Breaking News

ಖಾನಾಪುರ ಮಾಜಿ ಎಂ ಈ ಎಸ್ ಶಾಸಕ ಅರವಿಂದ ಪಾಟೀಲ ಬಿಜೆಪಿ ಸೇರ್ಪಡೆ…

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಮ್ಮುಖದಲ್ಲಿ ಖಾನಾಪುರ ಮಾಜಿ ಶಾಸಕ ಅರವಿಂದ ಪಾಟೀಲ್ ಅಧಿಕೃತವಾಗಿ ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಾಯಂಕಾಲ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ನೇತೃತ್ವದಲ್ಲಿ ಖಾನಾಪುರ ಮಾಜಿ ಎಂಇಎಸ್ ಶಾಸಕ ಅರವಿಂದ ಪಾಟೀಲ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಬಿಜೆಪಿ ಶಾಲು ಹಾಕಿ ಅರವಿಂದ ಪಾಟೀಲ್ ಮತ್ತು ಅವರ ಬೆಂಬಲಿಗರನ್ನು …

Read More »

ರೈಲು ಪ್ರಾಯಾಣಿಕರಿಗೆ ಒಂದು ಗುಡ್ ನಿವ್ಸ್

ರೈಲ್ವೇ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಟಿಕೆಟ್ ಬುಕಿಂಗ್ ಮಾಡಲು ಹೊಸ ಯಾಪ್ ಒಂದನ್ನು ಪರಿಚಯಿಸಿದೆ. ಕನ್‍ಫರ್ಮ ಟಿಕೆಟ್ ಆಫ್‍ನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ವಿಶೇಷವಾಗಿ ತತ್ಕಾಲ್ ಬುಕಿಂಗ್‍ಗಾಗಿ ಈ ಕನ್‍ಫರ್ಮ ಟಿಕೆಟ್ ಆಫ್‍ನ್ನು ಪ್ರಾರಂಭಿಸಲಾಗಿದೆ. ತತ್ಕಾಲ್‍ನಲ್ಲಿ ಟಿಕೆಟ್ ಬುಕ್ ಮಾಡುವವರು ಈ ಆ್ಯಪ್ ಬಳಸಿ ತಮ್ಮ ಟಿಕೆಟ್ ಕನ್‍ಫರ್ಮ್ ಆಗಿದೆಯೇ..? ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದು. ಅಮರ್ ಉಜಾಲಾ ವರದಿಯ ಪ್ರಕಾರ, ಪ್ರಯಾಣಿಕರು ತಮ್ಮ ಮನೆಯಲ್ಲೇ ಕುಳಿತು ತುರ್ತು …

Read More »

KSRTCಯಲ್ಲಿ 7ನೇ ತರಗತಿ ಪಾಸಾದವರಿಗೆ ಬಂಪರ್ ಉದ್ಯೋಗ,

KSRTC Recruitment 2022: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್​​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ …

Read More »

ಶಿವಮೊಗ್ಗದಲ್ಲಿ ಕೊಲೆಯಾದ ವ್ಯಕ್ತಿ ಹಿಜಾಬ್ ಹಾಗೂ ಕೇಸರಿ ವಿವಾದದಲ್ಲಿ ಭಾಗಿ: ಡಿಕೆ ಶಿವಕುಮಾರ್

ರಾಷ್ಟ್ರಧ್ವಜ ವಿಚಾರವಾಗಿ ಸಚಿವ ಈಶ್ವರಪ್ಪ ಖಂಡನೀಯ ಹೇಳಿಕೆ ನೀಡಿದ್ದು, ರಾಜ್ಯಪಾಲರು ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ. ಕೇಂದ್ರದ ಯಾವುದೇ ಸಚಿವರು ಅವರ ವಜಾಕ್ಕೆ ಸಲಹೆ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.   ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತ್ರಿವರ್ಣ ಧ್ವಜ ಬದಲಿಗೆ ಕೇಸರಿ ಧ್ವಜ ಹಾರಿಸುವುದು ಹೆಮ್ಮೆ ಎಂದು ಅವರು ಭಾವಿಸಿದ್ದಾರೆ. ನಾವು ಈ ವಿಚಾರವಾಗಿ ಹೋರಾಟ ನಡೆಸುವಾಗ ಶಿವಮೊಗ್ಗದಲ್ಲಿ ವೈಯುಕ್ತಕ ವಿಚಾರವಾಗಿ ಕೊಲೆ ನಡೆದಿದೆ. …

