ಬೆಂಗಳೂರು : ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್(B.C Nagesh) ಅವ್ರಿಗೆ ಕೊರೊನಾ ಸೋಂಕು(Corona infection) ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ಟ್ವಿಟ್ ಮೂಲಕ ಮಾಹಿತಿ ನೀಡಿದ ಸಚಿವರು ‘ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ …
Read More »ಹೊಸ ವರ್ಷದ ಮೊದಲ ದಿನವೇ ಕಾಮದ ಮದದಲ್ಲಿ ನೀಚ ಕೃತ್ಯ
ಹೊಸಪೇಟೆ(ವಿಜಯನಗರ): ಹೊಸ ವರ್ಷದ ಮೊದಲ ದಿನವೇ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಾಮುಕನೊಬ್ಬ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 17 ವರ್ಷದ ಕಾಮುಕ 7 ವರ್ಷದ ಬಾಲಕನ ಮೇಲೆ ಅತ್ಯಾಚಾರ ಎಸಗಿದ್ದಾನೆಂಬ ಆರೋಪ ಕೇಳಿಬಂದಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.
Read More »ಖಾಸಗಿ ಶಾಲೆ ಮುಚ್ಚುವ ಹುನ್ನಾರ: ಆರ್.ಎಂ. ಕುಬೇರಪ್ಪ
ಹಾವೇರಿ: ‘ಖಾಸಗಿ ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಾನ್ಯತೆ ನವೀಕರಣ ನೆಪದಲ್ಲಿ ಖಾಸಗಿ ಶಾಲೆಗಳನ್ನು ಮುಚ್ಚುವ ಹುನ್ನಾರವನ್ನು ರಾಜ್ಯ ಸರ್ಕಾರ ನಡೆಸಿದೆ. ಆಗಸ್ಟ್ ತಿಂಗಳಲ್ಲಿ ಹೊರಡಿಸಿರುವ ಕಾನೂನು ಬಾಹಿರ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೆಪಿಸಿಸಿ ಶಿಕ್ಷಕರ ಹಾಗೂ ಪದವೀಧರರ ಘಟಕದ ರಾಜ್ಯ ಘಟಕದ ಅಧ್ಯಕ್ಷ ಆರ್.ಎಂ.ಕುಬೇರಪ್ಪ ಒತ್ತಾಯಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಖಾಸಗಿ ಶಾಲೆಗಳು ಕಡ್ಡಾಯವಾಗಿ ನ್ಯಾಷನಲ್ ಬಿಲ್ಡಿಂಗ್ ಕೋಡ್ ಮತ್ತು ಅಗ್ನಿ ಸುರಕ್ಷತೆ ಬಗ್ಗೆ ಸಂಬಂಧಿಸಿದ …
Read More »ಮನೆ, ನಿವೇಶನ ಖರೀದಿದಾರರಿಗೆ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್ ಕೊಟ್ಟ ರಾಜ್ಯ ಸರ್ಕಾರ
ಬೆಂಗಳೂರು,ಜ.1- ಮನೆ, ಫ್ಲಾಟ್ ಮತ್ತು ನಿವೇಶನ ಖರೀದಿಸಲು ಎದುರು ನೋಡುತ್ತಿದ್ದ ರಾಜ್ಯದ ಜನತೆಗೆ ಕಂದಾಯ ಇಲಾಖೆ ಬಂಪರ್ ಕೊಡುಗೆ ನೀಡಿದೆ. ಫ್ಲಾಟ್ಗಳು ಮತ್ತು ಮನೆ ಹಾಗೂ ನಿವೇಶನ ಖರೀದಿ ಮಾಡುವವರಿಗೆ ಹಾಲಿ ಇರುವ ಮಾರ್ಗಸೂಚಿಯ ದರದಲ್ಲಿ ಶೇ.10ರಷ್ಟು ಕಡಿಮೆ ಮಾಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಉಡುಗೊರೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಇಂದಿನಿಂದ ಮಾ.31ರವರೆಗೆ ಅನ್ವಯವಾಗುವಂತೆ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿರುವ ಮನೆ …
Read More »ಹೊಸ ವರ್ಷದ ವೇಳೆ ಡಿಸಿಗಳಿಗೆ ಸಿಎಂ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಆಡಳಿತಕ್ಕೆ ಮೇಜರ್ ಸರ್ಜರಿ
ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಐಎಎಸ್, ಐಪಿಎಸ್ ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆ.ಎಸ್.ಪಿ.ಎಸ್.ನಿಂದ ಐಪಿಎಸ್ ಗೆ ಬಡ್ತಿ ಹೊಂದಿದ 26 ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. 50ಕ್ಕೂ ಹೆಚ್ಚು ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ. ಬಡ್ತಿ ಹೊಂದಿದವರು ಪಿ.ಎಸ್. ಹರ್ಷ -ಹೆಚ್ಚುವರಿ ಆಯುಕ್ತರು, ವಾರ್ತಾ ಇಲಾಖೆ ಎಸ್. ಮುರುಗನ್ -ಎಡಿಜಿಪಿ, ಲಾಜಿಸ್ಟಿಕ್ ಅಂಡ್ ಮಾಡರ್ನೈಸೇಶನ್ ಕೆ.ವಿ. ಶರತ್ -ಎಡಿಜೆಪಿ, ಸಿಐಡಿ …
