Breaking News

ನನಗೆ ಮಾಟ ಮಂತ್ರ ಮಾಡಿಸಿದವರನ್ನು ಶಿಕ್ಷಿಸಿದ್ರೆ 50,001 ಕಾಣಿಕೆ ಕೊಡುವೆ: ಸವದತ್ತಿ ಯಲ್ಲಮ್ಮನಿಗೆ ಭಕ್ತನ ಪತ್ರ

ಬೆಳಗಾವಿ: ಎರಡು ದಿನಗಳ ಕಾಲ ನಡೆದ ಸವದತ್ತಿ ಯಲ್ಲಮ್ಮನಗುಡ್ಡದ ರೇಣುಕಾದೇವಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಸುಕಿನ ಜಾವ ಮುಕ್ತಾಯಗೊಂಡಿದೆ. 40 ದಿನದಲ್ಲಿ 1.13 ಕೋಟಿ ರೂ. ನಗದು ಸಂಗ್ರಹವಾಗಿದೆ. 22 ಲಕ್ಷ‌ ರೂ. ಮೌಲ್ಯದ ಚಿನ್ನ, 3.86 ಲಕ್ಷ ರೂ ಮೌಲ್ಯದ ಬೆಳ್ಳಿ ಆಭರಣ ದೇಣಿಗೆ ರೂಪದಲ್ಲಿ ಬಂದಿದೆ. ದೇವಸ್ಥಾನದ ಹುಂಡಿಯಲ್ಲಿ ಹಣದ ಜೊತೆಗೆ ಭಕ್ತರು ಹಾಕಿದ ಚಿತ್ರ ವಿಚಿತ್ರ ಪತ್ರಗಳು ಪತ್ತೆಯಾಗಿವೆ. ಪತ್ರವನ್ನು ಹುಂಡಿಗೆ ಹಾಕಿದರೆ ದೇವಿ ನಮ್ಮ …

Read More »

ಪ್ರಧಾನಿ ಮೋದಿ ಸ್ವಾಗತಿಸಲು ಅಭಿವೃದ್ದಿಪಡಿಸಿದ ರಸ್ತೆಗಳಲ್ಲಿ ಗುಂಡಿ, ಪಾಲಿಕೆಯಿಂದ ತನಿಖೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭೇಟಿಯ ವೇಳೆ ರಾಜಧಾನಿಯ ಕೆಲವು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು. ಹೀಗೆ ಅಭಿವೃದ್ಧಿಪಡಿಸಿದ ಕೆಲವು ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ಕಳಪೆ ಕಾಮಗಾರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಪಾಲಿಕೆ ಇದೀಗ ತನಿಖೆಗೆ ಮುಂದಾಗಿದೆ. ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ಪಡೆಯಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ತನಿಖೆಯಲ್ಲಿ ಕಳಪೆ ಕಾಮಗಾರಿ ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ …

Read More »

ಅಗ್ನಿ ಪಥ್ ಯೋಜನೆಯನ್ನು ವಿರೋಧಿಸಿ ಹೋರಾಟಕ್ಕೆ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಬೆಂಬಲ

ಇತ್ತೀಚೆಗೆ ಕೇಂದ್ರ ರಕ್ಷಣಾ ಇಲಾಖೆ ಜಾರಿಗೆ ತಂತ ಅಗ್ನಿ ಪಥ್ ಯೋಜನೆಯನ್ನು ವಿರೋಧಿಸಿ ದೇಶವ್ಯಾಪಿ ನಡೆಯುತ್ತಿರುವ ಹೋರಾಟಕ್ಕೆ ಭಾರತೀಯ ಕೃಷಿಕ ಸಮಾಜ ರೈತ ಸಂಘಟನೆ ಬೆಂಬಲವನ್ನು ವ್ಯಕ್ತಪಡಿಸಿದೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಿದರು. ಕೇಂದ್ರ ರಕ್ಷಣಾ ಇಲಾಖೆ ನೂತನವಾಗಿ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ದೇಶಾದ್ಯಂತ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ಹೋರಾಟಕ್ಕೆ ರೈತ ಸಂಘಟನೆಗಳು, …

Read More »

ಮೂಡಲಗಿಯಲ್ಲಿ ಏಳು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಡಿಎಚ್‍ಓ ಡಾ.ಮಹೇಶ ಕೋಣಿ ಮಹತ್ವದ ಹೇಳಿಕೆ

