ಬೆಂಗಳೂರು, ಮೇ. 19: ಕರ್ನಾಟಕದಲ್ಲಿ 2022 ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳ ಮರು ಮೌಲ್ಯಮಾಪನ ಹಾಗೂ ಪೂರಕ ಪರೀಕ್ಷೆಯ ದಿನಾಂಕವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. 2022 ಜೂನ್ 26 ರಿಂದ 2022 ಜುಲೈ 04 ರಿಂದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳು ಮೇ. 20 ರಿಂದ ಮೇ. 30 ರೊಳಗೆ ಆನ್ಲೈನ್ ನಲ್ಲಿ …
Read More »ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ
ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಾಮಿ ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣ ಹಿನ್ನೆಲೆ ಪೊಲೀಸರು ಅರೆಸ್ಟ್ ಆಗಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ, ಡಿಸೆಂಬರ್ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ ಮತ್ತೆ ಕುಂದ್ರಾಗೆ ಕಾನೂನು ಸಂಕಟ ಪ್ರಾರಂಭವಾಗಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಕೇಸ್ ದಾಖಲಿಸಿದ್ದಾರೆ. ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್ ಬೆಳವಣಿಗೆಗಳಿಂದಾಗಿ ಶಿಲ್ಪಾ ಶೆಟ್ಟಿ ಮತ್ತು …
Read More »ಮಂಗಳೂರಿನಲ್ಲಿ ಉಪೇಂದ್ರ ಆ್ಯಂಡ್ ಟೀಮ್
ಹಲವಾರು ವಿಚಾರಗಳಿಂದ ಸುದ್ದಿ ಮಾಡ್ತಿರೋ ಸ್ಯಾಂಡಲ್ವುಡ್ ನಿರೀಕ್ಷಿತ `ಕಬ್ಜ’ ಸಿನಿಮಾ. ಕೊನೆಯ ಹಂತದ ಶೂಟಿಂಗ್ಗಾಗಿ ಮಂಗಳೂರಿನಲ್ಲಿ ಬೀಡು ಬಿಟ್ಟಿದೆ. ಆರ್.ಚಂದ್ರು ಮತ್ತು ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ್ನಲ್ಲಿ ಕಬ್ಜ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸದ್ಯ ಶೂಟಿಂಗ್ನಲ್ಲಿ ಭಾಗಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ನಟನೆಯ `ಕಬ್ಜ’ ಚಿತ್ರ ರಿಲೀಸ್ಗೂ ಮುಂಚೆನೇ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. 70-80ರ ದಶಕದ ಅಂಡರ್ವರ್ಲ್ಡ್ ಕಥೆಯನ್ನ ಹೇಳೋಕೆ …
Read More »ಚಿಕ್ಕಬಳ್ಳಾಪುರದ ಒಂದೇ ಶಾಲೆಯ ಮೂವರು ರಾಜ್ಯಕ್ಕೆ ಪ್ರಥಮ 625 ಅಂಕಗಳನ್ನು ಪಡೆದಿದ್ದಾರೆ.
ಚಿಕ್ಕಬಳ್ಳಾಫುರ: ಜಿಲ್ಲೆಯ ಒಂದೇ ಶಾಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಜಯಂತಿ ಬಿ ಗೌಡ, ಲೀಸಾ ಎಚ್.ಸಿ, ಪ್ರೀತಿ ಎಸ್ 625 ಅಂಕಗಳನ್ನು ಪಡೆದಿದ್ದಾರೆ. ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ. ಶಿಡ್ಲಘಟ್ಟದ ಬಿಜಿಎಸ್ ಶಾಲೆಯ ಜಿ ಹರ್ಷಿತಾ ಹಾಗೂ ಗೌರಿಬಿದನೂರಿನ ಬಿಜಿಎಸ್ ಶಾಲೆಯ ತೃಪ್ತಿ ಕೆಸಿ 625 ಅಂಕಗಳನ್ನು ಪಡೆದಿದ್ದಾರೆ. ಈ ಬಾರಿ ರಾಜ್ಯದಲ್ಲಿ ಶೇ.85.63 …
