Breaking News

ಎಪಿಎಮ್‍ಸಿ ಮಾರುಕಟ್ಟೆ ಕಾಯ್ದೆಯನ್ನು ಮರಳಿ ಪಡೆಯುವರೆಗೆ ನಿರಂತರ ಹೋರಾಟ ಮಾಡುತ್ತೇವೆ: ಸಿದ್ದಗೌಡ

ಎಪಿಎಮ್‍ಸಿ ಮಾರುಕಟ್ಟೆ ಕಾಯ್ದೆಯನ್ನು ಮರಳಿ ಪಡೆಯುವರೆಗೆ ನಿರಂತರ ಹೋರಾಟ ಮಾಡುತ್ತೇವೆ ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದ್ದಗೌಡ ಮೋದಗಿ ಹೇಳಿದರು.ಕಳೆದ ಎರಡು ತಿಂಗಳಿನಿಂದ ಎಪಿಎಮ್‍ಸಿ ಮಾರುಕಟ್ಟೆಯು ಸಂಪೂರ್ಣವಾಗಿ ಬಂದ್ ಆಗಿದ್ದರಿಂದ ರೈತರು ಸರ್ಕಾರದಿಂದ ಟೆಂಡರ್ ಮೂಲಕ ಸುಮಾರು 20 ಲಕ್ಷದಿಂದು 1 ಕೋಟಿ ರೂಪಾಯಿ ಆದಾಯ ನೀಡಿ ಪಡೆದ ಅಂಗಡಿಗಳು ಬಂದ್ ಆಗಿದ್ದರಿಂದ ವ್ಯಾಪಾರಿಗಳು ಸಂಪೂರ್ಣ ಲಾಸ್ ನಲ್ಲಿ ಇದ್ದಾರೆ. ಈ ಕೂಡಲೇ ಎಪಿಎಮ್‍ಸಿ ಕಾಯ್ದೆಯನ್ನು ಪಡೆಯಬೇಕು ಎಂದು …

Read More »

ಉಂಡು ಗೊರಕೆ ಹೊಡೆದ್ರು ಎಂದ ಅಶೋಕ್​ ವಿರುದ್ಧ ಕಾಂಗ್ರೆಸ್​​​ ಕಿಡಿ.. ಊಟದ ವೆಚ್ಚ ವಾಪಸ್​​ಗೆ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಉಂಡು ಗೊರಕೆ ಹೊಡೆಯುತ್ತಿದ್ದಾರೆ ಎಂದು ಸಚಿವ ಆರ್ ಅಶೋಕ್ ನೀಡಿದ್ದ ಹೇಳಿಕೆಯೀಗ ರಾಜ್ಯ ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸೌಧದಲ್ಲಿ ಧರಣಿ ವೇಳೆ ಊಟದ ವೆಚ್ಚವನ್ನ ಸ್ವತಃ ಭರಿಸಲು ಕಾಂಗ್ರೆಸ್​ ನಾಯಕರು ನಿರ್ಧರಿಸಿದ್ದಾರೆ. ಈ ಬಗ್ಗೆ ವಿಧಾನಸಭೆ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಶಾಸಕರಾದ ಡಾ. ರಂಗನಾಥ್, ರಾಜಶೇಖರ ಪಾಟೀಲ್, ಬಿ.ಕೆ. ಸಂಗಮೇಶ್ವರ್, ಪ್ರಕಾಶ್ ರಾಥೋಡ್, ಯಶವಂತರಾಯ ಹಾಗೂ ವೆಂಕಟರಮಣಯ್ಯ ಚರ್ಚೆ ನಡೆಸಿದ್ದಾರೆ. ಮಾನ ಮರ್ಯಾದೆ ಇದೆಯಾ …

Read More »