Read More »50ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ಸೂ ಪ್ರಸಿದ್ಧ ದೇವಸ್ತಾನ ತುಳಸಿಗೆರೆ ಹನುಮಂತನ ಸನ್ನಿಧಿಯಲ್ಲಿ ನೆರವೇರಿಸಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು
ಸಂತೋಷ್ ಜಾರಕಿಹೊಳಿ ಅವರು ಸುಮಾರು ಎರಡು ವರ್ಷ ವಾಯಿತು ಸತತವಾಗಿ ಪ್ರತಿ ಶನಿವಾರ ಗೋಕಾಕ ,ಸವದತ್ತಿ ,ಯರಗಟ್ಟಿ, ಹಾಗೂ ಸುತ್ತಮುತ್ತಲಿನ ಹಳ್ಳಿ ಹಳ್ಳಿಗೆ ತೆರಳಿ ಪ್ರತಿ ಶನಿವಾರ ಒಂದೊಂದು ಗ್ರಾಮದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಮಾಡುತ್ತಾ ಬಂದಿದ್ದಾರೆ. ಇಂದು ಐವತ್ತನೇ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ವನ್ನಾ ಬಾಗಲಕೋಟೆ ಜಿಲ್ಲೆಯ ಸುಪ್ರಸಿದ್ದ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ಹಮ್ಮಿ ಕೊಂಡಿದ್ದ ಅವರು ಇಲ್ಲಿಯೂ ಕೂಡ ಸುಮಾರು ಜನಾ ಭಕ್ತಾದಿಗಳು ಪ್ರಸಾದ …
Read More »ರೇಪ್ ದೃಶ್ಯಗಳಲ್ಲಿ ನಟಿಸುವ ಆಫರ್ಗಳನ್ನೇ ನೀಡುತ್ತಿದ್ದರು: ಹಿರಿಯ ನಟಿ ಬೇಸರ
ಹಮ್ ಆಪ್ ಕೇ ಹೈ ಕೋನ್’ ಸಿನಿಮಾ ಹಿಂದಿ ಚಿತ್ರರಂಗದ ಸೂಪರ್-ಡೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. 14 ಹಾಡುಗಳಿದ್ದ ‘ಹಮ್ ಆಪ್ಕೆ ಹೈ ಕೋನ್’ ಸಿನಿಮಾ ವರ್ಷಗಳ ಕಾಲ ಚಿತ್ರಮಂದರಿಗಳಲ್ಲಿ ಓಡಿತ್ತು, ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ದಾಖಲೆಯನ್ನು ಬಹು ಸಮಯ ಹೊಂದಿತ್ತು. ನಂತರ ಅದನ್ನು ಡಿಡಿಎಲ್ಜೆ ಮುರಿಯಿತು. ಈ ಸಿನಿಮಾದಲ್ಲಿ ನಟಿಸಿದ್ದ ಎಲ್ಲ ನಟ-ನಟಿಯರೂ ಆ ನಂತರ ಹಲವು ಸಿನಿಮಾಗಳಲ್ಲಿ ಬ್ಯುಸಿಯಾದರು. ‘ಹಮ್ ಆಪ್ಕೆ ಹೈ …
Read More »ವಿದ್ಯಾರ್ಥಿಗಳಿಗೆ `BMTC’ ಯಿಂದ ಗುಡ್ ನ್ಯೂಸ್ : `ಬಸ್ ಪಾಸ್’ ಅವಧಿ ವಿಸ್ತರಣೆ
ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ಸಂಸ್ಥೆ (BMTC) ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳ ಬಸ್ ಪಾಸ್ ಗಳ ಅವಧಿಯನ್ನು ಜನವರಿ 15 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು 2021-22 ನೇ ಸಾಲಿನ ಶುಲ್ಕ ರಶೀದಿ ಅಥವಾ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. 1 ರಿಂದ 10 ನೇ ತರಗತಿ, ಪಿಯುಸಿ, ಐಟಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ಹಾಗೂ ಪಿಎಚ್ ಡಿ ವಿದ್ಯಾರ್ಥಿಗಳಿಗೆ …
Read More »ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರ: KMF ಕಾರ್ಯಕ್ಕೆ ವ್ಯಾಪಕ ಪ್ರಶಂಸೆ
ಬೆಂಗಳೂರು : ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ. ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ …
Read More »ಹೊಸ ವರ್ಷದ ದಿನವೇ ಭರ್ಜರಿ ಗಿಫ್ಟ್ : LPG ಸಿಲಿಂಡರ್ ಬೆಲೆಯಲ್ಲಿ ₹100 ಇಳಿಕೆ!
ನವದೆಹಲಿ : ಹೊಸ ವರ್ಷದಂದು ಇಂಡಿಯನ್ ಆಯಿಲ್ ಜನತೆಗೆ ಭರ್ಜರಿ ಗಿಫ್ಟ್ ನೀಡಿದೆ. ಇಂಡಿಯನ್ ಆಯಿಲ್ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ. ಇದರಿಂದ ಜನತೆಗೆ ಹೆಚ್ಚಿನ ನೆಮ್ಮದಿ ದೊರೆಯಲಿದೆ. ಆದರೆ, ದೇಶೀಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ LPG ಸಿಲಿಂಡರ್ ಬೆಲೆ ಇಳಿಕೆ ಡಿಸೆಂಬರ್ ತಿಂಗಳ ಆರಂಭದಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ(LPG Cylinder Price)ಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸೋಣ. ಡಿಸೆಂಬರ್ ನಲ್ಲಿ …
Read More »