ಹುಬ್ಬಳ್ಳಿ: ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತೆ. ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಸಿಎಂ ವಿಶ್ರಾಂತಿ ಪಡೆದು ಕೆಲಸ ಮಾಡಲಿ ಎನ್ನೋ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಂ.ಪಿ ಕುಮಾರಸ್ವಾಮಿಗೆ …
Read More »ಸಂಕ್ರಾಂತಿ ಮುನ್ನ ಸಚಿವ ಸಂಪುಟದಲ್ಲಿ Some ಕ್ರಾಂತಿ!
ಬೆಂಗಳೂರು, ಡಿ. 28: ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ಆಗಲಿದೆ. ಮುಂದಿನ ಸಂಕ್ರಾಂತಿ ವೇಳೆಗೆ ಸಚಿವ ಸಂಪುಟದಲ್ಲಿ some ಕ್ರಾಂತಿ ಆಗಲಿವೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಬೃಹತ್ ಕೈಗಾರಿಕ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಕೆಲವರು ಸಚಿವ ಸ್ಥಾನದಿಂದ ನಿರ್ಗಮಿಸಲಿದ್ದಾರೆ ಎಂಬ ಹೊಸ ಸಂಗತಿ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಚರ್ಚೆ ಹುಟ್ಟು ಹಾಕಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಆಗುತ್ತಾರೆ ಎಂಬ …
Read More »ವಿಶ್ರಾಂತಿ ಪಡೆಯಿರಿ’ ಎಂಬ ಸ್ವಪಕ್ಷದ ಶಾಸಕರ ಸಲಹೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಪಕ್ಷದ ರಾಜ್ಯ ಕಾರ್ಯಕಾರಣಿಯಲ್ಲಿ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷದ ಸಂಘಟನೆ, ಮುಂಬರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಅಜೆಂಡಾ ಬಗ್ಗೆ ಪಕ್ಷ ಹೇಳುತ್ತದೆ. ಸಂಪುಟ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಪ್ರೀತಿಯಿಂದ …
Read More »ನನ್ನ ಪೈಜಾಮ ಮಾರಿಯಾದರೂ ಧೋನಿಯನ್ನು ಖರೀದಿಸಲು ಸಿದ್ಧ ಎಂದಿದ್ದ ಶಾರುಖ್
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯ ನಂತರವೂ ಬಹಳ ಜನಪ್ರಿಯರಾಗಿದ್ದಾರೆ ಮತ್ತು ಎಲ್ಲರೂ ಅವರನ್ನು ವಿಶ್ವದ ಅತ್ಯುತ್ತಮ ನಾಯಕ ಎಂದು ಪರಿಗಣಿಸುತ್ತಾರೆ. 40ರ ಹರೆಯದಲ್ಲಿಯೂ ಕಳೆದ ಐಪಿಎಲ್ ಋತುವಿನಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ್ದರು. ಈ ಬಾರಿಯೂ ಸಹ, ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2022 ಸೀಸನ್ಗಾಗಿ ಮಹೇಂದ್ರ ಸಿಂಗ್ ಧೋನಿಯನ್ನು ಉಳಿಸಿಕೊಂಡಿದೆ. ಆದರೆ, …
Read More »ಪ್ರಧಾನಿಗೆ 12 ಕೋಟಿ ಮೌಲ್ಯದ ಹೊಸ ಕಾರು, ಇದರ ವಿಶೇಷತೆ ಏನು ಗೊತ್ತಾ..?
