ಬೆಂಗಳೂರು,ಮೇ23 – ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಒಂದೇ ವರ್ಷ ಬಾಕಿಯಿದ್ದು, ರಾಜ್ಯದಲ್ಲಿ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಹೈಕಮಾಂಡ್ ತನ್ನದೇ ಆದ ಕಾರ್ಯತಂತ್ರ ರೂಪಿಸಿದೆ. ರಾಜ್ಯದ 30 ಕ್ಷೇತ್ರಗಳಲ್ಲಿರುವ ಬಿಜೆಪಿಯ ಹಾಲಿ ಶಾಸಕರಿಗೆ ಕೋಕ್ ನೀಡಿ, ಹೊಸ ಮುಖಗಳಿಗೆ ಟಿಕೆಟ್ ನೀಡಲು ಗಂಭೀರ ಚಿಂತನೆ ಪಕ್ಷದಲ್ಲಿ ನಡೆದಿವೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ. ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆ ಮೇರೆಗೆ ಖಾಸಗಿ ಏಜೆನ್ಸಿಯ 150 …
Read More »2023ರ ಚುನಾವಣೆಯ ನಂತರ ಕಾಂಗ್ರೆಸ್ ಖಾಲಿ ಖಾಲಿ!: ಬಿಜೆಪಿ ವ್ಯಂಗ್ಯ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಖಾಲಿ ಖಾಲಿಯಾಗಲಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. #SidduVsDKS ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಒಡೆದ ಮನೆ ಕಾಂಗ್ರೆಸ್ ಪಕ್ಷದಲ್ಲಿ ಮೊದಲೆಲ್ಲಾ ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮನಸ್ತಾಪದ ಪಿಸುಮಾತು ರಾಜ್ಯಕ್ಕೆ ಕೇಳಿಸುತ್ತಿತ್ತು. ಈಗ ಅದರ ಸದ್ದು, ದೆಹಲಿವರೆಗೂ ಕೇಳಿಸುತ್ತಿದೆ. ಕೈ ಕಮಾಂಡ್ ತೇಪೆ ಹಚ್ಚುವ ವ್ಯರ್ಥ ಪ್ರಯತ್ನ …
Read More »ದೇವಸ್ಥಾನ ಪೂಜಾರಿ ಭೀಕರ ಹತ್ಯೆ
ದಾವಣಗೆರೆ : ನಿರ್ಜನಪ್ರದೇಶದ ಜಮೀನಿನಲ್ಲಿ ದೇವಸ್ಥಾನವೊಂದರ ಪೂಜಾರಿಯ ಹತ್ಯೆ ಮಾಡಿ ದುಷ್ಕರ್ಮಿರ್ಮಿಗಳು ಪರಾರಿಯಾದ ಘಟನೆ ಸೋಮವಾರ ನಡೆದಿದೆ. ಕುಮಾರಸ್ವಾಮಿ (45) ಹತ್ಯೆಯಾದ ಪೂಜಾರಿ ಎಂದು ತಿಳಿದು ಬಂದಿದೆ. ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಪೂಜಾರಿ ಕುಮಾರಸ್ವಾಮೀಯನ್ನು ಕಡದಕಟ್ಟೆ ಗ್ರಾಮದ ಜಮೀನಿನಲ್ಲಿ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕಾರು ಪತ್ತೆಯಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ದಾವಣಗೆರೆ …
Read More »ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ
ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, 7 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅಪಘಾತವು ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಡೆದಿದೆ. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್ನಲ್ಲಿದ್ದ …
Read More »ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ
ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ. ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು …
Read More »ಬೇಡಿಕೆ ಈಡೇರಿಸುವಂತೆ ಖಾನಾಪುರ ಎಂಇಎಸ್ ಯುವ ಘಟಕ ಆಗ್ರಹ
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಖಾನಾಪುರ ತಾಲೂಕಿನ ಎಂಇಎಸ್ ಯುವ ಘಟಕದ ಸದಸ್ಯರು ಖಾನಾಪುರ ತಹಶೀಲ್ದಾರ್, ಸಮೂಹ ಶಿಕ್ಷಣಾಧಿಕಾರಿಗಳು, ಹಾಗೂ ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ರವರಿಗೆ ಮನವಿ ಮಾಡಿದರು. ಕಳೆದ ಎರಡು ವರ್ಷಗಳಿಂದ ಆಹಾರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ ಕೂಡ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹಣದುಬ್ಬರ ದರ ತಗ್ಗಿಸಲು ಕೂಡಲೇ ಕ್ರಮಕೈಗೊಳ್ಳಬೇಕು. ಇದಕ್ಕೂ ಮುನ್ನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ್ದು …
Read More »ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ
ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು ಎಬಿಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ …
Read More »ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಹೆಬ್ಬಾಳ್ಕರ್, ನಿಂಬಾಳ್ಕರ್ ಹಾಗೂ ಕೌಜಲಗಿ ಮೊದಲಾದ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಗೈರ
ರಾಜ್ಯದಲ್ಲಿ ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ ನಗರದ ಖಾಸಗಿ ಹೋಟಲ್ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಪರಿಷತ್ ಚುನಾವಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆಯಲ್ಲಿ, ಮಾಜಿ ಸಚಿವ ಎ ಬಿ ಪಾಟೀಲ್, ವೀರಕುಮಾರ್ ಪಾಟೀಲ್ ಭಾಗಿ ಮೊದಲಾದ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಿದ್ದರು. ಈ …
Read More »ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ :
ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕೆ’ ಎಂದು ಪ್ರಶ್ನಿಸಿದರು. ‘ಅಲ್ಪ ಸಂಖ್ಯಾತರ ಹಕ್ಕುಗಳು, ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ನಮ್ಮ ಧರ್ಮದಲ್ಲಿ ನಿಷ್ಠೆಯ …
Read More »ಯುವತಿಗೆ ರಿವಾಲ್ವಾರ್ ತೋರಿಸಿ ಪಿಜಿ ಮಾಲೀಕನಿಂದ ಅತ್ಯಾಚಾರ
ಬೆಂಗಳೂರು: ವಿದ್ಯಾಭ್ಯಾಸಕ್ಕೆಂದು ನಗರಕ್ಕೆ ಬಂದಿದ್ದ ಯುವತಿಗೆ ರಿವಾಲ್ವಾರ್ ತೋರಿಸಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಬಿಹಾರ ಮೂಲದ ಉದ್ಯಮಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅನಿಲ್ ರವಿಶಂಕರ್ ಪ್ರಸಾದ್ ಬಂಧಿತ. ಈತ ಟೈಲ್ಸ್ ಬಿಸಿನೆಸ್ ಮಾಡುತ್ತಿದ್ದ. ಈತನ ಒಡೆತನದ ಪಿಜಿಯಲ್ಲಿದ್ದ ಯುವತಿಯೊಬ್ಬಳಿಗೆ ಆರೋಪಿಯು ರಿವಾಲ್ವಾರ್ ತೋರಿಸಿ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ ಎಂದು ದೂರು ದಾಖಲಾಗಿದೆ. ಪೊಲೀಸರು ಆರೋಪಿ ಜತೆಗೆ ರಿವಾಲ್ವರ್ ಅನ್ನೂ ಜಪ್ತಿ ಮಾಡಿದ್ದಾರೆ. ಆರೋಪಿಯನ್ನ ನ್ಯಾಯಾಲಯಕ್ಕೆ …
Read More »
Laxmi News 24×7