ಸಿದ್ದರಾಮಯ್ಯ, ಡಿಕೆಶಿ ಅವಹೇಳನ ಆರೋಪ.. ಸಚಿವ ಸೋಮಣ್ಣ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ವಸತಿ ಸಚಿವ ವಿ ಸೋಮಣ್ಣ ಸುಡುಗಾಡು ಸಿದ್ಧ ಎಂದು ಸಂಬೋಧಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಇಂದು ಪ್ರತಿಭಟನೆ ನಡೆಸಿದರು. ಮಾಗಡಿರಸ್ತೆಯ ಟೋಲ್​ಗೇಟ್​ ವೃತ್ತದ ಶನೇಶ್ವರ ದೇವಸ್ಥಾನ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ಸಚಿವ ಸೋಮಣ್ಣ ಪ್ರತಿಕೃತಿ ದಹಿಸಿದ್ದಾರೆ. ಫೆ.12ರಂದು ಮೈಸೂರಿನಲ್ಲಿ ಸಂಸದ ನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿದಾಗ ಸೋಮಣ್ಣ ಅವರು ಸಿದ್ದರಾಮಯ್ಯ ಅವರನ್ನು ಸುಡುಗಾಡು ಸಿದ್ಧ ಎಂಬ ಹೇಳಿಕೆ ನೀಡಿದ್ದರು ಎನ್ನಲಾಗ್ತಿದೆ. …

Read More »

ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ತಂದೆ ರೇವನಾಥ್ ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ರೇವನಾಥ್ (78) ಅವರು ಪುನೀತ್ ಅವರ ನಿಧನ ನಂತರ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇಂದು ಹೃದರ್ಯಾಘಾತದಿಂದ ಸಾವನ್ನಪಿದ್ದಾರೆ. ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರೇವಾನಾಥ್ ನಿಧನ ಹಿನ್ನೆಲೆ ಕುಟುಂಬಸ್ಥರು ಅವರ ಕಣ್ಣುಗಳನ್ನು ದಾನ ಮಾಡಿದ್ಧಾರೆ. ರೇವನಾಥ್ ಕಣ್ಣು ದಾನ ಪಡೆದು ತೆರಳಿದ ರಾಜ್‍ಕುಮಾರ್ ನೇತ್ರದಾನ ಕೇಂದ್ರದ ಸಿಬ್ಬಂದಿ. ನಾರಾಯಣ್ ನೇತ್ರಾಲಯಕ್ಕೆ ಕಣ್ಣುಗಳನ್ನು …

Read More »

ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮ

ಹಾವೇರಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಂದೀಹಳ್ಳಿ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂಪೂರ್ಣ ಸುಟ್ಟು ಭಸ್ಮವಾಗಿದೆ.  ಪರಮೇಶಪ್ಪ ಅವರು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದು, ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ …

Read More »

ಮಹಾ ಶಿವರಾತ್ರಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಭಕ್ತರಿಗಾಗಿ ಹೊಸ ಆ್ಯಪ್ ಬಿಡುಗಡೆ

ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ನಿಂದ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ. ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಕಾಶಿ ವಿಶ್ವನಾಥನ ದರ್ಶನ ಪಡೆಯಲು ಹಲವು ಭಕ್ತಾದಿಗಳು ತುಂಬಾ ದಿನದಿಂದ ಕಾಯುತ್ತಿರುತ್ತಾರೆ. ಭಕ್ತರಿಗಾಗಿ ದೇವಸ್ಥಾನ ಟ್ರಸ್ಟ್ ಒಂದು ಹೊಸ ಅಪ್ಲಿಕೇಶನ್ ಬಿಟ್ಟಿದೆ. ಈ ಅಪ್ಲಿಕೇಶನ್ ನಲ್ಲಿ ಭಕ್ತರು ನೋಂದಾಯಿಸಿಕೊಳ್ಳುವ ಮೂಲಕ ದರ್ಶನವನ್ನು ಪಡೆಯಬಹುದು. ಈ ಆ್ಯಪ್ ಮೂಲಕ ಯಾವ ವೇಳೆ ಕಾಶಿ ದರ್ಶನ …

Read More »

ಜಲಜೀವನ ಮಿಷನ್ ಯೋಜನೆ ಕಳಪೆಯಾದರೆ ಕ್ರಿಮಿನಲ್‌ ಮೊಕದ್ದಮೆ

ಶಿವಮೊಗ್ಗ: ‘ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕಳಪೆ ಗುಣಮಟ್ಟದ ಕಾಮಗಾರಿ ಕಂಡುಬಂದರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ಜಲಜೀವನ ಮಿಷನ್ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿ 14ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ …

Read More »

