ಹೊಸ ವರ್ಷ ಆರಂಭವಾದ ಬಳಿಕ ಸರ್ಕಾರ ಜನವರಿಯಿಂದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ATM ವಿತ್ಡ್ರಾವಲ್ ಶುಲ್ಕ, ITR ಫೈಲಿಂಗ್, ಕ್ಯಾಶ್ ಹಿಂಪಡೆಯುವ ಶುಲ್ಕ, LPG ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ… ಹೀಗೆ ಮುಂತಾದ ವಿಷಯಗಳಲ್ಲಿ ಬದಲಾವಣೆ ಮಾಡಿದೆ, ಇದರ ಭಾಗವಾಗಿ ನಾವು ಈಗ ಹೇಳುತ್ತಿರುವುದು ಕಾಂಪೋಸಿಟ್ ಸಿಲಿಂಡರ್ ಬಗ್ಗೆ. ಅವು ಸಾಮಾನ್ಯ ಸಿಲಿಂಡರ್ಗಳಿಗಿಂತ ಕಡಿಮೆ ತೂಕವನ್ನು ಹೊಂದಿರುತ್ತವೆ. ಗ್ಯಾಸ್ ಸಿಲಿಂಡರ್ ಸಬ್ಸಿಡಿ, ಎಲ್ಪಿಜಿ ಸಿಲಿಂಡರ್ …
Read More »ವಿಧಾನಸೌಧ, ವಿಕಾಸಸೌಧ, MS ಕಟ್ಟಡ’ಗಳಿಗೆ ‘ಸಾರ್ವಜನಿಕರ ಪ್ರವೇಶ’ಕ್ಕೆ ನಿರ್ಬಂಧ
ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳದ ಕಾರಣದಿಂದಾಗಿ, ವಿಧಾನಸೌಧ (Vidhan Soudha ), ವಿಕಾಸಸೌಧ ( Vikas Soudha ) ಹಾಗೂ ಬಹುಮಹಡಿ ಕಟ್ಟಡಗಳಿಗೆ ( MS Building ) ಸಾರ್ವಜನಿಕರ ಪ್ರವೇಶಕ್ಕೆ ( Public Entry ) ರಾಜ್ಯ ಸರ್ಕಾರ ( Karnataka Government ) ನಿರ್ಬಂಧ ವಿಧಿಸಿದೆ. 2 ಡೋಸ್ ಕೊರೋನಾ ಲಸಿಕೆ ಪಡೆದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. …
Read More »ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ಮಕ್ಕಳಿಗೆ ಶರವೇಗದಲ್ಲಿ ಮುಟ್ಟಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದ ಶಾಸಕ ಸತೀಶ್ ಜಾರಕಿಹೊಳಿ
ಸಾವಿತ್ರಿಬಾಯಿ ಫುಲೆ ಅವರ ಆದರ್ಶಗಳನ್ನು ಮಕ್ಕಳಿಗೆ ಶರವೇಗದಲ್ಲಿ ಮುಟ್ಟಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಶ್ರೀಗುರುಸಿದ್ಧ ಸ್ವಾಮಿಜೀ ಹುಸಿಕೊಳ್ಳಮಠ ಸಭಾ ಭವನದಲ್ಲಿ ನಡೆದ ಅರಿವಿನ ತಾಯಿಗೆ ನಮನ ಸಾವಿತ್ರಿಬಾಯಿ ಫುಲೆ ಜಯಂತೋತ್ಸವ ಮತ್ತು ಭೀಮಾ ಕೋರೆಗಾಂವ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದರು. ದಿಟ್ಟ ಮಹಿಳೆಯಾದ ಸಾವಿತ್ರಿಬಾಯಿ ಫುಲೆ ಜನಿಸದೇ ಇದ್ದಿದ್ದರೆ ಮಹಿಳೆಯರು ಶಿಕ್ಷಣ ಪಡೆಯಲು ವಿಳಂಬವಾಗುತ್ತಿತ್ತು. ಅವರ ಹೋರಾಟದಿಂದ ಈಗ ಮಹಿಳೆಯರು ಎಲ್ಲ …
Read More »ಸ್ಯಾಂಡಲ್ವುಡ್ನಲ್ಲಿ ಮತ್ತೆ ತಾರೆಯರ ನಡುವೆ ಮತ್ತೆ ಯುದ್ಧ ಶುರುವಾಯ್ತಾ?
