ಬೆಂಗಳೂರು: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರಿಗೆ ಕಾಂಗ್ರೆಸ್ ಸೇರುವಂತೆ ಪಕ್ಷದ ಸದಸ್ಯರು ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ. ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೊತೆಗೆ ಮಾತನಾಡುವಾಗ ಸೋಮಶೇಖರ ರೆಡ್ಡಿ ಅವರಿಗೆ ಕಾಂಗ್ರೆಸ್ ಸೇರಲು ಆಹ್ವಾನ ನೀಡಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನಾರ್ಧನರೆಡ್ಡಿ ಹೇಳಿದರೆ ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ತಿಳಿಸಿದ್ದಾರೆ. ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದರೆ ಸೋದರ ಸೋಮಶೇಖರ ರೆಡ್ಡಿ ಕಾಂಗ್ರೆಸ್ ಸೇರ್ತಾರಾ? ಇಲ್ಲವೇ ಕಾಂಗ್ರೆಸ್ ಸ್ನೇಹಿತರು …
Read More »ಅಲ್ಲಾಹು ಅಕ್ಬರ್ ಘೋಷಣೆ ಬಗ್ಗೆ ಪರಿಶೀಲನೆ ನಡೆಸಲಾಗುವುದು: ಡಾ.ಬೋರಲಿಂಗಯ್ಯ
ಬೆಳಗಾವಿ: ವಿಜಯ ಇನ್ಸ್ ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು ಬಳಿ ಉದ್ವಿಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿಗೆ ಸಂಬಂಧವಿಲ್ಲದ ಯುವಕರು ಬಂದಿದ್ದರು. ಪರಿಸ್ಥಿತಿ ತಿಳಿಗೊಳಿಸಲು ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಬಿ ಬೋರಲಿಂಗಯ್ಯ ಹೇಳಿದರು. ನಗರದ ವಿಜಯ ಇನ್ಸ್ ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅವಕಾಶ …
Read More »ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!
ತುಮಕೂರು: ಹಿಜಬ್ ತೆಗೆದು ತರಗತಿಯೊಳಗೆ ಬರಬೇಕು ಎಂಬ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ ಕೊಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಜೈನ್ ಪಿಯು ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಚಾಂದಿನಿ ನಯಾಜ್ ರಾಜೀನಾಮೆ ಕೊಟ್ಟವರು. ಕಳೆದ ಮೂರು ವರ್ಷಗಳಿಂದ ಜೈನ್ ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ಹಲವು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಹಿಜಬ್ ವಿವಾದದಿಂದಾಗಿ ತಮ್ಮ ಧರ್ಮಕ್ಕೆ ಹೆಚ್ಚು ಅಧ್ಯತೆ ಕೊಟ್ಟು, …
Read More »ಡೆಲ್ಲಿ To ಲಂಡನ್ ಬಸ್ ಟೂರ್ – 70 ದಿನಗಳಲ್ಲಿ 18 ದೇಶ ಸುತ್ತುವ ಅವಕಾಶ
ನವದೆಹಲಿ: ದೆಹಲಿಯಿಂದ ಲಂಡನ್ವರೆಗೆ ಬಸ್ನಲ್ಲಿ ಪ್ರಯಾಣಿಸುವಂತಹ ನೂತನ ಪ್ರವಾಸ ಆರಂಭಿಸಲು ಭಾರತದ ಅಡ್ವೆಂಚರ್ಸ್ ಓವರ್ಲ್ಯಾಂಡ್ ಕಂಪನಿ ಸಿದ್ಧತೆ ಮಾಡಿಕೊಂಡಿದೆ. ದೆಹಲಿಯಿಂದ ಹೊರಡುವ ಬಸ್ 70 ದಿನಗಳ ಕಾಲ ಸಂಚಾರ ಮಾಡಲಿದ್ದು, ಒಟ್ಟು 20 ಸಾವಿರ ಕಿಮೀ, ಕ್ರಮಿಸಿ 18 ದೇಶಗಳನ್ನು ಸುತ್ತಲಿದೆ. ಈಗಾಗಲೇ ಅಡ್ವೆಂಚರ್ಸ್ ಓವರ್ಲ್ಯಾಂಡ್ ಕಂಪನಿ ಈ ಟೂರ್ ಪ್ಯಾಕೇಜ್ಗೆ ದರ ಕೂಡ ನಿಗದಿ ಮಾಡಿದೆ. 1 ಟಿಕೆಟ್ನ ಬೆಲೆ 15 ಲಕ್ಷ ರೂ. ನಿಗದಿಮಾಡಿದೆ. ಟಿಕೆಟ್, ವೀಸಾ, ವಸತಿ, …
Read More »ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ: ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ.
