ರಾಜ್ಯದಲ್ಲಿ ಕೊರೋನಾ ಹೆಚ್ಚಾದ ಕಾರಣ ಮೊಟಕುಗೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ಫೆಬ್ರವರಿ 27ರಿಂದ ಮತ್ತೆ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ತಿಳಿಸಿದೆ. ಈ ಮೊದಲು ಆರಂಭವಾಗಿದ್ದ ಪಾದಯಾತ್ರೆ ದಿಡೀರ್ ಕೊರೋನಾ ಹಿನ್ನೆಲೆ ರಾಜ್ಯ ಸರಕಾರ ಹೇರಿದ್ದ ನಿರ್ಬಂಧ ಹಿನ್ನೆಲೆ ಸ್ಥಗಿತಗೊಂಡಿತ್ತು. ಇದೀಗ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದ್ದು, 2ನೇ ಹಂತದ ಪಾದಯಾತ್ರೆ ಶುರುವಾಗಲಿದೆ. ಫೆಬ್ರವರಿ 27ರಿಂದ ಶುರುವಾಗುವ ಪಾದಯಾತ್ರೆ ಮಾರ್ಚ್ 5ರ ಬದಲಾಗಿ ಮಾರ್ಚ್ 3ಕ್ಕೆ ಅಂತ್ಯವಾಗಲಿದೆ. ಮಾರ್ಚ್ …
Read More »ರಾಜ್ಯದಲ್ಲಿ ಇಳಿಕೆಯತ್ತ ಕೋವಿಡ್ ಕೇಸ್ -ಇಂದಿನ ಪಾಸಿಟಿವಿಟಿ ರೇಟ್ ಶೇ.1.45
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಸಂಖ್ಯೆಯಲ್ಲಿ ಇಳಿಕೆ ಪ್ರಮಾಣ ಮುಂದುವರಿದಿದೆ. ನಿನ್ನೆಗಿಂತ ಮೂನ್ನೂರಕ್ಕೆ ಕೇಸ್ ಇಳಿಕೆಯಾಗಿವೆ. ಇಂದು ರಾಜ್ಯದಲ್ಲಿ 1,549 ಕೇಸ್ ದಾಖಲಾಗಿವೆ. ಪಾಸಿಟಿವ್ ರೇಟ್ ಪ್ರಮಾಣ 1.45%ಗೆ ಇಳಿದಿದೆ. ರಾಜ್ಯದಲ್ಲಿ ಇಂದು 90,688 ಕೋವಿಡ್ ಟೆಸ್ಟ್ ಆಗಿದ್ದು, 1549 ಕೇಸ್ ದಾಖಲಾಗಿದೆ. ಜೊತೆಗೆ 23 ಜನ ಕೊರೊನಾಗೆ ಬಲಿಯಾಗಿದ್ದಾರೆ. ಕೇಸ್ ಕಡಿಮೆ ಆಗಿ ಸಾವಿನ ಪ್ರಮಾಣ ಕೂಡ ಕೋವಿಡ್ ಇಳಿಕೆಯ ಗ್ರಾಫ್ ಕಾಣ್ತಿದೆ.
Read More »10ಸಾವಿರ ರೂ. ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಎಪಿಎಂಸಿ ಕಾರ್ಯದರ್ಶಿಗೆ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೆಳಗಾವಿ – 10 ಸಾವಿರ ರೂ. ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಎಪಿಎಂಸಿ ಕಾರ್ಯದರ್ಶಿಗೆ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್.ವಿ.ವಿಜಯ ಅವರು ವಿಚಾರಣೆ ನಡೆಸಿ ಆರೋಪಿ ಸುರಪ್ಪ ಹಾಂಕಪ್ಪ ಲಮಾಣಿಗೆ ಶಿಕ್ಷೆೆ ವಿಧಿಸಿದ್ದಾರೆ. ಕಲಂ.7 ಪಿಸಿ ಕಾಯ್ದೆ 1988 ರಲ್ಲಿ 03 ವರ್ಷ ಕಠಿಣ ಕಾರಾಗೃಹ ಶಿಕ್ಷೆ ರೂ.5000/- ದಂಡ ಒಂದು …
Read More »ನಿಮಗೆ ಗುಂಡಿ ಮುಚ್ಚೋದಕ್ಕೆ ಆಗದಿದ್ರೆ ಮಿಲಿಟರಿ ಕರೆಸ್ತೇನೆ – ಹೈಕೋರ್ಟ್ ಗರಂ