ಏಳು ನವಜಾತ ಶಿಶುಗಳ ಮೃತದೇಹಗಳು ಪತ್ತೆಯಾಗಿರುವ ಬೆಚ್ಚಿ ಬೀಳಿಸುವ ಘಟನೆ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಹೌದು ಏಳು ನವಜಾತ ಶಿಶುಗಳ ಮೃತದೇಹವನ್ನು ಕಿರಾತಕರು ಹಳ್ಳಕ್ಕೆ ಬಿಟ್ಟಿದ್ದು.. ಡಬ್ಬದಲ್ಲಿ ಹಾಕಿ ನವಜಾತ ಶಿಶುಗಳನ್ನು ಕೀಚಕರು ಹಳ್ಳಕ್ಕೆ ಬಿಟ್ಟಿದ್ದಾರೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಏಳು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿವೆ. ಖಚಿತವಾಗಿ ಯಾರು ಈ ಶವಗಳನ್ನು ಎಸೆದರು..? ಏಕೆ ಎಸೆದರು..? ಎನ್ನುವುದು ಇನ್ನೂ ನಿಗೂಢವಾಗಿದೆ. ಶಿಶುಗಳ ಮೃತದೇಹ …

Read More »

2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ: ಸತೀಶ್ ಜಾರಕಿಹೊಳಿ

ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಘಟಪ್ರಭಾ ಪಟ್ಟಣದ ಡಾ.ಎನ್.ಎಸ್.ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಸತೀಶ ಜಾರಕಿಹೊಳಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ ತಾಂತ್ರಿಕತೆ ಅಳವಡಿಸಿಕೊಳ್ಳಬೇಕು. …

Read More »

ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್‌ ಜಾರಕಿಹೊಳಿ

    ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …

Read More »

ಸಚಿವ ಉಮೇಶ್ ಕತ್ತಿ ಅವನೊಬ್ಬ ಬುದ್ದಿ ಇಲ್ಲದ ಅವಿವೇಕಿ: ಹೆಚ್.ಸಿ ಮಹಾದೇವಪ್ಪ

ಮೈಸೂರು: ಸಚಿವ ಉಮೇಶ್ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ಆದರೆ ಅವನೊಬ್ಬ ಬುದ್ಧಿ ಇಲ್ಲದ ಅವಿವೇಕಿ. ಮಾಡೋದಕ್ಕೆ ಕೆಲಸ ಇಲ್ಲದೇ ಏನೇನೋ ಕೆರೆದುಕೊಳ್ಳುತ್ತಿದ್ದಾನೆ. ಅರಣ್ಯ ಇಲಾಖೆಯಂತ ಬಹುಮುಖ್ಯ ಖಾತೆ ಇದ್ದರೂ ಕೆಲಸ ಇಲ್ಲದಂತೆ ಇದ್ದಾನೆ ಎಂದು ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕತ್ತಿ ಮುಖ್ಯಮಂತ್ರಿ ಆಗುವ ಆಸೆ ಇದ್ರೆ ಇಲ್ಲೇ ಆಗಲಿ. ಅದಕ್ಯಾಕೆ ಪ್ರತ್ಯೇಕ ರಾಜ್ಯ ಬೇಕು ನಿನಗೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಲಿಲ್ಲ …

Read More »

ಬಳ್ಳಾರಿ ಪಾಲಿಕೆಯಲ್ಲಿ ಹೈಡ್ರಾಮಾ: ಕಮಿಷನರ್​ಗೆ ಕನ್ನಡದಲ್ಲೇ ಮಾತಾಡಿ ಮೇಡಂ ಎಂದು ಪಾಲಿಕೆ ಸದಸ್ಯರಿಂದ ತರಾಟೆ

ಬಳ್ಳಾರಿ: ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ತಡವಾಗಿ ಬಂದು ಕನ್ನಡ ಬಳಸದ ಪಾಲಿಕೆ ಆಯಕ್ತೆಯನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಗೆ ಮೇಯರ್ ಮೊದಲು ಬಂದು ಆಯುಕ್ತರಿಗಾಗಿ ಕಾದರೂ ಅವರ ಪತ್ತೆಯೇ ಇರಲಿಲ್ಲ, ಇದರಿಂದ ಅಸಮಾಧಾನಗೊಂಡ ಸದಸ್ಯರು ತಡವಾಗಿ ಬಂದ ಪ್ರೀತಿ ಗೆಹ್ಲೋಟ್​ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು.   ಇದೇ ವೇಳೆ ಕಾದು ಸುಸ್ತಾದ ಮೇಯರ್ ರಾಜೇಶ್ವರಿ ಅವರು ಕೆಲಕಾಲ ಹೊರಹೋಗಿದ್ದರು, ಈ ವೇಳೆಯೇ ಬಂದ …

