ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ. 2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ …
Read More »ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಜಯೇಂದ್ರಗೆ ಸಚಿವ ಸ್ಥಾನ ನೀಡುವಂತೆ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಒತ್ತಾಯಿಸಿದ್ದರು. ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಬೇಕಾದರೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿ ಒತ್ತಡ ಹಾಕಿದ್ದರು. ಇದೀಗ ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಆದರೆ, ಇಂತದ್ದೇ ಖಾತೆಬೇಕೆಂದು ಹಠ ಹಿಡಿಯುವಂತಿಲ್ಲ ಎಂದಯ ಕಂಡೀಷನ್ ಹಾಕಿದ್ದಾರೆ. …
Read More »ಮಾತುಕತೆ ಯಶಸ್ವಿ, ಜಿ.ಟಿ ದೇವೇಗೌಡರು ಬಿಜೆಪಿಗೆ??
ಮೈಸೂರು ಭಾಗದಲ್ಲಿ ಪ್ರಬಲ ನಾಯಕರಾಗಿರುವ ಜಿ.ಟಿ ದೇವೇಗೌಡರನ್ನು(GT Devegowda) ಬಿಜೆಪಿಗೆ(BJP) ಸೆಳೆಯಲು ಕಮಲ ಪಾಳಯದಲ್ಲಿ ಭರ್ಜರಿ ಕಸರತ್ತು ನಡೆದಿದೆ. ಈಗಾಗಲೇ ಜೆಡಿಎಸ್ನಿಂದ ಒಂದು ಕಾಲು ಹೊರಗಿಟ್ಟಿರುವ ಜಿ.ಟಿ ದೇವೇಗೌಡರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ನಿರಂತರ ಮಾತುಕತೆ ನಡೆಸುತ್ತಿವೆ. ಇದೀಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್(ST Somashekar) ಮತ್ತು ಜಿ.ಟಿ ದೇವೇಗೌಡರು(GT Devegowda) ಮೈಸೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸೇರಲು ಜಿ.ಟಿ …
Read More »ಮೆಜೆಸ್ಟಿಕ್ನಲ್ಲಿ ಹೇಳಿದ ಬೆಲೆಗೆ ಖರೀದಿಸದಿದ್ದರೆ ವ್ಯಾಪಾರಿಗಳಿಂದ ಹಲ್ಲೆ! ಕಣ್ಮುಚ್ಚಿ ಕುಳಿತಿದ್ದಾರೆ ಪೊಲೀಸರು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಾರಿಗಳು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ದೈಹಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣ ಹಾಗೂ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದೊಳಗೆ ವ್ಯಾಪಾರಿಗಳ ಉಪಟಳ ಹೆಚ್ಚಾಗಿದ್ದು, …
Read More »889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆ
889 ನೇ ಬಸವ ಜಯಂತಿಯ ನಿಮಿತ್ಯ ಆಂಜನೇಯ ನಗರದಲ್ಲಿ 10 ನೆ ದಿನದ ಲಿಂಗಾಯತ ಧರ್ಮ ಜಾಗೃತಿ ಪಾದಯಾತ್ರೆಯ ನಾಗನೂರು ರುದ್ರಾಕ್ಷಿಮಠದ ಪರಮ ಪೂಜ್ಯ ಅಲ್ಲಮ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಆಂಜನೇಯ ನಗರದ ಎಲ್ಲ ಬಡಾವಣೆಗಳಲ್ಲಿ ಜರುಗಿತು. ಪಾದಯಾತ್ರೆಯಲ್ಲಿ ಶಿವಾನಂದ ಮಹಾಸ್ವಾಮಿಗಳು ಹಂಡಿಗುಂದ , ಡಾ. ಬಸವಾನಂದ ಸ್ವಾಮೀಜಿ, ಪೂಜ್ಯ ಓಂ ಗುರೂಜಿ, ಕಾರಂಜಿಮಠದ ಪೂಜ್ಯ ಶಿವಾಯೋಗಿ ದೇವರು ಮತ್ತು ಇತರ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ 10 ನೆ ದಿನದ ಪಾದಯಾತ್ರೆಯ …
Read More »ಬೆಳಗಾವಿಯಲ್ಲಿ ದ್ಯಾಮಮ್ಮ, ದುರಗಮ್ಮ ದೇವಿ ಜಾತ್ರೆ , ಭಂಡಾರದೋಕುಳಿಯಲ್ಲಿ ಸಂಭ್ರಮಿಸಿದ ಭಕ್ತರು
ಬೆಳಗಾವಿ ಜಿಲ್ಲೆ ಕಿತ್ತೂರು ಕೋಟೆಯ ಗ್ರಾಮ ದೇವತೆಗಳಾದ ದ್ಯಾಮಮ್ಮ, ದುರಗಮ್ಮ ದೇವಿ ಜಾತ್ರೆಯನ್ನ ದಶಮಾನಗಳ ಬಳಿಕ ಈಗ ಆಚರಿಸಲಾಗ್ತಿದೆ. ಮೇ 4 ರಿಂದ ಜಾತ್ರೆ ಶುರುವಾಗಿದ್ದು, 7 ಹಳ್ಳಿಗಳ ಗ್ರಾಮಸ್ಥರು ಪಲ್ಲಕ್ಕಿಯನ್ನ ಕಿತ್ತೂರಿಗೆ ತಂದ್ರು. ಉತ್ಸವದ ವಿಶೇಷತೆ ಅಂದ್ರೆ ಭಂಡಾರ ಎರಚುತ್ತಾ ಭಕ್ತರು ಹೊನ್ನಾಟದಲ್ಲಿ ತೊಡಗಿ ಭಕ್ತಿ ಅರ್ಪಿಸಿದ್ರು. ಬೆಳಗಾವಿಯ ಜಾತ್ರೆ ಇಷ್ಟಾದ್ರೆ ಕೋಟೆನಾಡಲ್ಲೂ ಕುಲದೇವಿಯ ಉತ್ಸವ ಅದ್ಧೂರಿಯಾಗಿ ನಡೆದಿತ್ತು. ಭಂಡಾರದೋಕುಳಿಯಲ್ಲಿ ಸಂಭ್ರಮಿಸಿದ ಭಕ್ತರು ಚಿತ್ರದುರ್ಗದಲ್ಲಿ ಕೋಟೆ ಆಳಿದ ಪಾಳೇಗಾರರ …
Read More »ಇಲ್ಲಿವರಗೂ ಬಂಧಿಸಿದ್ದ 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯ: ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ ಜೈಲು ಭಾಗ್ಯ ಫಿಕ್ಸ್!