ಬೆಂಗಳೂರು: ಬಿಬಿಎಂಪಿಯ ಎಡವಟ್ಟಿನಿಂದ ಬೆಂಗಳೂರಿನಲ್ಲಿ ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ಸಿಕ್ಕ ಸಿಕ್ಕ ಕಡೆಯಲೆಲ್ಲಾ ಗುಂಡಿಯಿಂದ ತುಂಬಿ ತುಳುಕುತ್ತಾ ಇದೆ ಬೆಂಗಳೂರಿನ ರಸ್ತೆಗಳು. ಇದರಿಂದ ಗರಂ ಆದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಪೀಠ ಬಿಬಿಎಂಪಿ ಮುಖ್ಯ ಎಂಜಿನಿಯರ್ ಪ್ರಭಾಕರ್ ಗೆ ಛೀಮಾರಿ ಹಾಕಿದೆ. ನಿಮಗೆ ಗುಂಡಿ ಮುಚ್ಚೋಕೆ ಸಾಧ್ಯವಾಗದೇ ಇದ್ದರೆ ನಾನೇ ಮಿಲಿಟರಿ ಕರೆಸ್ತೇನೆ ಅಂತ ಬೇಸರ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪದೇ ಪದೇ ರಸ್ತೆ ಕಿತ್ತು ಹೋಗೋದಕ್ಕೂ ಬೇಸರ ವ್ಯಕ್ತಪಡಿಸಿದ್ದಾರೆ. …
Read More »ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಅವರು, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ …
Read More »ಕೇವಲ 13 ಗಂಟೆಯಲ್ಲಿ 135 ಕಿ.ಮೀ ಬಂದ ಎತ್ತಿನ ಚಕ್ಕಡಿ – ಎತ್ತುಗಳಿಗೆ ಅದ್ಧೂರಿ ಸ್ವಾಗತ
ಧಾರವಾಡ: ಉಳವಿ ಜಾತ್ರೆಯಿಂದ ಧಾರವಾಡಕ್ಕೆ ಎತ್ತಿನ ಚಕ್ಕಡಿ ಕೇವಲ 13 ಗಂಟೆಯಲ್ಲಿ 135 ಕಿಲೋ ಮೀಟರ್ ಬಂದಿದ್ದು, ಅವುಗಳಿಗೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ. ಎತ್ತಿನ ಚಕ್ಕಡಿಗಳನ್ನ ತೆಗೆದುಕೊಂಡು ಜಾತ್ರೆಗೆ ಹೋಗುವುದೆಂದರೆ ಎಲ್ಲಿಲ್ಲದ ಖುಷಿ. ಗ್ರಾಮೀಣ ಪ್ರದೇಶಗಳಲ್ಲಿ ಚಕ್ಕಡಿಗೆ ಕೊಲ್ಲಾರಿ ಕಟ್ಟಿಕೊಂಡು ಜಾತ್ರೆಗೆ ಹೋಗುವ ಪದ್ಧತಿ ಇನ್ನೂ ಜೀವಂತವಾಗಿದೆ. ಜಾತ್ರೆಗೆ ಅನೇಕರು ಟ್ರ್ಯಾಕ್ಟರ್, ಬೈಕ್ ತೆಗೆದುಕೊಂಡು ಹೋಗುತ್ತಾರೆ. ಆದರೆ ಧಾರವಾಡದ ಎರಡು ಎತ್ತುಗಳು ಉತ್ತರ ಕನ್ನಡ ಜಿಲ್ಲೆಯ ಉಳವಿ ಜಾತ್ರೆಯಿಂದ ಧಾರವಾಡಕ್ಕೆ …
Read More »ಅಂಡರ್ ವಾಟರ್ ಫೋಟೋಗಳನ್ನು ಹಂಚಿಕೊಂಡ ಹಾಟ್ ನಟಿ ದೀಪಿಕಾ ಪಡುಕೋಣೆ
ಹೈದರಾಬಾದ್: ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ಗೆಹ್ರಿಯಾನ್ ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡು ಚರ್ಚೆಗೆ ಗ್ರಾಸವಾಗಿದ್ದರು. ಸಿನಿಮಾದ ಬೆನ್ನಲ್ಲೇ ಇದೀಗ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಎಲ್ಲರ ಹುಬ್ಬೇರಿಸಿದ್ದಾರೆದೀಪಿಕಾ ಪಡುಕೋಣೆ ಕಿತ್ತಳೆ ಬಣ್ಣದ ದಿರಿಸಿನಲ್ಲಿದ್ದು , ನೀರಿನ ಅಡಿ ಕುಳಿತು ತೆಗೆದುಕೊಂಡ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹರಿಬಿಟ್ಟಿದ್ದಾರೆ. ಅಲ್ಲದೇ, ‘ಕೆಲವೊಮ್ಮೆ ಸುರಕ್ಷಿತ ಸ್ಥಳವು ನೀರಿನ ಅಡಿಯಲ್ಲಿದೆ’ ಎಂದು ಬರೆದುಕೊಂಡಿದ್ದಾರೆ. ದೀಪಿಕಾ ಈ ಸಾಲನ್ನು ಲೇಖಕಿ ಮರಿಸಾ ರೀಚಾರ್ಡ್ ಅವರ ಕಾದಂಬರಿಯಾದ …
