ಬೆಂಗಳೂರು: ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ, ಗಣ ರಾಜ್ಯೋತ್ಸವ ಹಾಗೂ ನ.26ರ ಸಂವಿಧಾನ ದಿನದಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇರಿಸಲು ತೀರ್ಮಾನ ಮಾಡಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದಲ್ಲಿ ಶುಕ್ರವಾರ ನಡೆದ ಆಡಳಿತಾತ್ಮಕ ಪೂರ್ಣಪೀಠ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹೈಕೋರ್ಟ್ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಸುತ್ತೋಲೆ ಹೊರಡಿಸಿ ಆಯಾ …
Read More »ಮದ್ಯದ ಬೆಲೆ ಏರಿಸಲು ತಯಾರಿ: ಅಬಕಾರಿ ಇಲಾಖೆಗೆ 27 ಸಾವಿರ ಕೋಟಿ ರೂ. ಟಾರ್ಗೆಟ್;
ಬೆಂಗಳೂರು :ಕರೊನಾದಿಂದ ಪಾತಾಳಕ್ಕೆ ಕುಸಿದಿರುವ ಆರ್ಥಿಕತೆ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಮುಂಬರುವ ಬಜೆಟ್ನಲ್ಲಿ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ. ಇಂಡಿಯನ್ ಮೇಡ್ ಲಿಕ್ಕರ್ (ಐಎಂಎಲ್) ಹಾಗೂ ಬಿಯರ್ ಮೇಲೆ ಶೇ.5ರಿಂದ 10ರವರೆಗೆ ಅಬಕಾರಿ ಸುಂಕ ವಿಧಿಸಲು ಆಲೋಚಿಸಿದ್ದು, ಫೆ.25ಕ್ಕೆ ನಡೆಯುವ ಸಭೆಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ರ್ಚಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. 2019-20ರಲ್ಲಿ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.150ರಿಂದ ಶೇ.175ಕ್ಕೆ ಹೆಚ್ಚಿಸಲಾಗಿತ್ತು. ಡ್ರಾಟ್ …
Read More »ಅನ್ ಮ್ಯಾರೀಡ್ ಹುಡುಗಿಯರ ಟಾರ್ಗೆಟ್ ಮಾಡುತ್ತೆ ಈ ಟೀಂ..! ಡೇಟಿಂಗ್ಗೆ ಹೋದ್ರೆ ಖಾಸಗಿ ಫೋಟೋ ತೆಗೆದು
ಇದು ಬ್ಯಾಚುಲರ್ ಬೆಡಗಿಯರೇ ಎಚ್ಚರ, ನಾನು ಬ್ಯಾಚುಲರ್ ಅಂತಾ ಎಲ್ಲೂ ಶೇರ್ ಮಾಡ್ಲೇ ಬೇಡಿ.ಸೋಷಿಯಲ್ ಪ್ಲಾಟ್ಫಾರಂನಲ್ಲಿ ಚಾಟ್ ಮಾಡ ಬೇಡಿ, ಅನ್ ಮ್ಯಾರೀಡ್ ಹುಡುಗಿಯರ ಟಾರ್ಗೆಟ್ ಮಾಡೋ ಟೀಂ ಬೆಂಗಳೂರಿಗೆ ಎಂಟ್ರಿ ಕೊಟ್ಟಿದೆ. ನಿಮ್ಮನ್ನು ಪರಿಚಯ ಮಾಡಿಕೊಂಡು ಡೇಟಿಂಗ್ ಕರಿಯುತ್ತಾರೆ, ಡೇಟಿಂಗ್ಗೆ ಹೋದ್ರೆ ಖಾಸಗಿ ಫೋಟೋ ತೆಗೆದು ವೈರಲ್ ಮಾಡ್ತಾರೆ. ಟಿಂಡರ್ ಆಯಪ್ನಲ್ಲಿ ವಂಚನೆ ಗೋಲ್ಮಾಲ್ ನಡೆಯುತ್ತಿದ್ದು, ಕೋಡಿಗೆಹಳ್ಳಿ ಪೊಲೀಸರ ಕೈಗೆ ವಂಚನೆ ಗ್ಯಾಂಗ್ ಸಿಕ್ಕಿಬಿದ್ದಿದ್ದು, ಅಭಿಷೇಕ್ @ ಸುಶಾಂತ್ …
Read More »ಗೋಕಾಕ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ವೃದ್ಧೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್ಐ ವಾಲೀಕರ
ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್ಐ ವಾಲಿಕಾರ ಅವರಿಗೆ ವಿಷಯ …
Read More »ನಮ್ಮ ಶಾಸಕರು ಸಿಂಹದ ಮರಿಗಳಿದ್ದಂತೆ ಯಾರೂ ಪಕ್ಷ ಬಿಟ್ಟು ಹೋಗಲ್ಲ -ಈಶ್ವರಪ್ಪ
ಬಾಗಲಕೋಟೆ: ನಮ್ಮ ಪಕ್ಷದ ಶಾಸಕರು ಸಿಂಹದ ಮರಿಗಳಿದ್ದಂತೆ ಯಾರೂ ಕಾಂಗ್ರೆಸ್ಗೆ ಹೋಗಲ್ಲ, ಕಾಂಗ್ರೆಸ್ ನವರದ್ದು ಬರೀ ಗಿಣಿ ಭವಿಷ್ಯ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡದ ಸಚಿವ ಈಶ್ವರಪ್ಪ ಅವರು. ಬಿಜೆಪಿಯವರು ಎಷ್ಟು ಜನ ಬರ್ತಾರೆ, ಯಾವಾಗ ಬರ್ತಾರೆ ಅಂತಾ ಹೇಳಲ್ಲ, ಎಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗಿಣಿ ಭವಿಷ್ಯದಲ್ಲಿ ಸ್ಪರ್ಧೆ ಮಾಡ್ತಿದ್ದಾರೆ. ನಮ್ಮ ಪಕ್ಷದ ಶಾಸಕರು ಸಿಂಹದ ಮರಿಗಳಿದ್ದಂತೆ. ಒಬ್ಬ ಶಾಸಕನು ಬಿಜೆಪಿ ಬಿಟ್ಟು …
Read More »ಗೋರಖನಾಥ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗೋರಖ್ಪುರದಿಂದ ನಾಮಪತ್ರ ಸಲ್ಲಿಸಿದ ಯೋಗಿ
ಗೋರಖ್ಪುರ(ಉತ್ತರ ಪ್ರದೇಶ): ಉತ್ತರ ಪ್ರದೇಶ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದೆ. ಇದೇ ತಿಂಗಳ 10ರಂದು ಮೊದಲ ಹಂತದ ಮತದಾನ ನಡೆಯಲಿದೆ. ಹೀಗಾಗಿ ಅನೇಕ ಪಕ್ಷಗಳು ನಾಮಪತ್ರ ಸಲ್ಲಿಕೆ ಮಾಡ್ತಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ಗೋರಖ್ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ಮೂಲಕ ಮೊದಲ ಸಲ ವಿಧಾನಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ. ಈಗಾಗಲೇ ಗೋರಖ್ಪುರ ಸಂಸದೀಯ ಕ್ಷೇತ್ರದಿಂದ …
Read More »ಜ್ಞಾನ ಪಡೆಯುವ ಕಾಲದಲ್ಲಿ ಧರ್ಮ,ಜಾತಿ ಸಮಸ್ಯೆ ಆಗಬಾರದು.. ಅದು ಇಲ್ಲಿಗೇ ನಿಲ್ಲಬೇಕು.. ಸತೀಶ್ ಜಾರಕಿಹೊಳಿ
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರವರ ಜಾತಿ-ಧರ್ಮ ಅವರ ಜೊತೆಯೇ ಇರುತ್ತದೆ. ಆದ್ರೆ, ಶಾಲಾ ಕಾಲೇಜುಗಳಲ್ಲಿ ಜಾತಿ-ಧರ್ಮ ತರುವುದು ಸರಿಯಲ್ಲ. ಸರ್ಕಾರ ಈ ಹಿಜಾಬ್, ಕೇಸರಿ ಶಾಲು ವಿವಾದ ತಡೆಯಲು ಮುಂದಾಗಬೇಕು. ಎಲ್ಲ ಕಡೆ ಸ್ಪ್ರೆಡ್ ಆದ್ರೆ ಬಹಳ ದೊಡ್ಡ ಸಮಸ್ಯೆ ಆಗುತ್ತದೆ ಎಂದರು. ರಾಮದುರ್ಗದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿರುವುದು ಸರಿಯಲ್ಲ. ಆ ರೀತಿ ಎಲ್ಲೂ ನಡೆಯಬಾರದು ಎಂಬುದು ನಮ್ಮ ಕಳಕಳಿಯ ಮನವಿ. ಇಲ್ಲಿ ರಾಜಕಾರಣ ಇಲ್ಲ. ಆದರೆ, …