Read More »

ಕೊಣ್ಣೂರ ಪುರಸಭೆಯಯಲ್ಲಿ ಪೌರ ಕಾರ್ಮಿಕರ ಮತ್ತು ಹೊರಗುತ್ತಿಗೆ ವಾಹನ ಚಾಲಕರ ಮೇಲಾಗುತ್ತಿರುವ ದೌರ್ಜನ್ಯ ವಂಚನೆ ಕುರಿತು ಮುಖ್ಯ ಬೆಳಗಾವಿ ಕಾರ್ಮಿಕ ನಿರೀಕ್ಷಕರಿಗೆ ಮನವಿ.

ಗೋಕಾಕ್ ತಾಲೂಕಿನ ಕೊಣ್ಣೂರ ಪುರಸಭೆಯಯಲ್ಲಿ ಪೌರ ಕಾರ್ಮಿಕರ ಮತ್ತು ಹೊರಗುತ್ತಿಗೆ ವಾಹನ ಚಾಲಕರ ಮೇಲಾಗುತ್ತಿರುವ ದೌರ್ಜನ್ಯ ವಂಚನೆ ಕುರಿತು ಮುಖ್ಯ ಬೆಳಗಾವಿ ಕಾರ್ಮಿಕ ನಿರೀಕ್ಷಕರಿಗೆ ಮನವಿ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯಲ್ಲಿ ಸುಮಾರು ಎಳು ಎಂಟು ವರ್ಷಗಳಿಂದ ವಾಹನ ಚಾಲಕರು ಕಾರ್ಯ ನಿರ್ವಹಿಸುತ್ತಿದ್ದು ಈಗ ಅವರ ಮೇಲೆ ಇದೇ ಪುರಸಭೆಯಲ್ಲಿ ಹೊರಗುತ್ತಿಗೆದಾರದ ಶ್ರೀಮತಿ ಶೋಭಾ ಎಲ್ಲಪ್ಪಾ ಹಾದಿಮನಿ ಇವರು ಈ ಕಾರ್ಮಿಕರ ಮೇಲೆ ದೌರ್ಜನ್ಯ ತೋರುತ್ತಿದ್ದಾರೆ. …

Read More »

ಸಿಎಂಗೆ ಮುಜುಗರ ತಂದಿಟ್ಟ ಕಳಪೆ ರಸ್ತೆ; ಸ್ಪಷ್ಟನೆ ಕೇಳಿದ ಪ್ರಧಾನಿ ಕಚೇರಿ

ಬೆಂಗಳೂರು: ಪ್ರಧಾನಿ ನರೇಂದ್ರ‌ ಮೋದಿ ಭೇಟಿ ಸಂದರ್ಭದಲ್ಲಿ ಆರು ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿರುವುದು ಸಿಎಂ ಬಸವರಾಜ್ ಬೊಮ್ಮಾಯಿ ಅವರ ” ಕಾಮನ್ ಮ್ಯಾನ್ ಸಿಎಂ” ಖ್ಯಾತಿಗೆ ಈಗ ಕಳಂಕ‌ ತಂದಿದೆ.   ಸಿಎಂ‌ ಬೊಮ್ಮಾಯಿ ದಿಲ್ಲಿಯಲ್ಲಿ ಇರುವಾಗಲೇ ಈ ಕಳಪೆ‌ ಕಾಮಗಾರಿ ಬಗ್ಗೆ ಪ್ರಧಾನಿ ಕಾರ್ಯಾಲಯ ಸ್ಪಷ್ಟನೆ‌ ಕೇಳಿದೆ.‌ ತಮ್ಮ ಬೆಂಗಳೂರು ಭೇಟಿ ಸಂದರ್ಭದಲ್ಲಿ ಬೊಮ್ಮಾಯಿ ಅವರನ್ನು ” ಜನಪ್ರಿಯ‌ …

Read More »