ನವದೆಹಲಿ,ಡಿ.28- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 12 ಕೋಟಿ ರೂಪಾಯಿಗೂ ಅಧಿಕ ಮೌಲ್ಯ ಐಶರಾಮಿ ಕಾರನ್ನು ಬಳಕೆ ಮಾಡಲಾರಂಭಿಸಿದ್ದಾರೆ. ಮರ್ಸಿಡೇಸ್ ಬೆಂಜ್ ಕಂಪೆನಿಯ ಮೇಬ್ಯಾಕ್ ಎಸ್650 ಸರಣಿಯ ಶಸ್ತ್ರಸ್ತ್ರ ಸಜ್ಜಿತ ಕಾರನ್ನು ಪ್ರಧಾನಿ ಅವರಿಗಾಗಿ ಮತ್ತಷ್ಟು ಮಾರ್ಪಡಿಸಲಾಗಿದೆ. ಈಗಾಗಲೇ ರೆಂಜ್ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್ ಕಾರುಗಳು ಪ್ರಧಾನಿ ಅವರ ಕಚೇರಿಯಲ್ಲಿವೆ. ಅವುಗಳ ಜೊತೆ ಈಗ ಮರ್ಸಿಡೆಸ್ ಬೆಂಜ್ ಸೇರ್ಪಡೆಯಾಗಿದೆ. ಇತ್ತೀಚೆಗೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ …
Read More »ಉದ್ಯೋಗಕ್ಕಾಗಿ ಐಟಿಐ ವಿದ್ಯಾರ್ಥಿಗಳಿಂದ ನಕಲಿ ದಾಖಲೆ ಸಲ್ಲಿಕೆ
ಬೆಂಗಳೂರು: ರಾಜ್ಯದ ವಿವಿಧ ಐಟಿಐಗಳಲ್ಲಿ ವ್ಯಾಸಂಗ ಮಾಡಿದ್ದ 91 ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ದಾಖಲೆಗಳ ಪರಿಶೀಲನೆ ವೇಳೆ ದೃಢಪಟ್ಟಿದೆ. ಈ ಸಂಬಂಧ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಜಂಟಿ ನಿರ್ದೇಶಕ ಬಿ.ಎಲ್.ಚಂದ್ರಶೇಖರ್ ಅವರು ಇದೇ 23ರಂದು ನಗರದ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ರಾಜ್ಯದ ವಿವಿಧೆಡೆಯಲ್ಲಿರುವ ಸರ್ಕಾರಿ ಏಜೆನ್ಸಿಗಳ ಮೂಲಕ 2017-18ನೇ ಸಾಲಿನಲ್ಲಿ ಸಾವಿರಾರು ಮಂದಿ ಉದ್ಯೋಗ ಬಯಸಿ ಅರ್ಜಿಗಳನ್ನು ಸಲ್ಲಿಸಿದ್ದರು. ಇವುಗಳ ಪರಿಶೀಲನೆಗಾಗಿ …
Read More »ಮಗಳ ಮದುವೆಗೆ 7 ವರ್ಷಗಳಲ್ಲಿ 50 ಲಕ್ಷ ರೂಪಾಯಿ ಸಿದ್ಧಪಡಿಸಿಕೊಳ್ಳಿ: ಹೇಗೆ ಎಂಬುದರ ಮಾಹಿತಿ ಇಲ್ಲಿದೆ
ಭಾರತೀಯ ಪೋಷಕರ ಪಾಲಿಗೆ ಹೆಣ್ಣು ಮಕ್ಕಳ ಮದುವೆ ಒಂದು ದೊಡ್ಡ ಜವಾಬ್ದಾರಿ. ಹೆಣ್ಣು ಮಗು ಹುಟ್ಟಿದ್ದೆ ಆಕೆಯ ಮದುವೆ ಬಗ್ಗೆ ಯೋಚನೆ ಮಾಡುತ್ತಾರೆ. ಅದೆಷ್ಟೋ ಹೆತ್ತವರು ತಮ್ಮ ಇಡೀ ಜೀವನದ ದುಡಿಮೆಯ ದೊಡ್ಡ ಪಾಲನ್ನು ಮಗಳ ಮದುವೆಗೆ ಮೀಸಲಿಡುತ್ತಾರೆ. ನಿಮಗೆ ಮಗಳಿದ್ದು, ಅವಳ ಮದುವೆಗೆ ಹಣ ಕೂಡಿಡುವ ಯೋಜನೆಯಿದ್ದರೆ ನಿಮಗಾಗಿ ಸುಲಭದ, ಲಾಭದಾಯಕ ಯೋಜನೆ ಬಗ್ಗೆ ನಾವು ಇಲ್ಲಿ ವಿವರಿಸಿದ್ದೇವೆ. ನೀವೂ ಕೂಡ ನಿಮ್ಮ ಮಗಳನ್ನು ವಿಜೃಂಭಣೆಯಿಂದ ಮದುವೆಯಾಗಲು ಬಯಸಿದರೆ, …
Read More »ಘರ್ ವಾಪಸಿಯಾದರೆ ನಮ್ಮನ್ನು ಎಲ್ಲಿ ಇಡುತ್ತೀರಿ? ಡಾ.ಮಲ್ಲಿಕಾ ಘಂಟಿ