Read More »

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್‌ ನ್ಯೂಸ್: ತತ್ಕಾಲ್ ಕಾಯ್ದಿರಿಸಲು IRCTC ಯಿಂದ ʼಕನ್‌ಫರ್ಮ್ ಟಿಕೆಟ್ʼ ಆಪ್ ಬಿಡುಗಡೆ

ಹಠಾತ್ ರೈಲು ಪ್ರಯಾಣಕ್ಕೆ ಹೋಗಿ ತತ್ಕಾಲ್ ಟಿಕೆಟ್ ಕಾಯ್ದಿರಿಸಲು ತೊಂದರೆ ಅನುಭವಿಸುತ್ತಿರುವವರಿಗೆ ಈ ಸುದ್ದಿ ಸಂತಸ ನೀಡಲಿದೆ. ತತ್ಕಾಲ್ ಟಿಕೆಟ್ ಬುಕ್ಕಿಂಗ್ ಅನ್ನು ಸುಲಭಗೊಳಿಸಲು ರೈಲ್ವೇ ಇಲಾಖೆ, ಪ್ರತ್ಯೇಕ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಆಯಪ್‌ಗೆ ಕನ್‌ಫರ್ಮ್ ಟಿಕೆಟ್ ಆಯಪ್ ಎಂದು ಹೆಸರಿಸಲಾಗಿದ್ದು, ಇದನ್ನು ಮೊಬೈಲ್‌ನಲ್ಲಿ ಸುಲಭವಾಗಿ ಡೌನ್‌ಲೋಡ್ ಮಾಡಿ ತಕ್ಷಣಕ್ಕೆ ಟಿಕೆಟ್ ಬುಕಿಂಗ್ ಮಾಡಬಹುದು.‌ ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಪ್ರಕ್ರಿಯೆಯನ್ನು ಸುಲಭಗೊಳಿಸಲು ಈ ಆಯಪ್ ಬಿಡುಗಡೆ …

Read More »

ಶಿವಮೊಗ್ಗ ಹತ್ಯೆ ಕೇಸ್:ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳದ ಸಿಎಂ

ಬೆಂಗಳೂರು : ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ‘ಮುಸ್ಲಿಂ ಗೂಂಡಾಗಳೇ ಕಾರಣಕರ್ತರು’ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಮರ್ಥಿಸಿಕೊಳ್ಳಲು ನಿರಾಕರಿಸಿದ್ದು,’ಅವರು ಹೇಳಿದ ಮಾತ್ರಕ್ಕೆ ನಾನು ಹೇಳಬೇಕು ಅಂತಿಲ್ಲ, ತನಿಖೆ ನಡೆದ ಬಳಿಕ ಎಲ್ಲವೂ ಹೊರಗೆ ಬರಲಿದೆ’ಎಂದು ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ರಾತ್ರಿ ಹರ್ಷ ಅನ್ನೋ ಹುಡುಗ ಹತ್ಯೆಯಾಗಿದ್ದು, ಅವನ ಹೆಸರೇ ಹಿಂದೂ ಹರ್ಷ ಅಂತ. ಈಗಾಗಲೇ ತನಿಖೆ ನಡೆಯುತ್ತಿದೆ.ಯಾರೆಲ್ಲಾ ಭಾಗಿಯಾಗಿದ್ದಾರೆ …

Read More »