ಬೆಂಗಳೂರು: ಹರಕು ಬಾಯಿ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಆತ ಮೊದಲು ಸಚಿವ ಸ್ಥಾನದಿಂದ ಕೆಳಗೆ ಇಳಿಯಬೇಕು. ನಮ್ಮಪ್ಪನ ಬಗ್ಗೆ ಅವರು ಮಾತನಾಡಿದ್ದಾರೆ. ಬೇಕಾದರೆ ನಮ್ಮಪ್ಪನನ್ನು ಭೇಟಿ ಮಾಡಲಿ. ಈ ವಿಚಾರವಾಗಿ ಸಮಯ ಬಂದಾಗ ಅವರಿಗೆ ಉತ್ತರ ನೀಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧಸಲ್ಲಿ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಆತ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಬದಲಿಗೆ …
Read More »ಕುಡಿತದ ಚಟ.. ಸ್ವಂತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ತಾಯಿ:
ಆನೇಕಲ್ : ಕಟ್ಟಿಕೊಂಡ ಸಂಸಾರವನ್ನು ತ್ಯಜಿಸಿ ಗಂಡನಿಲ್ಲದ ಮಹಿಳೆಯ ಸಹವಾಸ ಮಾಡಿ, ಕುಡಿದ ಮತ್ತಿನಲ್ಲಿ ಆಕೆಯ ಮಗಳನ್ನು ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು, ಮತ್ತು ಅವನಿಗೆ ಸಹಕಾರ ನೀಡಿದ್ದ ಬಾಲಕಿಯ ತಾಯಿಯನ್ನ ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೆಹೆಂದಿಪುರ ಮೂಲದ ಮೋಹನ್ ಆಸ್ದಾ ಚೋಟಾ (47), ಹಾಗೂ ತಿಮಲ್ಲಿ ಮೂಲದ ಸೊಂಬರಿ ಮುರುಮು ( 46 ) ಬಂಧಿತ ಆರೋಪಿಗಳು. ಇವರು ಎರಡು ವರ್ಷಗಳ ನಂತರ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಕಳೆದ …
Read More »ವಾಟ್ಸ್ಆಯಪ್, ಮೆಸೇಂಜರ್ನಲ್ಲಿ ಹಾರ್ಟ್ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ, 20 ಲಕ್ಷ ದಂಡ
ಸೌದಿ : ವಾಟ್ಸ್ಆಯಪ್, ಮೆಸೇಂಜರ್ ಬಂದ ಮೇಲೆ ಒಂದು ವಾಕ್ಯವನ್ನು ಒಂದೇ ಇಮೋಜಿಯಲ್ಲಿ ಹೇಳಬಹುದಾಗಿದೆ. ಬೇಸರ, ನೋವು, ಕಷ್ಟ, ಖುಷಿ, ದುಃಖ, ಆಶ್ಚರ್ಯ, ಪ್ರೀತಿ, ಪೇಚು. ಹೀಗೆ ಒಂದಾ ಎರಡಾ? ಎಲ್ಲಾ ಭಾವನೆಗಳಿಗೂ ಈಗ ಒಂದೇ ಒಂದು ಇಮೋಜಿ ಸಾಕು. ಅದರಲ್ಲಿಯೂ ಸ್ನೇಹಿತರ ನಡುವೆ ಹೆಚ್ಚಾಗಿ ಶೇರ್ ಆಗುವ ಇಮೋಜಿ ಎಂದರೆ ಲವ್ ಇಮೋಜಿ. ಅದು ಪ್ರೇಮಿಗಳೇ ಆಗಿರಬೇಕೆಂದೇನೂ ಇಲ್ಲ. ತಮ್ಮ ಇಷ್ಟದವರು ಏನಾದರೂ ಒಳ್ಳೊಳ್ಳೆ ಇಷ್ಟವಾಗುವ ಸುದ್ದಿ ಅಥವಾ …
