Breaking News

ಬಿಬಿಎಂಪಿಯ ಡೆಡ್ಲಿ ಕಸದ ಲಾರಿಗಳಿಗೆ ಶೀಘ್ರವೇ ಸ್ಪೀಡ್ ಗವರ್ನರ್ ಅಳವಡಿಕೆ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗಳಿಂದ ಅಪಘಾತ ಹಿನ್ನಲೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೆಗೌಡ ಹೇಳಿದ್ದಾರೆ. ಲಾರಿಗಳು 40 ಕಿಮೀ.ಗಿಂತ ವೇಗವಾಗಿ ಚಲಿಸದಂತೆ ವ್ಯವಸ್ಥೆಗೊಳಿಸಬೇಕು. ಸ್ಪೀಡ್ ಗವರ್ನರ್ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆಲ್ಕೋ ಮೀಟರ್ ಮೂಲಕ ಚಾಲಕರ ತಪಾಸಣೆಗೆ ಸೂಚಿಸಲಾಗಿದೆ. ಈಗಾಗಲೇ ಬಿಬಿಎಂಪಿ ಕೆಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ ಎಂದಿದ್ದಾರೆ.  ಈಗಾಗಲೇ ಸುಮಾರು ಚಾಲಕರಿಗೆ ಟ್ರಾಫಿಕ್ ಪೊಲೀಸರು ಹಂತ ಹಂತವಾಗಿ ತರಬೇತಿ ನೀಡುತ್ತಿದ್ದಾರೆ. …

Read More »

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಜಿಲ್ಲೆಯಲ್ಲಿ ಚುನಾವಣೆ ಕಾವು ನಿಧಾನವಾಗಿ ಏರುತ್ತಿದ್ದು, ರಾಜಕೀಯ ವಲಯದಲ್ಲಿ ಚುನಾವಣೆ ಪೂರ್ವ ಚಟುವಟಿಕೆಗಳು ಗರಿಗೆದರಿವೆ. ಮುಖ್ಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ತಾವು ಸ್ಪರ್ಧಾಕಾಂಕ್ಷಿ ಎಂಬುದನ್ನು ಬಿಂಬಿಸಲು ನಾನಾ ಕಸರತ್ತು ನಡೆಸುತ್ತಿದ್ದು, ಕುತೂಹಲ ಮೂಡಿಸಿದೆ.   ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ (ಬ್ಯಾಡಗಿ, ಶಿಗ್ಗಾವಿ-ಸವಣೂರು, ರಾಣಿಬೆನ್ನೂರು, ಹಿರೇ ಕೆರೂರು, ಹಾವೇರಿ-ಮೀಸಲು) ಶಾಸಕರಿದ್ದಾರೆ. ಹಾನಗಲ್ಲ ಕ್ಷೇತ್ರ ಮಾತ್ರ ಕಾಂಗ್ರೆಸ್‌ ತೆಕ್ಕೆಯಲ್ಲಿದೆ. ಈ ಬಾರಿಯ ಚುನಾ ವಣೆಯಲ್ಲಿ ಯಾವುದೇ …

Read More »

ಜೈಲಿನಿಂದ ಹೊರ ಬರುತ್ತಲೇ ಅದ್ದೂರಿ ಸಮಾರಂಭ ಏರ್ಪಡಿಸಲು ಸೂಚಿಸಿದ್ದ ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಕಿಂಗ್ ಪಿನ್…!

ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಆರೋಪಿಗಳ ಪೈಕಿ ಈಗಾಗಲೇ ಬಹುತೇಕರು ಕಂಬಿ ಹಿಂದಿದ್ದಾರೆ. ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯ ಹಾಗರಗಿ ಹಾಗೂ ಮಂಜುನಾಥ್ ತಮ್ಮ ಮೊಬೈಲ್ ಗಳನ್ನು ನಾಶಪಡಿಸಿದ್ದ ಸಂಗತಿ ಈ ಹಿಂದೆ ಬಯಲಾಗಿತ್ತು.   ಇದೀಗ ಈ ಪ್ರಕರಣದ ‘ಕಿಂಗ್ ಪಿನ್’ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡನ ಕುರಿತ ಸ್ವಾರಸ್ಯಕರ ಸಂಗತಿಯೊಂದು ಬಹಿರಂಗವಾಗಿದೆ. ರುದ್ರಗೌಡ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಇರಾದೆ …

Read More »

ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು, ಜಮೀರಣ್ಣ: ಡಿಕೆ ಟೀಂನ ಉಪಾಧ್ಯಕ್ಷ ನಲಪಾಡ್, ಇಬ್ಬರಿಗೂ ಸಾಬ್ರೇ ಬೇಕು!

