ಕಲಿಯುಗದಲ್ಲಿ ಬೇಡಿದ್ದನ್ನು ಕರುಣಿಸುವ ಕಾಮಧೇನು ಎಂದೇ ಹೆಸರಾಗಿರುವ ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಹದಿನೈದು ವರ್ಷಗಳ ನಂತರ ಅಪರೂದ ಸೇವೆಯನ್ನು ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ) ಪುನರ್ ಆರಂಭಿಸಲು ನಿರ್ಧರಿಸಿದೆ. ಕೆಲವೇ ಕೆಲವು ಸೆಕೆಂಡ್ ನಷ್ಟು ಮಾತ್ರ ದೇವರನ್ನು ನೋಡಲು ಅವಕಾಶವಿರುವ ಈ ದೇವಾಲಯದಲ್ಲಿ, ಸ್ಥಿತಿವಂತರು ದುಡ್ಡು ಕೊಟ್ಟರೆ ದಿನವಿಡೀ ದೇವರ ಮುಂದೆ ಕೂತು ಎಲ್ಲಾ ಪೂಜೆ/ಅಭಿಷೇಕಗಳನ್ನು ಮತ್ತೆ ಆರಂಭವಾದ ಸೇವೆಯ ಮೂಲಕ ನೋಡಬಹುದಾಗಿದೆ. ಉದಯಾಸ್ಥಮಾನ ಆರ್ಜಿತ ಸೇವೆಯನ್ನು ಒಂದೂವರೆ …
Read More »ಪ್ರವಾಸಿಗರಿಂದ ತುಂಬಿದ್ದ ಮಹೀಂದ್ರಾ ಎಸ್ಯುವಿಯನ್ನು ಎಳೆದ ಹುಲಿ…! ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ
ಬೆಂಗಳೂರು: ನೀವು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಹಂಚಿಕೊಳ್ಳುವ ವಿಡಿಯೋಗಳನ್ನು ಬಹುಶಃ ನೋಡಿರುತ್ತೀರಿ. ಇದೀಗ ಅವರು ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಬೆನ್ನಲ್ಲಿ ನಡುಕ ಹುಟ್ಟಿಸುತ್ತದೆ. Going around #Signal like wildfire. Apparently on the Ooty to Mysore Road near Theppakadu. Well, that car is a Xylo, so I guess I’m not surprised he’s chewing on …
Read More »ಮಹಾರಾಷ್ಟ್ರ: 10 ಸಚಿವರು, 20 ಶಾಸಕರಿಗೆ ಕೊರೊನಾ ಸೋಂಕು ದೃಢ!
ನವದೆಹಲಿ: ಮಹಾರಾಷ್ಟ್ರ ಸರ್ಕಾರಕ್ಕೆ ಕೊರೊನಾ ಸಂಕಷ್ಟ ಎದುರಾಗಿದ್ದು, ರಾಜ್ಯದ 10 ಸಚಿವರಿಗೆ ಹಾಗೂ 20 ಶಾಸಕರಿಗೆ ಸೋಂಕು ತಗುಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವರ್ ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಸಾಂಕ್ರಾಮಿಕ ಕಾಯಿಲೆಗಳು ಬಂದಾಗ ಮುಂದೆ ನಿಂತು ಎದುರಿಸಬೇಕಿದ್ದ ಸಚಿವರಿಗೆ ಹಾಗೂ ಶಾಸಕರಿಗೆ ಕೊರೊನಾ ಸೋಂಕು ತಗುಲಿರೋದು ಆತಂಕಕ್ಕೆ ಕಾರಣವಾಗಿದೆ. ನಿನ್ನೆ ರಾಜ್ಯದಲ್ಲಿ 8,067 ಕೊರೊನಾ ಕೇಸ್ ದಾಖಲಾಗಿದೆ. ಕೊರೊನಾ ಉಲ್ಬಣ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನವನ್ನ ಮೊಟಕುಗೊಳಿಸಿದ್ದೇವೆ. ಎಲ್ಲರೂ ಕೂಡ …
Read More »ಬೆಳಗಾವಿ ಪೊಲೀಸ್ ಕಮಿಷನರ್ ತ್ಯಾಗರಾಜನ್ ವರ್ಗಾವಣೆ
ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ಎಂ.ಬಿ.ಬೋರಲಿಂಗಯ್ಯ ಬೆಳಗಾವಿ ನೂತನ್ ಪೊಲೀಸ್ ಕಮಿಷನರ್ ಆಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »ಪೊಲೀಸ್ ಇಲಾಖೆ ಸೇರಬಯಸುವವರಿಗೆ ಸಿಹಿಸುದ್ದಿ: ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಪೊಲೀಸ್ ಇಲಾಖೆ ಸೇರಬಯಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಇಲಾಖೆಯ ಸಶಸ್ತ್ರ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಹುದ್ದೆ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಸಿಎಆರ್/ಡಿಎಆರ್) (ಪುರುಷ) ಮತ್ತು ಸೇವೆಯಲ್ಲಿರುವವರು (ಮಿಕ್ಕುಳಿದ ಮತ್ತು ಸ್ಥಳೀಯ ವೃಂದದ) ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಶಸ್ತ್ರ ಮೀಸಲು ಪೊಲೀಸ್ …
Read More »ಬಿಜೆಪಿ ಹಾಗೂ ಜೆಡಿಎಸ್ನ ಪ್ರಭಾವಿ ನಾಯಕರು ಕಾಂಗ್ರೆಸ್ಗೆ ಬರಲು ತುದಿಗಾಲ ಮೇಲೆ ನಿಂತಿದ್ದಾರೆ: ಸತೀಶ ಜಾರಕಿಹೊಳಿ
ಬೆಳಗಾವಿ: ಬಿಜೆಪಿ ಹಾಗೂ ಜೆಡಿಎಸ್ನ ಪ್ರಭಾವಿ ನಾಯಕರು ಕಾಂಗ್ರೆಸ್ಗೆ ಬರಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ನ ಹಲವಾರು ನಾಯಕರು ತಮ್ಮ ಸೇರ್ಪಡೆ ಕುರಿತಂತೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದಾರೆ. ಆದರೆ ಅವರ ಹೆಸರನ್ನು ಈಗ ಬಹಿರಂಗಪಡಿಸುವುದಿಲ್ಲ ಎಂದರು. ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಆರಂಭವಾಗಿದೆ. ಜನರು ನಿಧಾನವಾಗಿ ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. …
Read More »ಸಿದ್ದರಾಮಯ್ಯ ತರಾಟೆ; ಗೃಹಸಚಿವರನ್ನು ಭೇಟಿಯಾದ ಕೋಟ
ಕೋಟ: ಡಿ.ಜೆ.ಗೆ ಸಂಬಂಧಿಸಿದಂತೆ ಕೋಟ ಬಾರಿಕೆರೆಯ ಚಿಟ್ಟಿಕಟ್ಟೆಯ ಮೆಹಂದಿ ಮನೆಯಲ್ಲಿ ಲಾಠಿ ಚಾರ್ಜ್ ನಡೆಸಿದ ಘಟನೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರಕಾರ ಮತ್ತು ಸಚಿವ ಕೋಟ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ಕೋಟತಟ್ಟುವಿನಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಈಡಾಗಿರುವ ಕೊರಗ ಸಮುದಾಯದ ಮೇಲೆ ಪೊಲೀಸರೇ ಪ್ರಕರಣ ದಾಖಲು ಮಾಡಿರುವುದು ನೋಡಿದರೆ ದೌರ್ಜನ್ಯ ಆಕಸ್ಮಿಕ ಅಲ್ಲ, ಯೋಜಿತ ಸಂಚಿನಂತೆ ಕಾಣುತ್ತಿದೆ ಹಾಗೂ ಕೊರಗ ಸಮುದಾಯದ ಮೇಲೆ ಪೊಲೀಸರು …
Read More »ವಾಹನಕ್ಕೆ 100, 200 ರೂಪಾಯಿಯ ಪೆಟ್ರೋಲ್ ಹಾಕಿಸ್ತೀರಾ? ಹಾಗಿದ್ರೆ ನೀವು ಮೋಸ ಹೋಗಿದ್ದೀರಾ!
ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳು (Price) ಗಗನ ಮುಟ್ಟುತ್ತಿದ್ದು, ಕೆಲವರಂತೂ ಈ ಸಮಯದಲ್ಲಿ ಎಲೆಕ್ಟ್ರಿಕ್ ವಾಹನದತ್ತ (Electric Vehicle) ಚಿತ್ತ ಹರಿಸಿದ್ದಾರೆ. ಇನ್ನು ಕೆಲವರು ಇಂಧನ ಬಳಕೆಯ ವಾಹನವನ್ನೇ ಬಳಸುತ್ತಿದ್ದಾರೆ. ಬೈಕ್ (Bike), ಸ್ಕೂಟರ್ಗಳಿಗೆ (Scooter) ಪೆಟ್ರೋಲ್ ಅವಶ್ಯಕ. ಹೀಗಾಗಿ ಪೆಟ್ರೋಲ್ಗೆಂದು ಪಂಪ್ಗೆ ತೆರಳಿ ಇಂಧನ ಹಾಕಿಸಿಕೊಳ್ಳುತ್ತೇವೆ. ಆದರೆ ಪೆಟ್ರೋಲ್ ಪಂಪ್ನಲ್ಲಿ ಕೆಲವೊಮ್ಮೆ ಗ್ರಾಹಕರನಿಗೆ ತಿಳಿಯದೇ ಮೋಸ (Cheating) ನಡೆದು ಹೋಗುತ್ತದೆ. ಹಾಗಾಗಿ ಇಂತಹ ವಂಚನೆಗೆ ಬಳಿಯಾಗುವ …
Read More »ತುಮಕೂರಿನ ದಲಿತರ ಮನೆಗೆ ನುಗ್ಗಿ ಹಣೆಗೆ ಸಿಂಧೂರ ಯಾಕೆ ಇಟ್ಟಿಲ್ಲ? ಕ್ರಿಸ್ಮಸ್ ಪ್ರಾರ್ಥನೆ ಯಾಕೆ ಮಾಡುತ್ತೀರ? ಎಂದು ಪ್ರಶ್ನಿಸಿದ ಬಜರಂಗದಳದವರಿಗೆ ತಿರುಗೇಟು ನೀಡಿರುವ ಮಹಿಳೆ
ತುಮಕೂರಿನ ದಲಿತರ ಮನೆಗೆ ನುಗ್ಗಿ ಹಣೆಗೆ ಸಿಂಧೂರ ಯಾಕೆ ಇಟ್ಟಿಲ್ಲ? ಕ್ರಿಸ್ಮಸ್ ಪ್ರಾರ್ಥನೆ ಯಾಕೆ ಮಾಡುತ್ತೀರ? ಎಂದು ಪ್ರಶ್ನಿಸಿದ ಬಜರಂಗದಳದವರಿಗೆ ತಿರುಗೇಟು ನೀಡಿರುವ ಮಹಿಳೆಯರು ನಾವು ಮಾಂಗಲ್ಯ ಬೇಕಾದರೂ ಬಿಚ್ಚಿಡುತ್ತೇವೆ ಅದನ್ನು ಕೇಳಲು ನೀವು ಯಾರು? ಎಂದು ದಬಾಯಿಸಿದ್ದಾರೆ. ಬೆಂಗಳೂರು: ತುಮಕೂರಿನಲ್ಲಿ ಕ್ರಿಸ್ಮಸ್ ಆಚರಣೆಯನ್ನು ಪ್ರಶ್ನಿಸಿ ಗಲಾಟೆ ಮಾಡಿದ ಬಲಪಂಥೀಯರ ವಿರುದ್ಧ ಮಹಿಳೆಯರ ಗುಂಪು ಸಿಡಿದೆದ್ದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಿಂದುತ್ವವಾದಿಗಳು ಎಂದು ಹೇಳಿಕೊಂಡು ಬಂದ ಗುಂಪೊಂದು …
Read More »ಭಾನುವಾರ ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ….
ಬೆಳಗಾವಿಯಲ್ಲಿ ಕರೆಂಟ್ ಇರೋದಿಲ್ಲ…. ಬೆಳಗಾವಿ- ತುರ್ತು ದುರಸ್ಥಿ ಕಾರ್ಯದ ಹಿನ್ನಲೆಯಲ್ಲಿ ಬೆಳಗಾವಿ ಮಹಾನಗರ ಶೇ 75 ರಷ್ಟು ಪ್ರದೇಶದಲ್ಲಿ ಹೊಸ ವರ್ಷದ ಎರಡನೇಯ ದಿನವೇ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ ಎಂದು ಹೆಸ್ಕಾಮ್ ಪ್ರಕಟನೆ ಹೊರಡಿಸಿದೆ ಹೊಸ ವರ್ಷದ ಎರಡನೇಯ ದಿನವಾದ ಭಾನುವಾರ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಕಾಂಟೋನ್ಮೆಂಟ್ ಏರಿಯಾ, ನಾನಾವಾಡಿ, ಪಾಟೀಲ ಗಲ್ಲಿ ಹಿಂದವಾಡಿ ತಿಳಕವಾಡಿ ಶಹಾಪೂರ ಎಸ್ ವಿ …
Read More »