ಶಿವಕುಮಾರ್ ಗೂಂಡಾ, ಸಿದ್ದರಾಮಯ್ಯ ಜಾತಿವಾದಿ: ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ‘ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ಗೂಂಡಾ ಡಿ.ಕೆ.ಶಿವಕುಮಾರ್, ಜಾತಿವಾದಿ ಸಿದ್ದರಾಮಯ್ಯ ಬಂದರೂ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶನಿವಾರ ಭದ್ರಾವತಿ ಕ್ಷೇತ್ರದ ಜೆಡಿಎಸ್‌ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು, ‘ಜಾತಿ ಕುಲದ ಲೆಕ್ಕಾಚಾರ ಬದಿಗಿಟ್ಟು ಕೆಲಸ ಮಾಡಬೇಕು. ಲಿಂಗಾಯತರು, ಒಕ್ಕಲಿಗರು ಎನ್ನುತ್ತಾ ಜಾತಿಯ ಲೆಕ್ಕಾಚಾರಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಹೇಳಿದರು. ‘ಎಲ್ಲರೂ ಹಿಂದೂಗಳು, ಹಿಂದುತ್ವ ಗೆಲ್ಲಿಸುತ್ತೇವೆ …

Read More »

ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ ಪ್ರಭಾವಿ ರಾಜಕಾರಣಿ

ಬೆಂಗಳೂರು: ಪ್ರಭಾವಿ ರಾಜಕಾರಣಿಯೊಬ್ಬರು ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ್ದಾರೆ. ರಾಜಕಾರಣಿ ಪುತ್ರನ ಗರ್ಲ್‍ಫ್ರೆಂಡ್‍ಗೆ ಹುಳಿಮಾವು ರೌಡಿಶೀಟರ್ ನಂದೀಶ್‍ನಿಂದ ಧಮ್ಕಿ ಆರೋಪ ವ್ಯಕ್ತವಾಗಿದೆ. ಬೆಂಗಳೂರು ಬಿಟ್ಟು ಹೋಗು, ಇಲ್ಲ ನಿನ್ನ ಖಾಸಗಿ ಫೋಟೋ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಯುವತಿಯ ಖಾಸಗಿ ಫೋಟೋ ವೀಡಿಯೋಗಳನ್ನು ಅವಳ ತಂದೆ ಹಾಗೂ ಆಕೆಯ ಬಾಯ್‍ಫ್ರೆಂಡ್‍ಗೆ ವಾಟ್ಸಾಪ್ ಮಾಡಿದ್ದಾನೆ.  ಉತ್ತರ ಭಾರತದ 25 ವರ್ಷದ ಯುವತಿಯು ಆಗ್ನೇಯ ವಿಭಾಗ ಸೈಬರ್ ಕ್ರೈಂ ಪೊಲೀಸರಿಗೆ ರೌಡಿಶೀಟರ್ …

Read More »

ಅಸ್ಪೃಶ್ಯತೆ ಹೇಗಿರುತ್ತದೆ ಎಂಬ ಅರಿವಾಗಿದೆ’; ಗ್ರಾಮ ವಾಸ್ತವ್ಯದ ನಂತರ ಸಚಿವ ಆರ್ ಅಶೋಕ್ ಹೇಳಿಕೆ

ಉಡುಪಿ: ಗ್ರಾಮ ವಾಸ್ತವ್ಯದಲ್ಲಿ (Village Stay) ಹೊಸ ಅನುಭವ, ಹೊಸ ವಿಚಾರ ಸಿಕ್ಕಿದೆ. ಅಸ್ಪೃಷ್ಯತೆ ಹೇಗಿರುತ್ತದೆ ಎಂಬ ಅನುಭವ ನನಗೆ ಆಗಿದೆ ಎಂದು ಕಂದಾಯ ಸಚಿವ ಆರ್​.ಅಶೋಕ್ (R Ashok) ನುಡಿದಿದ್ದಾರೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಕೆಂಜೂರಿನಲ್ಲಿ ಗ್ರಾಮ ವಾಸ್ತವ್ಯದ ನಂತರ ಅವರು ಮಾತನಾಡಿದರು. ಮುಖ್ಯ ವಾಹಿನಿಗೆ ಬಾರದ ನೂರಾರು ಜನಾಂಗಗಳಿವೆ. ಕಣ್ಣೆದುರು ಸಮಸ್ಯೆ ಇದ್ದರೂ ಕಣ್ಮುಚ್ಚಿಕೊಂಡು ಓಡಾಡುತ್ತಿದ್ದೇವೆ. ಜೀವನದಲ್ಲಿ ನೋಡದೆ ಇರುವ ಸತ್ಯಸಂಗತಿಗಳು ಅರಿವಾಗಿವೆ ಎಂದು ಆರ್​.ಅಶೋಕ್ ಅನುಭವ …

Read More »