Read More »ವೈಯಕ್ತಿಕ, ಕೈಗಾರಿಕೆ ಸಾಲದ ಹೆಚ್ಚಳದ ಸಂತಸ.. ಚಿನ್ನದ ಮೇಲಿನ ಸಾಲ ಏರಿಕೆಯ ಹಿನ್ನಡೆ: ಹಣಕಾಸು ಇಲಾಖೆ ವರದಿ
ನವದೆಹಲಿ: ಗ್ರಾಹಕರು ಮತ್ತು ಉದ್ಯಮಿಗಳು ಹೆಚ್ಚಿನ ಸಾಲವನ್ನು ಪಡೆದುಕೊಳ್ಳುತ್ತಿರುವುದು ಆರ್ಥಿಕ ಚಟುವಟಿಕೆಯ ಸುಧಾರಣೆಯ ಸಂಕೇತವಾಗಿದೆ. ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ವೈಯಕ್ತಿಕ ಮತ್ತು ಕೈಗಾರಿಕಾ ಸಾಲಗಳ ಬೆಳವಣಿಗೆ ದರ ಹೆಚ್ಚಾಗಿದೆ. ಆದರೆ, ಈ ಮಧ್ಯೆಯೇ ಚಿನ್ನದ ಮೇಲಿನ ಸಾಲವೂ ಕೂಡ ಏರುತ್ತಿರುವುದು ಆರ್ಥಿಕ ಕೊರತೆ ಮತ್ತು ನಗದು ಹರಿವಿನ ಸಮಸ್ಯೆಯನ್ನು ಇದು ದೃಢೀಕರಿಸುತ್ತದೆ ಎಂದು ಹಣಕಾಸು ಇಲಾಖೆಯ ವರದಿ ತಿಳಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ಪ್ರತಿಕೂಲ ಪರಿಣಾಮದಿಂದಾಗಿ ಜನರು ಆರ್ಥಿಕ …
Read More »‘ಪುಷ್ಪ’ ಮಾಡೋಕು ಮುಂಚೆ 5 ಚಿತ್ರ ಕೈ ಬಿಟ್ಟಿದ್ದ ಐಕಾನ್ ಸ್ಟಾರ್ -ಅಲ್ಲು
ಪುಷ್ಪ ಸಕ್ಸಸ್ ನಂತರ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪ್ಯಾನ್ ಇಂಡಿಯಾ ಹೀರೋ ಆಗ್ಬಿಟ್ರು. ಪ್ಯಾನ್ ಇಂಡಿಯಾ ಪಟ್ಟ ಏನೋ ಪಡೆದುಕೊಂಡ್ರು. ಆದರೆ, ಪುಷ್ಪ ಮಾಡೋದಕ್ಕೂ ಮುಂಚೆ ಐದು ಬಿಗ್ ಪ್ರಾಜೆಕ್ಟ್ಗಳನ್ನು ಸ್ಟೈಲಿಶ್ ಸ್ಟಾರ್ ‘‘ಇದಿ ವದ್ದು’’ ಅಂತ ಕೈಬಿಟ್ಟಿದ್ದರಂತೆ. ಅವುಗಳಲ್ಲಿ 3 ಚಿತ್ರ ಮೆಗಾ ಹಿಟ್ ಆಗೋಯ್ತು. ಅಷ್ಟಕ್ಕೂ, ಅಲ್ಲು ಅರ್ಜುನ್ ದೂರ ಮಾಡಿಕೊಂಡ ಆ ಸಿನಿಮಾಗಳು ಯಾವುದು? ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾ ಸೂಪರ್ ಡೂಪರ್ …
Read More »ಕಸ ಹಾಕೋ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
ಬೆಂಗಳೂರು: ಕಸ ಹಾಕುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನನಾಯಕನ ಪಾಳ್ಯದಲ್ಲಿ ನಡೆದಿದೆ. ನಿವೃತ್ತ ಎಎಸ್ಐ ಜವರೇಗೌಡ, ಮಕ್ಕಳಾದ ಆನಂದ್ ಪಾಪು, ಮಗಳು ಕೋಮಲ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಅನಿತಾ ಹಾಗೂ ಕುಟುಂಬಸ್ಥರ ಮೇಲೆ ಜವರೇಗೌಡ ಫ್ಯಾಮಿಲಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಚನ್ನನಾಯಕನ ಹಳ್ಳಿಯಲ್ಲಿ ಅನಿತಾ ಅವರು ಗಾರ್ಮೆಂಟ್ಸ್ ಹೊಂದಿದ್ದು, ಕಳೆದ ಮೂರುವರೆ ವರ್ಷದ ಹಿಂದೆ ಗಾರ್ಮೆಂಟ್ಸ್ ಆರಂಭವಾಗಿತ್ತು. ರೆಸಿಡೆನ್ಷಿಯಲ್ …
Read More »