Breaking News

ರಾಯಬಾಗ&ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು.

ಬೆಳಗಾವಿ: ರಷ್ಯಾ ಯುದ್ಧ ಸಾರಿರುವ ಉಕ್ರೇನ್ ದೇಶದಲ್ಲಿ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ವ್ಯಾಸಂಗ ‌ಮಾಡುತ್ತಿದ್ದಾರೆ. ಉಕ್ರೇನ್ ‌ಮೇಲೆ ರಷ್ಯಾ ನಿರಂತರ ದಾಳಿ ನಡೆಸುತ್ತಿದ್ದು, ಇಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ‌ ಪ್ರಿಯಾ ಭಗವಂತ ನಿಡಗುಂದಿ, ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಅಮೋಘಾ ಚೌಗಲಾ ಯುಕ್ರೇನ್​ನಲ್ಲಿ ಸಿಲುಕಿರುವ ವಿದ್ಯಾರ್ಥಿನಿಯರು. ಬೆಳಗಿನಿಂದ ಉಕ್ರೇನಿನ ಮೇಲೆ ರಷ್ಯಾ ಯುದ್ಧ ನಡೆಸುತ್ತಿದ್ದು, ವಿದ್ಯಾರ್ಥಿನಿಯರು ಭಯಗೊಂಡಿದ್ದಾರೆ. ಪ್ರಿಯಾ ನಿಡಗುಂದಿ ಹಾಗೂ …

Read More »

ಕಲಿಕಾ ನಷ್ಟ ಸರಿದೂಗಿಸಲು ಬೇಸಿಗೆ ರಜೆ ಕಡಿತ: 2022-23ನೇ ಸಾಲಿನ ಶೈಕ್ಷಣಿಕ ವರ್ಷ ವಿಸ್ತರಿಸಿ ಆದೇಶ

ಬೆಂಗಳೂರು: ಸತತ ಎರಡು ವರ್ಷಗಳ ಕೋವಿಡ್​ನಿಂದ ಕುಂಠಿತವಾದ ಶೈಕ್ಷಣಿಕ ವರ್ಷವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಬೇಸಿಗೆ ರಜೆಯನ್ನು ಕಡಿತಗೊಳಿಸಿ, 2022-23ನೇ ಸಾಲಿನ ಶೈಕ್ಷಣಿಕ ವರ್ಷವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಶಿಕ್ಷಣ ಇಲಾಖೆ ಆಯುಕ್ತರು, ಮುಂಬರುವ ಶೈಕ್ಷಣಿಕ ವರ್ಷ 2022-23 ರಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷ 2021-22ವನ್ನು 09-04-2022 ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಜೊತೆಗೆ 2021-22ನೇ ಸಾಲಿನ ಬೇಸಿಗೆ ರಜೆಯನ್ನು 10-04-2022 …

Read More »

ಅಭಿಮತ: ರಷ್ಯಾದ ಸೈನ್ಯ ಶಕ್ತಿಯೆದುರು ನಿಲ್ಲುವುದೇ ಉಕ್ರೇನ್?

ಪಾಶ್ಚಿಮಾತ್ಯ ರಾಷ್ಟ್ರಗಳ ಮನವಿಯ ಹೊರತಾಗಿಯೂ ನಿರೀಕ್ಷೆಯಂತೆ ಉಕ್ರೇನ್‌ನಲ್ಲಿ ರಷ್ಯಾದ ಆಕ್ರಮಣವು ಪ್ರಾರಂಭವಾಗಿದೆ. ಮಾಸ್ಕೋದ ಮಹಾನ್ ಕ್ರಾಂತಿಯ ಬಳಿಕ ಉಕ್ರೇನ್‌ನಂತಹ ರಾಷ್ಟ್ರವು ಯುಎಸ್ಎಸ್ಆರ್‌ನಿಂದ ಬೇರ್ಪಟ್ಟಿತು. ಇದು ಕಮ್ಯುನಿಸಂನ ಮಹಾ ಪತನಕ್ಕೂ ಕಾರಣವಾಯಿತು. ಬೋರಿಸ್ ಯೆಲ್ಸಿನ್ ಆಳ್ವಿಕೆಯು ಪ್ರಾರಂಭವಾದ ಮೇಲೆ ಯುನೈಟೆಡ್ ಸೋವಿಯತ್ ಸಮಾಜವಾದಿ ಗಣರಾಜ್ಯದ ಭಾಗವಾಗಿದ್ದ ರಾಷ್ಟ್ರಗಳೂ ವಿಭಜನೆಯಾದವು. ಉಕ್ರೇನ್ ಜೊತೆಗೆ ಬೆಲಾರಸ್, ಕ್ರೈಮಿಯಾ ಮತ್ತು ಜಾರ್ಜಿಯಾ ತಮ್ಮ ಸ್ವಾತಂತ್ರ್ಯವನ್ನು ಘೋಷಿಸಿಕೊಂಡವು. ಯುಎಸ್ಎಸ್ಆರ್‌ನ ಆಹಾರದ ಬುಟ್ಟಿ ಎಂದೇ ಪರಿಗಣಿಸಲಾಗಿದ್ದ ಉಕ್ರೇನ್ ದೊಡ್ಡ …

Read More »

ನೀವು SSLC ಪಾಸ್ ಆಗಿದ್ದೀರಾ.? ಹಾಗಿದ್ದರೇ ‘ಗ್ರಂಥಾಲಯ ಮೇಲ್ವಿಚಾರಕ’ರ ಹುದ್ದೆಗೆ ಅರ್ಜಿ ಸಲ್ಲಿಸಿ.!