ಸ್ಯಾಂಡಲ್ವುಡ್ನಲ್ಲಿ ಮತ್ತೆ ತಾರೆಯರ ನಡುವೆ ಮತ್ತೆ ಯುದ್ಧ ಶುರುವಾಯ್ತಾ? ಇಬ್ಬರು ನಟರ ನಡುವೆ ಕಿತ್ತಾಟ ಆರಂಭ ಆಗಿದೆಯಾ? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣ ಒಂದು ವಿಡಿಯೋ. ಶಿವಣ್ಣ ಹಾಗೂ ರಾಜ್ ಬಿ ಶೆಟ್ಟಿ ನಡುವೆ ನಡೆದ ಒಂದು ಸಂಭಾಷಣೆಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಶಿವರಾಜ್ಕುಮಾರ್ ರೌದ್ರಾವತಾರ ತಾಳಿದ್ದು, ಒಂದು ಮೊಟ್ಟೆಯ ಕಥೆ ಸಿನಿಮಾ ನಾಯಕನಿಗೆ ಅವಾಜ್ ಹಾಕಿದ್ದಾರೆ. ಶಿವಣ್ಣ ಎಷ್ಟು ಆರಾಮಾಗಿರುತ್ತಾರೋ ಅಷ್ಟೇ ಖಡಕ್ ವ್ಯಕ್ತಿತ್ವ. …
Read More »ಬಣ್ಣದ ಲೋಕಕ್ಕೆ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಪ್ರವೇಶ
ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಇಂದು ನಿನ್ನೆಯದಲ್ಲ. ಹಲವು ವರ್ಷಗಳಿಂದ ಈ ಸುದ್ದಿ ಓಡಾಡುತ್ತಲೇ ಇದೆ. ಆದರೆ, ಯಾವ ವಿಚಾರವೂ ಅಧಿಕೃತ ಆಗಿರಲಿಲ್ಲ.ಚಿತ್ರರಂಗಕ್ಕೂ ರಾಜಕೀಯಕ್ಕೂ ಎಲ್ಲಿಲ್ಲದ ನಂಟು. ಚಿತ್ರರಂಗದ ಅನೇಕರು ರಾಜಕೀಯಕ್ಕೆ ಎಂಟ್ರಿ ಕೊಟ್ಟ ಉದಾಹರಣೆ ಇದೆ. ಅದೇ ರೀತಿ, ಹಲವು ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗ ಮಾಜಿ ಸಚಿವ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ …
Read More »ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ಡೌನ್..!