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲ್ಲಿವರಗೆ 32 ಜನರನ್ನು ಸಿಐಡಿ ಅಧಿಕಾರಿಗಳು ಬಂಧಿಸಿತ್ತು. 32 ಜನರ ವಿಚಾರಣೆ ನಿನ್ನೆಗೆ ಮುಕ್ತಾಯವಾಗಿದೆ. ಆರೋಪಿಗಳ ಪೈಕಿ ಯಾರೊಬ್ಬರಿಗೂ ಜಾಮೀನು ಸಿಗದ ಹಿನ್ನೆಲೆ 32 ಜನರಿಗೂ ಇದೀಗ ಜೈಲು ಭಾಗ್ಯ ಫಿಕ್ಸ್! ಆಗಿದೆ. ಎಲ್ಲರನ್ನು ಕಲಬುರಗಿ ಕೇಂದ್ರ ಕಾರಾಗೃಹಗೆ ಸಿಐಡಿ ಸಿಬ್ಬಂದಿ ಬಿಟ್ಟಿದ್ದು, ನಗರದ ಐವಾನ್ ಈ ಶಾಹಿ ಅತಿಥಿ ಗೃಹದಲ್ಲಿರೋ ಸಿಐಡಿ ಕಚೇರಿ, ಕಳೆದ ಒಂದು ತಿಂಗಳಿಂದ ಆರೋಪಿಗಳಿಂದ …
Read More »ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಬೆಂಗಳೂರಿನ ಕೆಂಗೇರಿ ಫ್ಲೈಓವರ್ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್ನನ್ನು ಹಿಡಿಯಲು ಯತ್ನಿಸಿದ ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆ ಗುಂಡು ಹಾರಿಸಲಾಗಿದೆ. ಬೆಂಗಳೂರು: ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದಆರೋಪಿಆಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್, ನೈಸ್ ರಸ್ತೆ ಬಳಿ ವಾಹನ ನಿಲ್ಲಿಸದೆ ಬೆಂಗಳೂರಿನ ಕೆಂಗೇರಿ …
Read More »ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಕೈದಿಯಾಗಿ ಪತಿ ಮಹಾಶಯ ಎಂಟ್ರಿ!
ಕಲಬುರಗಿ: ಪತಿಯನ್ನು ಪತ್ನಿಯೇ ಬಂಧಿಸಿ ಜೈಲಿಗೆ ಕಳುಹಿಸುವುದು, ಪತ್ನಿಯನ್ನು ಬಂಧಿಸಿ ಪತಿ ಜೈಲಿಗೆ ಕಳುಹಿಸುವುದು, ಮಗನೇ ಹೆತ್ತವರನ್ನು ಬಂಧಿಸೋದು, ಈ ರೀತಿಯ ಅನೇಕ ಘಟನೆಗಳು ಆಗಾಗ ಘಟಿಸುತ್ತಿರುತ್ತವೆ. ಇಲ್ಲಾ ಅಂತೇನೂ ಅಲ್ಲ. ಆದ್ರೆ ಇದೀಗ ಸ್ವತಃ ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಪತಿ ಮಹಾಶಯ ಹೋಗಿದ್ದಾನೆ. ಹಾಗಂತ ಅತಿಥಿಯಾಗಿ ಅಲ್ಲಾ, ಬದಲಾಗಿ ವಿಚಾರಣಾಧೀನ ಕೈದಿಯಾಗಿ! ಇಂತಹದೊಂದು ಘಟನೆಗೆ ಇದೀಗ ಕಲಬುರಗಿ ಕೇಂದ್ರ ಕಾರಾಗೃಹ ಸಾಕ್ಷಿಯಾಗಿದೆ. ಹೌದು ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ …
Read More »ಬಿ.ಜೆ.ಪುಟ್ಟಸ್ವಾಮಿ ಪೀಠಾರೋಹಣಕ್ಕೆ ಕೋರ್ಟ್ ಬ್ರೇಕ್
ಬೆಂಗಳೂರು, ಮೇ 13. ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶಿಸಿದೆ. ಎನ್. ರಾಜು, ರಂಗಸ್ವಾಮಿ, ಎಂ.ಪಿ. ಹೇಮಾವತಿ, …
Read More »
Laxmi News 24×7