ಮಂಡ್ಯ: ಕಾಂಗ್ರೆಸ್‌ ಪಕ್ಷದಲ್ಲಿ ಎರಡು ಗುಂಪುಗಳಿವೆ. ಒಂದು ಗುಂಪು ಸಿದ್ದರಾಮಯ್ಯ ಪರ ಇದ್ದರೆ, ಮತ್ತೊಂದು ಗುಂಪು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪರ ಇದೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ. ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋರಿ ಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ಜಮೀರಣ್ಣ ಇದ್ದಾರೆ. ಡಿ.ಕೆ.ಶಿವಕುಮಾರ್‌ ಟೀಂನ ವೈಸ್‌ ಕ್ಯಾಪ್ಟನ್‌ ಆಗಿ ನಲಪಾಡ್‌ ಕೆಲಸ …

Read More »

ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

ಬೆಂಗಳೂರು: ಇಂದಿನಿಂದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಪ್ರಾರಂಭವಾಗಿದ್ದು, ಈ ಹೊತ್ತಿನಲ್ಲಿಯೇ ಮಕ್ಕಳಿಗೆ ಈ ಬಾರಿ ಸರ್ಕಾರ ಸೈಕಲ್ ಭಾಗ್ಯ ಯೋಜನೆಯನ್ನು ನಿಲ್ಲಿಸಿದೆ ಎನ್ನಲಾಗುತ್ತಿದೆ. ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಮಾಡಿಕೊಂಡಿದ್ದು, ಮೊದಲ 15 ದಿನ ಮಕ್ಕಳಿಗೆ ಆಟದ ಜೊತೆ ಪಾಠವೂ ಇರಲಿದೆ. ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ 15 ದಿನ ಮುಂಚಿತವಾಗಿ ತರಗತಿಗಳನ್ನು ಪ್ರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳನ್ನು ಸ್ವಾಗತಿಸಲು …

Read More »

ಬೊಮ್ಮಾಯಿ, ಕಟೀಲ್‌ಗೆ ತರಾಟೆ – ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಆರ್‌ಎಸ್‌ಎಸ್‌ ಚಾಟಿ

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಹಾಗೂ ಬಿಜೆಪಿ ನಡವಳಿಕೆ ಬಗ್ಗೆ ಆರ್‌ಎಸ್‌ಎಸ್‌ ಗರಂ ಆಗಿದೆ. ಶನಿವಾರ ರಾತ್ರಿ ಮೂರು ಗಂಟೆಗಳ ಕಾಲ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ಕಿಡಿಕಾರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಆರ್‌ಎಸ್‌ಎಸ್‌ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ …

Read More »

ಮಗು ಮೃತಪಟ್ಟಿರುವುದಾಗಿ ಘೋಷಿಸಿದ ವೈದ್ಯರು: ಅಂತ್ಯಕ್ರಿಯೆ ವೇಳೆ ಜೀವಂತವಾಗಿ ಪತ್ತೆಯಾದ ನವಜಾತ ಶಿಶು

ರಾಯಚೂರು: ನವಜಾತ ಹೆಣ್ಣು ಶಿಶು ಸಾವನ್ನಪ್ಪಿದೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ ನಂತರ ಕುಟುಂಬ ಸದಸ್ಯರು ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಈ ವೇಳೆ ಮಗು ಉಸಿರಾಡುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವ ಘಟನೆ ರಾಯಚೂರು ಜಿಲ್ಲೆಯ ತುರುವಿಹಾಳ ಗ್ರಾಮದಲ್ಲಿ ನಡೆದಿದೆ.   ಏನಿದು ಘಟನೆ? ಮೇ 10 ರಂದು ತುರುವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಮತ್ತು ಅಮರಮ್ಮ ದಂಪತಿಗೆ ಹೆಣ್ಣು ಮಗುವಾಗಿತ್ತು. ಆದರೆ ಮಗುವಿಗೆ ಹೆಚ್ಚಿನ …

Read More »