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್(Omicron Variant)ಹಾವಳಿ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಮೂಲಕ ಟಫ್ ರೂಲ್ಸ್ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ 2 ವಾರಗಳ ಕಾಲ ವೀಕೆಂಡ್ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಶುಕ್ರವಾರ(ಜ.6)ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಲಾಕ್ ಡೌನ್ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿಗಳು ನಿಲ್ಲಲಿವೆ. …
Read More »ಲಾಕ್ ಆಗುವುದು ಫಿಕ್ಸ್: ಲಾಕ್ ಡೌನ್ ಮಾಡುವಂತೆ ಸಿಎಂಗೆ ತಜ್ಞರ ಸಲಹೆ
ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ ಶೇ. 2.36 ರಷ್ಟಿದೆ. ಹೀಗಾಗಿ ಸೋಂಕು ನಿಯಂತ್ರಿಸಲು ಲಾಕ್ ಡೌನ್ ಮಾಡುವಂತೆ ತಜ್ಞರು …
Read More »320 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗ್ತಿದೆ ಸಂಸ್ಕೃತ ವಿಶ್ವವಿದ್ಯಾನಿಲಯ
ಬೆಂಗಳೂರು: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನೂರು ಎಕರೆ ವಿಸ್ತಾರದಲ್ಲಿ ತಲೆ ಎತ್ತಲಿದೆ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ. ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು ಭಾರತಕ್ಕೆ ಸಾವಿರಾರು ವಿದ್ಯಾರ್ಥಿಗಳು …
Read More »ಅಕ್ರಮ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಧ್ಯಕ್ಷ ಹಾಗೂ ಬೆಂಬಲಿತ ಸದಸ್ಯರು ಹಲ್ಲೆ
ಬೆಳಗಾವಿ :- ಗ್ರಾಮ ಪಂಚಾಯತಿ ಅಕ್ರಮ ಬಯಲಿಗೆಳೆದ ವ್ಯಕ್ತಿಯ ಮೇಲೆ ಅಧ್ಯಕ್ಷ ಹಾಗೂ ಬೆಂಬಲಿತ ಸದಸ್ಯರು ಹಲ್ಲೆ ನಡೆಸಿರುವ ಘಟನೆ ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ನಡೆದಿದೆ. ಸಂಗಪ್ಪ ಗೂಡಗಾರ್ ಎಂಬ ವ್ಯಕ್ತಿಯ ಮೇಲೆ ಹೂಲಿ ಗ್ರಾಮ ಪಂಚಾಯತಿ ಅಧ್ಯಕ್ಷ ವಿರೂಪಾಕ್ಷ ತೊರಗಲ್ ಹಾಗೂ ಆತನ ಬೆಂಬಲಿತ ಸದಸ್ಯರು ಹಲ್ಲೆ ನಡೆಸಿದ್ದಾರೆ. 2020-21ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಗ್ರಾ.ಪಂ ಅಧ್ಯಕ್ಷ ವಿರೂಪಾಕ್ಷ ತೊರಗಲ್, ಪಿಡಿಒ ಫಕ್ಕಿರವ್ವ ಹನಸಿ …
Read More »ಹೊಸ ವರ್ಷಾರಂಭದಲ್ಲೇ ಸಿಹಿ ಸುದ್ದಿಯೊಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ ಅನುಶ್ರೀ
ಬೆಂಗಳೂರು: ಆಂಕರ್ ಅನುಶ್ರೀ ಕೇವಲ ಕಿರುತೆರೆ ಮಾತ್ರವಲ್ಲ, ಹಿರಿತೆರೆಯಲ್ಲೂ ಈಗಾಗಲೇ ಅಭಿನಯಿಸಿ ಸೈ ಎನಿಸಿಕೊಂಡವರು. ಇದೀಗ ಹೊಸ ವರ್ಷಾರಂಭದಲ್ಲೇ ಸಿಹಿ ಸುದ್ದಿಯೊಂದನ್ನು ಅಭಿಮಾನಿಗಳಿಗೆ ನೀಡಿದ್ದಾರೆ. ಅನುಶ್ರೀ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದು, ಇದರ ಸ್ಪ್ರಿಪ್ಟ್ ಪೂಜೆ ನೆರವೇರಿದೆ. ಈ ಸಂತೋಷದ ವಿಚಾರ ಹಂಚಿಕೊಂಡಿರುವ ಅನುಶ್ರೀ ಸದ್ಯದಲ್ಲೇ ಚಿತ್ರದ ಟೈಟಲ್ ಘೋಷಣೆಯಾಗಲಿದೆ ಎಂದಿದ್ದಾರೆ. ಲೋಹಿತ್ ಎಚ್ ಪ್ರೊಡಕ್ಷನ್ಸ್ ಮತ್ತು ಎಸ್ಎಂಪಿ ಪ್ರೊಡಕ್ಷನ್ಸ್ ಅರ್ಪಿಸಿ ಪಾರ್ಥಿಬನ್ ನಿರ್ಮಿಸುತ್ತಿರುವ ಪ್ರಭಾಕರ್ ನಿರ್ದೇಶನದ ಹಾರರ್ ಕಥಾ ಹಂದರದ …
Read More »