ಬೆಂಗಳೂರು : ನಾಯಿಗೆ ಇರುವ ನಿಷ್ಠೆ ಇಬ್ರಾಹಿಂಗೆ ಇದೆಯಾ ? ಇವರ ಭ್ರಷ್ಟಾಚಾರವನ್ನ ಬೆತ್ತಲುಗೊಳಿಸುತ್ತೇನೆ, ಎಲ್ಲೇ ಬೇಕಾದರೂ ಆಹ್ವಾನ ನೀಡಲಿ ಬಹಿರಂಗ ಚರ್ಚೆಗೆ ಸಿದ್ಧನಾಗಿದ್ದೇನೆ ಎಂದು ಮಾಜಿ ಸಂಸದ,ಕಾಂಗ್ರೆಸ್ ಹಿರಿಯ ನಾಯಕ ವಿ.ಎಸ್ ಉಗ್ರಪ್ಪ ಅವರು ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ಮೇಲೆ ಬುಧವಾರ ಕಿಡಿ ಕಾರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ವಾಲ್ಮೀಕಿ ವಂಶದಲ್ಲಿ ಹುಟ್ಟಿದವನು. ನಾನು ಎಂದೂ ಸಂಸ್ಕಾರ ಹೀನಾನಾಗಿ ಮಾತನ್ನಾಡಿಲ್ಲಇಬ್ರಾಹಿಂ ಹಳೆಯ ಸ್ನೇಹಿತರು, ನನ್ನನ್ನ ಕಕ್ಷಿದಾರನೆಂದು ಒಪ್ಪಿಕೊಂಡಿದ್ದಾರೆ. …
Read More »ಗಣಿ ಬಾಧಿತ ಪ್ರದೇಶ ಅಭಿವೃದ್ಧಿ ಯೋಜನೆ: ಸುಪ್ರೀಂಕೋರ್ಟ್ ಅನುಮತಿ ಸಿಕ್ಕಿಲ್ಲ
ವಿಧಾನಪರಿಷತ್ತು: ಗಣಿ ಬಾಧಿತ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ 24 ಸಾವಿರ ಕೋಟಿ ರೂ. ಮೊತ್ತದ “ಗಣಿಗಾರಿಕೆಯ ಪ್ರಭಾವಕ್ಕೆ ಒಳಗಾದ ವಲಯಗಳ ಸಮಗ್ರ ಪರಿಸರ ಯೋಜನೆ’ಯ ಅನುಷ್ಠಾನದ ಅನುಮತಿಗಾಗಿ ಎಂಟು ಬಾರಿ ಸುಪ್ರೀಂಕೋರ್ಟ್ ಕದ ತಟ್ಟಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಕೆ.ಎ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂಕೋರ್ಟ್ ಆದೇಶದಂತೆ ಗಣಿ ಬಾಧಿತ ಪ್ರದೇಶಗಳ …
Read More »ಮಲಪ್ರಭಾ ಅಚ್ಚಕಟ್ಟು ಪ್ರದೇಶದ ರಸ್ತೆ ದುರಸ್ತಿಗೆ ಕ್ರಮ: ಗೋವಿಂದ ಕಾರಜೋಳ
ವಿಧಾನಸಭೆ : ಮಲಪ್ರಭಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ರಸ್ತೆಗಳ ದುರಸ್ತಿಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಅಂದಾಜು ಪಟ್ಟಿ ತಯಾರಿಸಲಾಗುತ್ತಿದ್ದು, ಆದಷ್ಟೂ ಶೀಘ್ರ ಅನುಮತಿ ಕೊಟ್ಟು ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಮಹಾಂತೇಶ್ ಕೌಜಲಗಿಯವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಸವದತ್ತಿ ತಾಲ್ಲೂಕಿನ ಏಣಗಿ-ಹಳೆ ಏಣಗಿ ಮಲ್ಲೂರು-ಜಾಕವೆಲ್ ರಸ್ತೆ, ಬಡ್ಲಿ-ಹಳೇ ಬಡ್ಲಿ, ಸುತಗಟ್ಟಿ-ಹಿಟ್ಟಣಗಿ-ಏಣಗಿ ರಸ್ತೆಗಳ ದುರಸ್ಥಿಗೆ ಕ್ರಮ ಕೈಗೊಳ್ಳಲಾಗಿದೆ.ಏಣಗಿ-ಹಳೆ …
Read More »ಅಂಗನವಾಡಿ ಗ್ರಾ.ಪಂ.ಗೆ; ಗ್ರಾ.ಪಂ. ಸದಸ್ಯರು-ಅಂಗನವಾಡಿ ಸಿಬಂದಿ ಶೀತಲ ಸಮರ
ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ನಿರ್ವಹಣೆ ಹೆಸರಲ್ಲಿ ಅಂಗನವಾಡಿ ಕೇಂದ್ರಗಳನ್ನು ಪರೋಕ್ಷವಾಗಿ ಗ್ರಾಮ ಪಂಚಾಯತ್ಗಳ “ಹತೋಟಿ’ಗೆ ನೀಡುವ ಸರಕಾರದ ನಿರ್ಧಾರವು ಅಂಗನವಾಡಿ ನೌಕರರು ಮತ್ತು ಪಂಚಾಯತ್ ಸದಸ್ಯರ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ. ಅಂಗನವಾಡಿ ಕೇಂದ್ರಗಳನ್ನು ಯಾವುದೇ ರೂಪದಲ್ಲಿ ಗ್ರಾಮ ಪಂಚಾಯತ್ಗಳಿಗೆ ನೀಡುವುದನ್ನು ಒಪ್ಪುವುದಿಲ್ಲ ಎಂದು ಅಂಗನವಾಡಿ ನೌಕರರು ಹೇಳುತ್ತಿದ್ದರೆ, ಇದರಿಂದ ಯಾವುದೇ ಸಮಸ್ಯೆ ಇಲ್ಲ ಅಂಗನವಾಡಿಗಳ ನಿರ್ವಹಣೆಯನ್ನು ಗ್ರಾ.ಪಂ.ಗಳಿಗೆ ಕೊಟ್ಟರೆ ಅವುಗಳಿಗೆ ಇನ್ನಷ್ಟು ಶಕ್ತಿ – ಸಾಮರ್ಥ್ಯ …