ಗೋಕಾಕನಲ್ಲಿ ಸ್ವಂತ ತಮ್ಮನ ಹೆಣ ಉರುಳಿಸಿದ ಪಾಪಿ ಅಣ್ಣ

ಬೆಳಗಾವಿ: ಒಡ ಹುಟ್ಟಿದ ತಮ್ಮನ ಏಳಿಗೆಯನ್ನೇ ಸಹಿಸದ ಸಹೋದರನೊಬ್ಬ ತಮ್ಮನ ಎದೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗೋಕಾಕ್​ ತಾಲೂಕಿನ ಶಿಂಗಳಾಪುರ ಗ್ರಾಮದಲ್ಲಿ ‌ನಡೆದಿದೆ. ಜಿಲ್ಲೆಯ ಗೋಕಾಕ್​ ತಾಲೂಕಿನ ಶಿಂಗಳಾಪುರ ಗ್ರಾಮದ ಮಾಳಪ್ಪ ಭೀಮಪ್ಪ ಚಳಾಯಿ (33)ಕೊಲೆಯಾದ ವ್ಯಕ್ತಿ. ಆತನ ಸಹೋದರನಾದ ವಾಶಪ್ಪ ಭೀಮಪ್ಪ ಚಳಾಯಿ ಕೊಲೆ ಮಾಡಿದ ಆರೋಪಿ.‌ ತಮ್ಮ ಜಮೀನಿನಲ್ಲಿ ದುಡಿದು ಶ್ರೀಮಂತನಾಗುತ್ತಿರುವುದನ್ನು ಕಂಡು ಹೊಟ್ಟೆ ಕಿಚ್ಚಿನಿಂದ ಅಣ್ಣನೇ ತಮ್ಮನ ಕೊಲೆ ಮಾಡಿದ್ದಾನೆ ಎಂದು …

Read More »

ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್‌ ಟವರ್‌ ಏರಿದವಳ ರಕ್ಷಿಸಿತು ಜೇನ್ನೊಣ!

ಕೇರಳ: ಆತ್ಮಹತ್ಯೆ ಮಾಡಿಕೊಳ್ಳಲು ಟವರ್‌ ಏರಿದ ಯುವತಿಯೊಬ್ಬಳನ್ನು ಜೇನ್ನೊಣಗಳು ರಕ್ಷಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿಯ ಆಲಪ್ಪುಳ ಕರಾವಳಿಯ ಕಾಯಂಕುಲಂನಲ್ಲಿ ಇಂಥದ್ದೊಂದು ಅಚ್ಚರಿಯ ಘಟನೆ ಜರುಗಿದೆ. ಮಗುವನ್ನು ಕರೆದುಕೊಂಡು ಹೋಗಿದ್ದ ಪತಿ, ಮಗುವನ್ನು ನೋಡಲು ಬಿಡುತ್ತಿಲ್ಲ ಎನ್ನುವ ಕಾರಣಕ್ಕೆ, ಪತಿಯ ಮೇಲಿನ ಸಿಟ್ಟಿನಿಂದ ಯುವತಿ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಏರಿದ್ದಳು. ಪತಿ ಮಗುವನ್ನು ತೋರಿಸದೇ ಹೋದರೆ ಅಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಇದನ್ನು ನೋಡಿದ ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕ …

Read More »

ಹಿಂದು ಯುವಕ-ಮುಸ್ಲಿಂ ಯುವತಿಯ ಲವ್ ಸ್ಟೋರಿ: ಮದುವೆಯಾದ ಬಳಿಕ ನಡೀತು ಭಾರೀ ಹೈಡ್ರಾಮಾ!

ಕೊಪ್ಪಳ: ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಅಂತರ್ಧಮೀಯ ಜೋಡಿ, 5 ದಿನದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದೆ. ಇದೀಗ ನವ ದಂಪತಿ ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಬಂದಿದ್ದು, ಎರಡೂ ಗುಂಪಿನ ಮುಖಂಡರು ಠಾಣೆಗೆ ದೌಡಾಯಿಸಿದ್ದಾರೆ. ನಿನ್ನೆ ಸಂಜೆಯಿಂದಲೂ ಹೈಡ್ರಾಮ ಶುರುವಾಗಿದ್ದು, ಮದುವೆ ಪ್ರಹಸನ ಇಂದು ಮುಂದುವರಿಯಿತು.   ಕನಕಗಿರಿ ಪಟ್ಟಣದ 21 ವರ್ಷದ ದಿಲ್ ಶಾದ್ ಬೆಗಂ‌ ಮತ್ತು 22 ವರ್ಷದ ಕನಕರೆಡ್ಡಿ ಪ್ರೇಮ ವಿವಾಹ ಪ್ರಕರಣ ನಿನ್ನೆಯಿಂದ …

Read More »