ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಬಲಿಯಾಗಿದ್ದರು. ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ …
Read More »ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ಇನ್ನಿಲ್ಲ
ಬೆಂಗಳೂರು: ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವಂತ ಮಾಡಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ …
Read More »ಬಿಕಿನಿಯಾದರೂ ಧರಿಸಲಿ ಎಂದ ಪ್ರಿಯಾಂಕಾ ಗಾಂಧಿ!
ನವದೆಹಲಿ: ಕರ್ನಾಟಕದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿಚಿತ್ರ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. ಬಟ್ಟೆ ಧರಿಸುವುದು ಹೆಣ್ಣು ಮಕ್ಕಳ ವಿವೇಚನಗೆ ಬಿಟ್ಟದ್ದು ಎಂದು ಹೇಳಿದ್ದಾರೆ. ಅಲ್ಲದೇ ಬಿಕಿನಿಯಾದರೂ ಧರಿಸಲಿ, ಮುಸುಕು ಆದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ ಇಲ್ಲವೇ …
Read More »ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ
ತಿರುವನಂತಪುರ: ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಮಾಡಿದ ಕುರಿತಾದ ಪತ್ರಿಕಾ ವರದಿಯನ್ನು ಆಧರಿಸಿ ಕೇರಳ ಹೈಕೋರ್ಟ್ (Kerala High Court) ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ತ್ರಿಪುನಿತುರಾದಲ್ಲಿ (Tripunithura) ಶ್ರೀ ಪೂರ್ಣತ್ರಯೀಸಾ ದೇವಸ್ಥಾನದಲ್ಲಿ (Sree Poornathrayeesa Temple) 12 ಮಂದಿ ಬ್ರಾಹ್ಮಣರಿಗೆ ಭಕ್ತರು ತಮ್ಮ ಪಾಪಗಳನ್ನು ಕಳೆಯಲು ಕಾಲುತೊಳೆದು ಪಾದಪೂಜೆ ಮಾಡಿದ್ದರು. ಈ ಸಂಬಂಧ ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಆದರೆ ಶ್ರೀ ಪೂರ್ಣತ್ರಯೀಸಾ ದೇವಸ್ಥಾನದ ಅಡಳಿತ ಮಂಡಳಿ ಪರ ವಕೀಲರು ಈ …
Read More »ಕಡೋಲಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!
ಬೆಳಗಾವಿ : ಹೊಲದಲ್ಲಿನ ಬಾವಿಗೆ ಅಳವಡಿಸಿದ ಪಂಪಸೇಟ್ ರಿಪೇರಿ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕಡೋಲಿ ಗ್ರಾಮದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ರಾತ್ರಿ ವೇಳೆ ನಡೆದಿದೆ. ಕಡೋಲಿ ಗ್ರಾಮದ ಲಕ್ಷ್ಮಿ ಗಲ್ಲಿಯ ಅನೀಲ ಕಲ್ಲಪ್ಪಾ ಉಚ್ಚುಕರ (48 ವರ್ಷ ) ಮೃತ ವ್ಯಕ್ತಿ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ …
Read More »ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ
ಗೋಕಾಕ:ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಮಂಗಳವಾರದಂದು ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ತಾಲೂಕಾ ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಗೋಕಾಕ ವಲಯದ 1ನೇ ತರಗತಿಯಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ …
Read More »ಮೂವರು ಯುವತಿಯರು ನಾಪತ್ತೆ ದೂರು ದಾಖಲು
ಬೆಳಗಾವಿಯ ವಿವಿಧ ಆಧಾರ ಕೇಂದ್ರಗಳಲ್ಲಿದ್ದ ಮೂವರು ಯುವತಿಯರು ನಾಪತ್ತೆಯಾಗಿದ್ದಾರೆ. ಕಂಪೌಂಡ್ ಜಿಗಿದು ನಾಪತ್ತೆ ಇಲ್ಲಿನ ಸದಾಶಿವ ನಗರದಲ್ಲಿರುವ ಸಮೃದ್ಧಿ ಸೇವಾ ಸಂಸ್ಥೆ ಸ್ಪೂರ್ತಿ ಸ್ವಾಧಾರ ಗೃಹ ಆಶ್ರಯದಲ್ಲಿದ್ದ ಮೇಘಾ ಮಲ್ಲಪ್ಪ ಹಳಬರ ಎಂಬ ಮಹಿಳೆ ಜನವರಿ ೨೨ ರಂದು ಮುಂಜಾನೆ ಯಾರಿಗೂ ಹೇಳದೆ ಕೇಳದೆ ಸ್ವಾಧಾರ ಗೃಹದ ಕಾಂಪೌಂಡ್ ಜಿಗಿದು ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಕಾಣೆಯಾದವರು ಮೂಲತಃ ರಾಯಭಾಗ ತಾಲ್ಲೂಕಿನ ವಡಕಿ ತೋಟ ಹಾರೂಗೇರಿ ನಿವಾಸಿಯಾಗಿದ್ದು, …
Read More »ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್.. ಲವ್ ಜಿಹಾದ್ಗೆ ಶಿಕ್ಷೆ; ಮತ್ತೇನಿದೆ?