Read More »ಪದವಿ ಕಾಲೇಜುಗಳಲ್ಲಿ ಹಿಜಾಬ್ ಗೆ ನಿರ್ಬಂಧವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ: ಖಾದರ್
ಬೆಂಗಳೂರು: ಪದವಿ ಕಾಲೇಜುಗಳಲ್ಲಿ ಹಿಜಾಬ್ ಗೆ ನಿರ್ಬಂಧವಿಲ್ಲ ಎಂದು ಸಚಿವ ಅಶ್ವಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಕೂಡಾ ಸ್ಪಷ್ಟಪಡಿಸಿದ್ದಾರೆ ಎಂದು ಮಾಜಿ ಸಚಿವ ಯು ಟಿ ಖಾದರ್ ಹೇಳಿದರು. ಸಿಎಂ ನಿವಾಸದ ಬಳಿ ಮಾತನಾಡಿದ ಅವರು, ಇವತ್ತು ಡಿಗ್ರಿ ಕಾಲೇಜುಗಳಲ್ಲೂ ಹಿಜಾಬ್ ಗೆ ಅವಕಾಶ ಕೊಡಬೇಕು. ಈ ಬಗ್ಗೆ ಅಶ್ವಥ ನಾರಾಯಣ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಕೆಲವು ಕಾಲೇಜುಗಳು, ಕೆಲವು ವಿವಿಗಳಲ್ಲಿ ಗೊಂದಲ ಆಗಲಿದೆ. …
Read More »ಗ್ರಾಮ ಪಂಚಾಯಿತಿಗೆ ನೇಮಕ ಅಧಿಕಾರವಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು : ಗ್ರಾಮ ಪಂಚಾಯಿತಿಯಲ್ಲಿ ನೇಮಕಕ್ಕೆ ಯಾವುದೇ ಗ್ರಾಮ ಪಂಚಾಯಿತಿಗೆ ಅಧಿಕಾರ ನೀಡಿಲ್ಲ. ಜಿಲ್ಲಾ ಪಂಚಾಯಿತ್ ಸಿಇಓಗಳೇ ಈ ಕಾರ್ಯ ಮಾಡುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ ಅವರು ಶೂನ್ಯವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಖಾಲಿ ಹುದ್ದೆಗಳಿವೆ. ಆದರೆ ಅವರಿಗೆ ನೇಮಕ ಅಧಿಕಾರ ನೀಡಿದರೆ ಒಬ್ಬೊಬ್ಬ ಅಧ್ಯಕ್ಷರು ಬಂದಾಗ ಒಂದೊಂದು ರೀತಿಯ ಸಮಸ್ಯೆ ಆಗುತ್ತದೆ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ …
Read More »ಹಿಜಾಬ್ ತೆಗೆಯುವ ವಿಚಾರಕ್ಕೆ ಲಿಂಗರಾಜ್ ಕಾಲೇಜ ಸಿಬ್ಬಂದಿಗಳೊಂದಿಗೆ ವಿದ್ಯಾರ್ಥಿಗಳ ವಾಗ್ವಾದ
ಹಿಜಾಬ್-ಕೇಸರಿ ಶಾಲು ವಿವಾದದ ಮಧ್ಯೆ ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಕಾಲೇಜ್ ಗೇಟ್ ಬಳಿ ನಿಂತು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಪ್ರಾರಂಭವಾಗಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ನಗರದ ಎಲ್ಲಾ ಕಾಲೇಜುಗಳ ಮುಂದೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ಎಲಲಾ ಕಾಲೇಜುಗಳ ಮುಂದೆ ಪೆÇೀಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಪ್ರತಿಯೊಂದು ಕಾಲೇಜಿನ ಮುಂದೆ ನಾಲ್ಕು ಜನ ಪೆÇೀಲಿಸ್ ಸಿಬ್ಬಂದಿ ನಿಯೋಜನೆ …
Read More »ಕುಚಿಕು ಗೆಳೆಯರಾದ ಬಡೇಮಿಯಾ-ಛೋಟೇಮಿಯಾ..?