Read More »ಕರ್ತವ್ಯ ಲೋಪ ಸಹಿಸೆನು: ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಬೆಂಗಳೂರು: ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಬುಧವಾರ ನಗರದ ಎಂಟು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಗಳು, ಎಸಿಪಿಗಳು ಹಾಗೂ ಇನ್ಸ್ಪೆಕ್ಟರ್ಗಳ ಮೊದಲ ಸಭೆ ನಡೆಸಿದ್ದಾರೆ. ಈ ವೇಳೆ ಈ ಹಿಂದಿನ ನಗರ ಪೊಲೀಸ್ ಆಯಕ್ತ ಕಮಲ್ ಪಂತ್ ಅವರು ಏನೆಲ್ಲ ಯೋಜನೆಗಳು ಹಾಗೂ ಕಾನೂನು ಸುವ್ಯವಸ್ಥೆ ತಡೆಯಲು ರೂಪಿಸಿರುವ ತಂತ್ರಗಳು ಯಥಾ ಪ್ರಕಾರ ಮುಂದುವರಿಸಬೇಕು. ಎಲ್ಲ ಮಾದರಿಯ ಅಪರಾಧಗಳ ನಿಯಂತ್ರಣಕ್ಕೆ ಸೂಚಿಸಿರುವ ತಂತ್ರಗಳು ಈಗಲೂ ಮುಂದುವರಿಯಲಿವೆ. ಅದರಲ್ಲಿ …
Read More »‘ದ್ವಿತೀಯ PUC ಪರೀಕ್ಷೆ’ ಬರೆದ ವಿದ್ಯಾರ್ಥಿಗಳೇ ಗಮನಿಸಿ : ‘ಪ್ರಶ್ನೆಪತ್ರಿಕೆ’ಗಳ ‘ಮಾದರಿ ಉತ್ತರ’ ಪ್ರಕಟ |
ಬೆಂಗಳೂರು: ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆದಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ( Karnataka Second PU Exam ) ಪ್ರಶ್ನೆ ಪತ್ರಿಕೆಗಳ ಮಾದರಿ ಉತ್ತರವನ್ನು ಪಿಯು ಬೋರ್ಡ್ ( PU Board ) ಪ್ರಕಟಿಸಿದೆ. ಈ ಮಾದರಿ ಉತ್ತರಗಳಿಗೆ ಮೇ.20ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಏಪ್ರಿಲ್, ಮೇ ತಿಂಗಳಿನಲ್ಲಿ …
Read More »ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ತಾನು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ: ಶಿಸ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ
ಹುಬ್ಬಳ್ಳಿ: ರೈಲಿನಿಂದ ಇಡ್ಲಿ-ವಡೆ ಮಾರಾಟ ಮಾಡುವ ವ್ಯಾಪಾರಿ ತಾನು ಧರಿಸುವ ಶರ್ಟ್ ನಲ್ಲಿ ಆಹಾರವನ್ನು ಮುಚ್ಚಿದ್ದ ವಿಡಿಯೊ ವೈರಲ್ ಆಗಿದ್ದು ರೈಲುಗಳಲ್ಲಿ ಮಾರಾಟ ಮಾಡಿಕೊಂಡು ಬರುವ ಊಟ ತಿಂಡಿಗಳ ಸ್ವಚ್ಛತೆ ಬಗ್ಗೆ ಮತ್ತೆ ಮತ್ತೆ ಪ್ರಯಾಣಿಕರು, ಸಾರ್ವಜನಿಕರು ಪ್ರಶ್ನೆ ಮಾಡುವಂತೆ ಮಾಡಿದೆ. ರೈಲು ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಪ್ರಯಾಣಿಕರಿಗೆ ಮಾರಾಟ ಮಾಡುವ ಆಹಾರ ಬಗ್ಗೆ ವ್ಯಾಪಾರಿಗಳು ಸ್ವಚ್ಛತೆಗೆ ಗಮನ ಹರಿಸಬೇಕೆಂದು ಮತ್ತು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ …
Read More »ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ ಮೈಸೂರು, ಬೆಂಗಳೂರಿಗೆ ಅಗ್ರಸ್ಥಾನ
ನವದೆಹಲಿ:ದೇಶದ ಪ್ರಮುಖ ಸ್ವಯಂ-ಡ್ರೈವ್ ಬಾಡಿಗೆ ಕಾರು ಕಂಪನಿಗಳಲ್ಲಿ ಒಂದಾದ ಜೂಮ್ಕಾರ್ನ ಸಮೀಕ್ಷೆಯ ಪ್ರಕಾರ, ಕೆಟ್ಟ ಚಾಲಕರನ್ನು ಹೊಂದಿರುವ ನಗರಗಳ ಪಟ್ಟಿಯಲ್ಲಿ, ಭಾರತದ ಸಿಲಿಕಾನ್ ವ್ಯಾಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಇಂದೋರ್, ಡ್ರೈವಿಂಗ್ ಎಥಿಕ್ಸ್ನಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದೆ. ಜೂಮ್ಕಾರ್ ತನ್ನ ಸ್ವಾಮ್ಯದ ಡ್ರೈವ್ ಸ್ಕೋರಿಂಗ್ ಸಿಸ್ಟಮ್ನ ಸಹಾಯದಿಂದ ದೇಶದ 22 ನಗರಗಳಲ್ಲಿ ಸಮೀಕ್ಷೆಯನ್ನು ನಡೆಸಿತು. ನವೆಂಬರ್ 2020 ಮತ್ತು ನವೆಂಬರ್ 2021 ರ ನಡುವೆ ಸಂಗ್ರಹಿಸಿದ ಡೇಟಾವು ಮಧ್ಯಪ್ರದೇಶದ ರಾಜಧಾನಿ …
Read More »ಬಿಡದಿ ನಿತ್ಯಾನಂದನ ಆರೋಗ್ಯ.ಬಿಗಡಾಯಿಸಿತೇ .?