ತುಮಕೂರು: ಜಿಲ್ಲೆಯ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಖಾಲಿ ಇರುವಂತ 19 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2021-22ನೇ ಸಾಲಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ 19 ಗ್ರಂಥಾಲಯ ಮೇಲ್ವಿಚಾರಕರ ಸ್ಥಾನಗಳಿಗೆ ತಿಂಗಳಿಗೆ ರೂ.12 ಸಾವಿರ ಗೌರವ ಸಂಭಾವನೆ ಆಧಾರದ ಮೇಲೆ ಆಯ್ಕೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.   …

Read More »

ನಾಳೆ ಹಿಜಾಬ್ ಅರ್ಜಿಯ ( Hijab Row ) ವಿಚಾರಣೆಯನ್ನು ಮುಕ್ತಾಯ ; ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ನಾಳೆ ಹಿಜಾಬ್ ಅರ್ಜಿಯ ( Hijab Row ) ವಿಚಾರಣೆಯನ್ನು ಮುಕ್ತಾಯಗೊಳಿಸಲಿದೆ ಮತ್ತು ನಂತರ ತೀರ್ಪನ್ನು ಕಾಯ್ದಿರಿಸುತ್ತದೆ ಎಂದು ಹೇಳಿದೆ.   ಇಂದು ಹಿರಿಯ ವಕೀಲ ದೇವದತ್ತ್ ಕಾಮತ್ ಅವರು ಇಂದು ಕರ್ನಾಟಕ ಹೈಕೋರ್ಟ್ ನ ( High Court ) ಪೂರ್ಣ ಪೀಠದ ಮುಂದೆ ಇರುವ …

Read More »

2stroke ಆಟೋಗಳ ಬ್ಯಾನ್ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಟೋ ಚಾಲಕರಿಗೆ (Auto Driver) ಸರ್ಕಾರ ಶಾಕ್ ಕೊಡೋಕೆ ಸಿದ್ಧವಾಗಿದೆ. ನಗರದಲ್ಲಿ ವಾಯುಮಾಲಿನ್ಯ ನಿಯಂತ್ರಣ ಹೆಸರಿನಲ್ಲಿ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು 2stroke ಆಟೋಗಳ ಬ್ಯಾನ್ ಗೆ ಮುಂದಾಗಿದೆ. ಏಪ್ರಿಲ್ 1 ರಿಂದ ಅಂತಹ ಆಟೋಗಳು ನಗರದಲ್ಲಿ ಸಂಚಾರಕ್ಕೆ ಅವಕಾಶ ಇಲ್ಲ ಎಂದಿರುವ ಸರ್ಕಾರದ ವಿರುದ್ಧ ಆಟೋ ಚಾಲಕರು ಅಸಮಾಧಾನ ಹೊರಹಾಕಿದ್ದಾರೆ.‌ ಕೊರೊನಾ ಕರ್ಫ್ಯೂ (Corona Curfew) ಹಾಗೂ ಲಾಕ್ ಡೌನ್ ನಿಂದ ಬಸವಳಿದಿದ್ದ ಆಟೋ ಚಾಲಕರನ್ನು …

Read More »

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

: ಹರ್ಷ ಕುಟುಂಬಕ್ಕೆ ಅಕ್ಷರದಲ್ಲಿ 5 ಲಕ್ಷ, ಅಂಕಿಯಲ್ಲಿ 50,000 ಅಂತ ಬರೆದು ಚೆಕ್ ಕೊಟ್ಟ ಶಾಸಕ ಯತ್ನಾಳ್!

ಶಿವಮೊಗ್ಗ: ಬಜರಂಗದಳ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ(Harsha Murder) ಸಂಬಂಧ ಸಾಂತ್ವಾನ ಹೇಳಲು ಹರ್ಷ ಮನೆಗೆ ಭೇಟಿ ಕೊಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಹರ್ಷ ಕುಟುಂಬಸ್ಥರಿಗೆ ಚೆಕ್ ವಿತರಿಸಿದ್ದಾರೆ. ಸಿದ್ದಸಿರಿ ಸೌಹಾರ್ದ ಸಹಕಾರ ಸಂಸ್ಥೆಯಿಂದ 5 ಲಕ್ಷ ರೂಪಾಯಿ ಆರ್ಥಿಕ ಸಹಾಯ ಮಾಡಿದ್ದಾರೆ. ಹರ್ಷ ಮನೆಗೆ ಭೇಟಿ ನೀಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೆರವು ನೀಡಿದ್ದಾರೆ. ಆದ್ರೆ ಯತ್ನಾಳ್ ಚೆಕ್ ಬರೆಯುವಾಗ ಅಕ್ಷರಗಳಲ್ಲಿ 5 …

Read More »

ಕರ್ನಾಟಕದ ಮುಖಂಡರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ, ಸಿದ್ದರಾಮಯ್ಯ ಭಾಗಿ

ದೆಹಲಿ: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಕಾಂಗ್ರೆಸ್​ ಪಕ್ಷದ ಕರ್ನಾಟಕ ರಾಜ್ಯದ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೂ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸುಮಾರು 20 ನಾಯಕರು ಪಾಲ್ಗೊಂಡಿದ್ದರು. ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಸಹ ಭಾಗವಹಿಸಿದ್ದ ಸಭೆಯಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಈ …

Read More »