ಸಿಎಂ ಇಬ್ರಾಹಿಂ ರೆಬೆಲ್ ಆಗಿರೋ ವಿಚಾರ ಕಾಂಗ್ರೆಸ್ನಲ್ಲಿ ಹೊಸ ಚರ್ಚೆ, ಆತಂಕ ಹುಟ್ಟುಹಾಕಿತ್ತು. ಇಬ್ರಾಹಿಂ ಮನವೊಲಿಕೆಗೂ ಕಸರತ್ತು ಶುರುವಾಗಿತ್ತು. ಇದು ಈಗಲೂ ನಡೆಯುತ್ತಲೇ ಇದೆ. ಇದರ ಭಾಗವಾಗಿ ನಿನ್ನೆ ಹುಬ್ಬಳ್ಳಿಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಸಿ.ಎಂ ಇಬ್ರಾಹಿಂರನ್ನ ಭೇಟಿ ಮಾಡಿದ್ದಾರೆ. ಕೆಲ ಕಾಲ ಸೀಕ್ರೆಟ್ ಚರ್ಚೆಯನ್ನ ನಡೆಸಿರೋದು ಕುತೂಹಲಕ್ಕೆ ಕಾರಣವಾಗಿದೆ. ಭೇಟಿಯ ವೇಳೆ ಬಡೇ ಮಿಯಾಗೆ ಛೋಟೇ ಮಿಯಾ ಐಸ್ಕ್ರೀಂ ತಿನ್ನಿಸಿದ್ದಾರೆ. ಸಿ.ಎಂ. ಇಬ್ರಾಹಿಂ ಬಾಯಿಗೆ ಖುದ್ದು, ಜಮೀರ್ …
Read More »ಮತ್ತೆ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ‘ಹೊಸ ಸೂತ್ರ’!
2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರೋ ದೃಷ್ಟಿಯಿಂದ ತಮ್ಮದೇ ಆದ ಸೂತ್ರವನ್ನೂ ಹೆಣೆಯೋದಕ್ಕೆ ಮುಂದಾಗಿದ್ದಾರೆ. ಇದರ ಭಾಗವಾಗಿ ಖುದ್ದು ಅಖಾಡಕ್ಕಿಳಿಯೋದಕ್ಕೆ ವಿಪಕ್ಷ ನಾಯಕ ಸಜ್ಜಾಗಿದ್ದು, ಹೈಕಮಾಂಡ್ ಮುಂದೆ ಬೇಡಿಕೆ ಮಂಡಿಸಲು ತಯಾರಿ ನಡೆಸಿದ್ದಾರೆ. 2023ರ ಚುನಾವಣೆಗೆ ಒಂದೇ ವರ್ಷ ಬಾಕಿ ಇದೆ. ಈಗಲೇ ರಾಜಕೀಯ ಪಕ್ಷಗಳ ತಂತ್ರ-ಪ್ರತಿತಂತ್ರಗಳು ಸದ್ದಿಲ್ಲದೇ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ತರೋ ದೃಷ್ಟಿಯಿಂದ ಸಿದ್ದರಾಮಯ್ಯ ಸಿದ್ಧವಾಗ್ತಿದ್ದಾರೆ. ನಾಯಕತ್ವ ಗೊಂದಲದ ನಡುವೆಯೇ …
Read More »ಕನ್ನಡದ ಖ್ಯಾತ ಕವಿಯ ನಿಧನಕ್ಕೆ ಸಂತಾಪ ಸೂಚಿಸಿದ ಶ್ರೀ ಸಂತೋಷ್ ಜಾರಕಿಹೊಳಿ ಅವರು
ಕನ್ನಡದ ಸಮನ್ವಯ ಕವಿ, ಕನ್ನಡದ ಖ್ಯಾತ ವಿದ್ವಾಂಸ ಧಾರವಾಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರು ಪ್ರಸಾರಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಡೋಜ ಪ್ರಶಸ್ತಿ, ಕರ್ನಾಟಕ ಕವಿರತ್ನ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ಇನ್ನೂ ಅನೇಕ ಪ್ರಶಸ್ತಿಗಳಿಗೆ ಭಾಜನರಾದ ನಮ್ಮ ಹಿರಿಯರು ಆದ ಶ್ರೀ ಚನ್ನವೀರ ಕಣವಿ ಅವರು ನಿಧನರಾದ ಸುದ್ದಿ ಕೇಳಿ ಅತೀವ ಸಂತಾಪವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ, ಅವರ ಕುಟುಂಬದವರಿಗೆ ಮತ್ತು ಅವರ ಸಾರಸ್ವತ …
Read More »