ನವದೆಹಲಿ: ಕೈಲಾಸ ದೇಶದ ಪೀಠಾಧಿಪತಿ ಬಿಡದಿ ನಿತ್ಯಾನಂದನ ಆರೋಗ್ಯ ತೀವ್ರವಾಗಿ ಬಿಗಡಾಯಿಸಿರುವ ಶಂಕೆ ಮೂಡಿದೆ. ತಾನು ಬದುಕಲು ಬಯಸುತ್ತಿಲ್ಲ ಎಂದು ನಿತ್ಯಾನಂದ ಫೇಸ್ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ತನಗೆ ಕ್ಯಾನ್ಸರ್ ಇಲ್ಲ, ದೇಹದ ಎಲ್ಲಾ ಅಂಗಾಂಗ ಸರಿಯಾಗಿ ಕೆಲಸ ಮಾಡ್ತಿವೆ ಎಂದು ವೈದ್ಯಕೀಯ ವರದಿಗಳು ಹೇಳುತ್ತಿವೆ. ಆದರೆ ತಮಗೆ ಅನ್ನ, ನೀರು ಸೇವಿಸಲು ಆಗುತ್ತಿಲ್ಲ. ಒಂದು ವೇಳೆ ಬಲವಂತವಾಗಿ ಆಹಾರ ಸೇವಿಸಿದರೂ ಅದು ಜೀರ್ಣವಾಗುತ್ತಿಲ್ಲ. ನಿತ್ಯ ಪೂಜೆ ಮಾತ್ರ ಮಾಡಲು …
Read More »ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು!
ಹೈಟ್ ಇಲ್ಲ, ದಪ್ಪ ಇದ್ದೀನಿ ಅಂತೆಲ್ಲಾ ನನಗೂ ಹೇಳಿದ್ದರು: ಬಾಡಿ ಶೇಮಿಂಗ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಮಾತು! ತೂಕ ಇಳಿಸಿಕೊಳ್ಳಲು ಹೋದ ಚೇತನಾ ರಾಜ್ ಪ್ರಾಣ ಕಳೆದುಕೊಂಡಿದ್ದು ಅನೇಕರಿಗೆ ಆಘಾತ ತರಿಸಿದೆ. ಜೊತೆಗೆ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆಯೂ ನಟಿಯರು ದನಿಯೆತ್ತುತ್ತಿದ್ದಾರೆ. ಈಗಾಗಲೇ, ನಟಿ ರಮ್ಯಾ ಹಾಗೂ ಅಶ್ವಿತಿ ಶೆಟ್ಟಿ ಚಿತ್ರರಂಗದಲ್ಲಿರುವ ಬಾಡಿ ಶೇಮಿಂಗ್ ಬಗ್ಗೆ ಮಾತನಾಡಿದ್ದಾರೆ. ಇದೀಗ ಪ್ರಿಯಾಂಕಾ ಉಪೇಂದ್ರ ಕೂಡ ತಮಗಾದ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಕನ್ನಡ ಕಿರುತೆರೆಯ …
Read More »
Laxmi News 24×7