ಹಾವೇರಿ: ‘ಮತಾಂತರ ಆದವರು ಘರ್ ವಾಪಸಿಯಾಗಿ ಎಂದು ಯುವ ಸಂಸದರೊಬ್ಬರು ಕರೆ ನೀಡಿದ್ದಾರೆ. ನಾವು ಘರ್ ವಾಪಸಿಯಾದರೆ ನೀವು ನಮ್ಮನ್ನು ಎಲ್ಲಿ ಇಡುತ್ತೀರಿ? ತಲೆಯಲ್ಲಾ? ಅಥವಾ ಕಾಲಲ್ಲ? ಎಂಬುದನ್ನು ಸ್ಪಷ್ಟಪಡಿಸಿ’ ಎಂದು ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಖಾರವಾಗಿ ಪ್ರಶ್ನಿಸಿದರು. ನಾವು ಘರ್ ವಾಪಸಿಯಾದರೆ ನೀವು ನಮ್ಮನ್ನು ಎಲ್ಲಿ ಇಡುತ್ತೀರಿ? ತಲೆಯಲ್ಲಾ? ಅಥವಾ ಕಾಲಲ್ಲ? ಎಂಬುದನ್ನು ಸ್ಪಷ್ಟಪಡಿಸಿ’ ಎಂದು ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಖಾರವಾಗಿ ಪ್ರಶ್ನಿಸಿದರು. ನಗರದ ಬಸವಕೇಂದ್ರ …
Read More »ನೈತಿಕ ಪೊಲೀಸ್ ಗಿರಿ: ಬೆಳಗಾವಿ ಪೊಲೀಸ್ ಇನ್ಸ್ ಪೆಕ್ಟರ್ ಗೆ ದಂಡ ಹಾಕಿದ ಹೈಕೋರ್ಟ್!
ಬೆಳಗಾವಿ: 22 ವರ್ಷದ ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗುವನ್ನು ಐದು ತಿಂಗಳ ಕಾಲ ವೇಶ್ಯಾವಾಟಿಕೆಗಾಗಿ ಮಾನವ ಕಳ್ಳ ಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರದಲ್ಲಿ ಅಕ್ರಮವಾಗಿ ಇಟ್ಟು ನೈತಿಕ ಪೊಲೀಸ್ ಗಿರಿ ಪ್ರಯತ್ನಕ್ಕಾಗಿ ಮಾಳ್ ಮಾರುತಿ ಪೊಲೀಸ್ ಇನ್ಸ್ ಪೆಕ್ಟರ್ ಸುನೀಲ್ ಬಾಳಸಾಹೇಬ್ ಪಾಟೀಲ್ ಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ. ಬಿಡುಗಡೆ ಮಾಡುವಂತೆ ಪದೇ ಪದೇ ಮನವಿ ಮಾಡಿದರೂ ಅಕ್ರಮವಾಗಿ ತಾಯಿ ಮತ್ತು ಮಗುವನ್ನು ಹಿಡಿದಿಟ್ಟುಕೊಂಡಿರುವ …
Read More »ಕಾರ್ಮಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇರುವಲ್ಲೇ ಉಚಿತ ಆರೋಗ್ಯ ಸೇವೆಗೆ ‘ಶ್ರಮಿಕ ಸಂಜೀವಿನಿ’ ಸಂಚಾರಿ ಕ್ಲಿನಿಕ್
ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರು ಮತ್ತು ಅವರ ಅವಲಂಬಿತರ ಕುಟುಂಬದವರಿಗೆ ಆರೋಗ್ಯ ಸೌಲಭ್ಯ ಒದಗಿಸಲು ಮತ್ತೊಂದು ಕ್ರಮಕೈಗೊಳ್ಳಲಾಗಿದ್ದು, ಸಂಚಾರಿ ಕ್ಲಿನಿಕ್ ಆರಂಭಿಸಲಾಗುವುದು. ಕಾರ್ಮಿಕ ಇಲಾಖೆಯಿಂದ ‘ಶ್ರಮಿಕ ಸಂಜೀವಿನಿ’ ಯೋಜನೆ ಜಾರಿಗೆ ಅಂತಿಮ ಹಂತದ ಸಿದ್ಧತೆ ಕೈಗೊಳ್ಳಲಾಗಿದೆ. ಪ್ರಾಯೋಗಿಕವಾಗಿ ಮೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಆರಂಭಿಸಲಾಗುತ್ತದೆ. ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಇದಾಗಿದ್ದು, ಶ್ರಮಿಕ ವರ್ಗದವರು ಇರುವಲ್ಲಿಯೇ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಸಂಚಾರಿ ಕ್ಲಿನಿಕ್ …
Read More »