Read More »ಕಾರವಾರದ ಎಸಿ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರವಾರ(ಉತ್ತರಕನ್ನಡ) : ನಗರದ ಖಾಸಗಿ ಹೋಟೆಲ್ನಲ್ಲಿ ಕಂದಾಯ ಇಲಾಖೆ ಉದ್ಯೋಗಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಹೊನ್ನಾವರ ಮೂಲದ ಕಾರವಾರದ ಎಸಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ ಭಟ್ (38) ಮೃತ ವ್ಯಕ್ತಿ. ಗ್ರಾಮ ಲೆಕ್ಕಾಧಿಕಾರಿ ಈಶ್ವರ ಭಟ್ನಗರದ ಖಾಸಗಿ ಹೋಟೆಲ್ನಲ್ಲಿ ರೂಮ್ ಪಡೆದಿದ್ದ ಈಶ್ವರ ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಪತ್ನಿ ಹಾಗೂ ಪೊಲೀಸರಿಗೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Read More »ರಾಜಕೀಯ ದುರುದ್ದೇಶ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ರಮೇಶ ಜಾರಕಿಹೊಳಿ ಆರೋಪ ಮುಕ್ತ.!!
ರಾಜಕೀಯ ಪ್ರೇರಿತ ಸಿಡಿ ಪ್ರಕರಣ ಸಾಹುಕಾರ ಕ್ಲೀನ್ ಚೀಟ್.ರಾಜಕೀಯ ದುರುದ್ದೇಶ ದಿಂದ ಆರೋಪ ಮಾಡಲಾದ ಸಿಡಿ ಪ್ರಕರಣದ ಸುಳಿಯಿಂದ ಹೊರಗಡೆ ಬಂದ ಶಾಸಕರಾದ ರಮೇಶ ಜಾರಕಿಹೊಳಿ ಆರೋಪದಿಂದ ಮುಕ್ತ ಮುಕ್ತ. ಸುಧೀರ್ಘ ಎಂಟು ತಿಂಗಳ ಕಾಲ ನ್ಯಾಯಾಲಯದಲ್ಲಿ ನಡೆದ ಹೋರಾಟ.ಪ್ರಕರಣದಲ್ಲಿ ಸಾಕ್ಷಾಧಾರ ಕೊರತೆ ಹಿನ್ನೆಲೆ ನ್ಯಾಯ ದೇವತೆ ಸಾಹುಕಾರ ರಮೇಶ ಜಾರಕಿಹೊಳಿ ಅವರಿಗೆ ಕ್ಲೀನ್ ಚೀಟ್ ನೀಡಿದೆ.ಎಸ್.ಐ.ಟಿ ಅಂತಿಮ ವರದಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಂಪೂರ್ಣ ತನಿಖೆಯನ್ನು ಪರಿಗಣಿಸಿ ಎಸ್.ಐ.ಟಿ. ಬಿ-ರಿಪೋರ್ಟ್ …
Read More »ಬೆಳಗಾವಿ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ PSI ಖಡಕ್ ವಾರ್ನಿಂಗ್
ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಇದೀಗ ಕುಂದಾನಗರಿಗೂ ಕಾಲಿಟ್ಟಿದೆ. ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ. ಬೆಳಗಾವಿ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ PSI ಖಡಕ್ ವಾರ್ನಿಂಗ್ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತೆ ಮಾಹಿತಿ ಪಡೆದ ಪೊಲೀಸರು ಕಾಲೇಜು ಆವರಣಕ್ಕೆ ದೌಡಾಯಿಸಿದ್ದು, ವಿದ್ಯಾರ್ಥಿಗಳ ಕೊರಳಲ್ಲಿದ್ದ ಶಾಲು ತೆಗೆಸಿದರು. ಶಾಲಾ …
Read More »