ವಿಕ್ರಾಂತ್ ರೋಣ’ ಸಿನಿಮಾದ 3D ವರ್ಷನ್ ಸಖತ್ತಾಗಿದೆ: ಚಿತ್ರತಂಡಕ್ಕೆ ಕಿಚ್ಚ ಸುದೀಪ್ ಪ್ರಶಂಸೆ

ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದು. ವಿಕ್ರಾಂತ್ ರೋಣ ಸಿನಿಮಾ ಫೆ.24ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. 3D ಆವೃತ್ತಿಯಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾ ಬಗ್ಗೆ ಸುದೀಪ್ ಬಹಳ ಸಂತಸ ವ್ಯಕ್ತಪಡಿಸಿದ್ದಾರೆ. 3D ವರ್ಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ, ಚಿತ್ರತಂಡಕ್ಕೆ ಅಭಿನಂದನೆಗಳು ಎಂದು ಸುದೀಪ್ ಟೀಟ್ ಮಾಡಿದ್ದಾರೆ. ಇದೇ ಸುದೀಪ್ ತಾವು ವಿಕ್ರಾಂತ್ ರೋಣ ನಿರ್ದೇಶಕ ಅನುಪ್ …

Read More »

ವಿಧಾನಸಭೆ ಅಧಿವೇಶನದಲ್ಲಿ ಎರಡು ತಿದ್ದುಪಡಿ ಸಹಿತ ಮೂರು ವಿಧೇಯಕಗಳು ಅಂಗೀಕಾರ

ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಎರಡು ತಿದ್ದುಪಡಿ ಸಹಿತ ಮೂರು ವಿಧೇಯಕಗಳು ಅಂಗೀಕಾರಗೊಂಡಿವೆ. ಅಂಗೀಕಾರಗೊಂಡಿರುವ ಮಸೂದೆಗಳು: * 2011ರ ಕೆಎಎಸ್ ಅಧಿಕಾರಿಗಳ ಹುದ್ದೆಗೆ ಮಾನ್ಯತೆ, ಕರ್ನಾಟಕ ಸಿವಿಲ್ ಸೇವೆಗಳು (ನಿಯಂತ್ರಣ) ವಿಧೇಯಕ.   * ಕರ್ನಾಟಕ ಸ್ಟ್ಯಾಂಪ್ (ತಿದ್ದುಪಡಿ) ವಿಧೇಯಕ. * ಕರ್ನಾಟಕ ಕ್ರಿಮಿನಲ್ ಕಾನೂನು ಅಧ್ಯಾದೇಶ (ತಿದ್ದುಪಡಿ) ವಿಧೇಯಕ. ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅವರು 2011ರ …

Read More »

ಸಿಎಂ ಭೇಟಿಯಾದ ಮುತಾಲಿಕ್​: ಹರ್ಷ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡುವಂತೆ ಒತ್ತಾಯ

ಬೆಂಗಳೂರು: ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿರುವ ಶ್ರೀರಾಮ ಸೇನೆಯ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ನಾಲ್ಕು ಅಂಶಗಳ ಬಗ್ಗೆ‌ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರ ನೀಡಿದೆ. ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನನ್ನ ಕೊಲೆ ಮಾಡಿರುವುದು ಹೇಯ ಕೃತ್ಯವಾಗಿದೆ‌‌. ಇನ್ನೊಂದು ತಿಂಗಳೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. …

Read More »

ಸದನದ ಸಮಯ ಹಾಳಾಯ್ತು ಎಂದು ಯಾರೂ ನಮ್ಮನ್ನು ಕೇಳಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಸದನದ ಸಮಯ ಹಾಳಾಯ್ತು ಎಂದು ಯಾರೂ ಇಲ್ಲಿಯವರೆಗೂ ನಮ್ಮನ್ನ ಕೇಳಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಹೋರಾಟ ಮುಂದುವರಿಸಿದ್ದೇವೆ. ಬಿಜೆಪಿಯವರಿಗೆ ಕಣ್ಣು ಕಾಣ್ತಿಲ್ಲ, ಕಿವಿಯೂ ಕೇಳ್ತಿಲ್ಲ. ಜನಪರ ಕಾಳಜಿ ಯಾರಿಗೆ ಇದೆ ಎಂದು ಜನರಿಗೆ ಗೊತ್ತಿದೆ ಎಂದರು. ಕೊರೊನಾ, ಪ್ರವಾಹ ಸಂದರ್ಭದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ರಾಷ್ಟ್ರ ಧ್ವಜದ ಬಗ್ಗೆ ಅಪಮಾನ ಮಾಡಿದವರ ಬಗ್ಗೆ ಪ್ರತಿಭಟನೆ ಮಾಡಬಾರದಾ?. …

Read More »