮಾರಂಭದಲ್ಲಿ ಪಕ್ಕಾ ರಾಜಕೀಯ ಭಾಷಣ ಮಾಡಿದ್ದು, ಪರೋಕ್ಷವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ (Yeddyurappa ) ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅಷ್ಟೇ ಅಲ್ಲ ಬಿಎಸ್ವೈ ವಿರುದ್ಧದ ಷಡ್ಯಂತ್ರಗಳಿಗೆ ಹೆದರೋದಿಲ್ಲ ಎಂಬರ್ಥದಲ್ಲಿ …
Read More »ಪೋಷಕರಿಗೆ ಬಿಗ್ ಶಾಕ್: ಪಿಯುಸಿ ಶುಲ್ಕ ಶೇ. 40 ರವರೆಗೆ ಹೆಚ್ಚಳ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಸಾರ್ವಕಾಲಿಕ ದಾಖಲೆಯ ಎಸ್ಎಸ್ಎಲ್ಸಿ ಫಲಿತಾಂಶ ಬಂದಿದ್ದು, 7,30,881 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಸಹಜವಾಗಿಯೇ ಪಿಯುಸಿ ಪ್ರವೇಶಕ್ಕೆ ಬೇಡಿಕೆ ಹೆಚ್ಚಾಗಿದ್ದು, ಕೆಲವು ಖಾಸಗಿ ಪದವಿ ಪೂರ್ವ ಕಾಲೇಜುಗಳಲ್ಲಿ ಶುಲ್ಕವನ್ನು ಶೇ. 5 ರಿಂದ ಶೇಕಡ 40 ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಪೋಷಕರು ಮತ್ತು ಆಡಳಿತ ಮಂಡಳಿಗಳ ನಡುವೆ ತಿಕ್ಕಾಟ ಶುರುವಾಗಿದೆ. 3500 ಕ್ಕೂ ಹೆಚ್ಚು ವಿದ್ಯಾರ್ಥಿಗಳು 620 ಕ್ಕಿಂತ ಹೆಚ್ಚು ಅಂಕ ಪಡೆದ ಹಿನ್ನೆಲೆಯಲ್ಲಿ ಈ ಬಾರಿ …
Read More »ಎಸ್ಐ ಡೀಲು, ಎಲ್ರಿಗೂ ಪಾಲು: 50 ಕೋಟಿ ರೂ.ಗೂ ಹೆಚ್ಚು ವಹಿವಾಟು, ಮಾರಾಟಕ್ಕಿಳಿದಿದ್ದ ಏಜೆಂಟ್ಗಳು.
ಬೆಂಗಳೂರು: ಪಿಎಸ್ಐ ನೇಮಕಾತಿಗೆ ಅಂಟಿಕೊಂಡಿರುವುದು ಅಲ್ಲೊಂದು, ಇಲ್ಲೊಂದು ಅಕ್ರಮದ ಕಪುಪಚುಕ್ಕೆಯಲ್ಲ. ಬದಲಿಗೆ ಭ್ರಷ್ಟಾಚಾರದ ಕೂಪದಲ್ಲಿ ಉನ್ನತ ಹಂತದ ಅಧಿಕಾರಿಗಳಿಂದ ಕೆಳಸ್ತರದ ಸಿಬ್ಬಂದಿವರೆಗೆ ಎಲ್ಲರೂ ಮಿಂದೆದ್ದಿದ್ದಾರೆ. ಮೇಲಿದ್ದವರ ಅಣತಿ ಮೇರೆಗೆ ಹುದ್ದೆಗಳ ಮಾರಾಟ ನಡೆದಿದೆ ಎಂಬುದು ಸಿಐಡಿ ತನಿಖೆಯಿಂದ ಬೆಳಕಿಗೆ ಬಂದಿದೆ. ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಸಬ್ ಇನ್ಸ್ಪೆಕ್ಟರ್ ಅಕ್ರಮ ನೇಮಕಾತಿ ಹಗರಣದಲ್ಲಿ 50 ಕೋಟಿ ರೂ.ಗಳಿಗೂ ಅಧಿಕ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಾಮಮಾರ್ಗದಲ್ಲಿ ಸಬ್ ಇನ್ಸ್ಪೆಕ್ಟರ್ …
Read More »ಎಸ್ ಸಿ-ಎಸ್ ಟಿ ಬಿಪಿಲ್ ಕುಟುಂಬಗಳಿಗೆ ಉಚಿತ ವಿದ್ಯುತ್: ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ಎಸ್ಸಿ-ಎಸ್ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಬಾಬು ಜಗಜೀವನ್ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು …
Read More »
Laxmi News 24×7