ಉತ್ತರದ ನಾಡಿನ ಚುನಾವಣೆಗೆ ಇನ್ನೊಂದು ದಿನ ಬಾಕಿ ಇದೆ. ಚುನಾವಣೆಗೂ 48 ಗಂಟೆಯ ಮುಂಚೆಯೇ ಕಮಲ ಪಡೆ ತನ್ನ ಪ್ರಣಾಳಿಕೆಯನ್ನ ರಿಲೀಸ್ ಮಾಡಿದೆ. ನಾಡಿನ ರೈತರು ಹಾಗೂ ವಿದ್ಯಾರ್ಥಿಗಳಿಗೆ ಭರಪೂರದ ಭರವಸೆಗಳನ್ನೇ ಉಣಬಡಿಸಿದೆ. ಮುಖ್ಯವಾಗಿ ಲವ್ ಜಿಹಾದ್ಗೆ ಕಾಯ್ದೆ ಜಾರಿ ತರುವ ಭರವಸೆ ಪ್ರಸ್ತಾಪವಾಗಿದೆ. ಲವ್ ಜಿಹಾದ್ಗೆ ಶಿಕ್ಷೆ, ಮತದಾರರಿಗೆ ಭರಪೂರ ಭರವಸೆ ಒಂದು ದಿನ.. ಉತ್ತರದ ಚುನಾವಣಾ ಕದನಕ್ಕೆ ಇನ್ನೊಂದೇ ದಿನ ಬಾಕಿ. ಭಾರೀ ಜಿದ್ದಾಜಿದ್ದಿನ ಪ್ರಚಾರದ ನಡುವೆಯೇ …
Read More »ಬೆಂಕಿ ಬಿದ್ದ ಮೇಲೆ ಬಾವಿ ತೋಡಿದ್ರು.. ಹಿಜಾಬ್ ವಿವಾದದಲ್ಲಿ ಸರ್ಕಾರ ಎಡವಿದ್ದು ಎಲ್ಲಿ..?
ಇಲ್ಲಿ ಯಾವ ಆಶಯಗಳಿದ್ವೋ ಏನೋ? ಆದ್ರೆ, ಸಂವಿಧಾನದ ಆಶಯಗಳು ಗಾಳಿ ಗೋಪುರವಾದವು.. ಈವರೆಗೆ ಇಲ್ಲದ ಹಿಜಾಬ್ ವಿವಾದ ಧುತ್ತನೇ ಎದ್ದು, ರಾಜ್ಯ ಧರ್ಮಾಧಾರಿತ ರಾಜಕಾರಣದ ಪ್ರಯೋಗಶಾಲೆ ಆಯ್ತು.. ಗುಡ್ಡಕ್ಕೆ ಬೆಂಕಿ ಬಿದ್ದ ಮೇಲೆ ಸರ್ಕಾರ ಬಾವಿ ತೋಡಿತು. ಪರಿಸ್ಥಿತಿ ಕೈಮೀರಿದ ಮೇಲೆ ಎಚ್ಚೆತ್ತುಕೊಂಡಿತಾ ಸರ್ಕಾರ? ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ಜೋರಾಗಿದೆ. ಇದನ್ನ ನಂದಿಸಲು ಸರ್ಕಾರ 3 ದಿನಗಳ ಕಾಲ ಕಾಲೇಜುಗಳಿಗೆ ರಜೆಯನ್ನೂ ಘೋಷಿಸಿದೆ. ಆದ್ರೆ, ಗಡ್ಡಕ್ಕೆ ಬೆಂಕಿ ಬಿದ್ದ ಮೇಲೆ …
Read More »ಒಂದೇ ಕುಟುಂಬ ಐವರ ಬರ್ಬರ ಮರ್ಡರ್ಗೆ ರೋಚಕ ಟ್ವಿಸ್ಟ್; ಕೊಲೆ ಆರೋಪಿ ಬಂಧನ
ಮಂಡ್ಯ: ಫೆಬ್ರವರಿ 6 ರಂದು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಗ್ರಾಮದಲ್ಲಿ ಒಂದೇ ಕುಟುಂಬದ ಐವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ. ಒಂದೇ ಕುಟುಂಬದ ಲಕ್ಷ್ಮೀ (26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ (8) ಅವ್ರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕಗ್ಗೊಲೆ ಮಾಡಲಾಗಿತ್ತು. ಇದೀಗ ಕೊಲೆ ಆರೋಪಿಯನ್ನ ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀ (30) ಬಂಧಿತ ಆರೋಪಿ. …
Read More »