ಬೆಳಗಾವಿ: ‘ಮೈ ಬೆಳಗಾವಿ’ ಮೊಬೈಲ್ ಆಯಪ್ ಮೂಲಕ ಸಾರ್ವಜನಿಕರಿಗೆ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ’ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಬಾಗೇವಾಡಿ ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ನಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಆಯಪ್ ಬಳಕೆ ಮೂಲಕ ಆಂಬುಲೆನ್ಸ್ ಸೇವೆ, ಪ್ರವಾಸಿ ತಾಣಗಳು ಮತ್ತು ಬಸ್ ಸಂಚಾರದ ಸಮಗ್ರ ಮಾಹಿತಿ ಪಡೆಯಬಹುದು. ನಗರ ಸಾರಿಗೆ ಬಸ್ಗಳ ಸ್ಥಳ ಪತ್ತೆ ಹಚ್ಚಬಹುದು. ಸರ್ಕಾರಿ ಜಿಲ್ಲಾ ಕಚೇರಿಗಳ …
Read More »ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸತ್ತಿಗೇರಿಯ ಸಹನಾ ಕನ್ನಡದಲ್ಲಿ ಟಾಪರ್
ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಕಟವಾಗಿದ್ದು, ಜಿಲ್ಲೆಯ ಯರಗಟ್ಟಿ ತಾಲ್ಲೂಕಿನ ಸತ್ತಿಗೇರಿ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ ಸಹನಾ ಮಹಾಂತೇಶ ರಾಯರ, ಕನ್ನಡ ವಿಭಾಗದಲ್ಲಿ ಪೂರ್ಣ ಅಂಕ ಗಳಿಸಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಸಂತಸ ಹಂಚಿಕೊಂಡ ಅವರು, ‘ಕೋವಿಡ್-19 ಸಂಕಷ್ಟದಿಂದ ತರಗತಿ ಸಮರ್ಪಕವಾಗಿ ನಡೆಯಲಿಲ್ಲ. ಆನ್ಲೈನ್ ತರಗತಿಗೆ ಹಾಜರಾಗಲು ನೆಟ್ವರ್ಕ್ ಸಮಸ್ಯೆಯೂ ಕಾಡುತ್ತಲಿತ್ತು. ಆದರೂ, ಸಮಸ್ಯೆಗೆ ಎದೆಗುಂದದೆ ಆತ್ಮವಿಶ್ವಾಸದಿಂದ ಓದು ಮುಂದುವರಿಸಿದೆ. ಶಿಕ್ಷಕರು ಮತ್ತು ಹೆತ್ತವರು ಪ್ರೋತ್ಸಾಹಿಸಿದರು. …
Read More »ಬೆಳಗಾವಿ ಜಿಲ್ಲೆಯ 10 ಮಂದಿ ಟಾಪರ್ಸ್
ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿದ 145 ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪೈಕಿ ಜಿಲ್ಲೆಯ 10 ಮಂದಿ ಇದ್ದಾರೆ. ಈ ಪೈಕಿ 6 ವಿದ್ಯಾರ್ಥಿಗಳು ಬೆಳಗಾವಿ ಶೈಕ್ಷಣಿಕ ಜಿಲ್ಲೆಗೆ ಸೇರಿದವರಾಗಿದ್ದು, ನಾಲ್ವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯವರಾಗಿದ್ದಾರೆ. ಇವರಲ್ಲಿ ಕನ್ನಡ ಮಾಧ್ಯಮದವರು ಮೂವರು ಹಾಗೂ ಉಳಿದವರು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತವರಾಗಿದ್ದಾರೆ. ಎರಡೂ ಶೈಕ್ಷಣಿಕ ಜಿಲ್ಲೆಗಳು ‘ಎ’ ಗ್ರೇಡ್ ಪಡೆದಿವೆ. ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯ ಯರಗಟ್ಟಿ ತಾಲ್ಲೂಕು ಸತ್ತಿಗೇರಿ …
Read More »ವಿಧಾನಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ
ಬೆಳಗಾವಿ: ಕರ್ನಾಟಕ ವಾಯವ್ಯ ಪಧವೀಧರು ಮತ್ತು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನಪರಿಷತ್ತಿಗೆ ತಲಾ ಒಬ್ಬ ಸದಸ್ಯರನ್ನು ಚುನಾಯಿಸಲು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಯಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ. ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಕಚೇರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮೇ 26ರೊಳಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಲ್ಲಿಸಬಹುದು ಎಂದು ತಿಳಿಸಲಾಗಿದೆ. …
Read More »ಬಡತನದಲ್ಲಿ ಉತ್ತಮ ಅಂಕ ಪಡೆದ ಅಮಿತ್
ವಿಜಯಪುರ: ರಾಜ್ಯದ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳ (Students) ಪರೀಕ್ಷಾ ಫಲಿತಾಂಶ (Exam Result) ಪ್ರಕಟಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ (Education Minister) ಬಿ.ಸಿ. ನಾಗೇಶ್ (B.C. Nagesh) ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು (Students) ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ (Girls) ಮೇಲುಗೈ ಸಾಧಿಸಿದ್ದಾರೆ. ಶೇ. 90.29ರಷ್ಟು ಬಾಲಕಿಯರು, ಶೇ. 81.30ರಷ್ಟು ಬಾಲಕರು (Boys) ಪಾಸ್ (Pass) ಆಗಿದ್ದಾರೆ. ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ …
Read More »ಗುತ್ತಿಗೆದಾರರ 40% ಕಮಿಷನ್ ಕೂಗಿಗೆ ಧ್ವನಿಯಾಗಿದ್ದ ಕಾಂಗ್ರೆಸ್ ಈಗ ಉಲ್ಟಾ?
ರಾಜ್ಯ ಬಿಜೆಪಿ ಸರಕಾರ ನಲವತ್ತು ಪರ್ಸೆಂಟ್ ಅವ್ಯವಹಾರ ನಡೆಸುತ್ತಿದೆ ಎನ್ನುವ ಆರೋಪ ಮನೆಮಾತಾಗಲು ಪ್ರಮುಖ ಕಾರಣವಾಗಿದ್ದ ಗುತ್ತಿಗೆದಾರರ ಸಂಘ ಮತ್ತು ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರು ಕಾಂಗ್ರೆಸ್ ಏಜೆಂಟ್ ನಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ರಾಜ್ಯ ಸರಕಾರದ ಇಲಾಖೆಗಳಲ್ಲಿ ಅದರಲ್ಲೂ ಪ್ರಮುಖವಾಗಿ ಜಲಸಂಪನ್ಮೂಲ, ಆರೋಗ್ಯ ಮತ್ತು ಲೋಕೋಪಯೋಗಿ ಇಲಾಖೆಗಳಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ ಎಂದು ಕೆಂಪಣ್ಣ ಅವರು ನೇರವಾಗಿ ಪ್ರಧಾನಮಂತ್ರಿಗೆ ಪತ್ರ ಬರೆದಿದ್ದರು. ಪ್ರಧಾನಿಗೆ ಬರೆದ ಪತ್ರ ಸಾರ್ವಜನಿಕವಾಗುತ್ತಿದ್ದಂತೆಯೇ ವಿರೋಧ …
Read More »ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನ
ರಾಯಚೂರು: ಶಾಸಕ ರಾಜೂಗೌಡ ಹೆಸರೇಳಿ ಜನರನ್ನು ವಂಚಿಸಿದ್ದ ನಯವಂಚಕಿ ರೇಖಾ ಎಂಬಾಕೆಯ ಬಂಧನವಾಗಿದೆ. ರೇಖಾ ವಂಚನೆಯ ಬಗ್ಗೆ ಇದೇ ಮೇ 10 ರಂದು ದಿಗ್ವಿಜಯ ನ್ಯೂಸ್ ವಿಸ್ತೃತ ವರದಿ ಬಿತ್ತರಿಸಿತ್ತು. ಇದರ ಪರಿಣಾಮವಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎನ್ಜಿಓ ಮೂಲಕ ಬ್ಯಾಂಕ್ ಓಪನ್ ಮಾಡಿ ಬ್ಯಾಂಕಿನಲ್ಲಿ ನೌಕರಿ ಕೊಡಿಸುವುದಾಗಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ರೇಖಾ ಮೋಸ ಮಾಡಿದ್ದಾಳೆ. ತನ್ನ ಕೃತ್ಯಕ್ಕೆ ಶಾಸಕ ರಾಜೂಗೌಡ ಹೆಸರನ್ನು ಬಳಸಿಕೊಂಡಿದ್ದಳು. ಈ …
Read More »SSLC ಫಲಿತಾಂಶ: 1.22 ಲಕ್ಷ ವಿದ್ಯಾರ್ಥಿಗಳು ಫೇಲ್- ಜೂ. 26ರಿಂದ ಪೂರಕ ಪರೀಕ್ಷೆ
ಬೆಂಗಳೂರು, ಮೇ. 19: ಕರ್ನಾಟಕದಲ್ಲಿ 2022 ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅನುತ್ತಿರ್ಣರಾದ ವಿದ್ಯಾರ್ಥಿಗಳ ಮರು ಮೌಲ್ಯಮಾಪನ ಹಾಗೂ ಪೂರಕ ಪರೀಕ್ಷೆಯ ದಿನಾಂಕವನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ. 2022 ಜೂನ್ 26 ರಿಂದ 2022 ಜುಲೈ 04 ರಿಂದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳು ಮೇ. 20 ರಿಂದ ಮೇ. 30 ರೊಳಗೆ ಆನ್ಲೈನ್ ನಲ್ಲಿ …
Read More »ಶಿಲ್ಪಾ ಪತಿಗೆ ಮತ್ತೆ ಕಾನೂನು ಸಂಕಟ
ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಾಮಿ ರಾಜ್ ಕುಂದ್ರಾ ಅವರನ್ನು ಈ ಹಿಂದೆ ಅಶ್ಲೀಲ ಚಿತ್ರಗಳ ನಿರ್ಮಾಣ ಹಿನ್ನೆಲೆ ಪೊಲೀಸರು ಅರೆಸ್ಟ್ ಆಗಿದ್ದರು. ಕೆಲವು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ ಕುಂದ್ರಾ, ಡಿಸೆಂಬರ್ನಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಆದರೆ ಮತ್ತೆ ಕುಂದ್ರಾಗೆ ಕಾನೂನು ಸಂಕಟ ಪ್ರಾರಂಭವಾಗಿದ್ದು, ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಕೇಸ್ ದಾಖಲಿಸಿದ್ದಾರೆ. ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್ ಬೆಳವಣಿಗೆಗಳಿಂದಾಗಿ ಶಿಲ್ಪಾ ಶೆಟ್ಟಿ ಮತ್ತು …
Read More »ಮಂಗಳೂರಿನಲ್ಲಿ ಉಪೇಂದ್ರ ಆ್ಯಂಡ್ ಟೀಮ್
ಹಲವಾರು ವಿಚಾರಗಳಿಂದ ಸುದ್ದಿ ಮಾಡ್ತಿರೋ ಸ್ಯಾಂಡಲ್ವುಡ್ ನಿರೀಕ್ಷಿತ `ಕಬ್ಜ’ ಸಿನಿಮಾ. ಕೊನೆಯ ಹಂತದ ಶೂಟಿಂಗ್ಗಾಗಿ ಮಂಗಳೂರಿನಲ್ಲಿ ಬೀಡು ಬಿಟ್ಟಿದೆ. ಆರ್.ಚಂದ್ರು ಮತ್ತು ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ್ನಲ್ಲಿ ಕಬ್ಜ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸದ್ಯ ಶೂಟಿಂಗ್ನಲ್ಲಿ ಭಾಗಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ ನಟನೆಯ `ಕಬ್ಜ’ ಚಿತ್ರ ರಿಲೀಸ್ಗೂ ಮುಂಚೆನೇ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. 70-80ರ ದಶಕದ ಅಂಡರ್ವರ್ಲ್ಡ್ ಕಥೆಯನ್ನ ಹೇಳೋಕೆ …
Read More »
Laxmi News 24×7