Read More »ಪದವಿ ಕಾಲೇಜುಗಳಲ್ಲಿ ʼಡ್ರೆಸ್ ಕೋಡ್ʼ ಇಲ್ಲ : ಸಚಿವ ಬಿ.ಸಿ.ನಾಗೇಶ್
ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್ ಕೋಡ್ ಇಲ್ಲ. ಡ್ರೆಸ್ ಕೋಡ್ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಪದವಿ ಕಾಲೇಜುಗಳಲ್ಲಿ ಡ್ರೆಸ್ ಕೋಡ್ ಇಲ್ಲ. ಡ್ರೆಸ್ ಕೋಡ್ ಇರುವ ಕಡೆ ಪಾಲಿಸಬೇಕು. ನಿನ್ನೆ ಮಲ್ಲೇಶ್ವರಂ ಕಾಲೇಜಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹೋಗಿದ್ದರಂತೆ, ಯಾರು ಪ್ರಚೋದಿಸ್ತಿದ್ದಾರೆ ಅನ್ನೋದು ತನಿಖೆಯಾಗ್ತಿದೆ’ ಎಂದರು. ಇನ್ನು ಇದೇ ವೇಳೆ …
Read More »ನೀತಿ ಆಯೋಗ, ಫೋನ್ ಪೇ ಮಹತ್ವದ ಘೋಷಣೆ; 5 ಲಕ್ಷ ರೂ. ಬಹುಮಾನದ ಫಿನ್ ಟೆಕ್ ಹ್ಯಾಕಥಾನ್ ಆಯೋಜನೆ
NITI ಆಯೋಗ್, PhonePe ಸಹಯೋಗದೊಂದಿಗೆ Fintech ಉದ್ಯಮದ ಪ್ರಾಮುಖ್ಯತೆಯನ್ನು ಪ್ರದರ್ಶಿಸುವ ಪ್ರಯತ್ನದಲ್ಲಿ ಮೊದಲ ಬಾರಿಗೆ ಹ್ಯಾಕಥಾನ್ ಆಯೋಜಿಸುತ್ತಿದೆ.ಹ್ಯಾಕಥಾನ್ ಫಿನ್ ಟೆಕ್ ಪರಿಸರ ವ್ಯವಸ್ಥೆಗೆ ಪರಿಹಾರಗಳನ್ನು ಪ್ರದರ್ಶಿಸುವ ಗುರಿ ಹೊಂದಿದೆ. ಈ ಈವೆಂಟ್ಗೆ ನೋಂದಾಯಿಸಲು ಕೊನೆಯ ದಿನಾಂಕ ಫೆಬ್ರವರಿ 23. ಅಂತಿಮ ಎಂಟ್ರಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 25. ಈ ಹ್ಯಾಕಥಾನ್ನ ವಿಜೇತರನ್ನು ಫೆಬ್ರವರಿ 28 ರಂದು ಘೋಷಿಸಲಾಗುತ್ತದೆ. ಹ್ಯಾಕಥಾನ್ ಕುರಿತು ಭಾಗವಹಿಸುವವರು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು …
Read More »ಸದನದಲ್ಲೇ ರಾತ್ರಿ ಕಳೆದ ಕಾಂಗ್ರೆಸ್ ನಾಯಕರು: ಸಂಪುಟದಿಂದ ಈಶ್ವರಪ್ಪ ವಜಾಗೊಳಿಸಲು ಅಹೋರಾತ್ರಿ ಹೋರಾಟ
ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ …
Read More »